ರಾಷ್ಟ್ರವೀರ ಶಿವಾಜಿ ಮಹಾರಾಜರ ಆದರ್ಶ, ತತ್ವಗಳನ್ನು ಯುವಜನಾಂಗ ಅಳವಡಿಸಿಕೊಳ್ಳಲಿ-ಸಚಿವ ಈಶ್ವರ ಖಂಡ್ರೆ.!
|

ರಾಷ್ಟ್ರವೀರ ಶಿವಾಜಿ ಮಹಾರಾಜರ ಆದರ್ಶ, ತತ್ವಗಳನ್ನು ಯುವಜನಾಂಗ ಅಳವಡಿಸಿಕೊಳ್ಳಲಿ-ಸಚಿವ ಈಶ್ವರ ಖಂಡ್ರೆ.!

ಬೀದರ.19.ಫೆಬ್ರುವರಿ.25: -ರಾಷ್ಟ್ರ ಪುರುಷ, ರಾಷ್ಟ್ರವೀರ, ಧರ್ಮನಿರಪೇಕ್ಷ, ಜಾತ್ಯಾತೀತ ಮಹಾವೀರ, ರೈತ ಅಭಿವೃದ್ಧಿ, ಸ್ವದೇಶ ರಾಜ್ಯಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಆದರ್ಶ ತತ್ವಗಳನ್ನು ಇಂದಿನ ಯುವ ಜನಾಂಗವು ಅಳವಡಿಸಿಕೊಳ್ಳುವ ಅಗತ್ಯವಿದೆಯೆಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಆಶ್ರಯದಲ್ಲಿಂದು ಹಮ್ಮಿಕೊಂಡ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಇಡೀ ದೇಶದಲ್ಲಿ ಶಿವಾಜಿ ಮಹಾರಾಜರಂತಹ ರಾಜರಿಲ್ಲ. ಅವರ ದೇಶಭಕ್ತಿ, ರಾಷ್ಟ್ರಪ್ರೇಮ, ಯುದ್ಧನೀತಿ ಧೈರ್ಯ,…

ಬಿಜೆಪಿ ಕಾರ್ಯಾಲಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ.!
|

ಬಿಜೆಪಿ ಕಾರ್ಯಾಲಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ.!

ಬೀದರ.19.ಫೆ.25:- ಇಂದು ಮುಂಜಾನೆ ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಅವರು ಛತ್ರಪತಿ ಶಿವಾಜಿ ಮಹಾರಾಜರವರ ಭಾವ ಚಿತ್ರಕ್ಕೆ ಪುಷ್ಪಮಾಲೆ ಹಾಕಿ ಪೂಜೆ ನೇರವೇರಿಸಿದರು. ಈ ಸಂದರ್ಭದಲ್ಲಿ  ರಾಜ್ಯ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕರಾದ  ರಾಜಶೇಖರ ನಾಗಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿರಪ್ಪ ಔರಾದೆ, ಮಾಧವರಾವ ಹುಷಾರೆ, ಬೀದರ ಕ್ಷೇತ್ರದ ನಾಯಕರಾದ ಈಶ್ವರ ಸಿಂಗ್ ಠಾಕೂರ,ಗುರುನಾಥ ಜಾಂತಿಕರ್ , ರಾಜಕುಮಾರ ಪಾಟೀಲ ನೇಮತಬಾದ , ಸುಭಾಷ…

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರು  ಬದುಕಬೇಕೋ ಸಾಯಬೇಕೋ: ಕೆ.ಎಸ್‌.ಈಶ್ವರಪ್ಪ.!
|

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರು  ಬದುಕಬೇಕೋ ಸಾಯಬೇಕೋ: ಕೆ.ಎಸ್‌.ಈಶ್ವರಪ್ಪ.!

ಶಿವಮೊಗ್ಗ.19.ಫೆ.25: . ಸರ್ಕಾರಿ ಶಾಲೆ ಮತ್ತು ಕಾಲೇಜಗಳಲಿ ಕಾರ್ಯನಿರ್ವಹಿಸಿತಿರುವು ಅತಿಥಿ ಉಪನ್ಯಾಸಕರಿಗೆ ಆಗಸ್ಟ್‌ 2024 ನಿಂದ ಅತಿಥಿ ಶಿಕ್ಷಕರಿಗೆ ವೇತನವೇ ಬಂದಿಲ್ಲ. ಪಾಠ ಮಾಡುವ ಗುರುಗಳಿಗೆ ತಿಂಗಳಾನುಗಟ್ಟಲೆ ವೇತನ ಪಾವತಿ ಮಾಡದಿರುವ ಸ್ಥಿತಿ ರಾಜ್ಯ ಸರಕಾರಕ್ಕೆ ಬಂದಿರುವುದು ದುರ್ದೈವ ಎಂದು ಕ್ರಾಂತಿವೀರ ಬ್ರಿಗೇಡ್‌ ಮುಖ್ಯಸ್ಥ ಕೆ.ಎಸ್‌. ಈಶ್ವರಪ್ಪ ಹೇಳಿದರು. ಅತಿಥಿ ಶಿಕ್ಷಕರು  ಹಾಗೂ ಉಪನ್ಯಾಸಕರಿಗೆ ಕೂಡಲೇ ಗೌರವಧನ ಬಿಡುಗಡೆ  ಮಾಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ  ಬಹಿರಂಗ ಪತ್ರ ಬರೆಯುವುದಾಗಿ ಕ್ರಾಂತಿವೀರ…

ಹಕ್ಕಿ ಜ್ವರ ಹೆಚ್ಚಳ  ಕೋಳಿ ಉತ್ಪನ್ನಗಳ ಸಾಗಾಟಕ್ಕೆ ನಿಷೇಧ.!
|

ಹಕ್ಕಿ ಜ್ವರ ಹೆಚ್ಚಳ  ಕೋಳಿ ಉತ್ಪನ್ನಗಳ ಸಾಗಾಟಕ್ಕೆ ನಿಷೇಧ.!

ಬೀದರ.19.ಫೆ.25:- ಮಹಾರಾಷ್ಟ್ರ, ಆಂಧ್ರ ಪ್ರದೇಶ ಮತ್ತು ತೆಲಂಗಾಣಾ ದಲ್ಲಿ ಹಕ್ಕಿ ಜ್ವರ ರೋಗೋದ್ರೇಕ ಧೃಡಪಟ್ಟಿರುವ ಹಿನ್ನೆಲೆಯಲ್ಲಿ  ಬೀದರ್ ಜಿಲ್ಲೆಯ ಚಿಕನ್ ಮರಾಠ ಗಾರರು ಆಂಧ್ರ ಪ್ರದೇಶ.ತೆಲಂಗಾಣಾ ಮತ್ತು ಮಹರಾಷ್ಟ್ರ ದಲ್ಲಿ ಹಕ್ಕಿ ಜ್ವರ ರೋಗೋದ್ರೇಕ ಧೃಡಪಟ್ಟಿರುವ ಹಿನ್ನೆಲೆಯಲ್ಲಿ ಉದಗಿರನಿಂದ ಗಡಿ ಜಿಲ್ಲೆ ಬೀದರ್‌ ನಲ್ಲಿ ಕೋಳಿ ಮತ್ತು ಅದರ ಉತ್ಪನ್ನಗಳ ಸಾಗಾಟಕ್ಕೆ ನಿಷೇಧಿಸಿ ಜಿಲ್ಲಾ ಮಟ್ಟದ ಪ್ರಾಣಿ ಜನ್ಯರೋಗಗಳ ತುರ್ತು ನಿರ್ವಹಣಾ ಸಮಿತಿ ಅದ್ಯಕ್ಷರಾದ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉದಗೀರ ತಾಲೂಕಿನಲ್ಲಿ ಹಕ್ಕಿ ಜ್ವರ ದೃಢಪಟ್ಟಿರುವ…

ಸರ್ಕಾರಿ ಪ್ರಥಮ ದರ್ಜೆ ಕಾಲೇಜು: 9 ವರ್ಷ ಕಳೆದರೂ ವಿಧ್ಯಾರ್ಥಿಗಳಿಗೆ ಭಾಗ್ಯ ಇಲ್ಲಾ.!
|

ಸರ್ಕಾರಿ ಪ್ರಥಮ ದರ್ಜೆ ಕಾಲೇಜು: 9 ವರ್ಷ ಕಳೆದರೂ ವಿಧ್ಯಾರ್ಥಿಗಳಿಗೆ ಭಾಗ್ಯ ಇಲ್ಲಾ.!

ಗಂಗಾವತಿ.19.ಫೆ.25:- ಗಂಗವತಿ ತಾಲ್ಲೂಕಿನ Govt First Grade College” “ಶ್ರೀಕೊಲ್ಲಿ “ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ” ಹಿಂಬದಿ ನಿರ್ಮಿಸಿರುವ ಕಾಲೇಜಿನ ವಸತಿ ನಿಲಯ ಕಟ್ಟಡ ಕಾಮಗಾರಿ ಪೂರ್ಣಗೊಂಡು ಒಂಬತ್ತು (9) ವರ್ಷಗಳಾಗಿವೆ ಅದರೆ ಇದಕ್ಕೆ ಯಾರು ದಿಕೆಲ್ಲ ಈ ರೀತಿ ಕಾಣಿ ಬರುತಿದೆ. ಇದಕ್ಕೆ ಕಾರಣ ಪ್ರಾಚಾರ್ಯರ,ಮತ್ತು  ಕ್ಷೇತ್ರದ ಶಾಸಕರ ನಿರ್ಲಕ್ಷ್ಯದಿಂದ ಉದ್ಘಾಟನೆಯಾಗದೆ ಹಾಳು ಬಿದ್ದಿದೆ. ಎಸ್.ಕೆ.ಎನ್.ಜಿ ಗಂಗಾವತಿ ತಾಲ್ಲೂಕಿನ ಪ್ರತಿಷ್ಠಿತ ಸರ್ಕಾರಿ ಕಾಲೇಜಾಗಿದ್ದು ಇಲ್ಲಿ ಬಹುತೇಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಇದ್ದಾರೆ. ಸದ್ಯ…

ಕೆಸ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ.!
|

ಕೆಸ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ.!

ಚಾಮರಾಜಮಗರ.19.ಫೆ.25:- ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು.ಎಸ್ ಡಿ ಎಂ ಸಿ ಅಧ್ಯಕ್ಷ ಸಿದ್ದರಾಜು ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು. ನಮ್ಮ ಕೆಸ್ತೂರು ಸರ್ಕಾರಿ ಪ್ರೌಢಶಾಲೆಯು ತಾಲ್ಲೂಕಿನಲ್ಲಿಯೇ ಮಾದರಿ ಶಾಲೆಯಾಗಿದೆ. ಪ್ರತಿವರ್ಷ ಉತ್ತಮ ಫಲಿತಾಂಶವನ್ನು ನೀಡುತ್ತ ಬಂದಿದೆ. ಗುಣಮಟ್ಟ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳಸುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತದೆ. ವಿದ್ಯಾರ್ಥಿಗಳು ಇಂತಹ ವಸ್ತು ಪ್ರದರ್ಶನ ಆಯೋಜಿಸುವುದರಿಂದ ತಮ್ಮಲ್ಲಿರುವ ಪ್ರತಿಭೆಯನ್ನು ಹೊರತರುತ್ತಿದ್ದಾರೆ. ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ…

ರಾಜ್ಯದಲ್ಲಿ ಪ್ರತಿಯೊಬ್ಬ ಉನ್ನತ ಶಿಕ್ಷಣ ಪಡೆಯಬೇಕು : ನಯನಾ ಮೋಟಮ್ಮ
|

ರಾಜ್ಯದಲ್ಲಿ ಪ್ರತಿಯೊಬ್ಬ ಉನ್ನತ ಶಿಕ್ಷಣ ಪಡೆಯಬೇಕು : ನಯನಾ ಮೋಟಮ್ಮ

ಮೂಡಿಗೆರೆ.19.ಫೆ.25:- ಮೂಡಿಗೆರಿ, ರಾಜ್ಯದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಶಿಕ್ಷಣ ಪಡೆಯುವ ಗುರಿ ಹೊಂದಿರಬೇಕು ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು. ನಗರದ ಡಿಎಸ್‌ ಬಿಳೀಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಒಳಾಂಗಣ ಕ್ರೀಡಾಂಗಣ  ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸದಂತೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಬೋಧಕ ಸಿಬ್ಬಂದಿ ಯೋಜನೆ ರೂಪಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದರು. ಕಾಲೇಜಿನಲ್ಲಿ ₹1 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ಹಾಗೂ ಹೆಚ್ಚವರಿ ಕೊಠಡಿಗಳನ್ನು ನಿರ್ಮಿಸಲಾಗಿದೆ….