ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ:
|

ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ:

ಬೀದರ.28.ಫೆ.25:- ಭಾಲ್ಕಿ ನಗರದಲ್ಲಿ ಇಂದು ಸನ್ಮಾನ್ಯಶ್ರೀ ಈಶ್ವರ.ಬಿ.ಖಂಡ್ರೆ ಅರಣ್ಯ ಪರಿಸರ ಜೀವಿಶಾಸ್ತ್ರ & ಜಿಲ್ಲಾ ಉಸ್ತುವಾರಿ ಸಚಿವರು  ಕರ್ನಾಟಕ ಸರ್ಕಾರ ರವರ ಅಧ್ಯಕ್ಷತೆಯಲ್ಲಿ ತಾಲೂಕ ಪಂಚಾಯತ್ ಭಾಲ್ಕಿಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ಜರುಗಿತು ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು

ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಧಳಿ ಉದ್ಘಾಟನೆ ಕಾರ್ಯಕ್ರಮಕ್ಕೆ:ಶ್ರೀ ರಾಜಶೇಖರ ಪಾಟೀಲ್ ಮಾಜಿ ಸಚಿವರು
|

ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಧಳಿ ಉದ್ಘಾಟನೆ ಕಾರ್ಯಕ್ರಮಕ್ಕೆ:ಶ್ರೀ ರಾಜಶೇಖರ ಪಾಟೀಲ್ ಮಾಜಿ ಸಚಿವರು

ದಿನಾಂಕ: *28-02-2025 ರಂದು *ಶುಕ್ರವಾರ ಬೆಳಗ್ಗೆ 11 ಗಂಟೆಗೆ* ಹುಮನಾಬಾದ ತಾಲೂಕಿನ ಕನಕಟ್ಟ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಧಳಿ ಉದ್ಘಾಟನೆ ಹಾಗೂ ಬೃಹತ ಬಹಿರಂಗ ಸಭೆ ಕಾರ್ಯಕ್ರಮ‌ ಆಯೋಜಿಸಲಾಗಿದ್ದು ಇದರ ಪ್ರಯುಕ್ತ ಪಕ್ಷದ ಮುಖಂಡರು, ಕಾರ್ಯಕರ್ತ ಬಂಧುಗಳು, ಪ್ರಗತಿ ಪರ ಚಿಂತಕರು ಸೇರಿದಂತೆ ನಾಗರಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೂಳಿಸಲು ಈ ಮೂಲಕ ತಮ್ಮಲ್ಲಿ ಕೋರುತ್ತೆನೆ

ಭಾಲ್ಕಿ ಪಟ್ಟಣದಲ್ಲಿ ನವ ಬೌದ್ಧ ವಿಹಾರ ಕಾಮಗಾರಿಯನ್ನು ವೀಕ್ಷಿಸಿದರು.ಸಚಿವ ಶ್ರೀ ಈಶ್ವರ ಖಂಡ್ರೆ.!
|

ಭಾಲ್ಕಿ ಪಟ್ಟಣದಲ್ಲಿ ನವ ಬೌದ್ಧ ವಿಹಾರ ಕಾಮಗಾರಿಯನ್ನು ವೀಕ್ಷಿಸಿದರು.ಸಚಿವ ಶ್ರೀ ಈಶ್ವರ ಖಂಡ್ರೆ.!

ಬೀದರ.ಫೆ.25:- ಇಂದು ಭಾಲ್ಕಿ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಭಾಲ್ಕಿ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಬೌದ್ಧ ವಿಹಾರ ಕಾಮಗಾರಿಯನ್ನು ವೀಕ್ಷಿಸಿದರು. ಸುಮಾರು ₹2.5 ಕೋಟಿ ಅನುದಾನದಿಂದ ನಿರ್ವಹಣೆಯಾಗುತ್ತಿರುವ ಈ ಯೋಜನೆಯು ಭಾಲ್ಕಿ ತಾಲ್ಲೂಕಿನ ಬೌದ್ಧ ಧರ್ಮಾನುಯಾಯಿಗಳಿಗೆ ಮಹತ್ವದ ತಾಣವಾಗಲಿದೆ. ಸಚಿವರು ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿ, ವಿಹಾರದ ಗುಣಾತ್ಮಕ ನಿರ್ಮಾಣಕ್ಕೆ ವಿಶೇಷ ಗಮನ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರ ಮಾರ್ಗದರ್ಶನದಲ್ಲಿ ಆಧುನಿಕ ಸೌಲಭ್ಯಗಳಿಂದ ಕೂಡಿದ ಬೌದ್ಧ ವಿಹಾರವನ್ನು ಶೀಘ್ರ ಪೂರ್ಣಗೊಳಿಸಿ, ಸಾರ್ವಜನಿಕರ ಸೇವೆಗೆ…

ಭಾಲ್ಕಿಯಲ್ಲಿ ಅಲೆಮಾರಿ ಕುಟುಂಬಗಳಿಗೆ ನೂತನ ಗೃಹ ವಸತಿ – ಈಶ್ವರ ಖಂಡ್ರೆ ಅವರ ಜನಪರ ತೀರ್ಮಾನ
|

ಭಾಲ್ಕಿಯಲ್ಲಿ ಅಲೆಮಾರಿ ಕುಟುಂಬಗಳಿಗೆ ನೂತನ ಗೃಹ ವಸತಿ – ಈಶ್ವರ ಖಂಡ್ರೆ ಅವರ ಜನಪರ ತೀರ್ಮಾನ

ಬೀದರ.28.ಫೆ.25:- ಇಂದು ಭಾಲ್ಕಿ ಪಟ್ಟಣದಲ್ಲಿ 50 ವರ್ಷಗಳಿಂದ ಅಲೆಮಾರಿ ಜೀವನ ನಡೆಸಸುತ್ತಿರುವ ಸುಮಾರು 100 ಕುಟುಂಬಗಳು ಶೀಘ್ರವೇ ಭಾಲ್ಕಿಯ ಕಲವಾಡಿ ಬಳಿ ನಿರ್ಮಾಣವಾಗುತ್ತಿರುವ G+2 ಮಾದರಿಯ 400 ಹೊಸ ಫ್ಲಾಟ್ ಮನೆಗಳಿಗೆ ಸ್ಥಳಾಂತರಗೊಳ್ಳಲಿವೆ. ಈ ಕುಟುಂಬಗಳಿಗೆ ಗೌರವಯುತ ಮತ್ತು ಸುಸ್ಥಿರ ವಸತಿ ಒದಗಿಸುವ ಉದ್ದೇಶದಿಂದ ಈ ಪ್ರಯತ್ನ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಇಂದು ತಮ್ಮ ಜಾಗದಲ್ಲಿ ವಾಸಿಸುತ್ತಿರುವ ಈ ಕುಟುಂಬಗಳನ್ನು ಭೇಟಿ ಮಾಡಿ ಮಾತನಾಡಿದರು. ಅವರು ನಿಮಗಾಗಿ ಹೊಸ ಮನೆಗಳನ್ನು ಉಚಿತವಾಗಿ…

ಭಾಲ್ಕಿ ತಾಲೂಕಿನ ತಾಪಂನಲ್ಲಿ ತುರ್ತು ಸಭೆ – ಬೇಸಿಗೆ ನೀರಿನ ಸಮಸ್ಯೆ ನಿವಾರಣೆ ಸಚಿವ ಈಶ್ವರ ಖಂಡ್ರ ಸಭೆ
|

ಭಾಲ್ಕಿ ತಾಲೂಕಿನ ತಾಪಂನಲ್ಲಿ ತುರ್ತು ಸಭೆ – ಬೇಸಿಗೆ ನೀರಿನ ಸಮಸ್ಯೆ ನಿವಾರಣೆ ಸಚಿವ ಈಶ್ವರ ಖಂಡ್ರ ಸಭೆ

ಬೀದರ.28.ಫೆ.25:- ಇಂದು ತಾಲೂಕಾ ಪಂಚಾಯತನಲ್ಲಿ ಭಾಲ್ಕಿ ತಾಲೂಕಿನಾದ್ಯಂತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ತಕ್ಷಣವೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಇಂದು (ಫೆ.27) ಭಾಲ್ಕಿಯ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ತುರ್ತು ಸಭೆಯಲ್ಲಿ ಅವರು ಮಾತನಾಡುತ್ತಾ, ಜೂನ್ ಅಂತ್ಯದವರೆಗೆ ಯಾವುದೇ ಗ್ರಾಮ, ಬಡಾವಣೆ, ಜನವಸತಿ ಪ್ರದೇಶಗಳಲ್ಲಿ ನೀರಿನ ಕೊರತೆಯಾಗದಂತೆ ಸರ್ಕಾರದಿಂದಲೇ ಅಗತ್ಯ ಅನುದಾನವನ್ನು ಒದಗಿಸಲಾಗಿದ್ದು, ಇದನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿ ನೀರಿನ ಪೂರೈಕೆಯನ್ನು…

ಬ್ರಿಲಿಯಂಟ್ ಪಿ.ಯು. ಕಾಲೇಜಿನ ನೂತನ ಕಟ್ಟಡ್ಡದ ಉದ್ಘಾಟನೆ
|

ಬ್ರಿಲಿಯಂಟ್ ಪಿ.ಯು. ಕಾಲೇಜಿನ ನೂತನ ಕಟ್ಟಡ್ಡದ ಉದ್ಘಾಟನೆ

ಬೀದರ.28.ಫೆ.25:- ಹುಮನಾಬಾದ್ ತಾಲೂಕಿನ ಘೋರವಾಡಿ ಗ್ರಾಮದಲ್ಲಿರೂವ “ನಿಜಾಮುದ್ದಿನ ಎಜುಕೇಷನ್  ಚಾರಿಟೇಬಲ್ ಟ್ರಸ್ಟ್” ಹಾಗೂ  ಬ್ರಿಲಿಯಂಟ್ ಗ್ರಾಮರ ಸ್ಕೂಲ್ & ಬ್ರಿಲಿಯಂಟ್ PUC  ಕಾಲೇಜು ರವರ ವತಿಯಿಂದ ಆಯೋಜಿಸಿದ್ದ ‌ ಪಿ.ಯು. ಕಾಲೇಜಿನ ನೂತನ ಕಟ್ಟಡ್ಡದ ಉದ್ಘಾಟನೆ ಸಮಾರಂಭ ಹಾಗೂ 15 ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾನ್ಯ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಾಜಶೇಖರ ಬಿ ಪಾಟೀಲ್ ರವರು ಪಾಲ್ಗೂಂಡು ದೀಪ ಬೇಳಗಿಸುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಕ್ಕಳನ್ನ ಹಾಗೂ ಪೋಷಕರನ್ನುದ್ದೇಶಿಸಿ ಮಾತನಾಡಿದರು. ಗ್ರಾಮಿಣ ಭಾಗದಲ್ಲಿ…

ಭಾರತ ರತ್ನ‌ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮ.
|

ಭಾರತ ರತ್ನ‌ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮ.

ಬೀದರ.28.ಫೆ.25:-ಹುಮನಾಬಾದ ತಾಲೂಕಿನ ಕನಕಟ್ಟ ಗ್ರಾಮದಲ್ಲಿ ಇಂದು ಸಂವಿಧಾನ ಶಿಲ್ಪಿ ಭಾರತ ರತ್ನ‌ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮ.* *ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಾಜಶೇಖರ ಬಿ ಪಾಟೀಲ್ ರವರ ಅಧ್ಯಕ್ಷತೆಯಲ್ಲಿ ಮತಕ್ಷೇತ್ರದ ಕನಕಟ್ಟ ಗ್ರಾಮದಲ್ಲಿ  ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿ ಉದ್ಘಾಟನೆಗೊಂಡಿತು.* *ಪುತ್ತಳ್ಳಿ ಉದ್ಘಾಟನೆ  ಬಹಿರಂಗ ಸಭೆ‌;-* *ಬಹಿರಂಗ ಸಭೆಯ ವೇದಿಕೆ‌ ಕಾರ್ಯಕ್ರಮವನ್ನು ಮಾನ್ಯ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಾಜಶೇಖರ ಬಿ ಪಾಟೀಲ್ ರವರು ಸೇರಿದಂತೆ  ಜಿಲ್ಲಾ…

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣ.!
|

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣ.!

ಬೀದರ.28.ಫೆ.25:- ಹುಮನಾಬಾದ್ ತಾಲೂಕಿನ ಕನಕಟ್ಟಾ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಈಶ್ವರ ಖಂಡ್ರೆ ಅವರು ಇಂದು ಅನಾವರಣಗೊಳಿಸಿ ಮಾತನಾಡಿದರು. ಸಂವಿಧಾನವು ನಮ್ಮ ದೇಶದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಆಧಾರಶಿಲೆಯಾಗಿದೆ. ಇದು ಭಾರತವನ್ನು ಸರ್ವೋಚ್ಛ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವು ಸಮಾನತೆ, ಬಾಂಧವ್ಯ ಮತ್ತು ನ್ಯಾಯದ ತತ್ವಗಳನ್ನು ಪ್ರತಿಪಾದಿಸಿ, ನಮ್ಮೆಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ….

ಅತಿಥಿ ಶಿಕ್ಷಕರ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ
|

ಅತಿಥಿ ಶಿಕ್ಷಕರ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ಚಿತ್ರದುರ್ಗ ಫೆ. 28 : ರಾಜ್ಯ ಸರ್ಕಾರ ಅಧಿಂದಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2025-6 ನೇ ಸಾಲಿನ ಒಂದು ವರ್ಷದ ಅವಧಿಗೆ ಹಿರಿಯೂರು ತಾಲ್ಲೂಕು ದೇವರಕೊಟ್ಟದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಖಾಲಿ ಇರುವ ಗುತ್ತಿಗೆ ಆಧಾರದ ಮೇರೆಗೆ ಅತಿಥಿ ಶಿಕ್ಷಕರು ಮತ್ತು ಇತರೆ ಹುದ್ದೆಗಳಿಗೆ ನೇರ ಸಂದರ್ಶನವನ್ನು ಮಾ.08 ರಂದು ದೇವರಕೊಟ್ಟದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದೆ. ತರಬೇತಿ ಪಡೆದ ಪದವೀಧರ ಶಿಕ್ಷಕರ ಹುದ್ದೆಗಳಲ್ಲಿ ಖಾಲಿಯಿರುವ ವಿಷಯಗಳು ಇಂಗ್ಲೀಷ್, ಕನ್ನಡ, ಹಿಂದಿ, ಗಣಿತ,…

ಮಾರ್ಚ.2 ರಿಂದ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ:
|

ಮಾರ್ಚ.2 ರಿಂದ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ:

ರಾಜ್ಯದ ವಿವಿಧೆಡೆಯಿಂದ 2000 ವೈದ್ಯರು ಭಾಗಿ;ಪಾರಂಪರಿಕ ಜ್ಞಾನ ಸಂರಕ್ಷಣೆಗೆ ಕ್ರಮ-ಈಶ್ವರ ಖಂಡ್ರೆ ಬೀದರ.28.ಫೆಬ್ರುವರಿ.25:- ಮಾರ್ಚ.2, 3 ಹಾಗೂ 4 ರಂದು ಬೀದರನಲ್ಲಿ ಸರಕಾರದ ಆಶ್ರಯದಲ್ಲಿ ಬೃಹತ್ ರಾಜ್ಯಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನವು ಜರುಗಲಿದ್ದು, ರಾಜ್ಯದ ವಿವಿಧಡೆಯಿಂದ ಸುಮಾರು 2 ಸಾವಿರ ವೈದ್ಯರು ಭಾಗವಹಿಸಲಿದ್ದಾರೆಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದರು. ಪತ್ರಕರ್ತರ ಭವನದಲ್ಲಿಂದು ಈ ಕುರಿತು ಆಯೋಜಿಸಲಾದ ಪತ್ರಿಕಾಗೋಷ್ಠಿನ್ನು ಉದ್ದೇಶಿಸಿ ಅವರು ಮಾತನಾಡುತ್ತಾ, ಪ್ರಥಮ ಬಾರಿಗೆ ಸರಕಾರದ…