ಬುದ್ಧ-ಬಸವ-ಅಂಬೇಡ್ಕರರ ಕಾಲದಿಂದ ಈ ನೆಲದಲ್ಲಿ ಸಮಾನತೆಯ ಪ್ರಯತ್ನಗಳು ನಡೆಯತ್ತಲೇ ಇವೆ -ಡಾ. ಎಚ್.ಸಿ. ಮಹಾದೇವಪ್ಪ
|

ಬುದ್ಧ-ಬಸವ-ಅಂಬೇಡ್ಕರರ ಕಾಲದಿಂದ ಈ ನೆಲದಲ್ಲಿ ಸಮಾನತೆಯ ಪ್ರಯತ್ನಗಳು ನಡೆಯತ್ತಲೇ ಇವೆ -ಡಾ. ಎಚ್.ಸಿ. ಮಹಾದೇವಪ್ಪ

ಬಸವಕಲ್ಯಾಣ ೨೩,  ಶ್ರಮ ಸಂಸ್ಕೃತಿಯ ಮೂಲಕ ಲೋಕದ ಚಲನೆಗೆ ಕಾರಣವಾದ ಕೆಳ ಸಮುದಾಯಗಳಿಗೆ ಒಂದು ಘನತೆಯ ಸ್ಥಾನ ನೀಡಿ, ಅವರನ್ನು ಒಂದು ವೇದಿಕೆಯಡಿ ತರುವ ಕೆಲಸ ಮಾಡಿದ ಬಸವಣ್ಣನಂತಹ ಮೇರು ನಾಯಕರ ನಾಡಾದ ಬಸವ ಕಲ್ಯಾಣದಲ್ಲಿ ಸಮಾನತೆ ಸಮಾವೇಶದಲ್ಲಿ ಇಂದು ಅತ್ಯಂತ ಪ್ರೀತಿಯಿಂದ ಭಾಗವಹಿಸಿದೆ. ಅತ್ಯಂತ ಕ್ರೂರ ಮತ್ತು ಅಮಾನವೀಯವಾದ ಸಾಮಾಜಿಕ ಇತಿಹಾಸವನ್ನು ಹೊಂದಿರುವ ನಮ್ಮ ದೇಶದಲ್ಲಿ ಜನರ ಘನತೆ ಮತ್ತು ಸಮಾನತೆಯನ್ನು ಕಾಪಾಡಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಲೇ ಇವೆ. ಬುದ್ಧನ ಕಾಲದಿಂದ ಹಿಡಿದು ಬಾಬಾ ಸಾಹೇಬರ…

ಆಕ್ಸಿಲೈಫ್ ಆಸ್ಪತ್ರೆಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರಬಿ.ಪಿ. ಶುಗರ್ ಇತರೆ ಉಚಿತ ತಪಾಸಣೆ -ಚಂದ್ರಕಾoತ ಗದ್ದಗಿ
|

ಆಕ್ಸಿಲೈಫ್ ಆಸ್ಪತ್ರೆಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ
ಬಿ.ಪಿ. ಶುಗರ್ ಇತರೆ ಉಚಿತ ತಪಾಸಣೆ -ಚಂದ್ರಕಾoತ ಗದ್ದಗಿ

ಬೀದರ: ೨೫, ಬೀದರ ನಗರಸಭೆ ವ್ಯಾಪ್ತಿಯಲ್ಲಿರುವ ನೌಬಾದ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಉತ್ತಮ ಚಿಕಿತ್ಸೆ ನೀಡಲು ಎಸ್‌ಬಿ ಪಾಟೀಲ ಡೆಂಟಲ್ ಹಾಸ್ಪಿಟಲ್ ಎದುರುಗಡೆ ನೌಬಾದನಲ್ಲಿ ನೂತನವಾಗಿ ನಿರ್ಮಿಸಿದ ಆಕ್ಸಿಲೈಫ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಜನವರಿ ೨ ರಂದು ಉದ್ಘಾಟನೆಗೊಂಡಿದ್ದು, ಸಾರ್ವಜನಿಕರೆಲ್ಲರ ಆರೋಗ್ಯ ರಕ್ಷಣೆಗಾಗಿ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪ್ರತಿ ಶನಿವಾರ ಮತ್ತು ರವಿವಾರ ಆಸ್ಪತ್ರೆಯಲ್ಲಿ ಬಿಪಿ, ಶುಗರ್ ವಿವಿಧ ರೀತಿಯ ರಕ್ತದ ಪರೀಕ್ಷೆ ಸ್ಕಾö್ಯನಿಂಗ್ ಸೇರಿದಂತೆ ಆಸ್ಪತ್ರೆಯಲ್ಲಿರುವ ಸೇವೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಶ್ರೀ…

ಚಿಟಗುಪ್ಪಾ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಅಹವಾಲು ಸಭೆ ಫೆ.27ಕ್ಕೆ
|

ಚಿಟಗುಪ್ಪಾ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಅಹವಾಲು ಸಭೆ ಫೆ.27ಕ್ಕೆ

ಬೀದರ.25.ಫೆಬ್ರುವರಿ.25:  ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಚಿಟಗುಪ್ಪಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಫೆಬ್ರುವರಿ.27 ರಂದು ಬೆಳಿಗ್ಗೆ 11.30 ಗಂಟೆಯಿಂದ 13:30 ಗಂಟೆಯವರೆಗೆ ಚಿಟಗುಪ್ಪಾ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆ/ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ದಿನಾಂಕದಂದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ…

ಕನೀನಿನಿ: ಸಾರ್ವಜನಿಕರು ಯಾವುದೇ ಆಮಿಷಗಳಿಗೆ ಒಳಗಾಗಬಾರದೆಂದು ಮನವಿ
|

ಕನೀನಿನಿ: ಸಾರ್ವಜನಿಕರು ಯಾವುದೇ ಆಮಿಷಗಳಿಗೆ ಒಳಗಾಗಬಾರದೆಂದು ಮನವಿ

ಬೀದರ.25.ಫೆಬ್ರುವರಿ.25: ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012 ರ ರಡಿ ಜಲಸಂಪನ್ಮೂಲ ಇಲಾಖೆಯ ಅಧಿನಕ್ಕೊಳಪಡುವ ದಿನಗೂಲಿ ನೌಕರರುಗಳನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರುಗಳನ್ನು ಸಕ್ರಮಗೊಳಿಸುವ ಸಂಬಂಧ ಅನಾಮಧೇಯ ವ್ಯಕ್ತಿಗಳು ಸರ್ಕಾರ ಮತ್ತು ಸರ್ಕಾರದ ಅಧಿಕಾರಿಗಳ ಹೆಸರಿನಲ್ಲಿ ಹೊರಡಿಸುತ್ತಿರುವ ನಕಲು ಅಧಿಸೂಚನೆ, ಆದೇಶ, ಪ್ರಕಟಣೆ ಪತ್ರಗಳನ್ನು ಹೊರಡಿಸಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅಮಾಯಕ, ಬಡ, ಮುಗ್ಧ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಕುರಿತಂತೆ ಸಾರ್ವಜನಿಕರು ಯಾವುದೇ ಆಮಿಷಗಳಿಗೆ ಬಲಿಯಾಗಬಾರದೆಂದು ಬೀದರ ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಾರ್ಯಪಾಲಕ…

ಹಳ್ಳಿಖೇಡ (ಬಿ): ಮಾರ್ಚ್.4 ರಂದು ಬಜೆಟ್ ಪೂರ್ವಭಾವಿ ಸಭೆ
|

ಹಳ್ಳಿಖೇಡ (ಬಿ): ಮಾರ್ಚ್.4 ರಂದು ಬಜೆಟ್ ಪೂರ್ವಭಾವಿ ಸಭೆ

ಬೀದರ.25.ಫೆಬ್ರುವರಿ.25: ಪುರಸಭೆ ಹಳ್ಳಿಖೇಡ (ಬಿ) ವರ್ಷ 2025-26ನೇ ಸಾಲಿನ ವಾರ್ಷಿಕ ಬಜೆಟ್ ಮಂಡನೆ ಸಂಬಂಧ ಮೊದಲನೆ ಸುತ್ತಿನ ಪೂರ್ವಭಾವಿ ಸಾರ್ವಜನಿಕ ಸಭೆಯನ್ನು ಮಾರ್ಚ.4 ರಂದು ಮಧ್ಯಾಹ್ನ 3.30 ಗಂಟೆಗೆ ಪುರಸಭೆ ಸಭೆ ಸಭಾಂಗಣದಲ್ಲಿ ಜರುಗಲಿದೆ ಎಂದು ಹಳ್ಳಿಖೇಡ (ಬಿ) ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಳ್ಳಿಖೇಡ (ಬಿ) ಪಟ್ಟಣದ ನೊಂದಾಯಿತ ವಸತಿ ಕ್ಷೇಮಾಭಿವೃದ್ಧಿ ಸಂಘಗಳು, ನೊಂದಾಯಿತ ಸರ್ಕಾರೇತರ ಸಂಘ ಸಂಸ್ಥೆಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳು, ಇತರೆ ಸಂಘ ಸಂಸ್ಥೆಗಳು ಪ್ರತಿನಿಧಿಗಳು, ಪಟ್ಟಣದ ಗಣ್ಯ ವ್ಯಕ್ತಿಗಳು ಹಾಗೂ…

ಇಲಾಖೆಯ ಕಾರ್ಯಕ್ರಮ, ಯೋಜನೆಗಳು ಯಶಸ್ವಿಯಾಗಬೇಕಾದರೆಜನಜಾಗೃತಿ ಮುಖ್ಯ-ಡಾ.ಶಂಕ್ರೆಪ್ಪಾ ಮೈಲಾರೆ
|

ಇಲಾಖೆಯ ಕಾರ್ಯಕ್ರಮ, ಯೋಜನೆಗಳು ಯಶಸ್ವಿಯಾಗಬೇಕಾದರೆ
ಜನಜಾಗೃತಿ ಮುಖ್ಯ-ಡಾ.ಶಂಕ್ರೆಪ್ಪಾ ಮೈಲಾರೆ

ಬೀದರ.25.ಫೆಬ್ರುವರಿ.25: ಪ್ರತಿಯೊಂದು ಇಲಾಖೆಯ ಯಾವುದೇ ಕಾರ್ಯಕ್ರಮವು ಹಾಗೂ ಯೋಜನೆಗಳು ಯಶಸ್ವಿಯಾಗಬೇಕಾದರೆ ಜನಜಾಗೃತಿ ಮುಖ್ಯ, ತಾವೆಲ್ಲರೂ ಕ್ಷೇತ್ರ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿವಿಧ ಮಾಧ್ಯಮ, ವಿಧಾನ ಹಾಗೂ ಸಂವಹನದ ಮೂಲಕ ಹಲವಾರು ಆರೋಗ್ಯ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುತ್ತಿರುವ ಫಲವಾಗಿ ಆರೋಗ್ಯ ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಠಾನವಾಗುತ್ತಿವೆ. ಮಾಹಿತಿ ಶಿಕ್ಷಣ ಸಂವಹನ ಚಟುವಟಿಕೆಗಳು ಹೊಸ ಹೊಸ ಅನ್ವೇಷಣೆಗಳನ್ನು ಅಳವಡಿಸಿಕೊಂಡು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕೆಂದು ಕಲಬುರಗಿ ವಿಭಾಗೀಯ ಜಂಟಿ ನಿರ್ದೇಶಕರಾದ ಡಾ.ಶಂಕ್ರೆಪ್ಪಾ ಮೈಲಾರೆ ಕರೆ ನೀಡಿದರು.ಅವರು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಅತಿಥಿ ಉಪನ್ಯಾಸಕರ ಉದ್ಧಾರಕ್ಕೆ ಅತಿಥಿ ಉಪನ್ಯಕರೆ  ಶತ್ರು.!

ಅತಿಥಿ ಉಪನ್ಯಾಸಕರ ಉದ್ಧಾರಕ್ಕೆ ಅತಿಥಿ ಉಪನ್ಯಕರೆ  ಶತ್ರು.!

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಅತಿಥಿ ಉಪನ್ಯಾಸಕರು, ಹಲವು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿಯೇ ಅತಿಥಿ ಉಪನ್ಯಾಸಕರ ಹುದ್ದೆ, ಕಾಯಂ ಮಾಡಬೇಕು ಎಂಬ ಒತ್ತಾಯ ಈ ಮೊದಲಿನಿಂದ ಕೇಳಿಬರುತ್ತಿದೆ. ಹಲವು ವರ್ಷಗಳಿಂದಲೂ, ಈ ಕುರಿತು ಆಗ್ರಹ ಕೇಳಿಬರುತ್ತಿತ್ತು. ಇದೀಗ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸೋಕೆ ಆಗ್ರಹಿಸಿ ಬೃಹತ್ ಹೋರಾಟ ಶುರುವಾಗಿದೆ. ಅತಿಥಿ ಉಪನ್ಯಾಸಕರ ಕಾಯಂ ಮಾಡಿಕೊಳ್ಳುವಂತೆ ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಪಂಜಿನ ಮೆರವಣಿಯನ್ನು ಮಾಡಿದ್ದಾರೆ. ಧಾರವಾಡ ಕಲಾ ಭವನದಿಂದ ಕೋರ್ಟ್ ವೃತ್ತದವರೆಗೆ…

ಕೊಡಗು ವಿಶ್ವವಿದ್ಯಾಲಯ ಉಳಿಸಲು ತೀವ್ರ ಹೋರಾಟಕೆ ವಿದ್ಯಾರ್ಥಿ ಮತ್ತು ಪಾಲಕರು.!
|

ಕೊಡಗು ವಿಶ್ವವಿದ್ಯಾಲಯ ಉಳಿಸಲು ತೀವ್ರ ಹೋರಾಟಕೆ ವಿದ್ಯಾರ್ಥಿ ಮತ್ತು ಪಾಲಕರು.!

ಮಡಿಕೇರಿ.25.ಫೆ.25:- ರಾಜ್ಯದಲ್ಲಿ ವಿಶ್ವವಿದ್ಯಾಲಯ ಮುಚ್ಚುವ್ ವಿರೋಧಿಸಿ ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು ಅಂದು ವಿದ್ಯಾರ್ಥಿ, ಪಾಲಕರು ಮತ್ತು ಪ್ರಗತಿಪರ ಸಂಘಟನೆಗಳು ಮತ್ತಷ್ಟು ತೀವ್ರ ಹೋರಾಟ. ಒಂದು ವೇಳೆ ಮುಚ್ಚುವ ತನ್ನ ನಿರ್ಧಾರದಿಂದ ಸರ್ಕಾರ ಏನಾದರೂ ಹಿಂದೆ ಸರಿಯದೇ ಇದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಬಿ.ಸಿ.ಮಂದಾರ ತಿಳಿಸಿದರು. ಕೊಡಗು ಸೇರಿದಂತೆ ಸರ್ಕಾರ ಮುಚ್ಚಲು ಹೊರಟಿರುವ ಎಲ್ಲ 9 ವಿಶ್ವವಿದ್ಯಾಲಯಗಳಲ್ಲೂ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಯಾವುದೇ ಶಿಕ್ಷಣ ತಜ್ಞರ…

ಆಯುಷ್ಮಾನ್ ಭಾರತ್-ಆರೋಗ್ಯ ಯೋಜನೆ’ಯಡಿ ಮತ್ತಷ್ಟು ಸೌಲಭ್ಯ.!
|

ಆಯುಷ್ಮಾನ್ ಭಾರತ್-ಆರೋಗ್ಯ ಯೋಜನೆ’ಯಡಿ ಮತ್ತಷ್ಟು ಸೌಲಭ್ಯ.!

ಬೆಂಗಳೂರು, 25.ಫೆ.25:- ರಾಜ್ಯದ ಜನತೆಯ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ (Spinal Deformities) ಸಮಸ್ಯೆಗಳ ಚಿಕಿತ್ಸಾತ್ಮಕ ಸೇವೆಗಳನ್ನು ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯ (Unspecified Surgical Package) ಅಡಿ ಸೇರ್ಪಡೆಗೊಳಿಸಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಈ ಷರತ್ತುಬದ್ಧ ಚಿಕಿತ್ಸಾತ್ಮಕ ಸೇವೆಗಳನ್ನು ಒದಗಿಸಲು ಆದೇಶಿಸಲಾಗಿದೆ. ಮೇಲೆ ಓದಲಾದ ಕ್ರಮಾಂಕ (1) ರ ಸರ್ಕಾರಿ ಆದೇಶದಲ್ಲಿ ರಾಜ್ಯದ ಜನರಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಒದಗಿಸಲು ಸಂಯೋಜಿತ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ….