ಸರಕಾರಿ ಉರ್ದು ಪ್ರಾಥಮಿಕ ಶಾಲೆಗೆ ಭೇಟಿ,ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ.13.ಫೆಬ್ರುವರಿ.25: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬೀದರ ನಗರದ ರಂಗರೇಜ ಗಲ್ಲಿಯ ಸರಕಾರಿ ಉರ್ದು ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಬಿಸಿಯೂಟ ಸವಿದು ಗುಣಮಟ್ಟವನ್ನು ಪರಿಶೀಲಿಸಿದರು.
ಬೀದರ.13.ಫೆಬ್ರುವರಿ.25: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬೀದರ ನಗರದ ರಂಗರೇಜ ಗಲ್ಲಿಯ ಸರಕಾರಿ ಉರ್ದು ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಬಿಸಿಯೂಟ ಸವಿದು ಗುಣಮಟ್ಟವನ್ನು ಪರಿಶೀಲಿಸಿದರು.
ಬೀದರ.13.ಫೆಬ್ರುವರಿ.25:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೀದರ ಜಿಲ್ಲೆ, ಬೀದರ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ.19 ರಂದು ಮಧ್ಯಾಹ್ನ 12.30 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಜಯಂತ್ಯುತ್ಸವ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಅವರು ವಹಿಸಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…
ಬೀದರ.13.ಫೆ.25:- ೧೮ ಕಿಂತ ಕಡಿಮೆ ವಯಸ್ಸಿ£ವರಿಗೆ. ೨೫.೦೦೦ ರೂ ದಂಡ ಹಾಗು ೨ ವರ್ಷ ಜೈಲು ಸಿಕ್ಷೆ ಸಚೀನ ಕೌಶಿಕ ಆರ ಎನ೧೮ ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕ ಯುವತಿಯರು ವಿಧ್ಯಾರ್ಥಿಗಳು ವಾºನ ಚಾಲನೆ ಮಾಡಿದರೆ ಅವರ ಕುಟುಂಬಕ್ಕೆ ೨೫.೦೦೦ ರೂ ದಂಡ ಹಾಗು ೨ ವರ್ಷ ಜೈಲು ಸಿಕ್ಷೆಗೆ ಗುರಿಯಾಗಬೆಕಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾ ಪ್ರಧಾನ ಮತ್ತು ಶತ್ರ ನ್ಯಾಯಧೀಶರಾದ ಸಚೀನ ಕೌಶಿಕ ಆರ ಎನ ಅವರು ನುಡಿದರು. ಅವರು ದಿ. ೧೩-೦೨-೨೦೨೫ ಇಂದು ಬೆಳಗ್ಗೆ…
ಬೆಂಗಳೂರು.13.ಫೆ.25:- ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿಯ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕೆಎಎಸ್ ಪೂರ್ವಭಾವಿ 2024-25 ಪಾಸಾದವರಿಗೆ ಕೆಎಎಸ್ ಮುಖ್ಯ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿಯ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕೆಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಕೆಎಎಸ್ ಮುಖ್ಯ ಪರೀಕ್ಷೆಗೆ ತರಬೇತಿ ನೀಡಲಾಗುವುದು. ತರಬೇತಿ ಅವಧಿ ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು…
ಬೀದರ.13.ಫೆ.25:-ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಯಾಧ್ಯಕ್ಷರಾದ ಶ್ರೀ ಸೋಮಶೇಖರ ಬಿರಾದಾರ ಅವರನ್ನು ಪ್ರತಾಪನಗರದ ಸಮುದಾಯ ಭವನದಲ್ಲಿ ದಿ. ೧೧-೨-೨೦೨೫ ರಂದು ಕರ್ನಾಟಕ ರಾಜ್ಯ ಸರ್ಕಾರಿ ಪಾಲಿಟೆಕ್ನಿಕ ಅರೆಕಾಲಿಕ ಉಪನ್ಯಾಸಕರ ಸಂಘ, ಜಿಲ್ಲಾ ಶಾಖೆ, ಬೀದರ ವತಿಯಿಂದ ಶಾಲು ಹೊದಿಸಿ ಹೂಮಾಲೆ ಹಾಕಿ ಸನ್ಮಾನಿಸಲಾಯಿತು. ಸನ್ಮಾನ ಮಾಡಿ ಮಾತನಾಡಿದ ಸಂಘದ ರಾಜ್ಯಧ್ಯಕ್ಷರಾದ ಪ್ರವೀಣಕುಮಾರ ಮೀರಾಗಂಜಕರ ಮಾತನಾಡಿ, ಸೋಮಶೇಖರ ಬಿರಾದಾರ ಅವರು ಅಧ್ಯಕ್ಷರಾಗಿದ್ದಕ್ಕೆ ತುಂಬ ಹರ್ಷ ವ್ಯಕ್ತಪಡಿಸಿದರು. ಇಡೀ ಜಿಲ್ಲಾ ಸರ್ಕಾರಿ ನೌಕರರ ಸಮುದಾಯದ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸುವ…
ಬೀದರ.13.ಫೆಬ್ರುವರಿ.25:-ಗೌರವಾನ್ವಿತ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಮಾರ್ಚ.8 ರಂದು ಬೀದರ ಜಿಲ್ಲೆಯಲ್ಲಿ ಬೃಹತ್ ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಹೇಳಿದರು. ಅವರು ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ ಜೀವನಾಂಶ, ಚೆಕ್ ಬೌನ್ಸ,…
ಬೀದರ.13.ಫೆಬ್ರುವರಿ.25:-ಸುರಕ್ಷಿತ ಅಂರ್ತಜಾಲ ದಿನವು (Safer Internet Day) ಡಿಜಿಟಲ್ ತಂತ್ರಜ್ಞಾನದ ಸುರಕ್ಷಿತ ಮತ್ತು ಸಕಾರಾತ್ಮಕ ಬಳಕೆಯನ್ನು ಉತ್ತೇಜಿಸಲು ಮತ್ತು ಎಲ್ಲಾ ಬಳಕೆದಾರರಿಗೆ, ವಿಶೇಷವಾಗಿ ಯುವ ಪೀಳಿಗೆಗೆ ಆನ್ಲೈನ್ ಸುರಕ್ಷತೆಯ ಮಹತ್ವದ ಕುರಿತು ಜಾಗೃತಿ ಮೂಡಿಸಲು ಮೀಸಲಾಗಿರುವ ದಿನವಾಗಿದ್ದು, ಅಂರ್ತಜಾಲ ಉಪಯೋಗದಿಂದಾಗುವ ಅನಾಹುತಗಳು ಹಾಗೂ ಅದರಿಂದಾಗುವ ಅಪಾಯಗಳಿಂದ ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಸಲಹೆ ನೀಡಿದರು. ಅವರು ಇಂದು ನಗರದ ಡಾ.ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸುರಕ್ಷಿತ ಅಂರ್ತಜಾಲ ದಿನ ಕಾರ್ಯಕ್ರಮ…
ಬೀದರ.13.ಫೆಬ್ರುವರಿ.15: -ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಬೀದರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಬೆಂಗಳೂರು ಹಾಗೂ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಛೇರಿ ಬೀದರ ಇವರ ಸಹಯೋಗದೊಂದಿಗೆ ಫೆಬ್ರುವರಿ.15 ರಂದು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಆವರಣ ಮನ್ನಳ್ಳಿ ರಸ್ತೆ ಬೀದರದಲ್ಲಿ ಡಿಡಿಯು-ಜಿಕೆವೈ ಮತ್ತು ಸಂಕಲ್ಪ ಯೋಜನೆಯಡಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಬೀದರ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು (ಡಿಆರ್ಡಿಎ) ಅವರು ಪ್ರಕಟಣೆಯಲ್ಲಿ…
ಬೀದರ.13.ಫೆಬ್ರುವರಿ.25:-ಜೇಸ್ಕಾಂ ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಹುಮನಾಬಾದ, ಮನ್ನಾಏಖೇಳ್ಳಿ ಹಾಗೂ ಬಸವಕಲ್ಯಾಣ, ಉಪ ವಿಭಾಗಗಳಲ್ಲಿ ಫೆಬ್ರುವರಿ.15 ರಂದು ಗ್ರಾಹಕರ ಕುಂದು ಕೊರತೆ ನಿವಾರಣಾ ಸಭೆಯನ್ನು ಕಾರ್ಯನಿರ್ವಾಹಕ ಇಂಜಿನಿಯರರು(ವಿ), ಗುವಿಸಕಂನಿ ಹುಮನಾಬಾದ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ ಎಂದು ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಭೆಗಳ ವಿವರ: ಫೆಬ್ರುವರಿ.15 ರಂದು ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಹುಮನಾಬಾದ ಉಪ ವಿಭಾಗದ ಹುಡಗಿ ಶಾಖೆ ಕಛೇರಿಯಲ್ಲಿ, ಮನ್ನಾಏಖೇಳ್ಳಿ ಉಪ ವಿಭಾಗದ…
ಬೀದರ.13ಫೆಬ್ರುವರಿ.25:-ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹತೆ: ಜಿಲ್ಲಾ ಬಾರ್ ಅಸೋಸಿಯೇಷನ್ನಲ್ಲಿ ನೋಂದಣಿ ವಿವರ, ಕರ್ನಾಟಕ ಬಾರ್ ಅಸೋಸಿಯೇಷನ್ ನೋಂದಣಿ ವಿವರ, ದಿವಾಣಿ ನ್ಯಾಯಾಲಯದಲ್ಲಿ ನಡೆಸಿದ ಪ್ರಕರಣಗಳ ಸಂಖ್ಯೆ, ಕ್ರಿಮಿನಲ್ ನ್ಯಾಯಾಲಯದಲ್ಲಿ ನಡೆಸಿದ ಪ್ರಕರಣಗಳ ಸಂಖ್ಯೆ, ಜಾತಿ ಮತ್ತು ಇತ್ಯಾದಿ ಪ್ರಮಾಣ ಪತ್ರ ದಾಖಲೆಗಳು, ವಕೀಲ ವೃತ್ತಿಯಲ್ಲಿ ಕನಿಷ್ಠ 10 ವರ್ಷಗಳ ಸೇವೆ ಸಲ್ಲಿಸಿದ…
Director: Dr. Milind Somwanshi
Editor: Dr.Milind Somwanshi
Email : prajaprabhat24@Gmail.com
Contact No: 9481611151
© 2024 Praja Prabhate News – All rights reserved. | News Website Development Services | New Traffictail
prajaprabhat.com
ಪ್ರಜಾ ಪ್ರಭಾತ
Any questions related to Day: 13/02/2025?
WhatsApp Us
🟢 Online | Privacy policy
WhatsApp us