ರಾಜ್ಯದಲ್ಲಿ40 ಸಾವಿರ ಚಿತ್ರಕಲಾ ಶಿಕ್ಷಕರ ಹುದ್ದೆ ಖಾಲಿ: ಎಸ್.ಸಿ.ಪಾಟೀಲ
ಕಲಬುರಗಿ.08.ಫೆ.25:- ರಾಜ್ಯದ ಕಲಬುರಗಿಯೆಲ್ಲಿ ಜಿಲ್ಲಾ ಪ್ರಥಮ ದೃಶ್ಯಕಲಾ ಸಾಹಿತ್ಯ ಸಮ್ಮೇಳನಅಖಿಲ ಭಾರತ ಸಾಹಿತ್ಯ ಸಮ್ಮೇಳನದಂತೆ ಅಖಿಲ ಭಾರತ ಲಲಿತ ಕಲಾ ಸಮ್ಮೇಳನವೂ ನಡೆಯಲಿ’ ಎಂದು ಕಲಬುರಗಿ ಜಿಲ್ಲಾ ಪ್ರಥಮ ದೃಶ್ಯಕಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ, ಕರ್ನಾಟಕ ಲಲಿತಕಲಾ ವಿವಿಯ ವಿಶ್ರಾಂತ ವಿಶೇಷಾಧಿಕಾರಿ ಎಸ್.ಸಿ.ಪಾಟೀಲ ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡಭವನದಲ್ಲಿ ನಡೆದ ಕಲಬುರಗಿ ಜಿಲ್ಲಾ ಪ್ರಥಮ ದೃಶ್ಯಕಲಾ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ದೃಶ್ಯಕಲೆಯೂ ಸಾಹಿತ್ಯದ ಒಂದು ಪ್ರಕಾರವಾಗಿದ್ದು, 1902ರಲ್ಲಿ ಪಠ್ಯಕ್ರಮದಲ್ಲಿ ಚಿತ್ರಕಲೆಯನ್ನು ಕಡ್ಡಾಯಗೊಳಿಸಲು ಶಿಫಾರಸು…