ಕೆಸ್ತೂರಿನ ದಲಿತ ನೀಲಗಾರರು ಕಂಡಾಯ ಹೊತ್ತಿ ಸಮಾನತೆ ಸಾರಿದರು.
|

ಕೆಸ್ತೂರಿನ ದಲಿತ ನೀಲಗಾರರು ಕಂಡಾಯ ಹೊತ್ತಿ ಸಮಾನತೆ ಸಾರಿದರು.

ಯಳಂದೂರು.04.ಮಾರ್ಚ.25:- ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ದಲಿತ ನೀಲಗಾರರು ತಾಲ್ಲೂಕಿನಲ್ಲಿಯೇ ಮೊದಲ ಬಾರಿಗೆ  ಕಂಡಾಯವನ್ನು ಹೊರುವ ಮೂಲಕ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದೆ. ಗ್ರಾಮದ ನಂಜುಂಡಸ್ವಾಮಿರವರು ತಮ್ಮ ಮಗನಿಗೆ ನೀಲಗಾರರನ್ನು ಮಾಡಲು ಕುರುಬನ ಕಂಡಾಯವನ್ನು ತರಸಿ ಕಾರ್ಯಕ್ರಮ ಮಾಡುವಾಗ ಗ್ರಾಮದ ದಲಿತ ನೀಲಗಾರರು ಕಂಡಾಯವನ್ನು ಹೊತ್ತಿ ಸಮಾನತೆ ಸಾರಿದರು. ಕಂಡಾಯ ಹೊರುವಂತಹ ಪದ್ದತಿ ಕುರುಬ ಸಮುದಾಯ, ಲಿಂಗಾಯತರು, ನಾಯಕರಿಗೆ ಮಾತ್ರ ಮೀಸಲಾಗಿತ್ತು ಈ ವಿಷಯವನ್ನು ದಲಿತ ಮುಖಂಡರು ಜನಪ್ರತಿನಿಧಿಗಳು ಚರ್ಚಿಸಿ ಕುರುಬನ ಕಟ್ಟೆ ಕ್ಷೇತ್ರದ  ಧರ್ಮಾಧಿಕಾರಿ ವರುಣರಾಜೇ ಅರಸು…

ಬೀದರ | 80 ಎಕರೆ ಭೂಮಿ ನೀಡಲು ಬೀದರ್ ಜಿಲ್ಲಾಧಿಕಾರಿಗೆ ಪತ್ರ.ಸಚಿವ ಶಿವಾನಂದ ಪಾಟೀಲ.!
|

ಬೀದರ | 80 ಎಕರೆ ಭೂಮಿ ನೀಡಲು ಬೀದರ್ ಜಿಲ್ಲಾಧಿಕಾರಿಗೆ ಪತ್ರ.ಸಚಿವ ಶಿವಾನಂದ ಪಾಟೀಲ.!

ಬೀದರ.04.ಮಾರ್ಚ.25:- ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಕನಿಷ್ಠ 60ರಿಂದ 80 ಎಕರೆ ಸರ್ಕಾರಿ ಭೂಮಿಯನು ಉಚಿತವಾಗಿ ನೀಡಲು ಜಿಲ್ಲಾಧಿಕಾರಿಗೆ ಎಪಿಎಂಸಿ ಕಾರ್ಯದರ್ಶಿ ಪತ್ರ ಬರೆದಿದ್ದಾರೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಮಂಗಳವಾರ ವಿಧಾನಪರಿಷತ್ತಿಗೆ ತಿಳಿಸಿದ್ದಾರೆ. ಪ್ರಸ್ತುತ ಬೀದರ್ ಎಪಿಎಂಸಿ 39 ಎಕರೆ 28 ಗುಂಟೆ ಭೂಮಿ ಹೊಂದಿದ್ದು, ಈಗಾಗಲೇ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇನ್ನೂ ಎಪಿಎಂಸಿ ವಹಿವಾಟು ವಿಸ್ತರಣೆ ಮಾಡಲು ಸ್ಥಳಾವಕಾಶದ ಕೊರತೆ ಇರುವ ಕಾಣ ಬೀದರ್ ಸುತ್ತಮುತ್ತ 80…

ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ (10 ತಿಂಗಳು)
|

ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ (10 ತಿಂಗಳು)

ಬೀದರ.04.ಮಾರ್ಚ.25:-ಬೀದರ ಜಿಲ್ಲೆಯ ರೈತ ಮಕ್ಕಳಿಗಾಗಿ ಚಂದ್ರಪಳ್ಳಿ,  ತಾಲ್ಲೂಕು ಚಿಂಚೋಳಿ ಜಿಲ್ಲಾ ಕಲಬುರಗಿ ಇಲ್ಲಿ ಹತ್ತು ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ (ಜಿಲ್ಲಾ ಪಂಚಾಯತ) ತೋಟಗಾರಿಕೆ ಉಪನಿರ್ದೇಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು, ತರಬೇತಿ ಪ್ರವೇಶ ಬಯಸುವ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು ಈ ಬಗ್ಗೆ ಪಹಣಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ. ತರಬೇತಿ ಅರ್ಜಿ ನಮೂನೆಯನ್ನು ದಿನಾಂಕ: 01-03-2025 ರಿಂದ 31-03-2025 ರವರೆಗೆ ಹಿರಿಯ…

ಬೀದರ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.!
|

ಬೀದರ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.!

ಬೀದರ.04.ಮಾರ್ಚ.25:-  ರಾಜ್ಯ ಬಾಲಕಾರ್ಮಿಕ ನಿರ್ಮೂಲನೆ ಕ್ರಿಯಾಯೋಜನೆ ಅನ್ವಯ ಬೀದರ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಲೆಕ್ಕಿಗ ಕಂ. ಕಛೇರಿಯ ಸಹಾಯಕರ ಹುದ್ದೆಯನ್ನು (ಗೌರವಧನ ಆಧಾರ) ನೇಮಕಾತಿ ಮಾಡಿಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರಾದ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ. ವಿದ್ಯಾರ್ಹತೆ: ಬಿ.ಕಾಂ. ಪದವಿಯನ್ನು ಹೊಂದಿರಬೇಕು, ಬಿ.ಕಾಂ. ಪದವಿಯಲ್ಲಿ 60% ಪ್ರತಿಶತ ಮೇಲ್ಪಟ್ಟಿರಬೇಕು. ಲೆಕ್ಕ ಪತ್ರಗಳನ್ನು ನಿರ್ವಹಿಸುವಲ್ಲಿ/ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ ಪಕ್ಷ 3 ವರ್ಷಗಳ ಅನುಭವ ಹೊಂದಿರಬೇಕು….

ಬೀದರ|ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ.!
|

ಬೀದರ|ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ.!

ಬೀದರ.04.ಮಾರ್ಚ.25:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ.8 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯ ಸರಕಾರಿ ನೌಕರರ ಭವನ ಪ್ರಥಾಪ ನಗರ ಬೀದರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾ.ಎಕಾರ್ಯಕ್ರಮದ ಘನ ಉಪಸ್ಥಿತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ…

ಮದ್ಯಪಾನ ಮತ್ತು ಮಾದಕ ವಸ್ತುಗಳದುಷ್ಟರಿಣಾಮ ಕುರಿತು ವಿಚಾರಣ ಸಂಕಿರಣ
|

ಮದ್ಯಪಾನ ಮತ್ತು ಮಾದಕ ವಸ್ತುಗಳ
ದುಷ್ಟರಿಣಾಮ ಕುರಿತು ವಿಚಾರಣ ಸಂಕಿರಣ

ಬೀದರ.04. ಮಾರ್ಚ.25:-ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮ) ಔರಾದ ಬಾ ಇವರ ಸಂಯುಕ್ತಾಶ್ರಯದಲ್ಲಿ ಮದ್ಯಾಪನ ಮತ್ತು ಮಾದಕ ವಸ್ತುಗಳ ದುಷ್ಟರಿಣಾಮ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಮಾರ್ಚ.5 ರಂದು ಬೆಳಿಗ್ಗೆ 10.30ಕ್ಕೆ ಸರ್ಕಾಇರ ಕೈಗಾರಿಕಾ ತರಬೇತಿ ಸಂಸ್ಥೆ (ಮ) ಸಭಾಂಗಣ ಔರಾದ (ಬಾ) ದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಔರಾದ (ಬಾ) ಗ್ರೇಡ್-1 ತಹಸೀಲ್ದಾರರಾದ ಮಲ್ಲಶೆಟ್ಟಿ ಚಿದ್ರಿ ಅವರು…

ಸಾರ್ವಜನಿಕರಿಗೆ ಶ್ರವಣ ಸೇವೆಗಳ ಸೌಲಭ್ಯವನ್ನು ಒದಗಿಸುವಲ್ಲಿ ನಾವೇಲ್ಲರೂ ಕೈಜೋಡಿಸೋಣ-ಡಾ.ಧ್ಯಾನೇಶ್ವರ ನಿರಗುಡೆ
|

ಸಾರ್ವಜನಿಕರಿಗೆ ಶ್ರವಣ ಸೇವೆಗಳ ಸೌಲಭ್ಯವನ್ನು ಒದಗಿಸುವಲ್ಲಿ ನಾವೇಲ್ಲರೂ ಕೈಜೋಡಿಸೋಣ-ಡಾ.ಧ್ಯಾನೇಶ್ವರ ನಿರಗುಡೆ

ಬೀದರ.04.ಮಾರ್ಚ.25: – ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಶ್ರವಣ ಸೇವೆಗಳ ಸೌಲಭ್ಯವನ್ನು ಒದಗಿಸುವಲ್ಲಿ ನಾವೆಲ್ಲರು ಕೈಜೋಡಿಸೋಣ. ನಮ್ಮ ಜಿಲ್ಲೆಯಲ್ಲಿ ನವಜಾತ ಶಿಶುಗಳ ಉಚಿತ ಶ್ರವಣ ತಪಾಸಣೆ ಈಗಾಗಲೇ ಬ್ರೀಮ್ಸ್ ಬೋಧಕ ಆಸ್ಪತ್ರೆಯಲ್ಲಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬೀದರ ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆ ಔರಾದ ಇಲ್ಲಿ ಮಾಡಲಾಗುತ್ತಿದ್ದು, ಶ್ರವಣ ಪರಿಕ್ಷೆ ಮಾಡಿಸಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನಿರಗುಡೆ ಮಾಹಿತಿ ನೀಡಿದರು. ಅವರು…

ಔರಾದ್ ಪಟ್ಟಣದಲ್ಲಿ ಹೆಚ್ಚುವರಿ SBI BANK ಶಾಖೆ ಸಿಪ್ರದಲಿ. ಸಂಸದ ಸಾಗರ ಖಂಡ್ರೆ
|

ಔರಾದ್ ಪಟ್ಟಣದಲ್ಲಿ ಹೆಚ್ಚುವರಿ SBI BANK ಶಾಖೆ ಸಿಪ್ರದಲಿ. ಸಂಸದ ಸಾಗರ ಖಂಡ್ರೆ

ಬೀದರ.04.ಮಾರ್ಚ.25:- ಬೀದರ ಲೋಕಸಭಾ ಸಂಸದರಾದ ಸಾಗರ್ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ನಡದ ಸಭೆಯಲ್ಲಿ ಕೃಷಿ ಸಾಲಗಳು (ಕೆಸಿಸಿ), ಬೆಳೆ ಸಾಲಗಳು, ಶಿಕ್ಷಣ ಸಾಲಗಳು ಮತ್ತು ಉದ್ಯೋಗ ಆಧಾರಿತ ಸಾಲಗಳ ಕುರಿತು ಪರಾಮರ್ಶೆ ನಡೆಯಿತು. ಸಂಸದರು ರೈತರಿಗೆ ನೀಡಿರುವ ಬೆಳೆ ಸಾಲಗಳ ಪರಿಶೀಲನೆ ನಡೆಸಿ, ಬ್ಯಾಂಕ್ ಅಧಿಕಾರಿಗಳಿಗೆ ಎಲ್ಲಾ ಅರ್ಹ ರೈತರಿಗೆ ಕೃಷಿ ಸಾಲ ನೀಡುವಂತೆ ಸೂಚನೆ ನೀಡಿದರು. ಶಿಕ್ಷಣ ಸಾಲಗಳ ಕುರಿತು ಆರ್‍ಬಿಐ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ವಿದ್ಯಾರ್ಥಿಗಳಿಗೆ ಜಾಮೀನಿಲ್ಲದೆ (ಓo ಅoಟಟಚಿಣeಡಿಚಿಟ) ಶಿಕ್ಷಣ ಸಾಲ…

KPSC ಪರೀಕ್ಷೆಯಲ್ಲಿ ಲೋಪಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
|

KPSC ಪರೀಕ್ಷೆಯಲ್ಲಿ ಲೋಪಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಬೆಂಗಳೂರು.04.ಮಾರ್ಚ.25:- ಇಂದು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿನ ಲೋಪಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತಂತೆ ಈಗಾಗಲೇ ಕೆಪಿಎಸ್‌ಸಿ ಮತ್ತು ಕೆಇಎ ಅಧಿಕಾರಿಗಳ ಜತೆಗೆ ನಾವು ಸಭೆ ನಡೆಸಿದ್ದೇವೆ. ಕೆಪಿಎಸ್‌ಸಿ ಪರೀಕ್ಷೆ ಪ್ರಕ್ರಿಯೆಯಲ್ಲಿ ಕರ್ನಾಟಕ ಕೇಡರ್ ಅಧಿಕಾರಿಗಳು ಇರಬಾರದು ಎಂಬ ಹೈಕೋರ್ಟ್ ಆದೇಶದ ಕಾರಣದಿಂದಾಗಿ ಹೊರಗಿನ ಕೇಡರ್ ಅಧಿಕಾರಿಗಳನ್ನು ಅಧ್ಯಕ್ಷರನ್ನಾಗಿ ಮಾಡಲಾಗುತ್ತಿದೆ. ಅನುವಾದದ ವೇಳೆ ತಂತ್ರಜ್ಞಾನ ಬಳಕೆ ಮಾಡಲು ಹೋಗಿ ನಮ್ಮ ಜನರಿಗೆ ಅನ್ಯಾಯವಾಗಿದೆ. ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ನಮ್ಮ ಸರ್ಕಾರದ ಆದ್ಯತೆ ಯುವಜನರಿಗೆ ಉದ್ಯೋಗ…

ಸ್ಥಳೀಯ ಮೂಲಭೂತ ಸಮಸ್ಯೆಗಳ. ಜಿಲ್ಲಾ ಸಿಇಒಗಳಿಗೆ ಸೂಚಿಸಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ
|

ಸ್ಥಳೀಯ ಮೂಲಭೂತ ಸಮಸ್ಯೆಗಳ. ಜಿಲ್ಲಾ ಸಿಇಒಗಳಿಗೆ ಸೂಚಿಸಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು.04.ಮಾರ್ಚ.25:- ರಾಜ್ಯ ಸರ್ಕಾರ ಪಂಚಾಯತ ವಿಪತ್ತು ನಿರ್ವಹಣೆಯ ಪರಿಸ್ಥಿತಿಯ ಮೌಲ್ಯಮಾಪನ ಮಾಡಲು ಮತ್ತು ಮುಂಬರುವ ಬೇಸಿಗೆಗೆ ನೀಲನಕ್ಷೆಯನ್ನು ಸಿದ್ಧಪಡಿಸಲು ನಿನ್ನೆ ಕ್ಯಾಬಿನೆಟ್ ಉಪಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವರ ಪ್ರಿಯಾಂಕ ಖರ್ಗೆ ತಿಳಿಸಿದರು. ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಶುಷ್ಕ ಹವೆ ವಾತಾವರಣದ ಸಂದರ್ಭವನ್ನುನಿಭಾಯಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ತುರ್ತು ಯೋಜನೆಯನ್ನು ರೂಪಿಸುವ ಪ್ರಕ್ರಿಯೆಯಲ್ಲಿದೆ. ಹೆಚ್ಚು ಪರಿಣಾಮಕಾರಿ ತುರ್ತು ಯೋಜನೆ ಮತ್ತು ಅನುಷ್ಠಾನವನ್ನು ಸಕ್ರಿಯಗೊಳಿಸಲು ಸ್ಥಳೀಯ ಮೂಲಭೂತ ಸಮಸ್ಯೆಗಳ ಕುರಿತು ವರದಿಗಳನ್ನು…