ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ರಸ್ತೆ ಸಂಪರ್ಕ ಒದಗಿಸುವುದು ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೆ.!
|

ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ರಸ್ತೆ ಸಂಪರ್ಕ ಒದಗಿಸುವುದು ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೆ.!

ಬೆಂಗಳೂರು.05.ಮಾರ್ಚ.25:- ರಾಜ್ಯದಲ್ಲಿ ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ರಸ್ತೆ ಸಂಪರ್ಕ ಒದಗಿಸುವುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದೆ. ‘ನಮ್ಮ ಗ್ರಾಮ, ನಮ್ಮ ಹೊಲ’ ಯೋಜನೆ ಸ್ಥಗಿತವಾಗಿರುವುದರಿಂದ ರೈತರು ಹೊಲಕ್ಕೆ ಹೋಗುವ ದಾರಿಗಳಿಗೆ ಅವಕಾಶ ಕಲ್ಪಿಸುವ ನೀತಿಯನ್ನು ಹೊಸ ರೂಪದಲ್ಲಿ ತರುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅದು ಈ ಬಜೆಟ್‌ನಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.  ‘ಪ್ರಗತಿಪಥ’ ಎಂಬ ವಿನೂತನ ಕಾರ್ಯಕ್ರಮದಡಿ ₹5,000 ಕೋಟಿ…

ಜಿಲ್ಲಾ ವಕೀಲರ ಸಂಘದ ವಿಶೇಷ ಅಭಿನಂದನಾ ಕಾರ್ಯಕ್ರಮ ಹಾಗೂ ಲಿಫ್ಟ್ ಶಂಕುಸ್ಥಾಪನೆ ಸಮಾರಂಭದಲ್ಲಿ
|

ಜಿಲ್ಲಾ ವಕೀಲರ ಸಂಘದ ವಿಶೇಷ ಅಭಿನಂದನಾ ಕಾರ್ಯಕ್ರಮ ಹಾಗೂ ಲಿಫ್ಟ್ ಶಂಕುಸ್ಥಾಪನೆ ಸಮಾರಂಭದಲ್ಲಿ

ಬೀದರ.05.ಮಾರ್ಚ.25:-ಬೀದರ ಜಿಲ್ಲಾ ವಕೀಲರ ಸಂಘದ ಸದಸ್ಯರು ಆಯೋಜಿಸಿದ್ದ ವಿಶೇಷ ಅಭಿನಂದನಾ ಕಾರ್ಯಕ್ರಮ ಹಾಗೂ ಲಿಫ್ಟ್ ಶಂಕುಸ್ಥಾಪನೆ ಸಮಾರಂಭದಲ್ಲಿ ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರು ಭಾಗವಹಿಸಿ, ಲಿಫ್ಟ್ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ವಕೀಲರ ಗೌರವವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಅತೀವ ಮುಖ್ಯ, ನ್ಯಾಯಕ್ಕಾಗಿ ಹೋರಾಡುವ ವಕೀಲರಿಗೆ ಅಗತ್ಯ ಸೌಲಭ್ಯ ಒದಗಿಸಲು ಸದಾ ಸಹಕಾರ ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಬೀದರ ಜಿಲ್ಲಾ ಪ್ರಧಾನ ಮತ್ತು ಸತ್ರ…

ಶೌಚಮುಕ್ತ ರಾಜ್ಯವಾಗಿ ಕರ್ನಾಟಕ, ಈ ನಿಟ್ಟಿನಲ್ಲಿ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ.
|

ಶೌಚಮುಕ್ತ ರಾಜ್ಯವಾಗಿ ಕರ್ನಾಟಕ, ಈ ನಿಟ್ಟಿನಲ್ಲಿ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ.

ಬೆಂಗಳೂರು.05.ಮಾರ್ಚ್.25:- ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿ ಸ್ವಚ್ಛ ಭಾರತ್ ಮಿಷನ್ ಅಡಿ ಕರ್ನಾಟಕ ಗಮನಾರ್ಹ ಸಾಧನೆ ಮಾಡಿದೆ. ಬಯಲು ಶೌಚಮುಕ್ತ ರಾಜ್ಯವಾಗಿ ಗಮನಸೆಳೆದಿರುವ ಕರ್ನಾಟಕ, ಈ ನಿಟ್ಟಿನಲ್ಲಿ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಯೋಜನೆ ಅಡಿ 1.75 ಲಕ್ಷ ವೈಯಕ್ತಿಕ ಗೃಹ ಶೌಚಾಲಯಗಳನ್ನು ನಿರ್ಮಿಸಲಾಗಿದ್ದರೆ, 89 ಸಾರ್ವಜನಿಕ ಶೌಚಾಲಯಗಳು ಮತ್ತು 17 ಮಲ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲಾಗಿದೆ. 5,946 ಗ್ರಾಮಗಳು ಬಯಲು ಬಹಿರ್ದೆಸೆ ಮುಕ್ತ ಮಾದರಿ ಗ್ರಾಮಗಳಾಗಿ ಮನ್ನಣೆ ಪಡೆದಿವೆ. ಗ್ರಾಮೀಣಾಭಿವೃದ್ಧಿ ಮತ್ತು…

ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ
|

ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ

ಬೆಂಗಳೂರು.05.ಮಾರ್ಚ್.25:-ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್‌ ಅಧಿನಿಯಮ 1993 ರ ಪ್ರಕರಣ 241 ಉಪ ಪ್ರಕರಣ (1) ರಡಿ ಗ್ರಾಮ ಪಂಚಾಯಿತಿಗಳು ತಮಗೆ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಆಯವ್ಯಯ ತಯಾರಿಸಿ ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ. ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರ…

ಇಂದು 05.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಇಂದು 05.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

05.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಸೆಖೆಯ ಅನುಭವ ಹೆಚ್ಚಾಗಲಿದೆ. ಗರಿಷ್ಠ ತಾಪಮಾನದಲ್ಲಿ ಒಂದೆರಡು ಡಿಗ್ರಿ ಇಳಿಕೆಯಾದರೂ, ಅಧಿಕ ತೇವಾಂಶದಿಂದ ಸೆಖೆ ಹೆಚ್ಚಾಗಬಹುದು. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈ ವಾತಾವರಣವು ಮಾರ್ಚ್ 8ರ ತನಕ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಮೋಡ ಕಡಿಮೆಯಾಗಿ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ. ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು…

ರಾಜ್ಯದಲ್ಲಿ 2.76 ಲಕ್ಷ ಹುದ್ದೆ ಖಾಲಿ: ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.!
|

ರಾಜ್ಯದಲ್ಲಿ 2.76 ಲಕ್ಷ ಹುದ್ದೆ ಖಾಲಿ: ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.!

ಬೆಂಗಳೂರು.05.ಮಾರ್ಚ.25:- ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ. ಒಟ್ಟು 7,80,748 ಮಂಜೂರಾದ ಹುದ್ದೆಗಳ ಪೈಕಿ 5,04,362 ಹುದ್ದೆಗಳು ಮಾತ್ರ ಭರ್ತಿ ಇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಗೆ ಮಂಗಳವಾರ ತಿಳಿಸಿದ್ದಾರೆ. ಕಾಂಗ್ರೆಸ್‌ನ ರವಿಕುಮಾರಗೌಡ (ಗಣಿಗ) ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿ, ‘ಎ’ ದರ್ಜೆಯ 16,017, ‘ಬಿ’ ದರ್ಜೆಯ 16,734, ‘ಸಿ’ ದರ್ಜೆಯ 1,66,021 ಮತ್ತು ‘ಡಿ’ ದರ್ಜೆಯ 77,614 ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿ ಒದಗಿಸಿದ್ದಾರೆ….

ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವುದು ರಾಷ್ಟ್ರೀಯ ಗುರಿಯಾಗಿದೆ.ರಾಷ್ಟ್ರಪತಿ ದ್ರೌಪದಿ ಮುರ್ಮು.
|

ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವುದು ರಾಷ್ಟ್ರೀಯ ಗುರಿಯಾಗಿದೆ.ರಾಷ್ಟ್ರಪತಿ ದ್ರೌಪದಿ ಮುರ್ಮು.

ಈ ಶತಮಾನದ ಮೊದಲಾರ್ಧದ ಅಂತ್ಯದ ಮೊದಲು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವುದು ರಾಷ್ಟ್ರೀಯ ಗುರಿಯಾಗಿದೆ ಎಂದು ಅಧ್ಯಕ್ಷೆ ದ್ರೌಪದಿ ಮುರ್ಮು ಹೇಳಿದ್ದಾರೆ. ಈ ಗುರಿಯನ್ನು ಸಾಧಿಸಲು, ಶಿಕ್ಷಣ ಸಂಸ್ಥೆಗಳ ಎಲ್ಲಾ ಪಾಲುದಾರರು ಮತ್ತು ವಿದ್ಯಾರ್ಥಿಗಳು ಜಾಗತಿಕ ಮನಸ್ಥಿತಿಯೊಂದಿಗೆ ಮುಂದುವರಿಯಬೇಕು ಎಂದು ಅವರು ಹೇಳಿದರು. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಎರಡು ದಿನಗಳ ಸಂದರ್ಶಕರ ಸಮ್ಮೇಳನದಲ್ಲಿ ತಮ್ಮ ಸಮಾರೋಪ ಭಾಷಣದಲ್ಲಿ, ಅಂತರರಾಷ್ಟ್ರೀಯೀಕರಣದ ಪ್ರಯತ್ನಗಳು ಮತ್ತು ಸಹಯೋಗಗಳನ್ನು ಬಲಪಡಿಸುವ ಮೂಲಕ ಯುವ ವಿದ್ಯಾರ್ಥಿಗಳು 21 ನೇ ಶತಮಾನದ…

ಇಂದು ಇಡೀ ಮಾಧ್ಯಮ ಪ್ರಪಂಚ ಬದಲಾಗುತ್ತಿದೆ. ಸಚಿವ ಅಶ್ವಿನಿ ವೈಷ್ಣವ್
|

ಇಂದು ಇಡೀ ಮಾಧ್ಯಮ ಪ್ರಪಂಚ ಬದಲಾಗುತ್ತಿದೆ. ಸಚಿವ ಅಶ್ವಿನಿ ವೈಷ್ಣವ್

ಹೊಸ ದೆಹಲಿ.05.ಮಾರ್ಚ್.25:- ವಿದ್ಯಾರ್ಥಿಗಳು ತಮ್ಮ ಕೆಲಸದ ಮೇಲೆ ಕೇಂದ್ರೀಕರಿಸಿ ಗುರಿಯತ್ತ ಬದ್ಧರಾಗಿರಿ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಕರೆ ನೀಡಿದ್ದಾರೆ. ನವದೆಹಲಿಯಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್, ಐಐಎಂಸಿಯ 56ನೇ ಘಟಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ವೈಷ್ಣವ್, ಇಂದು ಇಡೀ ಮಾಧ್ಯಮ ಪ್ರಪಂಚ ಬದಲಾಗುತ್ತಿದೆ. ವಿದ್ಯಾರ್ಥಿಗಳು ಯಾವಾಗಲೂ ರಾಷ್ಟ್ರವನ್ನು ಮೊದಲ ಸ್ಥಾನದಲ್ಲಿಡಬೇಕು ಎಂದು ಹೇಳಿದರು. ಶ್ರೀ ವೈಷ್ಣವ್ ಅವರು ಐಐಎಂಸಿಯನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ವಿಶ್ವದರ್ಜೆಯ ಮಾಧ್ಯಮ ಸಂಸ್ಥೆಯಾಗಿ ಮಾಡಲು ಪುನರುಚ್ಚರಿಸಿದರು….

ಭಾರತವು ಆಸ್ಟ್ರೇಲಿಯಾವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ಗೆ ಲಗ್ಗೆಯಿಟ್ಟಿತು.
|

ಭಾರತವು ಆಸ್ಟ್ರೇಲಿಯಾವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ಗೆ ಲಗ್ಗೆಯಿಟ್ಟಿತು.

ಪುರುಷರ ಕ್ರಿಕೆಟ್‌ನಲ್ಲಿ, ಭಾರತ ಇಂದು ಸಂಜೆ ದುಬೈನಲ್ಲಿ ಆಸ್ಟ್ರೇಲಿಯಾವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ಗೆ ಲಗ್ಗೆಯಿಟ್ಟಿತು. ಆಸ್ಟ್ರೇಲಿಯಾ ನೀಡಿದ 265 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಮೆನ್ ಇನ್ ಬ್ಲೂ ತಂಡವು ಪಂದ್ಯಾವಳಿಯ ಮೊದಲ ಸೆಮಿಫೈನಲ್‌ನಲ್ಲಿ 48.1 ಓವರ್‌ಗಳಲ್ಲಿ ಆರು ವಿಕೆಟ್‌ಗಳ ನಷ್ಟಕ್ಕೆ 267 ರನ್ ಗಳಿಸಿ ಯಶಸ್ವಿಯಾಗಿ ಗುರಿಯನ್ನು ತಲುಪಿತು. ವಿರಾಟ್ ಕೊಹ್ಲಿ 98 ಎಸೆತಗಳಲ್ಲಿ 84 ರನ್ ಗಳಿಸುವ ಮೂಲಕ ಭಾರತದ ಪರ ಗರಿಷ್ಠ ಸ್ಕೋರರ್ ಆಗಿದ್ದರು. ಶ್ರೇಯಸ್ ಅಯ್ಯರ್ 62…