ಬೀದರ ಮಹಾನಗರ ಪಾಲಿಕೆಗೆ ಬಿಎಸ್‌ಪಿ ಆಕ್ಷೇಪ.!
|

ಬೀದರ ಮಹಾನಗರ ಪಾಲಿಕೆಗೆ ಬಿಎಸ್‌ಪಿ ಆಕ್ಷೇಪ.!

ಬೀದರ.12.ಫೆ.25 ಬೀದರ್‌ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ಬಹುಜನ ಸಮಾಜ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಂಬಂಧ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಜ್ಞಾನೇಶ್ವರ ಸಿಂಗಾರೆ, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಕಪೀಲ್ ಗೋಡಬೋಲೆ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ್ ಭೋಲಾ ಅವರು ನಗರದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರವು ತನ್ನ ಪಕ್ಷದ ಪ್ರಚಾರಕ್ಕಾಗಿ ಈ ನಿರ್ಧಾರ ಕೈಗೊಂಡಿದೆ. ಈಗಿರುವ ನಗರಸಭೆಯ 35…

ಅಂಗವಿಕಲ ವಿದ್ಯಾರ್ಥಿಗಳಿಗೆ `LKG-PG’ವರೆಗೆ ಶೇ.5% ಸ್ಥಾನಗಳು ಮೀಸಲು.!
|

ಅಂಗವಿಕಲ ವಿದ್ಯಾರ್ಥಿಗಳಿಗೆ `LKG-PG’ವರೆಗೆ ಶೇ.5% ಸ್ಥಾನಗಳು ಮೀಸಲು.!

ಕೊಪ್ಪಳ.12.ಫೆ.25:- ರಾಜ್ಯದಲ್ಲಿ ಒಡಿತಿರುವ ಎಲ್.ಕೆ.ಜಿ ಯಿಂದ ಪಿ.ಜಿ ವರೆಗಿನ ವಿದ್ಯಾಭ್ಯಾಸದಲ್ಲಿ ಅಂಗವಿಕಲರಿಗೆ ಶೇ.5 ರಷ್ಟು ಸ್ಥಾನಗಳು ಮೀಸಲಿರಿಸಲಾಗಿದೆ ಎಂದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರಾದ ದಾಸ್ ಸೂರ್ಯವಂಶಿ ಹೇಳಿದರು. ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ಅನುಷ್ಠಾನಗೊಳಿಸುವ ಕುರಿತು ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ರಾಷ್ಟ್ರದಲ್ಲಿನ ವಿಕಲಚೇತನ ವ್ಯಕ್ತಿಗಳಿಗೆ ಅಗತ್ಯವಿರುವ ಆರೋಗ್ಯ, ಶೈಕ್ಷಣಿಕ, ಉದ್ಯೋಗ ಮತ್ತು ತರಬೇತಿ ಹಾಗೂ ಸಾಮಾಜಿಕ ಭದ್ರತೆಗಳಂತಹ ಪುನರ್ವಸತಿ ಸೇವೆಗಳನ್ನು ಕಲ್ಪಿಸುವುದರ ಮೂಲಕ ಅವರಿಗೆ…

ಹಳೆ ವಾಹನ ನೋಂದಣಿ ನವೀಕರಣ ತುಟ್ಟಿ ?
|

ಹಳೆ ವಾಹನ ನೋಂದಣಿ ನವೀಕರಣ ತುಟ್ಟಿ ?

ಹೊಸ ದೆಹಲಿ.12.ಫೆ.25:- ಇಂದು ಹಲವು ವರ್ಷ ಹಳೆ ವಾಹನಗಳು ಸರ್ಕಾರ ಹೊಸ ನಿಯಮಾವಳಿಗೆ ಚಿಂತನೆ ನಡೆಸುತ್ತಿದೆ.ಇಪ್ಪತ್ತು ವರ್ಷಗಳಿಗಿಂತ ಹಳೆಯ ವಾಹನಗಳ ಗುಜರಿ ನೀತಿಗೆ ಸಂಬಂಧಿಸಿ ಹೊಸ ಕರಡು ಅಧಿಸೂಚನೆಯನ್ನು ಕೇಂದ್ರ ಸರಕಾರ ಹೊರಡಿಸಿದ್ದು, ಅದು ಜಾರಿಯಾದರೆ ಈ ವಾಹನಗಳ ನೋಂದಣಿ ನವೀಕರಣಕ್ಕೆ ಹೆಚ್ಚಿನ ಹಣ ನೀಡಬೇಕಾಗುತ್ತದೆ. ಬಿಎಸ್‌-2 ನಿಯಮಗಳ ಜಾರಿಗಿಂತ ಮುಂಚೆ ಉತ್ಪಾದನೆಯಾದ ವಾಹನಗಳ ಬಳಕೆಯನ್ನು ಸಂಪೂರ್ಣವಾಗಿ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಕರಡು ಅಧಿಸೂಚನೆಯ ಪ್ರಕಾರ 20 ವರ್ಷ ಹಳೆಯ ದ್ವಿಚಕ್ರವಾಹನ ನೋಂದಣಿ ನವೀಕರಣಕ್ಕೆ 2,000…

ಚಂದಪ್ಪ ಹರಿಜನ್ ಶಿಷ್ಯ ಬಾಗಪ್ಪ ಹರಿಜನ್ ಬರ್ಬರ ಹತ್ಯೆ!
|

ಚಂದಪ್ಪ ಹರಿಜನ್ ಶಿಷ್ಯ ಬಾಗಪ್ಪ ಹರಿಜನ್ ಬರ್ಬರ ಹತ್ಯೆ!

ಜಯಪುರ.12.ಫೆ.25:- ವಿಜಯಪುರ ಭೀಮಾತೀರದಲ್ಲಿ ಮತ್ತೆ ರಕ್ತದ ಓಕುಳಿ ಹರಿದಿದೆ. ಕೆಲ ದಿನಗಳಿಂದ ತಣ್ಣಗಿದ್ದ ಭೀಮೆಯ ಒಡಲಿಗೆ ಮತ್ತೆ ರುಧಿರದ ಅರ್ಪಣೆ ಆಗಿದೆ. ಭೀಮಾತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ್  ಖಾಸಾ ಖಾಸಾ ಶಿಷ್ಯ, ನಟೋರಿಯಸ್ ರೌಡಿ ಬಾಗಪ್ಪ ಹರಿಜನ್  ಹತ್ಯೆಯಾಗಿದ್ದಾನೆ. ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ಘಟನೆ ನಡೆದಿದೆ. ಬಾಗಪ್ಪನನ್ನು ಹಂತಕರು ಭೀಕರವಾಗಿ ಹತ್ಯೆಗೈದಿದ್ದಾರೆ. ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಫೈರಿಂಗ್ ನಡೆದಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ…