ಅಗತ್ಯವಿದ್ದವರಿಗೆ ಉಚಿತ ಕನ್ನಡಕ ವಿತರಿಸುವ ವಿದ್ಯಾದೃಷ್ಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
|

ಅಗತ್ಯವಿದ್ದವರಿಗೆ ಉಚಿತ ಕನ್ನಡಕ ವಿತರಿಸುವ ವಿದ್ಯಾದೃಷ್ಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೆಂಗಳೂರು.06.ಮಾರ್ಚ.25:- ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಣಿನ ಆರೈಕೆ ಸೇವೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಜೈಸ್ ಇಂಡಿಯಾ (ZEISS India) ಸಂಸ್ಥೆಯೊಂದಿಗೆ ಕರ್ನಾಟಕ ಸರ್ಕಾರ ಒಡಂಬಡಿಕೆಗೆ ಸಹಿ ಹಾಕಿದೆ. ಇದರಲ್ಲಿ ಕಲಬುರಗಿ ಜಿಲ್ಲೆಯ 11 ಲಕ್ಷ ಮಂದಿಗೆ ನೇತ್ರ ಪರೀಕ್ಷೆ ನಡೆಸಲಾಗುವುದಲ್ಲದೆ, ಅಗತ್ಯವಿದ್ದವರಿಗೆ ಉಚಿತ ಕನ್ನಡಕ ವಿತರಿಸುವ ವಿದ್ಯಾದೃಷ್ಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಒಡಂಬಡಿಕೆಯ ಅನುಸಾರ ಕಲಬುರಗಿ ಜಿಲ್ಲೆಯಲ್ಲಿ 5,32,000 ಶಾಲಾ ಮಕ್ಕಳಿಗೆ ಕಣ್ಣಿನ ಪರೀಕ್ಷೆ ಅಭಿಯಾನವನ್ನು ನಡೆಸಲಾಗುವುದು. ಕಲಬುರಗಿ ಜಿಲ್ಲೆಯಾದ್ಯಂತ ಮಕ್ಕಳ ದೃಷ್ಟಿ-ಸಂಬಂಧಿತ…

ಪಾಶ್ಚ ಸಮಿತಿ ಕುರಿತು ಜಾಗೃತಿ ಮೂಡಿಸಿ-ಡಾ.ನಾಗಲಕ್ಷ್ಮೀ ಚೌಧರಿ.!
|

ಪಾಶ್ಚ ಸಮಿತಿ ಕುರಿತು ಜಾಗೃತಿ ಮೂಡಿಸಿ-ಡಾ.ನಾಗಲಕ್ಷ್ಮೀ ಚೌಧರಿ.!

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೀದರ.06.ಮಾರ್ಚ.25: – ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಸಮಿತಿ (ಪಾಶ್ಚ) Posch ಗಳನ್ನು ಜಿಲ್ಲೆಯ ಎಲ್ಲ ಸರಕಾರಿ ಅರೆ ಸರಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಸ್ಥಾಪಿಸಿ ಈ ಕುರಿತು ಜನಜಾಗೃತಿ ಮೂಡಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು. ಜಿಲ್ಲಾದಿಕಾರಿಗಳ ಸಭಾಂಗಣದಲ್ಲಿoದು ಜರುಗಿದ ಮಹಿಳೆಯರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, 10 ಜನಕ್ಕಿಂತ ಹೆಚ್ಚು ಸಿಬ್ಬಂದಿಗಳು ಕಾರ್ಯನಿರ್ವಹಿಸುವ ಸ್ಥಳದಲ್ಲಿ ಮಹಿಳೆಯರ ಮೇಲಿನ…

ಬೀದರ|ಪ್ರವಾಸಿ ಮಂದಿರದ ಉದ್ಘಾಟನೆ ಕಾರ್ಯಕ್ರಮ.
|

ಬೀದರ|ಪ್ರವಾಸಿ ಮಂದಿರದ ಉದ್ಘಾಟನೆ ಕಾರ್ಯಕ್ರಮ.

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೀದರ.06.ಮಾರ್ಚ.25:- ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಿವಿಧ ಗ್ರಾಮಗಳಲಿ ಉದ್ಘಾಟನೆ ಕಾರ್ಯಕ್ರಮಗಳ  ವಿವರ.ಜನಪ್ರಿಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಬಿ. ಖಂಡ್ರೆ ಅವರ 80 ಲಕ್ಷ ರೂ. ಅನುದಾನದಡಿ ಮೆಹಕರ ಗ್ರಾಮದಲ್ಲಿ ನಿರ್ಮಿಸಲಾದ ಪ್ರವಾಸಿ ಮಂದಿರದ ಉದ್ಘಾಟನೆ ಹಾಗೂ ಭಾಲ್ಕಿ ತಾಲೂಕಿನ ಸಾಯಿಗಾವ ಗ್ರಾಮದಲ್ಲಿ ಸುಮಾರು 2.05 ಕೋಟಿ ರೂ. ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯು ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಸಾಗರ ಖಂಡ್ರೆ ನೆರವೇರಿಸಲಿದ್ದಾರೆ. ಸಾರ್ವಜನಿಕರು, ಕಾರ್ಯಕರ್ತರು…

ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನೂತನ ನಿರ್ದೇಶಕರಾಗಿ ಡಾ. ಶ್ರೀಮಂತ ಸಪಾಟೆ ನೇಮಕ; ಹರ್ಷ
|

ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನೂತನ ನಿರ್ದೇಶಕರಾಗಿ ಡಾ. ಶ್ರೀಮಂತ ಸಪಾಟೆ ನೇಮಕ; ಹರ್ಷ

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೀದರ.06.ಮಾರ್ಚ.25:- ಕರ್ನಾಟಕ ಸರ್ಕಾರಿ ನೌಕರರ ಸಂಘ, ಬೀದರ ಜಿಲ್ಲಾ ಘಟಕದ ನಿರ್ದೇಶಕರನ್ನಾಗಿ ಡಾ. ಶ್ರೀಮಂತ ಸಪಾಟೆ ಹೆಡಗಾಪುರ ರವರನ್ನು ನೇಮಕ ಮಾಡಲಾಗಿದೆ ಎಂದು ಬೀದರ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     ನೇಮಕಾತಿ ಆದೇಶ ಪತ್ರ ನೀಡುವ ಸಂದರ್ಭದಲ್ಲಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಸೂರ್ಯಕಾಂತ ಬಿರಾದಾರ, ಕಾರ್ಯಾಧ್ಯಕ್ಷ ಶಿವರಾಜ ಕಪಲಾಪುರ, ಹಿರಿಯ ಉಪಾಧ್ಯಕ್ಷ ಗೌತಮ, ರಾಜ್ಯ ಪರಿಷತ್ ಸದಸ್ಯರಾದ ರಾಜಕುಮಾರ ಮಾಳಗೆ, ಕೋಶಾಧ್ಯಕ್ಷ…

ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ ೯ ರಂದು ವಿವಿಧ ಕ್ರೀಡೆಗಳು -ಸೋಮಶೇಖರ ಬಿರಾದಾರ ಚಿದ್ರಿ
|

ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ ೯ ರಂದು ವಿವಿಧ ಕ್ರೀಡೆಗಳು -ಸೋಮಶೇಖರ ಬಿರಾದಾರ ಚಿದ್ರಿ

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೀದರ.06.ಮಾರ್ಚ್.25:-ಮಹಿಳಾ ದಿನಾಚರಣೆಯ ಅಂಗವಾಗಿ ದಿನಾಂಕ:೦೯/೦೩/೨೦೨೫ ರಂದು ಮಹಿಳಾ ಸರಕಾರಿ ನೌಕರರಿಗೆ ವಿವಿಧ ಕ್ರೀಡೆಗಳನ್ನು ಬೀದರನ ಸರ್ಕಾರಿ ನೌಕರರ ಸಮುದಾಯ ಭವನದ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ನೂತನ ಜಿಲ್ಲಾ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ಅವರು ಪತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     ನೂತನವಾಗಿ ಪ್ರಸಕ್ತ ಸಾಲಿಗೆ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಸೋಮಶೇಖರ ಬಿರಾದಾರ ರವರ ನೇತೃತ್ವದಲ್ಲಿ ದಿ. ೦೯/೦೩/೨೦೨೫ ರಂದು ಬೆಳಿಗ್ಗೆ ೧೦:೦೦…

ರಾಜ್ಯ ಬಜೆಟನಲಿ ಐದು ಗ್ಯಾರಂಟಿ ಜೊತೆ ಮತ್ತಷ್ಟು ಜನಪರ ಯೋಜನೆಗಳನ್ನು ಸೇರ್ಪಡೆ.!
|

ರಾಜ್ಯ ಬಜೆಟನಲಿ ಐದು ಗ್ಯಾರಂಟಿ ಜೊತೆ ಮತ್ತಷ್ಟು ಜನಪರ ಯೋಜನೆಗಳನ್ನು ಸೇರ್ಪಡೆ.!

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೆಂಗಳೂರು.06.ಮಾರ್ಚ.25:- Karnataka State Budget ರಾಜ್ಯ ಬಜೆಟ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ತಮ್ಮ ದಾಖಲೆಯ ಬಜೆಟ್‌ ಮಂಡನೆ ಮಾಡುತ್ತಿದ್ದು, ಮೂಲ ಸೌಕರ್ಯಗಳ ಅಭಿವೃದ್ಧಿ ಹಾಗೂ welfare programs ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಕಾಂಗ್ರೆಸ್‌‍ ಪ್ರಣಾಳಿಕೆಯ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುವುದು ಸೇರಿದಂತೆ ಮತ್ತಷ್ಟು ಜನಪರ ಯೋಜನೆಗಳನ್ನು ಸೇರ್ಪಡೆ ಮಾಡಲಿದ್ದಾರೆ. ಅಭಿವೃದ್ಧಿ ಯೋಜನೆಗಳಿಗೆ ಹಣಕಾಸಿನ ಕೊರತೆ ಇದೆ ಎಂಬ ಕಾರಣಕ್ಕೆ ಹಲವಾರು ಮಂದಿ ಶಾಸಕರು ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರೇ…

ರಾಜ್ಯದಲ್ಲಿ ನಕಲಿ ವೈದ್ಯರು ಮತ್ತು ಕಳಪೆ ವೈದ್ಯಕೀಯ ಸೌಲಭ್ಯಗಳ ವಿರುದ್ಧ ಕ್ರಮ.
|

ರಾಜ್ಯದಲ್ಲಿ ನಕಲಿ ವೈದ್ಯರು ಮತ್ತು ಕಳಪೆ ವೈದ್ಯಕೀಯ ಸೌಲಭ್ಯಗಳ ವಿರುದ್ಧ ಕ್ರಮ.

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೆಂಗಳೂರು.06.ಮಾರ್ಚ.25:- ರಾಜ್ಯದಲ್ಲಿ ನಕಲಿ ವೈದ್ಯರು ಮತ್ತು ಕಳಪೆ ವೈದ್ಯಕೀಯ ಸೌಲಭ್ಯಗಳ ವಿರುದ್ಧ ನಮ್ಮ ಸರ್ಕಾರ ಸಮರ ಸಾರಿದೆ. ರಾಜ್ಯ ಸರ್ಕಾರ ಕಳಪೆ ಔಷಧಿಗಳನ್ನು ನಿಷೇಧಿಸುವ ಜೊತೆಗೆ ಕೇಂದ್ರ ಸರ್ಕಾರಕ್ಕೂ ಪತ್ರ ಬರೆದು ಕಳಪೆ ಔಷಧಿಗಳನ್ನು ವಾಪಸ್ ಪಡೆದು, ಆ ಫಾರ್ಮಾ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲು ಒತ್ತಾಯಿಸಲಾಗಿದೆ ಸಚಿವ ದಿನೇಶ್ ದುಂಡೆರಾವ. ಇದರೊಂದಿಗೆ ರಾಜ್ಯದಲ್ಲಿಯೂ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಯ (ಕೆಪಿಎಂಇ) ನಿಯಮಗಳ ಉಲ್ಲಂಘನೆ ಮಾಡಿದ…

ಗ್ರಾಮೀಣ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳು ಮೇಲ್ದರ್ಜೆಗೇರಿಸುವಅರಿವು.
|

ಗ್ರಾಮೀಣ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳು ಮೇಲ್ದರ್ಜೆಗೇರಿಸುವಅರಿವು.

=========================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com========================================= ಬೆಂಗಳೂರು.06.ಮಾರ್ಚ.25:- ರಾಜ್ಯದಲ್ಲಿ ಓದುವಿಕೆ ಎನ್ನುವುದು ಮನುಷ್ಯನನ್ನು ಮೇಲ್ದರ್ಜೆಗೇರಿಸುವ ಅತ್ಯುತ್ತಮ ಸಾಧನ, ಓದಿನಿಂದ ಪಡೆದುಕೊಂಡಿದ್ದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ನೆಪ ಮಾತ್ರಕ್ಕೆ ಎನ್ನುವಂತಿದ್ದ ಗ್ರಾಮೀಣ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವ ಸಂದರ್ಭದಲ್ಲಿ ನಾವು ಯಾವ ಉದ್ದೇಶಗಳನ್ನು ಇಟ್ಟುಕೊಂಡಿದ್ದೆವೋ ಆ ಉದ್ದೇಶಗಳು ಈಗ ಸಾಕಾರವಾಗುತ್ತಿವೆ. ಕೊಪ್ಪಳ ಜಿಲ್ಲೆ, ಕಾರಟಗಿ ತಾಲೂಕಿನ ಅರಿವು ಕೇಂದ್ರದಲ್ಲಿ ಅರಿವು ಕೇಂದ್ರದ ಪುಸ್ತಕಗಳ ನೆರವಿನಿಂದ ಪ್ರತಿಭಾವಂತ ವಿದ್ಯಾರ್ಥಿಯೊಬ್ಬ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಆಯ್ಕೆಯಾಗಿರುವ ಸಂಗತಿಯು ಅತ್ಯಂತ ಸಂತೋಷವನ್ನು ನೀಡುತ್ತದೆ. ಗ್ರಾಮೀಣ ಯುವ…

ಅಂಗನವಾಡಿ ಪೌಷ್ಟಿಕ ಆಹಾರ ಕಿಟ್‌ಗಳನ್ನು ಅಕ್ರಮವಾಗಿ ದಾಸ್ತಾನು ವಿರುದ್ದ ಕಾನೂನಿನ ಕ್ರಮ.
|

ಅಂಗನವಾಡಿ ಪೌಷ್ಟಿಕ ಆಹಾರ ಕಿಟ್‌ಗಳನ್ನು ಅಕ್ರಮವಾಗಿ ದಾಸ್ತಾನು ವಿರುದ್ದ ಕಾನೂನಿನ ಕ್ರಮ.

ಬೆಂಗಳೂರು.06.ಮಾರ್ಚ್.25:- ರಾಜ್ಯದಲ್ಲಿ ಸರಕಾರ ದಿಂದ ಉಚಿತವಾಗಿ ಮಕ್ಕಳ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರಗಳ ಕಿಟ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪ ಕೇಳಿ ಬರುತಿದೆ. ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರ ಬಡವರ್ ಮಕಳ ಮತ್ತು ಅಂಗನವಾಡಿ ಕೇಂದ್ರದ ಮಕ್ಕಳು ಮತ್ತು ಬಾಣಂತಿಯರಿಗೆ ವಿತರಿಸಬೇಕಾದ ಪೌಷ್ಟಿಕ ಆಹಾರಗಳ ಕಿಟ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡಿದ ಘಟನೆಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರಲ್ಲಿ ಭಾಗಿಯಾದ ಪ್ರತಿಯೊಬ್ಬ ಆರೋಪಿಯನ್ನು ಬಂಧಿಸಿ, ಕಾನೂನಿನ ಅಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆರೋಪಿಗಳ…

ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ. ಸಚಿವ ಪ್ರಿಯಾಂಕ ಖರ್ಗೆ.!
|

ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ. ಸಚಿವ ಪ್ರಿಯಾಂಕ ಖರ್ಗೆ.!

ಬೆಂಗಳೂರು.06.ಮಾರ್ಚ.25:- ರಾಜ್ಯದಲ್ಲಿ ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ 8 ಮಾರ್ಚ್ 2025 ರಿಂದ 30 ಜೂನ್‌ 2025ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ. ಗ್ರಾಮಗಳ ಅರ್ಧದಷ್ಟು ಜನಸಂಖ್ಯೆಯನ್ನು ಪ್ರತಿನಿಧಿಸುವ ಮಹಿಳೆಯರು, ವಾರ್ಡ್‌ ಮತ್ತು ಗ್ರಾಮ ಸಭೆಗಳಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಮಂಡಿಸುವುದು ಬಹಳ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್…