ಇಂದು ಬಳ್ಳಾರಿಯಲ್ಲಿ ‘ಅಂಬೇಡ್ಕರ್ ಓದು’ ಕಾರ್ಯಕ್ರಮವನ್ನು ಮಾಡಲಾಯಿತು.!
|

ಇಂದು ಬಳ್ಳಾರಿಯಲ್ಲಿ ‘ಅಂಬೇಡ್ಕರ್ ಓದು’ ಕಾರ್ಯಕ್ರಮವನ್ನು ಮಾಡಲಾಯಿತು.!

ಬಳ್ಳಾರಿ.11.ಫೆ.25:- ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವು ಭಾರತದ ಪ್ರತಿಯೊಬ್ಬ ನಾಗರಿಕರಿಗೆ ಪವಿತ್ರ ಗ್ರಂಥವಾಗಿದೆ’ ಎಂದು ಸಾಹಿತಿ ಹಾಗೂ ಬಾಬು ಜಗಜೀವನ್ ರಾಂ ಪ್ರಶಸ್ತಿ ಪುರಸ್ಕೃತೆ ಎನ್.ಡಿ.ವೆಂಕಮ್ಮ ಅಭಿಪ್ರಾಯಪಟ್ಟರು.  ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಪರಿಚಯ ಕುರಿತು ಮಂಗಳವಾರ ಏರ್ಪಡಿಸಿದ್ದ ‘ಅಂಬೇಡ್ಕರ್ ಓದು’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷೆ ಎಂ.ಕಾತ್ಯಾಯಿನಿ ಮರಿದೇವಯ್ಯ ಮಾತನಾಡಿ, ‘ಅಂಬೇಡ್ಕರ್…

ತುಮಕೂರು ವಿವಿ-ದಲ್ಲಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ ಮಾಡಲಾಯಿತು.
|

ತುಮಕೂರು ವಿವಿ-ದಲ್ಲಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ ಮಾಡಲಾಯಿತು.

ತುಮಕೂರು.11.ಫೆ.25:- ಇಂದು ತುಮಕೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಶೋಷಿತ ಸಮುದಾಯಗಳು ತಲೆ ಎತ್ತಿ ಬದುಕುವಂತಹ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ನೀಡಿದ್ದಾರೆ ಎಂದು ನಿವೃತ್ತ ನ್ಯಾಯಾಧೀಶ ಬಾಬಾ ಸಾಹೇಬ್ ಜೀನರಾಳ್ಕರ್ ಹೇಳಿದರು. ತುಮಕೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ‘ಸಂವಿಧಾನದ ಆಶಯಗಳು ಮತ್ತು ಪ್ರಜಾಪ್ರಭುತ್ವ’ ಕುರಿತು ಉಪನ್ಯಾಸ ನೀಡಿದರು. ಸತತವಾಗಿ ಒತ್ತಡ ತಂದು ಕೆಲವರಿಗೆ ಸೀಮಿತವಾಗಿದ್ದ ಮತದಾನದ ಹಕ್ಕನ್ನು ಎಲ್ಲರಿಗೂ…

ಜಿಲ್ಲಾಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ.!
|

ಜಿಲ್ಲಾಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ.!

ಬೀದರ.11.ಫೆಬ್ರುವರಿ.25:-ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳು ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚನೆ ನೀಡಿದರು. ಅವರು ಮಂಗಳವಾರದಂದು ಬೀದರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ  ರೋಗಿಗಳ ಕೊಣೆ ವೀಕ್ಷಿಸಿ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿ ಕುಡಿಯುವ ನೀರು, ಶೌಚಾಲಯ ಮತ್ತು ವೈದ್ಯಕೀಯ ಸೌಲಭ್ಯಗಳ ಕುರಿತು ರೋಗಿಗಳ ಜೊತೆ ಮಾತನಾಡಿ ಅಲ್ಲಿನ ರೋಗಿಗಳಿಗಿರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ, ವೈದ್ಯಕೀಯ ಸೌಲಭ್ಯಗಳ ಬಗ್ಗೆ ಮತ್ತು ವ್ಯವಸ್ಥೆ ಬಗ್ಗೆ ಚರ್ಚೆ…

ಮನುಷ್ಯ ಕಾಣೆ: ಪತ್ತೆಗಾಗಿ ಮನವಿ
|

ಮನುಷ್ಯ ಕಾಣೆ: ಪತ್ತೆಗಾಗಿ ಮನವಿ

ಬೀದರ.11.ಫೆಬ್ರುವರಿ.25: ನಗರದ ಅಬ್ದುಲ ಫೈಜದರ್ಗಾ ನಿವಾಸಿಯಾದ ಅಬ್ದುಲ್ ಹಬೀಬ (ವ:46) ಇವರು ದಿನಾಂಕ: 10-01-2025 ರಂದು ಬೇಕರಿ ಕೆಲಸಕ್ಕೆ ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋದವನು ಮರಳಿ ಮನೆಗೆ ಬಾರದೇ ಕಾಣೆಯಾಗಿರುತ್ತಾನೆ. ಕಾಣೆಯಾದ ಮನುಷ್ಯ 5 ಫೀಟ್ 6 ಇಂಚ್ ಎತ್ತರ ಇದ್ದು, ದುಂಡು ಮುಖ, ಕೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಇದ್ದು, ಮನೆಯಿಂದ ಹೋಗುವಾಗ ಮೈಮೇಲೆ ಬೂದಿ ಬಣ್ಣದ ಶರ್ಟ ಮತ್ತು ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ ಹಾಗೂ ಕಪ್ಪು ಬಣ್ಣದ ಮಂಕಿ ಕ್ಯಾಪ್ ಧರಿಸಿರುವ ಇವರು…

ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ಗು.ವಿ.ಸ.ಕಂ ವ್ಯಾಪ್ತಿಯಲ್ಲಿನಾಳೆ ವಿದ್ಯುತ್ ವ್ಯತ್ಯಯ.!
|

ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ಗು.ವಿ.ಸ.ಕಂ ವ್ಯಾಪ್ತಿಯಲ್ಲಿನಾಳೆ ವಿದ್ಯುತ್ ವ್ಯತ್ಯಯ.!

ಬೀದರ.11ಫೆಬ್ರುವರಿ.25:-ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ಗು.ವಿ.ಸ.ಕಂ ವ್ಯಾಪ್ತಿಯಲ್ಲಿ ಬರುವ 220ಕೆ.ವಿ ಹುಮನಾಬಾದ, ವಿದ್ಯುತ್ ಸ್ವೀಕರಣ ಕೇಂದ್ರದ 10ಒಗಿಂ, 110/11ಕೆ.ವಿ ಪರಿವರ್ತಕದ ತುರ್ತು ಕೆಲಸದ ಪ್ರಯುಕ್ತ ಫೆಬ್ರುವರಿ.13 ರಂದು ಬೆಳಿಗ್ಗೆ 11 ಗಂಟೆಯಿoದ ಸಂಜೆ 4 ಗಂಟೆಯವರೆಗೆ 11ಕೆವಿ ಕೆ.ಐ.ಡಿ.ಬಿ, 11ಕೆವಿ ಮುಸ್ತಾಪುರ, 11ಕೆವಿ ಆರ್.ಟಿ.ಒ, 11ಕೆವಿ ನೇಕ್ಟರ ಮತ್ತು 11ಕೆವಿ ಇಂಡಸ್ಟಿಯಲ್ ಫೀಡರ ಮಾರ್ಗದ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕಾರಣ ಗ್ರಾಹಕರು ಸಹಕರಿಸಬೇಕೆಂದು ಹುಮನಾಬಾದ 220ಕೆವಿ ಸ್ವೀಕರಣ ಕೇಂದ್ರ ಕಾರ್ಯನಿರ್ವಾಹಕ ಅಭಿಯಂತರರು (ವಿ) ಪ್ರಕಟಣೆಯಲ್ಲಿ…

ಬೀದರ ಪ್ರವಾಸೋದ್ಯಮ ಅಭಿವೃದ್ಧಿಗೆ ರೂ. 25 ಕೋಟಿ ಅನುದಾನ.!
|

ಬೀದರ ಪ್ರವಾಸೋದ್ಯಮ ಅಭಿವೃದ್ಧಿಗೆ ರೂ. 25 ಕೋಟಿ ಅನುದಾನ.!

ಬೀದರ.11.ಫೆಬ್ರುವರಿ.25:- ಬೀದರ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ವದೇಶ ದರ್ಶನ ಯೋಜನೆಯಡಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಮನವಿಗೆ ಸ್ಪಂದಿಸಿರುವ ಕೇಂದ್ರದ ಪ್ರವಾಸೋದ್ಯಮ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರು ಬೀದರ ಪ್ರವಾಸೋದ್ಯಮಕ್ಕೆ ರೂ. 25 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸದರು ಕೇಂದ್ರ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಜಿಲ್ಲೆಯ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪ್ರವಾಸೋದ್ಯಮವನ್ನು…

ಹಲವು ರಾಜ್ಯಗಳಲ್ಲಿ `ಹಕ್ಚಿ ಜ್ವರ’ ಭೀತಿ ಹೆಚ್ಚಳ
|

ಹಲವು ರಾಜ್ಯಗಳಲ್ಲಿ `ಹಕ್ಚಿ ಜ್ವರ’ ಭೀತಿ ಹೆಚ್ಚಳ

ಹೊಸ ದೆಹಲಿ.11.ಫೆ.25:- ಇಂದು ಹಲವು ರಾಜ್ಯಗಳಲ್ಲಿ `ಹಕ್ಚಿ ಜ್ವರ ವೈರಸ್ ಪರಿಣಾಮಕಾರಿ ಆಗ್ತಿದೆ. ಇವತ್ತು ಆಂಧ್ರಪ್ರದೇಶದ ಎರಡು ಪ್ರದೇಶಗಳಲ್ಲಿ, ವಿಶೇಷವಾಗಿ ಪೂರ್ವ ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಗಳಲ್ಲಿ ಕೋಳಿ ಸಾವಿಗೆ ಹಕ್ಕಿ ಜ್ವರ ವೈರಸ್ ಕಾರಣ ಎಂದು ಪ್ರಯೋಗಾಲಯ ಪರೀಕ್ಷೆಗಳು ದೃಢಪಡಿಸಿವೆ.ಭೋಪಾಲ್‌ನಲ್ಲಿರುವ ಪ್ರಾಣಿ ರೋಗಗಳ ಪ್ರಯೋಗಾಲಯವು 15 ದಿನಗಳಿಂದ ಹರಡುತ್ತಿರುವ ವೈರಸ್ ಏವಿಯನ್ ಇನ್‌ಫ್ಲುಯೆನ್ಸ H5N1 ಎಂದು ದೃಢಪಡಿಸಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ತನುಕು, ತಡೆಪಲ್ಲಿಗುಡೆಮ್, ಉಂಗುಟೂರು, ಭೀಮಡೋಲು ಮತ್ತು ಕೊಲ್ಲೇರು ಬಳಿಯ ಪ್ರದೇಶಗಳಲ್ಲಿ ಕಳೆದ ವಾರ…

ಬೀರಪ್ಪ ಶಿವಪುತ್ರ ಅವರು ಅಂಕಪಟ್ಟಿ ತಿದ್ದಿ ಹುದ್ದೆ ಪಡೆದ ಪ್ರಕರಣ, ನ್ಯಾಯಾಲಯ ಅಂಗಳಕೆ.!
|

ಬೀರಪ್ಪ ಶಿವಪುತ್ರ ಅವರು ಅಂಕಪಟ್ಟಿ ತಿದ್ದಿ ಹುದ್ದೆ ಪಡೆದ ಪ್ರಕರಣ, ನ್ಯಾಯಾಲಯ ಅಂಗಳಕೆ.!

ಕಲಬುರಗಿ.11.ಫೆ.25:- ಅರಣ್ಯ ಇಲಾಖೆಯ ವೀಕ್ಷಕ ಗ್ರೂಪ್‌ ‘ಡಿ’ ವೃಂದದ ಹುದ್ದೆಗಾಗಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯಲ್ಲಿನ ಅಂಕಗಳನ್ನು ತಿದ್ದಿ ನಕಲಿ ಅಂಕಪಟ್ಟಿ ಸಲ್ಲಿಸಿದ ಪ್ರಕರಣದಲ್ಲಿ ಆಪಾದಿತನ ದಾಖಲಾತಿಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ. ಅರಣ್ಯ ವೀಕ್ಷಕ ಗ್ರೂಪ್ ‘ಡಿ’ ವೃಂದದ 23 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಕರೆಯಲಾಗಿತ್ತು. ಎಸ್‌ಎಸ್‌ಎಲ್‌ಸಿಯಲ್ಲಿ 318 ಅಂಕ ಗಳಿಸಿದ್ದ ಬೀರಪ್ಪ ಶಿವಪುತ್ರ, ತಾನು 605 ಅಂಕ ಪಡೆದಿದ್ದಾಗಿ ನಕಲಿ ಅಂಕಪಟ್ಟಿ ಸಲ್ಲಿಸಿದ್ದ. ಸಾಕ್ಷರತಾ ಇಲಾಖೆಯ ಕಲಬುರಗಿ ವಿಭಾಗದ ಪರೀಕ್ಷಾ ಮತ್ತು ಮೌಲ್ಯನಿರ್ಣಯ…

ಮತ್ತೆ 2026-27 ವರ್ಷದಿಂದ ಒಂದು ವರ್ಷದ B.Ed. , M.Ed. ಕೋರ್ಸ್ ಆರಂಭ ಆಗಲಿದೆ.!
|

ಮತ್ತೆ 2026-27 ವರ್ಷದಿಂದ ಒಂದು ವರ್ಷದ B.Ed. , M.Ed. ಕೋರ್ಸ್ ಆರಂಭ ಆಗಲಿದೆ.!

ಹೊಸ ದೆಹಲಿ.11.ಫೆ.25:- ಇಂದು ಕೇಂದ್ರ ಸರ್ಕಾರ ಮಹತ್ವದ ನೀತಿ ಬದಲಾವಣೆಯಲ್ಲಿ, ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (ಎನ್ಸಿಟಿಇ) ಒಂದು ವರ್ಷದ ಬಿ.ಎಡ್ ಮತ್ತು ಎಂ.ಎಡ್ ಕೋರ್ಸ್ಗಳನ್ನು ಮತ್ತೆ ಪರಿಚಯಿಸಲು ಸಜ್ಜಾಗಿದೆ. ಹೊಸ ಕರಡು ನಿಯಮಗಳ ಭಾಗವಾಗಿರುವ ಈ ಬದಲಾವಣೆಯು 2026-27 ರಿಂದ ಜಾರಿಗೆ ಬರಲಿದೆ, ಅರ್ಹ ಅಭ್ಯರ್ಥಿಗಳಿಗೆ ಬೋಧನಾ ವೃತ್ತಿಜೀವನವನ್ನು ಮುಂದುವರಿಸಲು ಇದು ಸಹಾಯ ಮಾಡುತ್ತದೆ. ಇತ್ತೀಚೆಗೆ, ಎನ್ಸಿಟಿಇ ಸಾಮಾನ್ಯ ಸಭೆಯ ಸಭೆಯಲ್ಲಿ ಕರಡು ನಿಯಂತ್ರಣ 2025 ಅನ್ನು ಅಂಗೀಕರಿಸಲಾಯಿತು ಮತ್ತು ಪ್ರತಿಕ್ರಿಯೆಯನ್ನು ಸ್ವೀಕರಿಸಲು ಅದನ್ನು ಶೀಘ್ರದಲ್ಲೇ…

ರೈತರಿಗೆ ಶೇ.90 ರಷ್ಟು ಸಹಾಯಧನಕೆ  ಅರ್ಜಿ ಆಹ್ವಾನ.!
|

ರೈತರಿಗೆ ಶೇ.90 ರಷ್ಟು ಸಹಾಯಧನಕೆ  ಅರ್ಜಿ ಆಹ್ವಾನ.!

ಧಾರವಾಡ : ರಾಜ್ಯ ಸರ್ಕಾರ ರೈತರಿಗೆ  ನೀಡಿದ್ದು ಖುಷಿ ಮಾತ್ತು ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಶೇ.90 ರಷ್ಟು ಸಹಾಯಧನ ನೀಡಲಿದೆ. ರಾಜ್ಯದಲ್ಲಿ 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಹನಿ ನೀರಾವರಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಶೇ. ರೈತರಿಗೆ 90 ರಷ್ಟು ಸಹಾಯಧನವಿದ್ದು, ಆಸಕ್ತಿವುಳ್ಳ ರೈತರು ಸಹಾಯಧನ ಪಡೆಯಲು ಕೂಡಲೇ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಿ…