ಪಿಎಚ್.ಡಿ. ಪ್ರವೇಶಾತಿ ಅಧಿಸೂಚನೆ.!
|

ಪಿಎಚ್.ಡಿ. ಪ್ರವೇಶಾತಿ ಅಧಿಸೂಚನೆ.!

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ – (ಬೆಳಗಾವಿ),ಪಿಎಚ್.ಡಿ. ಪ್ರವೇಶಾತಿ ಅಧಿಸೂಚನೆ 2024-25 ವಿಷಯ: 2024-25 ನೇ ಸಾಲಿಗೆ ಪಿಎಚ್.ಡಿ. ಪದವಿ ಪ್ರವೇಶಾತಿಗಾಗಿ.13-02-2025. 2024-25ನೇ ಸಾಲಿಗೆ ಪಿಎಚ್.ಡಿ. ಪದವಿ (ಪೂರ್ಣಕಾಲಿಕ ಮತ್ತು ಅರೇಕಾಲಿಕ) ಪ್ರವೇಶಾತಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದ ವಿವಿಧ ವಿಷಯಗಳಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ (UUCMS) ಮೂಲಕ ಪಿಎಚ್.ಡಿ. ಪದವಿಗಾಗಿ ಲಭ್ಯವಿರುವ ವಿಷಯಗಳು: ರಸಾಯನಶಾಸ್ತ್ರ, ವಾಣಿಜ್ಯಶಾಸ್ತ್ರ, ಗಣಕ ವಿಜ್ಞಾನ, ಅಪರಾಧಶಾಸ್ತ್ರ ಮತ್ತು ವಿಧಿ ವಿಜ್ಞಾನ, ಅರ್ಥಶಾಸ್ತ್ರ ಶಿಕ್ಷಣಶಾಸ್ತ್ರ, ಇಂಗ್ಲೀಷ್, ಭೂಗೋಳಶಾಸ್ತ್ರ, ಇತಿಹಾಸ, ಕನ್ನಡ, ಮರಾಠಿ, ಗಣಿತಶಾಸ್ತ್ರ ಆಡಳಿತ ವ್ಯವಹಾರ ನಿರ್ವಹಣೆ,…

ರಾಯಚೂರು ವಿವಿ : ರಸಾಯನಶಾಸ್ತ್ರ ವಿಭಾಗದಲ್ಲಿ ವಿಶೇಷ ಉಪನ್ಯಾಸ
|

ರಾಯಚೂರು ವಿವಿ : ರಸಾಯನಶಾಸ್ತ್ರ ವಿಭಾಗದಲ್ಲಿ ವಿಶೇಷ ಉಪನ್ಯಾಸ

ರಾಯಚೂರು.15.ಫೆ.25:- ರಾಯಚೂರು ವಿಶ್ವವಿದ್ಯಾಲಯ ಪಾಲಿಮರ್ ವಿಜ್ಞಾನದಲ್ಲಿ ವಿಶೇಷತೆಯೊಂದಿಗೆ ನೀವು ಆರ್ ಮತ್ತು ಡಿ ಫಾರ್ಮಾಸ್ಯುಟಿಕಲ್ಸ್, ಮೆಟೀರಿಯಲ್ ಸೈನ್ಸ್, ನ್ಯಾನೊಟೆಕ್ನಾಲಜಿ ಮತ್ತು ಗ್ರೀನ್ ರಸಾಯನಶಾಸ್ತ್ರದಲ್ಲಿ ವೈವಿದ್ಯಮಯ ವೃತ್ತಿ ಅವಕಾಶಗಳನ್ನು ಅನ್ವೇಷಿಸಬಹುದಾಗಿದೆ ಎಂದು ಬೆಂಗಳೂರಿನ ಎನ್‍ಎಮ್‍ಐಟಿ, ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕರಾದ ಡಾ.ಸುನಿತಾ ಎಮ್.ಎಸ್ ಅವರು ವಿಶೇಷ ಉಪನ್ಯಾಸ ನೀಡಿದ್ದಾರೆ. ರಾಯಚೂರು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಸಾಯನಶಾಸ್ತ್ರ ವಿಭಾಗದಲ್ಲಿ ಶುಕ್ರವಾರ ವಿಶೇಷ ಉಪನ್ಯಾಸ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಂಶ್ಲೇಷಿತ ಮತ್ತು ನೈಸರ್ಗಿಕ…

ಜಾತಿ-ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ.
|

ಜಾತಿ-ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ.

ಬೆಂಗಳೂರು.15.ಫೆ.25:- ಇಂದು ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರವನ್ನು ನಡೆಸುತ್ತಿದ್ದು ಇದರಿಂದ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ/ ಉದ್ಯೋಗಾಕಾಂಕ್ಷಿಗಳಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣಗಳನ್ನು ಅರ್ಜಿ ಸಲ್ಲಿಸಿ ಪಡೆಯಲು ಅರ್ಜಿದಾರರುಗಳಿಗೆ ಅಡಚಣೆ ಉಂಟಾಗಿರುತ್ತದೆ ರಾಜ್ಯಾಧ್ಯಂತ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ವಿತರಣೆಯಾಗದೇ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿತ್ತು. ಈ ಸಮಸ್ಯೆ…