ಉನ್ನತ ಶಿಕ್ಷಣ ಇಲಾಖೆಯಲ್ಲಿ ಭರ್ಜರಿ ಉದ್ಯೋಗ.!
|

ಉನ್ನತ ಶಿಕ್ಷಣ ಇಲಾಖೆಯಲ್ಲಿ ಭರ್ಜರಿ ಉದ್ಯೋಗ.!

ಬೆಂಗಳೂರು.10.ಫೆ.25:- ರಾಜ್ಯದಲ್ಲಿ  ಉನ್ನತ ಶಿಕ್ಷಣ ಇಲಾಖೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ಖಾಲಿ ಇರುವ ಪ್ರಾಂಶುಪಾಲರು ಹುದ್ದೆಗಳ ಭರ್ತಿಗೆ  ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಇದೇ ತಿಂಗಳ ಅಂತ್ಯದ ವೇಳೆಗೆ 20 ವರ್ಷಗಳ ನಂತರ 310 ಮಂದಿ ಪದವಿ ಕಾಲೇಜುಗಳ ಪ್ರಿನ್ಸಿಪಾಲರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಮುಗಿಯಲಿದೆ. ಇದಾದ ಬೆನ್ನಲ್ಲೇ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರೋ 2.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿದೆ ಎನ್ನುವ ಮಾಹಿತಿ ಸಿಕ್ಕಿದೆ. ಈಗಾಗಲೇ ಕರ್ನಾಟಕ ರಾಜ್ಯದಲ್ಲಿನ…

ಕಲ್ಯಾಣ ಕರ್ನಾಟಕ  ಪ್ರದೇಶಾಭಿವೃದ್ಧಿಯೆಲ್ಲಿ ‘₹4,500 ಕೋಟಿ ಮೊತ್ತದ ಕ್ರಿಯಾ ಯೋಜನೆ ತಯಾರ.!
|

ಕಲ್ಯಾಣ ಕರ್ನಾಟಕ  ಪ್ರದೇಶಾಭಿವೃದ್ಧಿಯೆಲ್ಲಿ ‘₹4,500 ಕೋಟಿ ಮೊತ್ತದ ಕ್ರಿಯಾ ಯೋಜನೆ ತಯಾರ.!

ಕಲಬುರಗಿ.10.ಫೆ.25:-ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಕೆಆರ್‌ಡಿಬಿ) ಈ ಬಾರಿ ₹ 4500 ಕೋಟಿ ಅನುದಾನದ ಕ್ರಿಯಾ ಯೋಜನೆ ತಯಾರಿಸಿದ್ದು, ಒಂದು ತಿಂಗಳಲ್ಲಿ ಎಸ್‌ಸಿಪಿ-ಟಿಎಸ್‌ಪಿ ಮೀಸಲು ಅನುದಾನದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು’ ಎಂದು ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಕೆಆರ್‌ಡಿಬಿ) ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಡುಗಡೆಯಾದ ಅನುದಾನ ಖರ್ಚೇ ಆಗುವುದಿಲ್ಲ ಎಂಬ ಆಪಾದನೆ ಇತ್ತು. ಸಿಬ್ಬಂದಿ ಕೊರತೆಯ ನಡುವೆಯೂ ಬೇರೆ- ಬೇರೆ ಇಲಾಖೆಗಳ ನೆರವು ಪಡೆದ ಕ್ರಿಯಾ ಯೋಜನೆಗಳನ್ನು…

ನಕಲಿ ಅಂಕಪಟ್ಟಿ ಸಲ್ಲಿಸಿ ಸರ್ಕಾರಿ ನೌಕರಿ ಪಡೆದ ಆರೋಪ : ಅರಣ್ಯ ವೀಕ್ಷಕನ ವಿರುದ್ಧ ‘FIR’ ದಾಖಲು
|

ನಕಲಿ ಅಂಕಪಟ್ಟಿ ಸಲ್ಲಿಸಿ ಸರ್ಕಾರಿ ನೌಕರಿ ಪಡೆದ ಆರೋಪ : ಅರಣ್ಯ ವೀಕ್ಷಕನ ವಿರುದ್ಧ ‘FIR’ ದಾಖಲು

ಕಲಬುರಗಿ.10.ಫೆ.25:- ಬೀರಪ್ಪ ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಆಯ್ಕೆಯಾಗಿದ್ದಾನೆ  ಹುದ್ದೆಗೆ ಆಯ್ಕೆಯಾಗಿದ್ದವನ ಅವರು ಕಲಬುರ್ಗಿ ತಾಲೂಕಿನ ಕಡಣಿ ಗ್ರಾಮದ ನಿವಾಸಿ ಆಗಿದ್ದಾನೆ.ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಆಯ್ಕೆಯಾಗಿದ್ದಾನೆ ಬಳಿಕ ಆತನ ಸತ್ಯ ಮುಖ ಹೊರಬಂದಿದೆ ಇದೀಗ ಆತನ ವಿರುದ್ಧ ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೀರಪ್ಪ ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಆಯ್ಕೆಯಾಗಿದ್ದಾನೆ ಬಳಿಕ ಆತನ ಅಸಲಿ ಮುಖ ಬಯಲಾಗುತ್ತಿದ್ದಂತೆ ಇದೀಗ ಆತನ ವಿರುದ್ಧ ಕಲಬುರ್ಗಿಯ…

ರಾಜ್ಯದ 6 ಜಿಲ್ಲೆಗಳಲ್ಲಿ 200 KPS ಶಾಲೆಗಳ ಆರಂಭಿಸಲಾಗುವುದು.!
|

ರಾಜ್ಯದ 6 ಜಿಲ್ಲೆಗಳಲ್ಲಿ 200 KPS ಶಾಲೆಗಳ ಆರಂಭಿಸಲಾಗುವುದು.!

ಕಲಬುರಗಿ.10.ಫೆ.25:-ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಕೊಡಲು 200 ಕೆಪಿಎಸ್ ಮಾದರಿಯ ಕರ್ನಾಟಕ ಪಬ್ಲಿಕ್ ಶಾಲೆ KPS ಸ್ಥಾಪನೆಗೆ ಚಿಂತನೆ ನಡೆದಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ “ಕೆಕೆಆರ್‌ಡಿಬಿ”ಈ ಬಾರಿ ₹ 4500 ಕೋಟಿ ಅನುದಾನದ ಕ್ರಿಯಾ ಯೋಜನೆ ತಯಾರಿಸಿದ್ದು, ಒಂದು ತಿಂಗಳಲ್ಲಿ ಎಸ್‌ಸಿಪಿ-ಟಿಎಸ್‌ಪಿ ಮೀಸಲು ಅನುದಾನದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು’ ಎಂದು ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ “ಕೆಕೆಆರ್‌ಡಿಬಿ” ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ…

ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಮತ್ತು ಗೃಹ ಸಚಿವ ಪರಮೇಶ್ವರ್‌ ಭೇಟಿ: ಕುತೂಹಲ
|

ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಮತ್ತು ಗೃಹ ಸಚಿವ ಪರಮೇಶ್ವರ್‌ ಭೇಟಿ: ಕುತೂಹಲ

ಬೆಂಗಳೂರು.10.ಫೆ.25: ರಾಜ್ಯದಲ್ಲಿ ದಲಿತ ಮುಖಂಡರ “ಡಿನ್ನರ್‌ ಸಭೆ’ ಮುಂದೂಡಿಕೆ ಅನಂತರ ಇದೇ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವ ಗೃಹ ಸಚಿವ ಡಾ| ಪರಮೇಶ್ವರ್‌, ಸುಮಾರು 45 ನಿಮಿಷಗಳ ಕಾಲ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ದಿಲ್ಲಿ ಫ‌ಲಿತಾಂಶದ ಮರುದಿನವೇ ಅಂದರೆ ರವಿವಾರ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಭೇಟಿಯಾದ ಡಾ. ಪರಮೇಶ್ವರ್‌, ಇತ್ತೀಚೆಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಕೇಳಿ ಬರುತ್ತಿರುವ “ಬದಲಾವಣೆ’ ಮಾತುಗಳ ಕುರಿತು ಮಾತುಕತೆ ನಡೆಸಿದರು….

Vande Bharat Express: ಬೆಂಗಳೂರು-ಕಲ್ಯಾಣ ಕರ್ನಾಟಕಕ್ಕೆ ವಂದೇ ಭಾರತ್ ರೈಲು
|

Vande Bharat Express: ಬೆಂಗಳೂರು-ಕಲ್ಯಾಣ ಕರ್ನಾಟಕಕ್ಕೆ ವಂದೇ ಭಾರತ್ ರೈಲು

ಬೀದರ.10.ಫೆ.25:- ರಾಜ್ಯದ ಗಡಿ ಜಿಲ್ಲೆ ಬೀದರ ವತಿಯಿಂದ ಬಿಜೆಪಿಯ ಮುಖಂಡರ ನಿಯೋಗ ತುಮಕೂರು ಸಂಸದ, ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭೇಟಿ ಮಾಡಿ ಮನವಿ ಸಲ್ಲಿಸಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ನೇತೃತ್ವದಲ್ಲಿ ನಿಯೋಗ ಸಚಿವರನ್ನು ಭೇಟಿ ಮಾಡಿತ್ತು. Vande Bharat Express: ಬೀದರ್-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ನಿಯೋಗ ಬೀದರ್-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಬೇಕು. ಬೀದರ್-ಬೆಂಗಳೂರು ವಯಾ ಕಲಬುರಗಿ ಹೊಸ…

ರಾಜ್ಯ ಸರ್ಕಾರದಿಂದ SC-ST ಎಲ್ಲಾ ಬ್ಲಾಕ್ ಲಾಗ್ ಹುದ್ದೆಗಳ ಭರ್ತಿ.!
|

ರಾಜ್ಯ ಸರ್ಕಾರದಿಂದ SC-ST ಎಲ್ಲಾ ಬ್ಲಾಕ್ ಲಾಗ್ ಹುದ್ದೆಗಳ ಭರ್ತಿ.!

ದಾವಣಗೆರಾ.10.ಫೆ.25:-ಕರ್ಣಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಎಸ್ ಸಿ, ಎಸ್ ಟಿ ಖಾಲಿಯಿರುವ ಎಲ್ಲ ಬ್ಲಾಕ್‌ಲಾಗ್ ಹುದ್ದೆಗಳನ್ನು ಶೀಘ್ರ ತುಂಬಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು. ಹರಿಹರ ತಾಲೂಕಿನ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯುತ್ತಿರುವ ವಾಲ್ಮೀಕಿ ಮಹೋತ್ಸವದಲ್ಲಿ ಮಾತನಾಡಿದ ಅವರು. ‘ಸಿಎಂ ಸಿದ್ದರಾಮಯ್ಯ ಎಸ್ಸಿ, ಎಸ್ಟಿ ಬ್ಯಾಕ್‌ಲಾಗ್ ಹುದ್ದೆ ತುಂಬಬೇಕು. ಎಂದು ಸಂಪುಟ ಉಪ ಸಮಿತಿ ರಚಿಸಿದ್ದು, ನಾನು ಅದರ ಅಧ್ಯಕ್ಷ ಈಗಾಗಲೇ…