NEP 2020 ರಾಷ್ಟ್ರೀಯ ಶಿಕ್ಷಣ ನೀತಿ: ರಾಷ್ಟ್ರದಾದ್ಯಂತ ಜಾರಿಗೊಳಿಸಲು ಬದ್ಧ: ಸಚಿವ. ಧರ್ಮೇಂದ್ರ ಪ್ರಧಾನ್‌
|

NEP 2020 ರಾಷ್ಟ್ರೀಯ ಶಿಕ್ಷಣ ನೀತಿ: ರಾಷ್ಟ್ರದಾದ್ಯಂತ ಜಾರಿಗೊಳಿಸಲು ಬದ್ಧ: ಸಚಿವ. ಧರ್ಮೇಂದ್ರ ಪ್ರಧಾನ್‌

ಹೊಸ ದೆಹಲಿ.17.ಫೆ.25:- ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ದೇಶದಾದ್ಯಂತ ಜಾರಿಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ’ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌. ಹೊಸ ದೆಹಲಿಯಲ್ಲಿ ಸೋಮವಾರ ಮೀಡಿಯ ಜತೆ ಮಾತನಾಡಿದ ಅವರು,’NEP 2020 ಎನ್‌ಇಪಿ ಹಾಗೂ ತ್ರಿಭಾಷಾ ಸೂತ್ರ ಜಾರಿ ವಿಚಾರವಾಗಿ, ತಮಿಳುನಾಡಿನ ಕೆಲವು ಸ್ನೇಹಿತರು ಬಿಜೆಪಿಯೇತರ ರಾಜ್ಯ ಸರಕಾರಗಳು NEP ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಂದ್ರ ಶಿಕ್ಶಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹೇಳಿದರು. ಹಿಂದಿ ಸೇರಿದಂತೆ ಯಾವುದೇ ಭಾಷೆಯನ್ನು ಯಾವ…

“ಕೊಡಗು ವಿಶ್ವವಿದ್ಯಾಲಯ” ಉಳಿಸಲು ಹೋರಾಟಕೆ ಸಿದ್ಧ.!
|

“ಕೊಡಗು ವಿಶ್ವವಿದ್ಯಾಲಯ” ಉಳಿಸಲು ಹೋರಾಟಕೆ ಸಿದ್ಧ.!

ಕುಶಾಲನಗರ: 17.ಫೆ.25:- ಕುಶಾಲನಗರ ತಾಲ್ಲೂಕಿನ ಚಿಕ್ಕಅಳುವಾರ ಸ್ನಾತಕೋತ್ತರ ಕೇಂದ್ರ ದಲ್ಲಿ 2 ವರ್ಷಗಳ ಹಿಂದೆ ಬಿಜೆಪಿ ಸರ್ಕಾರ ಅವಧಿಯಲ್ಲಿ ಆರಂಭಗೊಂಡ ಪ್ರತ್ಯೇಕ ಕೊಡಗು ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚದಂತೆ ಸರ್ಕಾರವನ್ನು ಒತ್ತಾಯಿಸಲು ಭಾನುವಾರ ನಡೆದ ಕೊಡಗು ವಿಶ್ವವಿದ್ಯಾಲಯ ಹಿತರಕ್ಷಣಾ ಬಳಗದ. ಪ್ರಗತಿಪರ ಸಂಘಟನೆಗಳು.ವಿದ್ಯಾರ್ಥಿಯ.ಪಾಲಕರು ಸಭೆಯಲ್ಲಿ ಹೋರಾಟಕ್ಕೆ ನಿರ್ಣಯಿಸಲಾಗಿದೆ. ನೂತನ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು. ಚಿಕ್ಕ ಅಳುವಾರ ಗ್ರಾಮದ ಅಳುವಾರಮ್ಮ ದೇವಾಲಯಸಮುದಾಯ ಭವನದಲ್ಲಿ ಕೊಡಗು ವಿಶ್ವವಿದ್ಯಾಲಯ ಹಿತರಕ್ಷಣಾ ಬಳಗದ ಅಧ್ಯಕ್ಷ ಕೆ.ಎಸ್.ಕೃಷ್ಣೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಮಟ್ಟದಲ್ಲಿ…

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!
|

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!

ಕೊಪ್ಪಳ.17.ಫೆ.25:- ಕೊಪ್ಪಳ ದದೇಗಲ್‌ನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ. ಎಮ್.ಸಿ. ಹೆಚ್ & ಇ&ಸಿ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ 01 aಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ತಾಲೂಕಿನ ದದೇಗಲ್‍ನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ.ಎಮ್.ಸಿ.ಹೆಚ್ ಡಿ.ಟಿ.ಡಿ.ಎಮ್ ಮತ್ತು ಎಲೇಕ್ಟ್ರಾನಿಕ್ಸ್ ಆಯಂಡ್ ಕಮ್ಯುನಿಕೇಷನ್ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಶ್ರೇಣಿಯಲ್ಲಿ ಭೌತಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿದ ಆಸಕ್ತ ಅಭ್ಯರ್ಥಿ 24.ಫೆಬ್ರವರಿ.2025 …

ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಮಾಜದಲ್ಲಿ ಜ್ಞಾನ ಸಮಾವೇಶ ಫೆ. 20, ರಿಂದ 22 ವರೆಗೆ ನಡೆಯಲಿದೆ.
|

ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಮಾಜದಲ್ಲಿ ಜ್ಞಾನ ಸಮಾವೇಶ ಫೆ. 20, ರಿಂದ 22 ವರೆಗೆ ನಡೆಯಲಿದೆ.

ಶಿವಮೊಗ್ಗ.17ಫೆ.25 : – “ಕುವೆಂಪು ವಿಶ್ವವಿದ್ಯಾಲಯ ಹಾಗೂ ಜರ್ನಲ್‌ ಆಫ್‌ ಡೈಲಾಗ್ಸ್‌ ಆನ್‌ ನಾಲೆಡ್ಜ್‌ ಇನ್‌ ಸೊಸೈಟಿ” ಚೆನ್ನೈ ವತಿಯಿಂದ.. ಫೆಬ್ರವರಿ 20 ರಿಂದ 22 ರ ವರೆಗೆ ಸಮಾಜದಲ್ಲಿ ಜ್ಞಾನ ಎಂಬ ಸಮಾವೇಶವನ್ನು ಕುವೆಂಪು ವಿಶ್ವವಿದ್ಯಾಲಯದ ಬಸವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಫ್ರೋ ಶರತ್‌ ಅನಂತ ಮೂರ್ತಿ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಸಮಾಜದಲ್ಲಿನ ಜ್ಞಾನದ ಕುರಿತಾದ ಈ ಸಮಾವೇಶವು 75…

ವ್ಯಕ್ತಿ ಕಾಣೆ: ಪತ್ತೆಗಾಗಿ ಮನವಿ

ವ್ಯಕ್ತಿ ಕಾಣೆ: ಪತ್ತೆಗಾಗಿ ಮನವಿ

ಬೀದರ.17.ಫೆಬ್ರುವರಿ.25:-ಬೀದರನ ಹಳೆ ಆದರ್ಶ ಕಾಲೋನಿ ನಿವಾಸಿಯಾದ ಮನ್ನಾಜಿ ತಂದೆ ಶೆಟ್ಟಿವಾಜಿ (ವ:78 ವರ್ಷ) ಇವರು ದಿನಾಂಕ: 16-01-2025 ರಂದು ಆದರ್ಶ ಕಾಲೊನಿಯಲ್ಲಿರುವ ಸಾಯಿ ಬಾಬಾ ಮಂದಿರಕ್ಕೆ ಹೊಗಿ ಬರುತ್ತೇನೆ ಅಂತಾ ಮನೆಯಲ್ಲಿ ಹೇಳಿ ಹೋಗಿ ಕಾಣೆಯಾಗಿರುತ್ತಾರೆ. ಕಾಣೆಯಾಗಿರುವ ವ್ಯಕ್ತಿ 5 ಅಡಿ 5 ಇಂಚ್ ಎತ್ತರ ಇದ್ದು, ಗೋದಿ ಬಣ್ಣ, ಸಾಧಾರಣಾ ಮೈಕಟ್ಟು ಇದ್ದು, ಮನೆಯಿಂದ ಹೋಗುವಾಗ ಮೈಮೇಲೆ ಬಿಳಿ ಬಣ್ಣದ ಖಮೀಸ್ ಹಾಗೂ ಬಿಳಿ ಬಣ್ಣದ ದೋತರು, ಕೊರಳಿಗೆ ಬೂದಿ ಬಣ್ಣದ ಗುಲೆಬನ ಕೊರಳಿಗೆ ಧರಿಸಿರುವ…

ಬೀದರ|ಫೆ.19 ರಂದು ಲೋಕಾಯುಕ್ತ ಕುಂದು ಕೊರತೆ ಸಭೆ.!
|

ಬೀದರ|ಫೆ.19 ರಂದು ಲೋಕಾಯುಕ್ತ ಕುಂದು ಕೊರತೆ ಸಭೆ.!

ಬೀದರ.17.ಫೆಬ್ರುವರಿ.25: ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಹುಮನಾಬಾದ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಫೆಬ್ರುವರಿ.19 ರಂದು ಬೆಳಿಗ್ಗೆ 11.30 ಗಂಟೆಗೆ ಹುಮನಾಬಾದ ತಹಸೀಲ್ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಕುಂದುಕೊರತೆ/ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಭವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ ಸಾರ್ವಜನಿಕರು…

ಎಲ್ಲ ಇಲಾಖೆಗಳು ಮಕ್ಕಳ ಹಕ್ಕು ರಕ್ಷಣೆಗೆ ಬದ್ಧರಾಗಲಿ-ಶಶಿಧರ ಕೋಸಂಬೆ
|

ಎಲ್ಲ ಇಲಾಖೆಗಳು ಮಕ್ಕಳ ಹಕ್ಕು ರಕ್ಷಣೆಗೆ ಬದ್ಧರಾಗಲಿ-ಶಶಿಧರ ಕೋಸಂಬೆ

ಬೀದರ.17.ಫೆಬ್ರುವರಿ.25:-  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ವ್ಯಾಪ್ತಿಯ ಎಲ್ಲ ಇಲಾಖೆ ಅಧಿಕಾರಿಗಳು ಮಕ್ಕಳ ಹಕ್ಕು ಉಲ್ಲಂಘನೆಯಾದಲ್ಲಿ ತಕ್ಷಣವೇ ಸ್ಪಂದಿಸಿ ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಲಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಕರೆ ನೀಡಿದರು. ಜಿಲ್ಲಾ ಪಂಚಾಯತನಲ್ಲಿಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಬೆಂಗಳೂರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಡಳಿ, ಮಕ್ಕಳ ಅಭಿವೃದ್ಧಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ…

ಭಾರತೀಯ ಅಂಚೆ ಇಲಾಖೆಯಲ್ಲಿ 21,414 ಹುದ್ದೆಗಳಿಗೆ ಅರ್ಜಿ ಆಹ್ವಾನ.!
|

ಭಾರತೀಯ ಅಂಚೆ ಇಲಾಖೆಯಲ್ಲಿ 21,414 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹೊಸ ದೆಹಲಿ.17.ಫೆ.25:- ಭಾರತೀಯ ಅಂಚೆ ಇಲಾಖೆಯಲ್ಲಿ 10ನೇ ತರಗತಿ ಉತ್ತೀರ್ಣರಾದ 21,413 1,413 ಗ್ರಾಮೀಣ ಡಾಕ್ ಸೇವಕ್ (ಜೆಡಿಎಸ್) ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳನ್ನು ದೇಶದ ವಿವಿಧ ರಾಜ್ಯಗಳಲ್ಲಿ ಭರ್ತಿ ಮಾಡಲಾಗುವುದು. ಫೆ.10ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾಚ್ 3 ಕೊನೆಯ ದಿನಾಂಕವಾಗಿದೆ. ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ನೇಮಕಾತಿ.. ಉತ್ತರ ಪ್ರದೇಶ,ಉತ್ತರಾಖಂಡ, ಬಿಹಾರ, ಛತ್ತೀಸ್‌ ಗಢ, ದೆಹಲಿ,ಆಂಧ್ರಪ್ರದೇಶ, ಅಸ್ಸಾಂ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ,…

ಅಬಕಾರಿ ಇಲಾಖೆಯಲ್ಲಿ 22,000 ಕಾನ್ ಸ್ಟೇಬಲ ಹುದ್ದೆಗಳ ಭರ್ತಿಗೆ ಕ್ರಮ.!

ಅಬಕಾರಿ ಇಲಾಖೆಯಲ್ಲಿ 22,000 ಕಾನ್ ಸ್ಟೇಬಲ ಹುದ್ದೆಗಳ ಭರ್ತಿಗೆ ಕ್ರಮ.!

ಹೊಸ ದೆಹಲಿ.17.ಫೆ.25:- ಉದ್ಯೋಗಾಕಾಂಕ್ಷಿಗಳಿಗೆ ಅಬಕಾರಿ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ದೇಶಾದ್ಯಂತ ಸುಮಾರು 22000 ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಬಕಾರಿ ವಿಭಾಗದಲ್ಲಿ ಖಾಲಿ ಹುದ್ದೆ 2025 ರ ಅಡಿಯಲ್ಲಿ, ಅಬಕಾರಿ ಇಲಾಖೆಯಿಂದ ಸುಮಾರು 22000 ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂಬಂಧ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ರ ಅಡಿಯಲ್ಲಿ, ಅಬಕಾರಿ ಇಲಾಖೆಯಿಂದ ಸುಮಾರು 22000 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆಯನ್ನು ಹೊರಡಿಸಬಹುದು ನೀವು ಅಬಕಾರಿ ಇಲಾಖೆಯಡಿಯಲ್ಲಿ ಕಾನ್‌ಸ್ಟೆಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಮತ್ತು…

ಕಲಬುರ್ಗಿ ಬೀದರ್ ಯಾದಗಿರಿ ಶಾಶ್ವತ ನೀರಾವರಿ ಹೋರಾಟ ಸಮಿತಿ
|

ಕಲಬುರ್ಗಿ ಬೀದರ್ ಯಾದಗಿರಿ ಶಾಶ್ವತ ನೀರಾವರಿ ಹೋರಾಟ ಸಮಿತಿ

ಕಲಬುರ್ಗಿ ಬೀದರ್ ಯಾದಗಿರಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಆತ್ಮೀಯ ರೈತ ಬಾಂಧವರೇ,                      ಕಲ್ಬುರ್ಗಿ ಬೀದರ್ ಯಾದಗಿರ ಜಿಲ್ಲೆಗಳಲ್ಲಿ ಬರುವ ಮಧ್ಯಮ ನೀರಾವರಿ ಯೋಜನೆಗಳು ಭೀಮಾ ಏತ ನೀರಾವರಿ (ಆಫ್ಜಲ್ಪುರ) , ಅಮರ್ಜಾ(ಆಳಂದ್),ಚುಳುಕಿ ನಾಲಾ(ಬಸವಕಲ್ಯಾಣ್), ಕಾರಂಜಾ(ಬೀದರ್), ಚಂದ್ರಂಪಳ್ಳಿ(ಚಿಂಚೋಳಿ), ಲೋವರ್ ಮುಲ್ಲಾ ಮರಿ(ಚಿಂಚೋಳಿ), ಅಪ್ಪರ್ ಮುಲ್ಲಾ ಮರಿ(ಹುಮ್ನಾಬಾದ್), ಗಂಡೋರಿನಾಲಾ(ಕಮಲಪುರ್), ಬೆಣ್ಣೆ ತೊರ(ಚಿತಾಪುರ್), ಹತ್ತಿಕುಣಿ(ಯಾದಗಿರಿ), ಸೌದಾಗರ್ (ಯಾದಗಿರ)      ಕರ್ನಾಟಕ ನೀರಾವರಿ ನಿಗಮ ವೃತ್ತ ಕಛೇರಿ 01, 06 ವಿಭಾಗ ಕಚೇರಿಗಳನ್ನು ಒಳಗೊಂಡಿರುತ್ತದೆ.  ಕಲ್ಬುರ್ಗಿ ವ್ಯಾಪ್ತಿಗೆ 03 ಜಿಲ್ಲೆಗಳು…