ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ,ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.
|

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ,ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರು.05.ಮಾರ್ಚ್.25:- ಇಂದು ಬೆಂಗಳೂರಿನಲ್ಲಿ ಗೌರವಾನ್ವಿತ ರಾಜ್ಯಪಾಲರ ಅಧಿಕಾರವನ್ನು ಮಾನ್ಯ ಉಚ್ಛ ನ್ಯಾಯಾಲಯ ಎತ್ತಿಹಿಡಿದರೂ ಜನವಿರೋಧಿ ವಿಧೇಯಕಗಳಿಗೆ ಸಹಿ ಹಾಕುವಂತೆ ರಾಜ್ಯಪಾಲರಿಗೆ ಒತ್ತಡ ಹೇರುವ ಮೂಲಕ ರಾಜ್ಯಪಾಲರ ಕುಲಾಧಿಪತಿ ಸ್ಥಾನಕ್ಕೆ ಕತ್ತರಿ ಹಾಕಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ಪರಿಷತ್ ಪ್ರತಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಾಗೂ ಶಾಸಕರ ಭವನದಿಂದ ವಿಧಾನಸೌಧದ ವರೆಗೆ ಬಿಜೆಪಿ ಹಾಗೂ ಜೆಡಿಎಸ್ ಶಾಸಕರೊಂದಿಗೆ ಪಾದಯಾತ್ರೆಯ…

ನಮ್ಮ ಸಂಸ್ಕ್ರತಿ ನಮ್ಮ ಹೆಮ್ಮೆ…

ನಮ್ಮ ಸಂಸ್ಕ್ರತಿ ನಮ್ಮ ಹೆಮ್ಮೆ…

ಔರಾದ.05.ಮಾರ್ಚ.25:- ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಬೋಂತಿ ತಾಂಡಾದಲ್ಲಿ ಸನಾತನ ಧರ್ಮದ ಪರಂಪರೆಯಲ್ಲಿ ವಿಶೇಷವಾಗಿ ನಮ್ಮ ಬಂಜಾರ ಸಮುದಾಯದವರ ಸಂಭ್ರಮದಿಂದ ಆಚರಿಸುವ ಹಬ್ಬಗಳಲ್ಲಿ ಹೋಳಿ ಹಬ್ಬ ಅತ್ಯಂತ ಪ್ರಮುಖವಾದ ಹಬ್ಬ ಈ ಪ್ರಯುಕ್ತ ಹಬ್ಬದ ಸಂಭ್ರಮಕ್ಕೆ ಹಿರಿಯರ ಜೊತೆಗೂಡಿ ಕೋಲಾಟಗೈಯುವುದರ ಮೂಲಕ ಚಾಲನೆ ನೀಡಿದರು. ಬಂಜಾರ ಸಮಾಜದ ಪರಂಪರೆಯಲ್ಲಿ ಈ ಹಬ್ಬವು ತನ್ನದೇ ಆದ ವಿಶಿಷ್ಟತೆ ಮತ್ತು ಪ್ರಾಮುಖ್ಯತೆ ಹೊಂದಿದೆ. ಸಮಾಜದ ಮಹಿಳೆಯರು ಬಣ್ಣದ ಹಬ್ಬ ಹೋಳಿಯ ಆಚರಣೆ ಮುನ್ನ ತಮ್ಮ – ತಮ್ಮ…

ಉತ್ತರ ಪ್ರದೇಶದಲ್ಲಿ SC,ST ವಸತಿ ಗೃಹಕೆ ಅಂಬೇಡ್ಕರ್ ಹೆಸರಿಡಲು ನಿರ್ಧಾರ: ಸಿಎಂ ಯೋಗಿ
|

ಉತ್ತರ ಪ್ರದೇಶದಲ್ಲಿ SC,ST ವಸತಿ ಗೃಹಕೆ ಅಂಬೇಡ್ಕರ್ ಹೆಸರಿಡಲು ನಿರ್ಧಾರ: ಸಿಎಂ ಯೋಗಿ

ಲಖನೌ.05.ಮಾರ್ಚ.25:- ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಬಿಜೆಪಿ ನೇತೃತ್ವದ “ಡಬಲ್-ಎಂಜಿನ್” ಸರ್ಕಾರವು ಭೀಮರಾವ್ ಅಂಬೇಡ್ಕರ್ ಅವರ ಪರಂಪರೆಗೆ ಬದ್ಧವಾಗಿದೆ ಎಂದು ಒತ್ತಿ ಹೇಳಿದರು ಮತ್ತು ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾಗುವ ಎಲ್ಲಾ ಹಾಸ್ಟೆಲ್‌ಗಳಿಗೆ “ಬಾಬಾ ಸಾಹೇಬ್ ಅಂಬೇಡ್ಕರ್” ಹೆಸರಿಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ‘ಸಂವಿಧಾನವನ್ನು ರಕ್ಷಿಸುವ ಹಕ್ಕುಗಳ ಹೊರತಾಗಿಯೂ ಅಂಬೇಡ್ಕರ್ ಸೇರಿದಂತೆ ದಲಿತ ಮತ್ತು…

ಯುವಕರು ಮಾದಕ ವಸ್ತು ಸೇವೆನೆಯಿಂದ ದೂರವಿರುವ ಸಂಕಲ್ಪ ಮಾಡಬೇಕು: ತಹಶೀಲ್ದಾರ ಮಲಶೇಟ್ಟಿ ಚಿದಿ
|

ಯುವಕರು ಮಾದಕ ವಸ್ತು ಸೇವೆನೆಯಿಂದ ದೂರವಿರುವ ಸಂಕಲ್ಪ ಮಾಡಬೇಕು: ತಹಶೀಲ್ದಾರ ಮಲಶೇಟ್ಟಿ ಚಿದಿ

ಬೀದರ.05.ಮಾರ್ಚ.25:- ಯುವ ಪೀಳಿಗೆ ದೂಮಪಾನ ಮಧ್ಯಪಾನದಿಂದ ಅನೇಕ ಆರೋಗ್ಯ ಸಮಸ್ಯೆ ಎದುರಿಸುತ್ತಿದೆ. ಇಂದಿನ ಯುವಕರು ಕುಡಿತ, ಡ್ರಗ್ಸ್, ಗುಟಕಾ ಚಟಗಳಿಂದ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ನಶೆಯಲ್ಲಿ ಅಪರಾದ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಪ್ರತಿಯೊಬ್ಬರು ಮಾದಕ ವಸ್ತು ಸೇವೆನೆಯಿಂದ ದೂರ ಉಳಿಯುವ ಸಂಕಲ್ಪ ಮಾಡಬೇಕು ಎಂದು ಔರಾದ ತಾಲ್ಲೂಕ ತಹಶೀಲ್ದಾರ ಮಲಶೇಟ್ಟಿ ಚಿದ್ರಿ ಹೇಳಿದರು. ಅವರು ಮಂಗಳವಾರ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಹಾಗೂ ಸರ್ಕಾರಿ ಕೈಗಾರಿಕೆ ತರಬೇತಿ…

ಭಾಲ್ಕಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದರಾದ ಶ್ರೀ ಸಾಗರ ಖಂಡ್ರೆ ಶಂಕುಸ್ಥಾಪನೆ .!
|

ಭಾಲ್ಕಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದರಾದ ಶ್ರೀ ಸಾಗರ ಖಂಡ್ರೆ ಶಂಕುಸ್ಥಾಪನೆ .!

ಬೀದರ.05.ಮಾರ್ಚ.25:- ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ಒಟ್ಟು ₹6.75 ಕೋಟಿ ಅನುದಾನದಡಿ ಈ ಕಾಮಗಾರಿಗಳು ಜಾರಿಗೆ ಬರಲಿದ್ದು, ಗ್ರಾಮೀಣ ಪ್ರದೇಶದ ಸಂಪರ್ಕ ಸುಧಾರಣೆಗೆ ಮಹತ್ವದ ಹೆಜ್ಜೆಯಾಗಿದೆ. ಪ್ರಮುಖ ಕಾಮಗಾರಿಗಳು: 🔹 ಬಾಜೋಳಗಾ – ಕಪ್ಲಾಪೂರ ರಸ್ತೆ ಸುಧಾರಣೆ – ₹1 ಕೋಟಿ 🔹 ಬಾಜೋಳಗಾ – ನಾವದಗಿ ತಾಂಡಾ ರಸ್ತೆ ಸುಧಾರಣೆ – ₹1…

‘ಗಂಗಾ ಕಲ್ಯಾಣ’ ಯೋಜನೆಯಡಿ ಪಡೆಯಲು ಅರ್ಜಿ ಆಹ್ವಾನ
|

‘ಗಂಗಾ ಕಲ್ಯಾಣ’ ಯೋಜನೆಯಡಿ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ.05.ಮಾರ್ಚ.25:- ರಾಜ್ಯದ ರೈತರಿಗೆ 2024-25ನೇ ಸಾಲಿಗೆ ಸರ್ಕಾರ ಟೂಟಗಾರಿಕೆ ಇಲಾಖೆ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದ ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಸಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹರಿಂದ ಮತ್ತು ಆಸಕ್ತ ರೈತ ಭಾಂದವರು ಅರ್ಜಿ ಸಲ್ಲಿಸಿ ಸಹಾಯಧನ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದು. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ಬಳ್ಳಾರಿ ಜಿಲ್ಲೆಗೆ ರೂ.153.53 ಲಕ್ಷಗಳ ಅನುದಾನ ಲಭ್ಯವಿದ್ದು, ಶೇ.90 ರಂತೆ ಗರಿಷ್ಠ 2.00 ಹೆಕ್ಟೇರ್ ವರೆಗೆ…

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ರಾಜ್ಯ ಸರ್ಕಾರ ಆದೇಶ.!
|

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.05.ಮಾರ್ಚ.25:-  ರಾಜ್ಯದಲ್ಲಿ 2 ದಶಕದಿಂದ ಪ್ರೌಡಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಿ ಭರ್ತಿ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ (4)(5)ರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರ ಪತ್ರಗಳಲ್ಲಿ 1978 ರಿಂದ 2003ರ ವರೆಗೆ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪ್ರಾಧಿಕಾರಿಯು ರಾಜ್ಯದ 04 ವಿಭಾಗೀಯ ಕಛೇರಿಗಳ ಸಹ ನಿರ್ದೇಶಕರಾಗಿದ್ದು. 2003ನೇ ಸಾಲಿನಿಂದ ನೇಮಕಾತಿ ಪ್ರಾಧಿಕಾರಿಗಳು ರಾಜ್ಯದ…

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ:
|

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ:

ರೈತಬಾಂಧವರಿಂದ ತಾಳೆಯಾಗದೆ ಇರುವ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ್. ಬೀದರ.05.ಮಾರ್ಚ.25: – ಕರ್ನಾಟಕರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾಯೋಜನೆ (ಏಖS-Pಒಈಃಙ) ಅಡಿಯ 2023-24 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ರೈತರ ಬೆಳೆ ವಿಮೆಗೆ ನೊಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆ ಆಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಂಶದಲ್ಲಿ ವಿಮಾ ಪರಿಹಾರ ಲೆಕ್ಕ ಹಾಕಲಾಗಿದೆ. ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಸಂರಕ್ಷಣೆ ತಂತ್ರಾಶದಲ್ಲಿ ಪರಿಶೀಲಿಸಲಾಗಿ…

ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ:ಅದ್ಧೂರಿಯಾಗಿ ಆಚರಿಸಲು ನಿರ್ಧಾರ: ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ
|

ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ:ಅದ್ಧೂರಿಯಾಗಿ ಆಚರಿಸಲು ನಿರ್ಧಾರ: ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ

ಬೀದರ.05.ಮಾರ್ಚ.25: – ಬೀದರ್ ಜಿಲ್ಲೆಮಾರ್ಚ್.16 ರಂದು ನಡೆಯುವ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಾರ್ಚ.16 ರಂದು ನಡೆಯುವ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ ಕುರಿತು ಕರೆದ ಪೂರ್ವ ಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಹಾತ್ಮರು ಮತ್ತು ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿಯನ್ನು ಜಿಲ್ಲಾಡಳಿತದಿಂದ ಬೇಕಾದ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗುವುದು. ಅಂದು ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ…

ಪ್ರತಿ ಗ್ರಾಮೀಣ ಕುಟುಂಬಕ್ಕೆ ಶುದ್ಧ ಕುಡಿಯುವ ನೀರು ಪೂರೈಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಸಚಿವ ಪ್ರಿಯಾಂಕ ಖರ್ಗೆ
|

ಪ್ರತಿ ಗ್ರಾಮೀಣ ಕುಟುಂಬಕ್ಕೆ ಶುದ್ಧ ಕುಡಿಯುವ ನೀರು ಪೂರೈಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು.05.ಮಾರ್ಚ.25:- ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆಯ ಪ್ರತಿ ಕಾಮಗಾರಿಗೆ ಕನಿಷ್ಠ ಒಂದೂವರೆ ಎರಡು ವರ್ಷ ಬೇಕಾಗುತ್ತದೆ. ಆದರೆ ಕಳೆದ ಬಾರಿ ಬರ ಇದ್ದಿದ್ದರಿಂದ ಸಾಕಷ್ಟು ಕಡೆ ನಮಗೆ ಸಂಪೂರ್ಣವಾಗಿ ವೈಜ್ಞಾನಿಕವಾಗಿ ಪರೀಕ್ಷೆ ನಡೆಸಲು ಸಾಧ್ಯವಾಗಿಲ್ಲ. ಈ ಯೋಜನೆಯನ್ನು ಸಮರ್ಪಕವಾಗಿ ನಿರ್ವಹಿಸುವ ಜವಾಬ್ದಾರಿ ನಮ್ಮದಾಗಿದೆ. ಯೋಜನೆಯಲ್ಲಿ ಯಾವುದೇ ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿಲ್ಲ. ವಿಧಾನಸಭೆ ಸದಸ್ಯರು ಈಗ ಇದರ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಇದನ್ನು ನಾನೇ ಖುದ್ದಾಗಿ ಪರಿಶೀಲನೆ ನಡೆಸಿ ಸರಿಪಡಿಸುವ ಕೆಲಸ…