ಕೋಚಿಂಗ ಸಂಸ್ಥೆಗಳು ಸರ್ಕಾರ ನಿಯಂತ್ರಿಸಲಿ.ಕನ್ಹಯ್ಯಕುಮಾರ್‌.!
|

ಕೋಚಿಂಗ ಸಂಸ್ಥೆಗಳು ಸರ್ಕಾರ ನಿಯಂತ್ರಿಸಲಿ.ಕನ್ಹಯ್ಯಕುಮಾರ್‌.!

ಹೊಸ ದೆಹಲಿ.15.ಫೆ.25: – ಇಂದು ದೇಶದಲ್ಲಿ ನಡೆತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ದಿನಾಲು ಹೆಚ್ಚುತ್ತಿರುವ ಕಾರಣಕ್ಕೆ ದೇಶದಾದ್ಯಂತ ಇರುವ ಕೋಚಿಂಗ ಕೇಂದ್ರಗಳನ್ನು ಸರ್ಕಾರ ನಿಯಂತ್ರಿಸಬೇಕು’ ಎಂದು ಕಾಂಗ್ರೆಸ್‌ ಮುಖಂಡ ಕನ್ಹಯ್ಯಕುಮಾರ್‌ ಒತ್ತಾಯಿಸಿದರು. ಪಕ್ಷದ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,’ಯುಪಿಎಸ್ಸಿ, ಮೆಡಿಕಲ್‌, ಎಂಜಿನಿಯರಿಂಗ್‌ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ದೇಶದಾದ್ಯಂತ ಹಲವು ಖಾಸಗಿ ಕೋಚಿಂಗ್‌ ಕೇಂದ್ರಗಳು ತರಬೇತಿ ನೀಡುತ್ತಿವೆ. ಸರ್ಕಾರದ ಸಂಸ್ಥೆಗಳಲ್ಲಿ ಈ ವ್ಯವಸ್ಥೆ ಚೆನ್ನಾಗಿಲ್ಲ. ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿ, ನಂತರ ಈ ಕೇಂದ್ರಗಳು ಕಣ್ಮರೆಯಾಗುತ್ತಿವೆ. ದೇಶದಲ್ಲಿ…

ರಾಜ್ಯದಲ್ಲಿ 1500 ಬಂಜಾರ ಭವನ ನಿರ್ಮಾಣ, 1 ರಿಂದ ಪಿಯುಸಿ ವರೆಗೆ ವಸತಿ ಶಾಲೆ ಪ್ರಾರಂಭಿಸಲಾಗುತ್ತದೆ.!
|

ರಾಜ್ಯದಲ್ಲಿ 1500 ಬಂಜಾರ ಭವನ ನಿರ್ಮಾಣ, 1 ರಿಂದ ಪಿಯುಸಿ ವರೆಗೆ ವಸತಿ ಶಾಲೆ ಪ್ರಾರಂಭಿಸಲಾಗುತ್ತದೆ.!

ದಾವಣಗೆರೆ.15.ಫೆ.25:- ಇಂದು ಸಂತ.ಸವಲಾಲ್ ಮಹಾರಾಜ ಜಯಂತಿ ಅಂಗವಾಗಿ ಅಲೋಶಿಯಸ್ ಶ್ರಮಜೀವಿ ಬಂಜಾರ ಸಮುದಾಯದ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ದಿಗೆ ಸರ್ಕಾರ ಬದ್ಧವಾಗಿದೆ. ಮಕ್ಕಳ ಶಿಕ್ಷಣಕ್ಕಾಗಿ ಭಾಯಾಗಡ್ ನಲ್ಲಿ ಬರುವ ಶೈಕ್ಷಣಿಕ ಸಾಲಿನಿಂದ ವಸತಿ ಶಾಲೆ ಪ್ರಾರಂಭಿಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ ಹೇಳಿದರು. ಅವರು ಶುಕ್ರವಾರ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪ ಭಾಯಾಗಡ್ ನಲ್ಲಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ತಾಂಡಾ ಅಭಿವೃದ್ದಿ ನಿಗಮದಿಂದ ಏರ್ಪಡಿಸಲಾದ ಸಂತ ಸೇವಾಲಾಲ್ ರವರ 286 ನೇ ಜಯಂತಿ…

ರಾಯಚೂರು ವಿ.ವಿದಲ್ಲಿ ಸಂತ ಸೇವಾಲಾಲ್ ಮಹಾರಾಜ್ ಜಯಂತಿ.!
|

ರಾಯಚೂರು ವಿ.ವಿದಲ್ಲಿ ಸಂತ ಸೇವಾಲಾಲ್ ಮಹಾರಾಜ್ ಜಯಂತಿ.!

ರಾಯಚೂರು.15.ಫೆ.25:- ಇಂದು ರಾಯಚೂರು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಡೀನರಾದ ಪ್ರೊ.ಪಾರ್ವತಿ.ಸಿ.ಎಸ್, ವಿದ್ಯಾರ್ಥಿಕಲ್ಯಾಣಾಧಿಕಾರಿಗಳಾದ ಡಾ.ಜಿ.ಎಸ್.ಬಿರಾದಾರ್ ಹಾಗೂ ವಿವಿಧ ವಿಭಾಗಗಳ ಅತಿಥಿ ಉಪನ್ಯಾಸಕರು,  ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಎಲ್ಲಾ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬಿಜೆಪಿ ಕಾರ್ಯಾಲಯದಲ್ಲಿ ಸಂತ ಸೇವಲಾಲ್ ಜಯಂತಿ ಆಚರಣೆ
|

ಬಿಜೆಪಿ ಕಾರ್ಯಾಲಯದಲ್ಲಿ ಸಂತ ಸೇವಲಾಲ್ ಜಯಂತಿ ಆಚರಣೆ

ಬೀದರ.15.ಫೆ.25:- ಇಂದು ಮುಂಜಾನೆ ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಸಂತ ಸೇವಲಾಲ್ ಜಯಂತಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಅವರು ಸಂತ ಸೇವಲಾಲರವರ ಭಾವ ಚಿತ್ರಕ್ಕೆ ಪುಷ್ಪಮಾಲೆ ಹಾಕಿ ಪೂಜೆ ನೇರವೇರಿಸಿದರು. ಈ ಸಂದರ್ಭದಲ್ಲಿ  ರಾಜ್ಯ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕರಾದ  ರಾಜಶೇಖರ ನಾಗಮೂರ್ತಿ, ಅರುಣ, ಆದಿನಾಥ್, ಶಿವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರೆಂದು ಬೀದರ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕರಾದ ಶ್ರೀನಿವಾಸ ಚೌಧರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.          

ಯುಜಿಸಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ.!
|

ಯುಜಿಸಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ.!

ಮುಳ್ಳೂರು.15.ಫೆ.25:- ಕಳೆದ ೨೦೨೪ರ ಆ.೩೦ರಂದು ಕಾಲೇಜು ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿತು. ಎರಡು ದಶಕಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಾ ಬಂದಿದ್ದ ಐದು ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ. ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿ ಮಾಡಿ ರುವ ಅರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ಸೇವೆಯನ್ನು 2024–25ನೇ ಸಾಲಿಗೆ ಬಳಸಿಕೊಳ್ಳದೇ ಇರಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ…

ಬೀದರ್ ATM ದರೋಡೆಕೋರರ ಸುಳಿವು ಕೊಟ್ಟವರಿಗೆ 5 ಲಕ್ಷ ಬಹುಮಾನ ಘೋಷಣೆ
|

ಬೀದರ್ ATM ದರೋಡೆಕೋರರ ಸುಳಿವು ಕೊಟ್ಟವರಿಗೆ 5 ಲಕ್ಷ ಬಹುಮಾನ ಘೋಷಣೆ

ಬೀದರ.15.ಫೆಬ್ರವರಿ.25: ಬೀದರ ನಗರದ ಭಾರತೀಯ ಸ್ಟೇಟ್ ಬ್ಯಾಂಕ ಮುಖ್ಯ ಶಾಖೆ ಎಟಿಎಂಗಳಿಗೆ ಹಣ ತುಂಬುವ ಜವಾಬ್ದಾರಿ ಹೊತ್ತಿದ್ದ ಸಿಎಂಎಸ್ ಕಂಪನಿ ಸಿಬ್ಬಂದಿಗೆ ಗುಂಡಿಕ್ಕಿ ಹತ್ಯೆ ಮಾಡಿ, 95 ಲಕ್ಷ ರೂಪಾಯಿ ಹಣದೊಂದಿಗೆ ಹೈದರಾಬಾದ್ನತ್ತ ಪರಾರಿಯಾಗಿದ್ದ ಆರೋಪಿಗಳು ಇನ್ನೂವರೆಗೂ ಪತ್ತೆಯಾಗಿಲ್ಲ. ಈ ದರೋಡೆಕೋರರ ಸುಳಿವು ಕೊಟ್ಟವರಿಗೆ ಬೀದರ್ ಪೊಲೀಸರು  ಬಹುಮಾನ ಘೋಷಣೆ ಮಾಡಿದ್ದಾರೆ. ಬಿಹಾರ್ ಮೂಲದ ದರೋಡೆಕೋರರಾದ ಅಮನ್ ಕುಮಾರ್, ಅಲೋಕ್ ಕುಮಾರ್ ಸುಳಿವು ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದರೋಡೆ ನಡೆದಿದ್ದು…

ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಬೀದರ್ ಕ್ಯಾನ್ಸರ್ ವೈದ್ಯ ಗೋಯಲ್
|

ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಬೀದರ್ ಕ್ಯಾನ್ಸರ್ ವೈದ್ಯ ಗೋಯಲ್

ಬೀದರ.15.ಫೆ.25:-ಬೀದರಿನ್ ಕ್ಯಾನ್ಸರ್ ವೈದ್ಯ ವಿಪಿನ್ ಗೋಯಲ್ ಈಥಿಯೋಪಿಯಾದ ಅದ್ದೀಸ್ ಅಬಾಬದಲ್ಲಿ ಫೆ. ೨೦ ರಂದು ನಡೆಯಲಿರುವ ಅಂತಾರಾಷ್ಟ್ರೀಯ ಆರೋಗ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನಕ್ಕೆ ವಿಪಿನ್ ಅವರಿಗೆ ಆಹ್ವಾನ ಬಂದಿದೆ. ‘ಬಿಲ್ಡಿಂಗ್ ಬ್ರಿಡ್ಜೆಸ್ ಟು ಬೆಟರ್ ಹೆಲ್ತ್; ಟ್ರೇಡಿಶನ್, ಇನ್ನೊವೇಶನ್ ಆ್ಯಂಡ್ ಕ್ಯೊಲಾಬೋರೇಶನ್’ ಕುರಿತ ಸಮ್ಮೇಳನದಲ್ಲಿ ಅವರು ‘ಭಾರತದಲ್ಲಿ ಆರೋಗ್ಯ ಸೌಕರ್ಯ’ ಕುರಿತು ವಿಷಯ ಮಂಡಿಸಲಿದ್ದಾರೆ. ವಿವಿಧ ದೇಶಗಳ ಪ್ರಸಿದ್ಧ ವೈದ್ಯರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ವಿಪಿನ್, ಹೈದರಾಬಾದ್‌ನ ಸ್ಟಾರ್ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿ ವಿಭಾಗದ ಹಿರಿಯ ಸಲಹೆಗಾರ ಹಾಗೂ…

ಬೀದರ | ATM ದರೋಡೆಕೋರರ ಬಗ್ಗೆ ನೀಡಿದರೆ ಸುಳಿವು  ನೀಡಿದವರಿಗೆ ರೂ.5 ಲಕ್ಷ ಬಹುಮಾನ.!
|

ಬೀದರ | ATM ದರೋಡೆಕೋರರ ಬಗ್ಗೆ ನೀಡಿದರೆ ಸುಳಿವು  ನೀಡಿದವರಿಗೆ ರೂ.5 ಲಕ್ಷ ಬಹುಮಾನ.!

ಬೀದರ.15.ಫೆ.25:- ಬೀದರ್ ನಗರದ ಮುಖ್ಯ ಶಾಖಾ ಎಸ್‌ಬಿಐ ಬ್ಯಾಂಕ್‌ನ ಎಟಿಎಂಗೆ ತುಂಬಲು ತಂದಿದ್ದ 94 ಲಕ್ಷ ರೂಪಾಯಿ ದರೋಡೆ ಹಾಗೂ ಓರ್ವ ಸಿಬ್ಬಂದಿ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳ ಮಾಹಿತಿಯನ್ನು ಬೀದರ್ ಜಿಲ್ಲಾ ಪೊಲೀಸ್ ಪ್ರಕಟಿಸಿದೆ. ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ರೂ.5 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸರು ಘೋಷಣೆ ಮಾಡಿದ್ದಾರೆ. ಒಂದು ತಿಂಗಳು ಕಳೆದರೂ ಆರೋಪಿಗಳ ಪತ್ತೆಯಾಗದ ಹಿನ್ನೆಲೆಯಲ್ಲಿ ಈ ಬಹುಮಾನವನ್ನು ಘೋಷಣೆ ಮಾಡಲಾಗಿದೆ. ಇಬ್ಬರು ಆರೋಪಿಗಳಾದ ಅಮನಕುಮಾರ್ ಸಿಂಗ್ ಹಾಗೂ ಅಲೋಕ್ ಕುಮಾರ್ ಸುಳಿವಿಗೆ…

ನಿರುದ್ಯೋಗಿಗಳಿಗೆ ‘ಮೊಬೈಲ್ ಕ್ಯಾಂಟೀನ್ ವಾಹನ’ ಖರೀದಿ 5 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ.!
|

ನಿರುದ್ಯೋಗಿಗಳಿಗೆ ‘ಮೊಬೈಲ್ ಕ್ಯಾಂಟೀನ್ ವಾಹನ’ ಖರೀದಿ 5 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು.15.ಫೆ.25:- ರಾಜ್ಯ ಸರ್ಕಾರ ವಾಸೋದ್ಯಮ ಇಲಾಖೆಯ ವತಿಯಿಂದ 2024-25 ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಸಹಾಯಧನ ನೀದೂತಿದೆ. ಎಸ್‍ಸಿಎಸ್‍ಪಿ/ ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಸಹಾಯಧನ ಎಂಟರ್‍ಪ್ರನರ್‍ಶಿಪ್ ಪ್ರೋಗ್ರಾಮ್ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣದಲ್ಲಿ ಮೊಬೈಲ್ ಕ್ಯಾಂಟೀನ್ ವಾಹನವನ್ನು ಖರೀದಿಸಲು ಸಹಾಯಧನ…

ಪ್ರೇಮಿಗಳ ದಿನಾಚರಣೆ ಅಂಗವಾಗಿ. ಅಂಬೇಡ್ಕರ ಪ್ರತಿಮೆ ಎದುರು ವಿವಾಹವಾದ ಪ್ರೇಮಿಗಳು.!
|

ಪ್ರೇಮಿಗಳ ದಿನಾಚರಣೆ ಅಂಗವಾಗಿ. ಅಂಬೇಡ್ಕರ ಪ್ರತಿಮೆ ಎದುರು ವಿವಾಹವಾದ ಪ್ರೇಮಿಗಳು.!

ಕಡೂರು.15. ಫೆ.25:- (ಚಿಕ್ಕಮಗಳೂರು): ಇಲ್ಲಿನ ಅಂಬೇಡ್ಕರ್ ಪ್ರತಿಮೆ ಎದುರು ಪ್ರೇಮಿಗಳ ದಿನದಂದು ಪ್ರೇಮಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ತಾಲ್ಲೂಕಿನ ಯಗಟಿ ಗ್ರಾಮದ ಕುಮಾರ್ (25) ಮತ್ತು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಪುರ್ಲಹಳ್ಳಿಯ ಸುಚಿತ್ರಾ (20) ಅಂತರ್ಜಾತಿ ವಿವಾಹವಾದರು. ಕುಮಾರ್ ಅವರು ಏಳನೇ ತರಗತಿಗೆ ಓದು ನಿಲ್ಲಿಸಿದ್ದರೆ, ಸುಚಿತ್ರಾ ದ್ವಿತೀಯ ಪಿಯುಸಿ ಓದಿದ್ದಾರೆ. ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ‘ನಾನು ಮಾದಿಗ ಸಮುದಾಯಕ್ಕೆ ಸೇರಿದ್ದರೆ, ಸುಚಿತ್ರಾ ಲಂಬಾಣಿ ಸಮುದಾಯದವರು. ನಮ್ಮ ಮನೆಯಲ್ಲಿ ಎಲ್ಲರೂ ಒಪ್ಪಿದ್ದರು. ಸುಚಿತ್ರಾ ಮನೆಯಲ್ಲಿ ತಾಯಿ…