ಬಾಗಪ್ಪ ಹರಿಜನ ಕೊಲೆ ಪ್ರಕರಣ. ನಾಲ್ವರು ಆರೋಪಿಗಳ ಬಂಧನ
|

ಬಾಗಪ್ಪ ಹರಿಜನ ಕೊಲೆ ಪ್ರಕರಣ. ನಾಲ್ವರು ಆರೋಪಿಗಳ ಬಂಧನ

ವಿಜಯಪುರ.14.ಫೆ.25:- ಭಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ರೌಡಿಗಳು ಆರೋಪಿಗಳು ಬಂಧಿಸಿದಾರೆ. ಭೀಮಾ ತೀರದ ರೌಡಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಜಯಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಹೇಳಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು. ಸೇಡಿನ ಕೊಲೆ:ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಹೇಳಿಕೆಯಂತೆ ಇದೊಂದು ಸೇಡಿನ ಕೊಲೆ ಎಂದು ಹೇಳಲಾಗಿದೆ, ಆಸ್ತಿ‌…

9 ವಿಶ್ವವಿದ್ಯಾಲಯ ವಿಮುಚ್ಚಲು ತೀರ್ಮಾನ ರಾಜ್ಯ ಸರ್ಕಾರ.!
|

9 ವಿಶ್ವವಿದ್ಯಾಲಯ ವಿಮುಚ್ಚಲು ತೀರ್ಮಾನ ರಾಜ್ಯ ಸರ್ಕಾರ.!

ಬೆಂಗಳೂರು.14.ಫೆ.25:- ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ ಎಂದು ಗೊತ್ತಾಗಿದೆ. ಉಪಮುಖ್ಯಮಂತ್ರಿ ಶಿವಕುಮಾರ್ ಅಧ್ಯಕ್ಷತೆಯ ಡಿ.ಕೆ. ಉಪಸಮಿತಿಯು, ವಿಶ್ವವಿದ್ಯಾಲಯಗಳ RES Fá za ಗುರುವಾರ ಮೊದಲ ಸಭೆ ನಡೆಸಿತು. ಬೀದರ್ ಹೊರತುಪಡಿಸಿ, ವಿಶ್ವವಿದ್ಯಾಲಯ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯವೂ ಸೇರಿ ಎಲ್ಲ ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನಿಸಲಾಗಿದೆ ಎಂದು ಮೂಲ ಗಳು ತಿಳಿಸಿವೆ. ವಿಶ್ವವಿದ್ಯಾಲಯಗಳಿಗೆ ಹೋಲಿಸಿದರೆ,…

ನಕಲಿ ಅಂಕಪಟ್ಟಿ: ಎಫ್‌ಐಆರ್‌ ದಾಖಲು.!
|

ನಕಲಿ ಅಂಕಪಟ್ಟಿ: ಎಫ್‌ಐಆರ್‌ ದಾಖಲು.!

ಮಂಡ್.14.ಫೆ.25:-: ರಾಜ್ಯದಲ್ಲಿ ಪ್ರತಿದಿನ ಬೆಳಕಿಗೆ ಬರುತ್ತಿರುವ ನಕಲಿ ಅಂಕಪಟ್ಟಿ ಪ್ರಕರಣಗಳು ಇಲ್ಲಿ ಮತ್ತೊಂದ ನಕಲಿ ಅಂಕಪಟ್ಟಿ ಜಾಲ ಪತ್ತೆ. ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ನಕಲಿ ಅಂಕಪಟ್ಟಿಗಳನ್ನು ಕೊಟ್ಟಿದ್ದಾರೆ’ ಎಂಬ ಆರೋಪದ ಮೇರೆಗೆ ವಿ.ವಿನೋದ್‌ ಎಂಬುವವರ ವಿರುದ್ಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಸಿನಕುಂಟೆಯ ಆದರ್ಶ ನಗರದ ನಿವಾಸಿ. 2022ರಲ್ಲಿ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸ್ನಾತಕೋತ್ತರ ಪದವಿಯನ್ನು (ಎಂ.ಟೆಕ್‌…

ತಂದೆ-ತಾಯಿ ಇಲ್ಲದ ಮಕ್ಕಳಿಗೆ ರಾಜ್ಯದ ವಸತಿ ಶಾಲೆಗಳಲ್ಲಿ ನೇರ ಪ್ರವೇಶ. ಸರ್ಕಾರ ಆದೇಶ.!
|

ತಂದೆ-ತಾಯಿ ಇಲ್ಲದ ಮಕ್ಕಳಿಗೆ ರಾಜ್ಯದ ವಸತಿ ಶಾಲೆಗಳಲ್ಲಿ ನೇರ ಪ್ರವೇಶ. ಸರ್ಕಾರ ಆದೇಶ.!

ಬೆಂಗಳೂರು.14.ಫೆ.25:- ರಾಜ್ಯದಲ್ಲಿ ಅನೇಕ ಕಾರಣಗಳಿಂದ ತಂದೆ-ತಾಯಿ ಇಲ್ಲದ ಅನಾಥ ಮಕ್ಕಳಿಗೆ ರಾಜ್ಯದ ವಸತಿ ಶಾಲೆಗಳಲ್ಲಿ ನೇರ ಪ್ರವೇಶ ಕಲ್ಪಿಸಿಬೇಕು ಸರ್ಕಾರ ಆದೇಶ.! ತಂದೆ-ತಾಯಿ ಇಲ್ಲದ ಅನಾಥ ಮಕ್ಕಳಿಗೆ ರಾಜ್ಯದ ವಸತಿ ಶಾಲೆಗಳಲ್ಲಿ ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ತಂದೆ ತಾಯಿ ಇಲ್ಲದ ಮಕ್ಕಳನ್ನು ಭಿಕ್ಷಾಟಣೆ ಮತ್ತು ಇತರೆ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆಗಳಿಗೆ 6 ನೇ…

ಕ್ವೀನ್ ಸಿಟಿ ಕುರಿತು ಉನ್ನತ ಶಿಕ್ಷಣ ಇಲಾಖೆ ಸಚಿವರಿಂದ ಸಭೆ
|

ಕ್ವೀನ್ ಸಿಟಿ ಕುರಿತು ಉನ್ನತ ಶಿಕ್ಷಣ ಇಲಾಖೆ ಸಚಿವರಿಂದ ಸಭೆ

ಬೆಂಗಳೂರು.14.ಫೆ.25:- ಕರ್ನಾಟಕ ಉನ್ನತ ಶಿಕ್ಷಣ ಹಾಗು ಸಂಶೋಧನೆ ಕುರಿತಾಗಿ ವಿದೇಶ ಹಾಗು ರಾಜ್ಯದ ವಿಶ್ವವಿದ್ಯಾಲಯಗಳ ಜೊತೆ ಉನ್ನತ ಶಿಕ್ಷಣ, ರಾಜ್ಯ ಸರ್ಕಾರದ ಕನಸಿನ ಯೋಜನೆಯಾದ ಕ್ವೀನ್ ಸಿಟಿ ರಚನೆಗೆ ಸಂಬಂಧಪಟ್ಟಂತೆ ಸಭೆ ನಡೆಸಲಾಗಿದೆ. ಕರ್ಣಾಟಕ ರಾಜ್ಯ ಉನ್ನತ ಶಿಕ್ಷಣ ಹಾಗು ಸಂಶೋಧನೆ ಕುರಿತಾಗಿ ವಿದೇಶ ಹಾಗು ರಾಜ್ಯದ ವಿಶ್ವವಿದ್ಯಾಲಯಗಳ ಜೊತೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ ಸಭೆ ನಡೆಸಿದರು. ಉದ್ಯಮಗಳ ಸಹಯೋಗದೊಂದಿಗೆ ಕೌಶಲ್ಯ ಹಾಗು ಉತ್ತಮ ಪಠ್ಯಕ್ರಮ ಸಾಧಿಸಬಹುದಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಸರ್ಕಾರ ಸಿದ್ದವಿದೆಯೆಂದು ಉದ್ಯಮ…

ಬೀದರ|ಹುಟ್ಟುಹಬ್ಬಕೆ ಉಡುಗೊರೆ ಬದಲು ಹೆಲ್ಮೆಟ್, ಸೆಫ್ಟಿ ಹಾರ್ನೆಸ್ ಬೆಲ್ಟ್ ಉಡುಗೊರೆ ನೀಡಿ : ಮಹಮ್ಮದ ಜಾಫರ್ ಸಾದಿಕ.!
|

ಬೀದರ|ಹುಟ್ಟುಹಬ್ಬಕೆ ಉಡುಗೊರೆ ಬದಲು ಹೆಲ್ಮೆಟ್, ಸೆಫ್ಟಿ ಹಾರ್ನೆಸ್ ಬೆಲ್ಟ್ ಉಡುಗೊರೆ ನೀಡಿ : ಮಹಮ್ಮದ ಜಾಫರ್ ಸಾದಿಕ.!

ಬೀದರ.14.ಫೆ.25:- ಇಂದು ಬೀದರ್ ನಗರದಲ್ಲಿ ಮೋಟ್ ಮೊದ್ಲು ಹೊಸ ಪದ್ದತಿಗೆ ಚಲನೆಗೆ ಮಹಮ್ಮದ ಜಾಫರ್ ಸಾದಿಕ ಸಲಹೆ ನೀಡಿದ್ದಾರೆ. ಸಹೋದರಿಯರು ತನ್ನ ಅಣ್ಣ ತಮ್ಮಂದಿರಿಗೆ ರಕ್ಷಾ ಬಂಧನ, ಹುಟ್ಟುಹಬ್ಬದ ದಿನದಂದು ದುಬಾರಿ ಬೆಲೆಯ ಉಡುಗೊರೆ ನೀಡುವ ಬದಲು ಹೆಲ್ಮೆಟ್ ಹಾಗೂ ಸೆಫ್ಟಿ ಹಾರ್ನೆಸ್ ಬೆಲ್ಟ್ ಉಡುಗೊರೆಯಾಗಿ ನೀಡಿ ಎಂದು ಹಿರಿಯ ಮೋಟಾರು ವಾಹನ ನಿರೀಕ್ಷಕ ಮಹಮ್ಮದ್ ಜಾಫರ್ ಸಾದಿಕ್ ಮನವಿ ಮಾಡಿದರು. ಇಂದು ಕರಡ್ಯಾಳ ಗ್ರಾಮದ ಗುರುಕುಲದಲ್ಲಿನ ಅನುಭವ ಮಂಟಪದಲ್ಲಿ ಭಾಲ್ಕಿಯ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ…