ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಮುದ್ರಿಸುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ.!
|

ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಮುದ್ರಿಸುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ.!

ಬೆಂಗಳೂರು : ರಾಜ್ಯದಲ್ಲಿ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಭಾಷೆಯಲಿ ಮುದ್ರಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.ಕನ್ನಡ ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ನ್ನು ದಿನಾಂಕ: 12.03.2024 ರಿಂದ…

ಬೀದರ | ಸುಳ್ಳು ಜಾತಿ ಪ್ರಮಾಣಪತ್ರ:  ಪುರಸಭೆ ಸದಸ್ಯತ್ವ ರದ್ದು
|

ಬೀದರ | ಸುಳ್ಳು ಜಾತಿ ಪ್ರಮಾಣಪತ್ರ:  ಪುರಸಭೆ ಸದಸ್ಯತ್ವ ರದ್ದು

ಬೀದರ.01.ಮಾರ್ಚ.25: ಬೀದರ್ ಜಿಲ್ಲೆಯ ಹುಮನಾಬಾದನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಇಲ್ಲಿನ ಪುರಸಭೆ ಸದಸ್ಯರಾದ್ ಶ್ರೀಮತಿ.ರೇಷ್ಮಾ ಶ್ರೀಧರ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ. ಪುರಸಭೆ ಸದಸ್ಯರಾದ್ ಶ್ರೀಮತಿ.ರೇಷ್ಮಾ ಶ್ರೀಧರ ಅವರ ವಿರುದ್ದ  ಜೆಡಿಎಸ್ ಮುಖಂಡ ಶಿವಪುತ್ರ ಮಾಳಗೆ ಎಂಬುವರು ಜಿಲ್ಲಾಧಿಕಾರಿಗೆ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವ ಬಗ್ಗೆ ಈ ಬಗ್ಗೆ ದೋರು ಸಲ್ಲಿಸಿದರು. ಸೂಳು ಜಾತಿ ಪ್ರಮಾಣ ಪತ್ರ ದೂರು ಸಂಬಂಧಿತ ಜಿಲ್ಲಾಧಿಕಾರಿ ವಿಚಾರಣೆ ನಡೆಸಿ, ಕರ್ನಾಟಕ ಪೌರಸಭೆಗಳ ಕಾಯ್ದೆ…

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ:
|

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ:

ಆಕ್ಷೇಪಣೆಗಳು ಸಲ್ಲಿಸಲು ರೈತಬಾಂಧವರಿಗೆ ಅವಕಾಶ: ಬೀದರ.01.ಮಾರ್ಚ.25:-ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (ಏಖS-Pಒಈಃಙ) ಅಡಿಯ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ರೈತರ ಬೆಳೆ ವಿಮೆಗೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆ ಆಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾAಶದಲ್ಲಿ ವಿಮಾ ಪರಿಹಾರ ಲೆಕ್ಕ ಹಾಕಲಾಗಿದೆ. ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಸಂರಕ್ಷಣೆ ತಂತ್ರಾಶದಲ್ಲಿ ಪರಿಶೀಲಿಸಲಾಗಿ ಮುಂಗಾರು ಹಂಗಾಮಿನಲ್ಲಿ ತಿರಸ್ಕçತಗೊಂಡ…

ರಂಜಾನ್-ಹೋಳಿ ಹಬ್ಬ ಸೌಹಾರ್ದ ಸಭೆ:ಶಾಂತಿ ಸುವ್ಯವಸ್ಥೆ, ಸಹೋದರತ್ವದಿಂದ ಆಚರಿಸಲು ಕರೆ.!
|

ರಂಜಾನ್-ಹೋಳಿ ಹಬ್ಬ ಸೌಹಾರ್ದ ಸಭೆ:
ಶಾಂತಿ ಸುವ್ಯವಸ್ಥೆ, ಸಹೋದರತ್ವದಿಂದ ಆಚರಿಸಲು ಕರೆ.!

ಬೀದರ.01.ಮಾರ್ಚ.25:- ಬೀದರ ಜಿಲ್ಲೆಯಾದ್ಯಂತ ರಂಜಾನ್ ಹಾಗೂ ಹೋಳಿ ಹಬ್ಬಗಳನ್ನು ಶಾಂತಿಯುತವಾಗಿ ಸಹೋದರತ್ವ ಭಾವನೆಯಿಂದ ಕೋಮು ಸೌಹಾರ್ದತೆಗೆ ಯಾವುದೇ ರೀತಿಯಲ್ಲಿ ಧಕ್ಕೆ ಬಾರದಂತೆ ಆಚರಿಸುವಂತೆ ಬೀದರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರ ಇಂದಿಲ್ಲಿ ಕರೆ ನೀಡಿದರು. ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿಂದು ಈ ಕುರಿತು ವಿವಿಧ ಸಮುದಾಯಗಳ ಗಣ್ಯರ ನಾಯಕರ ಸಭೆಯನ್ನುದ್ದೇಶಿಸುತ್ತಾ ಅವರು ಮಾತನಾಡಿದರು.ಹೋಳಿ ಹಬ್ಬದ ದಿನದಂದು ಮಧ್ಯಾಹ್ನ 12:30 ಗಂಟೆಯವರೆಗೆ ಎಲ್ಲರೂ ಬಣ್ಣದಾಟವನ್ನು ಮುಗಿಸಬೇಕು. ಈ ಸಂದರ್ಭದಲ್ಲಿ ಯಾವುದೇ ವ್ಯಕ್ತಿಗಳಿಗೆ ಬಣ್ಣದಿಂದ ತೊಂದರೆ…

SC /ST ಅಭಿವೃದ್ಧಿಗೆ ಹಣ ರಾಜ್ಯ ಸರ್ಕಾರ ದುರ್ಬಳಿಕೆ ಖಂಡಿಸಿ ಮಾ.೪ ಬಿಜೆಪಿಯಿಂದ ಪ್ರತಿಭಟನೆ.!
|

SC /ST ಅಭಿವೃದ್ಧಿಗೆ ಹಣ ರಾಜ್ಯ ಸರ್ಕಾರ ದುರ್ಬಳಿಕೆ ಖಂಡಿಸಿ ಮಾ.೪ ಬಿಜೆಪಿಯಿಂದ ಪ್ರತಿಭಟನೆ.!

ಬೀದರ.01.ಮಾರ್ಚ.25:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ರಾಜ್ಯ ಸರ್ಕಾರದಿಂದ ದುರ್ಬಳಿಕೆ ಖಂಡಿಸಿ ಮಾ.೪ ಬಿಜೆಪಿಯಿಂದ ಪ್ರತಿಭಟನೆ ೫ ಸಾವಿರ ಜನ ಭಾಗಿ – ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ರಾಜ್ಯ ದ ಮುಖ್ಯಮಂತ್ರಿಯಾದ ಸಿದ್ರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದಿಂದ  ಅಧಿಕಾರದ ಚುಕ್ಕಾಣಿ ಹಿಡಿದ ನಂತರ  ರಾಜ್ಯದ  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ಅವ್ಯವಯದಲ್ಲಿ  ಮೀಸಲಿಟ್ಟ ಹಣವನ್ನು ದುರ್ಬಳಿಕೆ ಮಾಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿಗೆ ಅನ್ಯಾಯ…

ಫರ್ನಾಂಡಿಸ್ ಹಿಪ್ಪಳಗಾಂವ ಬಿಜೆಪಿಗೆ ಸೇರ್ಪಡೆ,
|

ಫರ್ನಾಂಡಿಸ್ ಹಿಪ್ಪಳಗಾಂವ ಬಿಜೆಪಿಗೆ ಸೇರ್ಪಡೆ,

ಬೀದರ.01.ಫೆ .25:-ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಕಾರ್ಯ ಅಧ್ಯಕ್ಷರಾದ ಫರ್ನಾಂಡಿಸ್ ದೇವೆಂದ್ರ ಹಿಪ್ಪಳಗಾಂವ ಅವರು ತಮ್ಮ ಬೆಂಬಲಗರೊAದಿಗೆ  ಇಂದು ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಬಿಜೆಪಿಯನ್ನು ಸೇರ್ಪಡೆಯಾದರು. ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಬಿಜೆಪಿ ಪರಿಶಿಷ್ಟ ಪಂಗಡ ಘಟಕದ ರಾಷ್ಟಿçÃಯÀ ಕಾರ್ಯದರ್ಶಿ ಜೈಯುಮಾರ ಕಾಂಗೆ, ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ, ರಾಜ್ಯ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾದ ರಾಜಶೇಖರ ನಾಗಮೂರ್ತಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಪೀರಪ್ಪ ಔರಾದೆ,…

15ನೇ ಪಾರಂಪರಿಕ ವೈದ್ಯ ಸಮ್ಮೇಳನದ ಪ್ರಯುಕ್ತ ನಗರದಲ್ಲಿ ಜರುಗಿದ ಜಾಥಾ:
|

15ನೇ ಪಾರಂಪರಿಕ ವೈದ್ಯ ಸಮ್ಮೇಳನದ ಪ್ರಯುಕ್ತ ನಗರದಲ್ಲಿ ಜರುಗಿದ ಜಾಥಾ:

ಸರ್ವ ರೋಗಗಳಿಗೂ ಆಯುರ್ವೇದವೇ ಮದ್ದು-ಪೂಜ್ಯ ಡಾ. ಶಿವಕುಮಾರ ಸ್ವಾಮಿಗಳು ಬೀದರ.01.ಮಾರ್ಚ.25:- ಮಾನವನ ದೇಹದಲ್ಲಿ ಅಡಗಿರುವ ಸರ್ವರೋಗಗಳಿಗೂ ಆಯುರ್ವೇದವೇ ಸಂಜೀವಿನಿಯಾಗಿ ಕಾಪಾಡುತ್ತದೆ. ಅದು ಶಾರಿರಿಕ ಸಧೃಢತೆಯ ಜೊತೆಗೆ ಮಾನಸಿಕ ಆರೋಗ್ಯ ಕಾಪಾಡುತ್ತದೆ ಎಂದು ಶ್ರೀ ಸಿದ್ಧಾರೂಢ ಚಿದಂಬರ ಆಶ್ರಮದ ಪೂಜ್ಯ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳು ನುಡಿದರು. ಅವರು ಇಂದು ಕರ್ನಾಟಕ ಜೀವವೈವಿದ್ಯ ಮಂಡಳಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ವೈದ್ಯ ಪರಿಷತ್ತು ಹಾಗೂ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ 15ನೇ ಪಾರಂಪರಿಕ ವೈದ್ಯ ಸಮ್ಮೇಳನದ ಜಾಗೃತಿ…

ಇಂದು ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟ ಕಾರ್ಯಕ್ರಮ.!
|

ಇಂದು ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟ ಕಾರ್ಯಕ್ರಮ.!

ಬೀದರ.01.ಮಾರ್ಚ.25: – ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೀದರ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟವನ್ನು ಮಾರ್ಚ.2 ರಂದು ಬೆಳಿಗ್ಗೆ 10 ಗಂಟೆಗೆ ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಕಾರ್ಯಕ್ರಮದ…

ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಸಮಸ್ಯೆಗಳು ಕುರಿತು ಫೋನ್-ಇನ್ ಕಾರ್ಯಕ್ರಮ.!
|

ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಸಮಸ್ಯೆಗಳು ಕುರಿತು ಫೋನ್-ಇನ್ ಕಾರ್ಯಕ್ರಮ.!

ಬೀದರ.01.ಮಾರ್ಚ.25:-ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಾಗುತ್ತಿರುವ ಸಮಸ್ಯೆಗಳನ್ನು ಆಲಿಸುವ ಸಂಬಂಧ ಮಾರ್ಚ.03 ರಂದು ಮಧ್ಯಾಹ್ನ 3.30 ರಿಂದ 5.30 ರವರೆಗೆ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಯುಕ್ತ  ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ  ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದ ಕೊರತೆ ಕಂಡುಬಂದಲ್ಲಿ. ದೂರವಾಣಿ ಸಂಖ್ಯೆ ಮೊ: 7760992200, 7760992202 ಗೆ…

ಆರೋಗ್ಯ ಇಲಾಖೆಯಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ.!
|

ಆರೋಗ್ಯ ಇಲಾಖೆಯಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ.!

ಬೀದರ.01.ಮಾರ್ಚ.25:- ಬೀದರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನದಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿ ದಿನಾಂಕ: 18-02-2025 ರಂದು ಸಂದರ್ಶನ ಮಾಡಿ ಮೆರಿಟ್ ಹಾಗೂ ಸಂದರ್ಶನದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕಕ್ಕೆ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಬಯಸುವವರು ಮಾರ್ಚ.7 ರ ಸಂಜೆ 5…