ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಪ್ರತಿಭಟನೆ.!
|

ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಪ್ರತಿಭಟನೆ.!

ಬೆಂಗಳೂರು.18.ಫೆ.25:- ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ನೇತೃತ್ವದಲ್ಲಿ ಅತಿಥಿ ಶಿಕ್ಷಕರು ನಗರದ ಸ್ವಾತಂತ್ರ್ಯ ಉದ್ಯಾನ ಬೆಂಗಳೂರುನಲ್ಲಿ ಪ್ರತಿಭಟನೆ ನಡೆಸಿದರು. ವಿವಿಧ ಜಿಲ್ಲೆಗಳಿಂದ ಬಂದಿದ್ದ ಅತಿಥಿ ಶಿಕ್ಷಕರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.ಪ್ರತಿಭಟನಾ ಸ್ಥಳಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭೇಟಿ ಮಾಡಿ ಆಹವಾಲು ಆಲಿಸಿದರು.ನಂತರ ಮಾತನಾಡಿದ ಅವರು ರಾಜ್ಯ ಸರ್ಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ. ಇದು ಅಕ್ಷಮ್ಯ…

ವಿದ್ಯುತ್ ಸಂಬಂಧಿತ ದೂರುಗಳಿಗೆ ಅಧಿಕಾರಿಗಳನ್ನು ಸಂಪರ್ಕಿಸಲು ಮನವಿ
|

ವಿದ್ಯುತ್ ಸಂಬಂಧಿತ ದೂರುಗಳಿಗೆ ಅಧಿಕಾರಿಗಳನ್ನು ಸಂಪರ್ಕಿಸಲು ಮನವಿ

ಬೀದರ.18.ಫೆಬ್ರುವರಿ.25:-  ಬೀದರ ವಿಭಾಗದ ವ್ಯಾಪ್ತಿಯಲ್ಲಿನ ಔರಾದ (ಬಿ), ಭಾಲ್ಕಿ, ಬೀದರ ತಾಲೂಕಿನ ವಿದ್ಯುತ್ ಗ್ರಾಹಕರು ವಿದ್ಯುತ್ ಸಂಬಂಧಿತ ದೂರುಗಳಿಗೆ ಜೇಸ್ಕಾಂ ಕಂಪನಿಯ ಅಧಿಕಾರಿಗಳಿಗೆ ಸಂಪರ್ಕಿಸಬೇಕೆಂದು ಬೀದರ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಅವರು ತಿಳಿಸಿದ್ದಾರೆ. ಔರಾದ ಉಪ ವಿಭಾಗ: ಔರಾದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ) ಮೊಬೈಲ್ ಸಂಖ್ಯೆ: 9448274619, ಔರಾದ (9449597392),                                            ಚಿಂತಾಕಿ (9449597395),                                     ಕಮಲನಗರ (9449597394),                                     ಖೆರ್ಡಾ (9480845775),                                        ಮುಧೋಳ (ಬಿ) (9480845728),                          ಸಂತಪೂರ (9449597393),                        ಠಾಣಾಕುಸನೂರ (9449597396),                        ವಡಗಾಂವ…

ತಮ್ಮ ಆಸ್ತಿಗಳ ವಿವರವನ್ನು ಪರಿಶೀಲಿಸಿ ಮತ್ತು ವಿವರ ಸಲ್ಲಿಸಲು ಸೂಚನೆ: ಪುರಸಭೆ.!
|

ತಮ್ಮ ಆಸ್ತಿಗಳ ವಿವರವನ್ನು ಪರಿಶೀಲಿಸಿ ಮತ್ತು ವಿವರ ಸಲ್ಲಿಸಲು ಸೂಚನೆ: ಪುರಸಭೆ.!

ಬೀದರ.18.ಫೆಬ್ರುವರಿ.25: – ಬೀದರ್ ಜಿಲ್ಲೆಯ ಹಳ್ಳಿಖೇಡ (ಬಿ) ಪುರಸಭೆವ್ಯಾಪ್ತಿಯೆಲ್ಲಿ ಬರುವು ಯೆಲ್ಲ ಆಸ್ತಿಗಳು ಗಣಕೀಕರಣಗೊಳಿಸಿರುವ ಅಥವಾ ಯಾವುದೇ ತಿದ್ದುಪಡಿ ಇದರ ಹಳ್ಳಿಖೇಡ (ಬಿ) ಪುರಸಭೆ ವ್ಯಾಪ್ತಿಯ ಎಲ್ಲಾ ಆಸ್ತಿ ಮಾಲೀಕರು ಈಗಾಗಲೇ ಗಣಕೀಕರಣಗೊಳಿಸಿರುವ ತಮ್ಮ ಆಸ್ತಿಗಳ ವಿವರವನ್ನು ಪರಿಶೀಲಿಸಿಕೊಂಡು ಯಾವುದೇ ತಿದ್ದುಪಡಿ ಅಥವಾ ಬದಲಾವಣೆಗಳು ಇದ್ದಲ್ಲಿ ಫೆಬ್ರುವರಿ.2025 ರೊಳಗಾಗಿ ಅಗತ್ಯ ಮಾಹಿತಿಯನ್ನು ಹಳ್ಳಿಖೇಡ (ಬಿ) ಪುರಸಭೆ ಕಛೇರಿಗೆ ಸಲ್ಲಿಸುವಂತೆ ಹಳ್ಳಿಖೇಡ (ಬಿ) ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು ಅವರ ಸುತ್ತೋಲೆಯಂತೆ…

ಆದರ್ಶ್ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ.!
|

ಆದರ್ಶ್ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ.!

ಬೀದರ.18.ಫೆಬ್ರುವರಿ.25:-ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ.ಎಸ್.ಎ.) ಜನವಾಡಾ ಶಾಲೆಯ 2025-26ನೇ ಸಾಲಿಗೆ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜನವಾಡಾ ಸರಕಾರಿ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಲ್ಲಿಸಬೇಕಾದ ದಾಖಲಾತಿಗಳ ವಿವರ: ವಿದ್ಯಾರ್ಥಿಯ ಎಸ್.ಟಿ.ಎಸ್.ನಂಬರ್, ಜಾತಿ ಆದಾಯ ಪ್ರಮಾಣ ಪತ್ರದ ಆರ್.ಡಿ.ಸಂಖ್ಯೆ (ಪ್ರಸ್ತುತ ಚಾಲ್ತಿಯಲ್ಲಿರುವ), ವಿದ್ಯಾರ್ಥಿಯ ಆಧಾರ ಕಾರ್ಡ, ಪಾಸ್ ಪೋರ್ಟ ಸೈಜ್ ಫೋಟೋ-1, ವ್ಯಾಸಂಗ ದೃಢೀಕರಣ ಪ್ರಮಾಣ ಪತ್ರ, ವಿಶೇಷ ಮೀಸಲಾತಿ ಪ್ರಮಾಣ ಪತ್ರ (ಅಂಗವಿಕಲರಿಗೆ ಮಾತ್ರ),…

ಬೀದರ|ಫೆ.24 ರಂದು ಲೋಕಾಯುಕ್ತ ಅಹವಾಲು ಸಭೆ.!
|

ಬೀದರ|ಫೆ.24 ರಂದು ಲೋಕಾಯುಕ್ತ ಅಹವಾಲು ಸಭೆ.!

ಬೀದರ.18.ಫೆಬ್ರುವರಿ.25:- ಬೀದರ್ ಜಿಲ್ಲೆಯ ಬಸವಕಲ್ಯಾಣ ಮತ್ತು ಹಲಸೂರು ತಾಲೂಕಾ ಕೇಂದ್ರಗಳಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಉದಂಡಪ್ಪ ಅವರ ನೇತೃತ್ವದಲ್ಲಿ ಸಭೆಯ್ ನಡೆಯಲಿದೆ. ಉಮೇಶ ಬಿ.ಕೆ. ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಬೀದರ ಅವರ ಆದೇಶದ ಮೇರೆಗೆ ಬೀದರ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಉದಂಡಪ್ಪ ಅವರ ನೇತೃತ್ವದಲ್ಲಿ ಫೆಬ್ರುವರಿ.24 ರಂದು ಬಸವಕಲ್ಯಾಣ ಮತ್ತು ಹುಲಸೂರ ತಾಲ್ಲೂಕು ಕೇಂದ್ರದ ಸರಕಾರಿ ಕಛೇರಿಯಲ್ಲಿ ಭ್ರಷ್ಟಾಚಾರ ಮತ್ತು ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಬೀದರ ಕರ್ನಾಟಕ…

ಡಿಡಿಯು-ಜಿಕೆವೈ ಮತ್ತು ಸಂಕಲ್ಪ ಯೋಜನೆಯಡಿ ಆಯೋಜಿಸಿದ ಉದ್ಯೋಗ ಮೇಳ.!
|

ಡಿಡಿಯು-ಜಿಕೆವೈ ಮತ್ತು ಸಂಕಲ್ಪ ಯೋಜನೆಯಡಿ ಆಯೋಜಿಸಿದ ಉದ್ಯೋಗ ಮೇಳ.!

ಬೀದರ.18.ಫೆಬ್ರುವರಿ.25:-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಡಿಡಿಯು-ಜಿಕೆವೈ ಮತ್ತು ಸಂಕಲ್ಪ ಯೋಜನೆಯಡಿ ಆಯೋಜಿಸಿದ ಉದ್ಯೋಗ ಮೇಳ-2025 ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕಿ ಸುರೇಖಾ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು

ಪ್ರತಿಯೊಂದು ಶಾಲೆಯಲ್ಲಿ ಮಕ್ಕಳ  ಸಹಾಯವಾಣಿ ಸಂಖ್ಯೆ ಅಂಟಿಸಬೇಕು-ಶಶಿಧರ ಕೋಸಂಬೆ.!
|

ಪ್ರತಿಯೊಂದು ಶಾಲೆಯಲ್ಲಿ ಮಕ್ಕಳ  ಸಹಾಯವಾಣಿ ಸಂಖ್ಯೆ ಅಂಟಿಸಬೇಕು-ಶಶಿಧರ ಕೋಸಂಬೆ.!

ಬೀದರ.18.ಫೆಬ್ರುವರಿ.25:-ಜಿಲ್ಲೆಯಲ್ಲಿ 1 ಲಕ್ಷ ವಿದ್ಯಾರ್ಥಿಗಳ ಆಧಾರ ವಿವರವನ್ನು ಸಾಪ್ಟವೇರನಲ್ಲಿ ದಾಖಲಿಸದೇ ಇರುವುದಕ್ಕೆ ಮಕ್ಕಳಿಗೆ ದೊರೆಯಬೇಕಾದ ವಿದ್ಯಾರ್ಥಿ ವೇತನ ವಿಳಂಭವಾಗುತ್ತಿದೆ, ಸಿಆರ್‌ಪಿ, ಬಿಆರ್‌ಪಿ ಹಾಗೂ ಬಿಇಓ ಗಳು ಕ್ರೀಯಾಶೀಲರಾಗಿ ಕಾರ್ಯನಿರ್ವಹಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ತಿಳಿಸಿದರು. ಅವರು ಜಿಲ್ಲಾ ಪಂಚಾಯತದಲ್ಲಿoದು ಉಚಿತ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಸಮರ್ಪಕ ಅನುಷ್ಠಾನದ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಂವಾದ ಹಾಗೂ ಪುನಶ್ವೇತನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಒಟ್ಟು 3.33 ಲಕ್ಷ ವಿದ್ಯಾರ್ಥಿಗಳು…

ಬೀದರ|ಗುಡಿಸಲು ಮುಕ್ತ ಮಾಡುವುದೇ ನಮ್ಮ ಗುರಿ- ಸಂಸದ ಸಾಗರ ಈಶ್ವರ ಖಂಡ್ರೆ
|

ಬೀದರ|ಗುಡಿಸಲು ಮುಕ್ತ ಮಾಡುವುದೇ ನಮ್ಮ ಗುರಿ- ಸಂಸದ ಸಾಗರ ಈಶ್ವರ ಖಂಡ್ರೆ

ಬೀದರ.18.ಫೆಬ್ರುವರಿ.25:- ಬೀದರ್ ಜಿಲ್ಲೆಯ ಔರಾದ ಭಾಲ್ಕಿ ಹುಮನಾಬಾದ್ ಬೀದರ ಚಿಟ್ಟಿಗುಪ್ಪಾ ಹಲಸೂರು ಕಮಲನಗರ್ ಮತ್ತು ಬಸವಕಲ್ಯಾಣ.ಜಿಲ್ಲೆಯ ಪೂರ್ತಿ ಗುಡಿಸಲು ಮುಕ್ತ ಮಾಡುವುದು ನಮ್ಮ ಗುರಿ ಹಿನ್ನೆಲೆಯಲ್ಲಿ ಮುತುವರ್ಜಿವಹಿಸಿ ಈ ಬಾರಿ 50 ಸಾವಿರ ಮನೆ ಮಂಜೂರು ಮಾಡಿಸಿದ್ದೇನೆ. ಇನ್ನು ಹೆಚ್ಚಿನ ಮನೆಗಳನ್ನು ಒದಗಿಸುವಂತೆ ಕೇಂದ್ರ ವಸತಿ ಸಚಿವ ಶಿವರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದೇನೆ. ಈ ಹಿಂದೆ ಭಾಲ್ಕಿಯನ್ನು ಗುಡಿಸಲು ಮುಕ್ತ ಮಾಡಲು ತಂದೆಯವರಾದ ಈಶ್ವರ್ ಖಂಡ್ರೆ ಅವರು 25 ಸಾವಿರ ಮನೆ ಮಂಜೂರು ಮಾಡಿಸಿದ್ದರು ಎಂದು…

ಭಾರತೀಯ ರಿಸರ್ವ್ ಬ್ಯಾಂಕ್‍ಗಳು ಮತ್ತುನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಭಾರತೀಯ ರಿಸರ್ವ್ ಬ್ಯಾಂಕ್‍ಗಳು ಮತ್ತು
ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.18.ಫೆಬ್ರುವರಿ.25:-ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫೈನಾನ್ಸ್‍ಗಳು, ಲೇವಾದೇವಿ ವ್ಯಾಪಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‍ಗಳು ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.ಅವರು ಇತ್ತೀಚಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಮತ್ತು ಜಿಲ್ಲೆಯ ಎಲ್ಲಾ ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೈಕ್ರೋ ಫೈನಾನ್ಸ್‍ಗಳು ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರಿಗಳನ್ನು ಪರಿಶೀಲನೆಯನ್ನು…

“ಯಡ್ರಾಮಿಯಲ್ಲಿ” ಮಹಿಳಾ ಸರ್ಕಾರಿ ಪದವಿ ಕಾಲೇಜು ನಿರ್ಮಾಣ: ಶಾಸಕ ಡಾ.ಅಜಯಸಿಂಗ್ ಭರವಸೆ
|

“ಯಡ್ರಾಮಿಯಲ್ಲಿ” ಮಹಿಳಾ ಸರ್ಕಾರಿ ಪದವಿ ಕಾಲೇಜು ನಿರ್ಮಾಣ: ಶಾಸಕ ಡಾ.ಅಜಯಸಿಂಗ್ ಭರವಸೆ

ಕಲಬುರಾಗಿ.18.ಫೆ.25: ಕಲಬುರಗಿ ಜಿಲೆ ಜೇವರ್ಗಿ ತಾಲೂಕಿನ ಯಡ್ರಾಮಿಯೆಲ್ಲಿ ಮಹಿಳಾ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆಗೆ ಜನಪ್ರಿಯ ಶಾಸಕರಾದ ಡಾ. ಅಜಯ್ ಸಿಂಗ್ ಅವರು ಭರವಸೆ ನೀಡಿದರು. ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ  ಸಂಯುಕ್ತಾಶ್ರಯದಲ್ಲಿ ಸೋಮವಾರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಮಕ್ಕಳ ಸುರಕ್ಷತೆ, ಶಿಕ್ಷಣಕ್ಕಾಗಿ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮ  ಜಾರಿಗೆ…