ಗಗನಯಾತ್ರಿಗಳಾದ ಸುನೀತಾ, ಬುಚ್ ಶೀಘ್ರದಲ್ಲೇ ಭೂಮಿಗೆ.!
|

ಗಗನಯಾತ್ರಿಗಳಾದ ಸುನೀತಾ, ಬುಚ್ ಶೀಘ್ರದಲ್ಲೇ ಭೂಮಿಗೆ.!

ಕೇಪ್ ಕೆನವೆರಲ್: ನಾಸಾದ ಇಬ್ಬರು ಗಗನಯಾತ್ರಿಗಳಾದ ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಅವರ ಬಾಹ್ಯಾಕಾಶ ಸಂಗಾತಿ ವಿಲ್ಮೋರ್ ಬುಚ್ ಅವರು ಯೋಜಿಸಿದ್ದಕ್ಕಿಂತ ಸ್ವಲ್ಪ ಬೇಗ ಭೂಮಿಗೆ ಮರಳಬಹುದು ಎಂದು ನಾಸಾ ತಿಳಿಸಿದೆ. ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರನ್ನು ಏಪ್ರಿಲ್ ಬದಲಿಗೆ, ಮಾರ್ಚ್ ಅಂತ್ಯ ಅಥವಾ ಮಾರ್ಚ್ ಮಧ್ಯದಲ್ಲಿ ಭೂಮಿಗೆ ಮರಳಿ ಕರೆತರಲಿದೆ ಎಂದು ನಾಸಾ ಮೂಲಗಳು ತಿಳಿಸಿವೆ.ಇದು ಈ ಹಿಂದೆ ಘೋಷಿಸಲಾದ ಗಡುವಿಗಿಂತ ಸುಮಾರು ಎರಡು ವಾರಗಳ ಮುಂಚೆಯೇ ಆಗಿರುವುದು…

ಹನೂರು ಸಂಪೂರ್ಣ ಧೂಳು. ಕ್ಯಾಬಿನೆಟ್ ಸಭೆಯಿಂದ ರಸ್ತೆಗಳಿಗೆ ಗುದ್ದಲಿ ಪೂಜೆ.
|

ಹನೂರು ಸಂಪೂರ್ಣ ಧೂಳು. ಕ್ಯಾಬಿನೆಟ್ ಸಭೆಯಿಂದ ರಸ್ತೆಗಳಿಗೆ ಗುದ್ದಲಿ ಪೂಜೆ.

ಚಾಮರಾಜನಗರ.12.ಫೆ.25:- ಸಿದ್ದರಾಮಯ್ಯನವರ ಕ್ಯಾಬಿನೆಟ್ ಸಭೆ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರವಾಗಿರುವ ಮಹದೇಶ್ವರ ಬೆಟ್ಟದಲ್ಲಿ ನಡೆಸುತ್ತಿರುವುದು ಸಂತಸವಾಗಿದೆ.‌ ಕ್ಯಾಬಿನೆಟ್ ಸಭೆಯಿಂದ ಚಾಮರಾಜನಗರ ಜಿಲ್ಲೆ ಅಭಿವೃದ್ಧಿಯೊಂದ ಬಹುದೆಂದು ಊಹಿಸಿಕೊಳ್ಳಲಾಗಿದೆ. ಮುಖ್ಯಮಂತ್ರಿ  ಸಿದ್ದರಾಮಯ್ಯನವರು ಚಾಮರಾಜನಗರ ಜಿಲ್ಲೆಯ ಹನೂರು ನೂತನ ತಾಲ್ಲೂಕು ಕೇಂದ್ರವಾಗಿ 30-11-2017 ರಲ್ಲಿ ಘೋಷಣೆ ಮಾಡಿದರು.ಪ್ರಾರಂಭದಲ್ಲಿ ಕೊಳ್ಳೇಗಾಲ ತಾಲ್ಲೂಕಿಗೆ ಹನೂರು ಒಳಪಟ್ಟಿತು. ನಂತರ ಹನೂರು ಪ್ರತ್ಯೇಕ ತಾಲ್ಲೂಕು ಕೇಂದ್ರವಾಗಿ ಹೊರಹೊಮ್ಮಿದೆ. ಆದರೆ ಹೆಸರಿಗಷ್ಟೆ ಘೋಷಣೆಯಾಗಿದೆ. ತಾಲ್ಲೂಕು ಕೇಂದ್ರದಲ್ಲಿ ಏನೇನೂ ಇರಬೇಕು ಅದು ಇಲ್ಲ ಬಿಡಿ. ಪಟ್ಟಣದೊಳಗೆ ಎತ್ತ ನೋಡಿದರು ಧೂಳು, …

ಮಹಿಳಾ ಫಲಾನುಭವಿಗಳಿಗೆ ಹೋಲಿಗೆ ಯಂತ್ರ ವಿತರಣೆ ಮಾಡಿದ ಸಚಿವ ರಹೀಮ್ ಖಾನ.!
|

ಮಹಿಳಾ ಫಲಾನುಭವಿಗಳಿಗೆ ಹೋಲಿಗೆ ಯಂತ್ರ ವಿತರಣೆ ಮಾಡಿದ ಸಚಿವ ರಹೀಮ್ ಖಾನ.!

ಬೀದರ.12.ಫೆ.25:- ಇಂದು 2023-24ನೇ ಸಾಲಿನಲ್ಲಿನ ನಗರದಲ್ಲಿ ಹೊಲಿಗೆ ಯಂತ್ರ ವಿತರಣೆ 27 ಫಲಾನುಭವಿಗಳಿಗೆ ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರು ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಿದರು. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಡಿಯಲ್ಲಿ ಆಯ್ಕೆಯಾದ 27 ಮಹಿಳಾ ಫಲಾನುಭವಿಗಳಿಗೆ ವಿತರಣೆ ಮಾಡಿದ್ರು. ಇಂದು ನಗರದಲ್ಲಿ ಹೊಲಿಗೆ ಯಂತ್ರ ವಿತರಣೆ ಮಾಡಿ, ಮಾತನಾಡಿದ ಅವರು, ಹೊಲಿಗೆ ಯಂತ್ರಗಳನ್ನು ಸರಬರಾಜು ಮಾಡಿರುವುದು ತುಂಬಾ ಸಂತೋಷದ ವಿಷಯವಾಗಿದೆ. ಆಯ್ಕೆಯಾದ ಎಲ್ಲ ಫಲಾನುಭವಿಗಳಿಗೆ ಈ ಯೋಜನೆಯಿಂದ…

ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೆ ಮಹತ್ವ ನೀಡಬೇಕು : ಮಜಿ ಸಚಿವರು ಹಾಗೂ ಶಾಸಕರು ಪ್ರಭು ಚವ್ಹಾಣ.
|

ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೆ ಮಹತ್ವ ನೀಡಬೇಕು : ಮಜಿ ಸಚಿವರು ಹಾಗೂ ಶಾಸಕರು ಪ್ರಭು ಚವ್ಹಾಣ.

ಔರಾದ.12.ಫೆ.25:. ಬೀದರ ಜಿಲ್ಲೆಯ ಔರಾದ (ಬಾ) ತಾಲೂಕಿನಲ್ಲಿ ಘಮಸುಬಾಯಿ ತಾಂಡಾ ಬೋಂತಿಯ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೆ ಮಹತ್ವ ನೀಡಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಹೇಳಿದ್ದಾರೆ. ಇಂದು ಇಚ್ಛಾಪೂರ್ತಿ ಮಾತಾ ಜಗದಂಬಾ ದೇವಿ ಜಾತ್ರಾ ಮಹೋತ್ಸವದ ನಿಮಿತ್ತ ಆಯೋಜಿಸಲಾದ ಜಂಗಿ ಕುಸ್ತಿ ಸ್ಪರ್ಧೆಗೆ ಶಾಸಕ ಪ್ರಭು ಚವ್ಹಾಣ್ ಅವರು ಇಂದು ಚಾಲನೆ ನೀಡಿ ಅವರು ಮಾತನಾಡಿದರು. ಕುಸ್ತಿ ನಮ್ಮ ದೇಶದ ಅಪ್ಪಟ ದೇಶೀಯ ಕ್ರೀಡೆಯಾಗಿದೆ. ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿರುವ ಈ ಕ್ರೀಡೆಯನ್ನು ಉಳಿಸಿ, ಆಟಗಾರರನ್ನು…

ಸಮಾಜ ಕಲ್ಯಾಣ ಇಲಾಖೆಯೆಲ್ಲಿ  ಸಮಾಜ ಸೇವಕರಿಗೆ ಪ್ರಶಸ್ತಿಗೆ ಆರ್ಜಿ ಆಹ್ವಾನಿಸ್ಲಾಗಿದೆ.!

ಸಮಾಜ ಕಲ್ಯಾಣ ಇಲಾಖೆಯೆಲ್ಲಿ  ಸಮಾಜ ಸೇವಕರಿಗೆ ಪ್ರಶಸ್ತಿಗೆ ಆರ್ಜಿ ಆಹ್ವಾನಿಸ್ಲಾಗಿದೆ.!

ಬಳ್ಳಾರಿ.12.ಫೆ.25:- ಬಳ್ಳಾರಿ 2025-26ನೇ ಸಾಲಿನಲ್ಲಿ ಏ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದ್ದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಏ.05 ರಂದು ರಂದು ಡಾ.ಬಾಬು ಜಗಜೀವನ ರಾಂ ಅವರ 118ನೇ ಜನ್ಮ ದಿನಾಚರಣೆ ಮತ್ತು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯ ಅಂಗವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ,…

ರಾಜ್ಯದಲ್ಲಿ ಶೀಘ್ರವೇ ‘KPCC’ ಅಧ್ಯಕ್ಷ ಬದಲಾವಣೆ  ಮಲ್ಲಿಕಾರ್ಜುನ ಖರ್ಗೆ ಸುಳಿವು
|

ರಾಜ್ಯದಲ್ಲಿ ಶೀಘ್ರವೇ ‘KPCC’ ಅಧ್ಯಕ್ಷ ಬದಲಾವಣೆ  ಮಲ್ಲಿಕಾರ್ಜುನ ಖರ್ಗೆ ಸುಳಿವು

ಕಲಬುರಗಿ.12.ಫೆ.25:- ರಾಜ್ಯದಲ್ಲಿ ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ಬದಲಾವನೆ ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾಹಿತಿ ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು ಪ್ರತಿಯೊಂದೂ ರಾಜ್ಯಗಳಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದೇವೆ,ಉಳಿದ ರಾಜ್ಯಗಳಲ್ಲಿ ಕೂಡ ಬದಲಾವಣೆ ಮಾಡುತ್ತೇವೆ . ಇನ್ನೆರಡು ದಿನದಲ್ಲಿ ಮತ್ತೆರಡು ಸ್ಟೇಟ್ ನಲ್ಲಿ ಬದಲಾವಣೆ ಮಾಡುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರೀ ಸುದ್ದಿಯಲ್ಲಿದ್ದಾಗಲೆ, ರಾಜ್ಯ ಕಾಂಗ್ರೆಸ್ ವಲಯದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಹೊತ್ತಿನಲ್ಲಿ ನಡೆದ ಡಿನ್ನರ್ ಪಾಲಿಟಿಕ್ಸ್…

ಬೆಂಗಳೂರಿನಿಂದ ಹೈದರಾಬಾದಗೆ 2 ಗಂಟೆ ಪ್ರಯಾಣ ಹೈಸ್ಪೀಡ ರೈಲ್ವೇ ತರಲು ಕೇಂದ್ರ ಸರ್ಕಾರ.
|

ಬೆಂಗಳೂರಿನಿಂದ ಹೈದರಾಬಾದಗೆ 2 ಗಂಟೆ ಪ್ರಯಾಣ ಹೈಸ್ಪೀಡ ರೈಲ್ವೇ ತರಲು ಕೇಂದ್ರ ಸರ್ಕಾರ.

ಹೈದರಾಬಾದ.12.ಫೆ.25:- ಇಂದು ಹೊಸ ಸುವಿಧಾ ಹೈದರಾಬಾದ ಮತ್ತು ಬೆಂಗಳೂರು ನಡುವಿನ ಪ್ರತಿದಿನ ಸಾವಿರಾರು ಜನರು ಪ್ರಯಾಣಿಸುತ್ತಾರೆ. ಕೆಲವರು ಸ್ವಂತ ಕಾರುಗಳಲ್ಲಿ, ಇನ್ನು ಕೆಲವರು ಬಸ್ಸುಗಳಲ್ಲಿ, ಇನ್ನು ಕೆಲವರು ರೈಲುಗಳಲ್ಲಿ ಪ್ರಯಾಣಿಸುತ್ತಾರೆ. ಹೈದರಾಬಾದ್ ಮತ್ತು ಬೆಂಗಳೂರು ನಡುವಿನ ಅಂತರ 618 ಕಿ.ಮೀ. ಇವರಿಗೆ 6 ರಿಂದ 10 ಗಂಟೆಗಳ ಸಮಯ ತೆಗೆದುಕೊಳ್ಳುತ್ತದೆ. ರೈಲು ಪ್ರಯಾಣಕ್ಕೆ 12 ಗಂಟೆಗಳು ಬೇಕಾಗುತ್ತದೆ. ಒಂದು ಸಿಟಿಯಿಂದ ಇನ್ನೊಂದು ಸಿಟಿಗೆ ಹೋಗಲು ಅರ್ಧ ದಿನ ಬೇಕಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಮಾಸ್ಟರ್‌ ಪ್ಲಾನ್‌ ಮಾಡಿದೆ….

ಸಿದ್ದರಾಮೇಶ್ವರರಿಂದ ಸಮಾಜಮುಖಿ ಕೆಲಸ: ಸಾಹಿತಿ ರಾಮಲಿಂಗ ಬಿರಾದಾರ
|

ಸಿದ್ದರಾಮೇಶ್ವರರಿಂದ ಸಮಾಜಮುಖಿ ಕೆಲಸ: ಸಾಹಿತಿ ರಾಮಲಿಂಗ ಬಿರಾದಾರ

ಬೀದರ.12.ಫೆ.25:- ಇಂದುವಚನಾಮೃತ ಕನ್ನಡ ಸಂಘದಿಂದ ಭಾನುವಾರ ಸಂಜೆ ಶಿವಯೋಗಿ ಸಿದ್ದರಾಮೇಶ್ವರರಿಗೆ ಮಾನವ ಕುಲದ ಉದ್ಧಾರದ ಬಗ್ಗೆ ಅಪಾರ ಕಾಳಜಿ ಇತ್ತು. ಹೀಗಾಗಿಯೇ ಅನೇಕ ಕೆರೆಗಳನ್ನು ಕಟ್ಟಿಸಿ ಸಮಾಜಮುಖಿ ಕೆಲಸ ಮಾಡಿದ್ದರು’ ಎಂದು ಸಾಹಿತಿ ರಾಮಲಿಂಗ ಬಿರಾದಾರ ಹೇಳಿದರು. ವಚನಾಮೃತ ಕನ್ನಡ ಸಂಘದಿಂದ ಭಾನುವಾರ ಸಂಜೆ ನಗರದಲ್ಲಿ ಏರ್ಪಡಿಸಿದ್ದ ಸಿದ್ದರಾಮೇಶ್ವರರ ಕುರಿತ ಉಪನ್ಯಾಸ, ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.ಮನುಷ್ಯರಷ್ಟೇ ಅಲ್ಲ, ಪಶು, ಪಕ್ಷಿಗಳ ಬಗ್ಗೆಯೂ ಕಳಕಳಿ ಹೊಂದಿದ್ದರು ಎಂದರು. ಕವಯತ್ರಿ ಸಾವಿತ್ರಿ ಮರೂರಕರ್ ಮಾತನಾಡಿ, 12ನೇ ಶತಮಾನದ ಶರಣರು ಬಸವಣ್ಣನವರ ಮಾರ್ಗದರ್ಶನದಲ್ಲಿ…

ಕರ್ಣಾಟಕ ಸರ್ಕಾರ. ಒಂದೇ ಪೋರ್ಟಲ್‌ನಲ್ಲಿ 150 ಸರ್ಕಾರಿ ಸೇವೆ.!
|

ಕರ್ಣಾಟಕ ಸರ್ಕಾರ. ಒಂದೇ ಪೋರ್ಟಲ್‌ನಲ್ಲಿ 150 ಸರ್ಕಾರಿ ಸೇವೆ.!

ಬೆಂಗಳೂರು.12.ಫೆಬ್ರವರಿ.25:-ಕರ್ನಾಟಕ ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ  30ಕ್ಕೂ ಹೆಚ್ಚು Department ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಬೆಂಗಳೂರಿನಲ್ಲಿ ಇಂದು ಉದ್ಘಾಟನೆಯಾದ ಜಾಗತಿಕ ಹೂಡಿಕೆದಾರರ ಸಮಾವೇಶ 2025 ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಹೊಸ ಪೋರ್ಟಲ್ ಅನ್ನು ಉದ್ಘಾಟಿಸಿದರು. ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಲಾಗಿದೆ. ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ…

ಗುಲಬರ್ಗಾ ವಿಶ್ವವಿದ್ಯಾಲಯ ಏಕೈಕ ಅಧ್ಯಯನ ಕೇಂದ್ರದಲ್ಲೂ ಇಲ್ಲ ಸೌಕರ್ಯ. ವರ್ಷದಿಂದ ವರ್ಷಕ್ಕೆ ದಾಖಲಾತಿ ಕುಸಿಯುತ್ತಿದೆ.!

ಗುಲಬರ್ಗಾ ವಿಶ್ವವಿದ್ಯಾಲಯ ಏಕೈಕ ಅಧ್ಯಯನ ಕೇಂದ್ರದಲ್ಲೂ ಇಲ್ಲ ಸೌಕರ್ಯ. ವರ್ಷದಿಂದ ವರ್ಷಕ್ಕೆ ದಾಖಲಾತಿ ಕುಸಿಯುತ್ತಿದೆ.!

ಕಲಬುರಗಿ.12.ಫೆ.25:- ಗುಲ್ಬರ್ಗಾ ವಿಶ್ವಿದ್ಯಾಲಯದ, ಕಲಬುರಾಗಿಯಲ್ಲಿ ರಾಯಚೂರು ಹಾಗೂ ಬೀದರ್‌ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳು ಸ್ಥಾಪನೆಯಾದ ಕಾರಣ ಗುಲಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಂಖ್ಯೆ ಒಂದಕ್ಕೆ ಕುಸಿದಿದೆ. ಅವಿಭಜಿತ ಗುಲಬರ್ಗಾ ವಿಶ್ವವಿದ್ಯಾಲಯವು ಆಳಂದ, ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ, ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆಯ ಯರಗೇರಾದಲ್ಲಿ ಸ್ನಾತಕೋತ್ತರ ಕೇಂದ್ರಗಳನ್ನು ಹೊಂದಿತ್ತು. ಅವುಗಳಲ್ಲಿ ಆಳಂದ ಮಾತ್ರ ಈಗ ಗುಲಬರ್ಗಾ ವಿವಿ ವ್ಯಾಪ್ತಿಗೆ ಒಳಪಡುತ್ತದೆ. ಇರುವ ಒಂದು ಕೇಂದ್ರವೂ ಮೂಲಸೌಕರ್ಯಗಳ ಕೊರತೆಯಿಂದಾಗಿ ಇದ್ದೂ ಇಲ್ಲದಂತಾಗಿದೆ. ಆಳಂದ ಪಟ್ಟಣದಿಂದ 2 ಕಿ.ಮೀ…