ಕರ್ಣಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಾಗಿ ಕ್ಯಾಂಪಸ್ ನಲ್ಲಿ ಹೊಡೆದಾಟ.
|

ಕರ್ಣಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಾಗಿ ಕ್ಯಾಂಪಸ್ ನಲ್ಲಿ ಹೊಡೆದಾಟ.

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಕಲಬುರಗಿ.07.ಮಾರ್ಚ.25-ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಹೆಚ್ಚಿನ ಚಪಾತಿಗಳನ್ನು ಕೆಲ ವಿದ್ಯಾರ್ಥಿಗಳು ಕೊಂಡೊಯ್ದರೆಂಬ ಕಾರಣಕ್ಕೆ ವಿದ್ಯಾರ್ಥಿಗಳ ಎರಡು ಗುಂಪುಗಳ ಮಧ್ಯೆ ಗುರುವಾರ ರಾತ್ರಿ ಹೊಡೆದಾಟ ನಡೆದಿದೆ. ಶುಕ್ರವಾರ ವಿಶ್ವವಿದ್ಯಾಯ ಕ್ಯಾಂಪಸ್ನಲ್ಲಿ ತುಂಬಾ ಬೀಸಿ ವಾತಾವರಣ ಇತ್ತು. ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿರುವ ಮುಖಂಡರು ಚಪಾತಿಗಳನ್ನು ಕೊಂಡೊಯ್ದಿದ್ದನ್ನು ಇತರೆ ವಿದ್ಯಾರ್ಥಿಗಳು ಆಕ್ಷೇಪಿಸಿದರು. ಇದರಿಂದಾಗಿ ಪರಸ್ಪರ ಹಲ್ಲೆ ನಡೆದಿದ್ದು, ಕೆಲ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಘಟನೆಯ ಗಂಭೀರತೆ ಅರಿತ ಎಸ್ಪಿ ಅಡ್ಡೂರು ಶ್ರೀನಿವಾಸುಲು, ಡಿವೈಎಸ್ಪಿ…

ಹೊಸ ಸರ್ಕಾರಿ ಮಹಿಳಾ ಪದವಿ ಕಾಲೇಜು ಸ್ಥಾಪನೆ ಮಾಡಲಾಗುವದು.
|

ಹೊಸ ಸರ್ಕಾರಿ ಮಹಿಳಾ ಪದವಿ ಕಾಲೇಜು ಸ್ಥಾಪನೆ ಮಾಡಲಾಗುವದು.

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೆಂಗಳೂರು.07.ಮಾರ್ಚ.25:- ರಾಜ್ಯದ ಮುಖ್ಯಮಂತ್ರಿಯಾದ ಮಾನ್ಯ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಿಕ್ಕಿದ್ದೇನು? ಎಂಬುದರ ಮಾಹಿತಿ ಇಲ್ಲಿದೆ. ಪ್ರಸ್ತುತ 250 ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳ ಮಾದರಿಯಲ್ಲಿ ₹500 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ. ಪ್ರಸಕ್ತ ಸಾಲಿನಲ್ಲಿ ₹100 ಕೋಟಿ ಅನುದಾನ. ಆಯ್ದ 100 ಉರ್ದು ಮಾಧ್ಯಮದ ಶಾಲೆಗಳನ್ನು ಮೌಲಾನಾ ಆಜಾದ್‌ ಪಬ್ಲಿಕ್‌ ಶಾಲೆಗಳನ್ನಾಗಿ ಉನ್ನತೀಕರಿಸಲು ₹100 ಕೋಟಿ. ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ…

ಪದವಿ ಪೂರ್ವ ಮತ್ತು ಪದವಿ  ಕಾಲೇಜು ಅತಿಥಿ ಉಪನ್ಯಾಸಕರಿಗೆ 2000 ಗೌರವಧನ.!
|

ಪದವಿ ಪೂರ್ವ ಮತ್ತು ಪದವಿ  ಕಾಲೇಜು ಅತಿಥಿ ಉಪನ್ಯಾಸಕರಿಗೆ 2000 ಗೌರವಧನ.!

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== 2025-26ನೇ ಸಾಲಿನ ಬಜೆಟ್‌  ಮನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ್ದಾರೆ. ಬಜೆಟ್‌ನಲ್ಲಿ ಪದವಿ ಪೂರ್ವ ಮತ್ತು ಪದವಿ  ಕಾಲೇಜು ಅತಿಥಿ ಉಪನ್ಯಾಸಕರಿಗೆ 2000  ಅತಿಥಿ ಉಪನ್ಯಾಸಕರ ಗೌರವಧನ ₹2,000 ಹೆಚ್ಚಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ ₹2,000 ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ…

ಕರ್ನಾಟಕವು ಹಲವು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಮೂಲಕ ದೇಶದ ಪ್ರಗತಿಪರ ರಾಜ್ಯಗಳಲ್ಲೊಂದು ಎಂಬುದನ್ನು ನಿರೂಪಿಸಿದೆ,
|

ಕರ್ನಾಟಕವು ಹಲವು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಮೂಲಕ ದೇಶದ ಪ್ರಗತಿಪರ ರಾಜ್ಯಗಳಲ್ಲೊಂದು ಎಂಬುದನ್ನು ನಿರೂಪಿಸಿದೆ,

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೆಂಗಳೂರು.07.ಮಾರ್ಚ.25:- ಕರ್ನಾಟಕವು ಹಲವು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಮೂಲಕ ದೇಶದ ಪ್ರಗತಿಪರ ರಾಜ್ಯಗಳಲ್ಲೊಂದು ಎಂಬುದನ್ನು ನಿರೂಪಿಸಿದೆ, ಸಚಿವ ಪ್ರಿಯಾಂಕ ಖರ್ಗೆ 2025-26ನೇ ಸಾಲಿನ ಈ ಆಯವ್ಯಯವು ಕರ್ನಾಟಕದ ಭವ್ಯ ಭವಿಷ್ಯದ ದಿಕ್ಸೂಚಿಯಾಗಿ ಹೊರಹೊಮ್ಮಿದೆ. ಜನ ಕೇಂದ್ರೀತ ಅಭಿವೃದ್ಧಿಯ ಮಾದರಿಯನ್ನು ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಸಾಮಾಜಿಕ ಬಲವರ್ಧನೆಯ ಮೂಲಕ ಆರ್ಥಿಕ ಸುಸ್ಥಿರತೆಯನ್ನು ಸಾಧಿಸುವಲ್ಲಿ ಮುನ್ನುಗ್ಗುತ್ತಿದೆ. ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಪರತೆಯನ್ನು ಪ್ರತಿಪಾದಿಸುವ  ಕರ್ನಾಟಕ ಮಾದರಿಗೆ ದೇಶದಲ್ಲಷ್ಟೇ ಅಲ್ಲ, ಜಾಗತಿಕವಾಗಿಯೂ ಮನ್ನಣೆ ದೊರಕಿದೆ. ಸರ್ವರನ್ನೂ ಹಾಗೂ ಸರ್ವ…

2025-26: ರಾಜ್ಯ ಬಜೆಟನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ಡೀಟೈಲ್ಸ್.!
|

2025-26: ರಾಜ್ಯ ಬಜೆಟನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ಡೀಟೈಲ್ಸ್.!

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2025-2026ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಈ ಬಾರಿ ಯಾವ ಇಲಾಖೆಗೆ  ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ ನೋಡೋಣಾ. ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ ಮಾಡಿದ್ದು, ಯಾವ ವಲಯಕ್ಕೆ ಎಷ್ಟು ಅನುದಾನ ಮಾಹಿತಿ ಶಿಕ್ಷಣ ಇಲಾಖೆ – 45,286 ಕೋಟಿ ರೂಪಾಯಿ ಮಹಿಳಾ/ಮಕ್ಕಳ ಕಲ್ಯಾಣ ಇಲಾಖೆ – 34,955 ಕೋಟಿ ರೂಪಾಯಿ ಇಂಧನ ಇಲಾಖೆ – 26,896 ಕೋಟಿ ರೂಪಾಯಿ ಗ್ರಾಮೀಣಾಭಿವೃದ್ಧಿ ಇಲಾಖೆ…

ರಾಜ್ಯ ಸರ್ಕಾರದ ಬಜೆಟ್’ನ ಹೈಲೆಟ್ಸ್ .!
|

ರಾಜ್ಯ ಸರ್ಕಾರದ ಬಜೆಟ್’ನ ಹೈಲೆಟ್ಸ್ .!

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಇಂದು ಕರ್ಣಾಟಕ ರಾಜ್ಯ 2025-26 ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ರಾಜ್ಯ ಬಜೆಟ್ ನಲ್ಲಿ ಮಧ್ಯಮ ವರ್ಗದ ಜನರಿಗೆ, ವೈದ್ಯಕೀಯ ಕ್ಷೇತ್ರಕ್ಕೆ, ಕೃಷಿಗೆ, ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು..ಇಲ್ಲಿದೆ ಸಂಪೂರ್ಣ ಮಾಹಿತಿ. ಹೈಲೆಟ್ಸ್ Highlights >ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ₹2,500 ಕೋಟಿ ವೆಚ್ಚದ ಯೋಜನೆ ಜಾರಿ >ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಎಂದು ಮರುನಾಮಕರಣ >…

ಮದ್ಯ ಪ್ರಿಯರಿಗೆ ಬಿಗ್ ಶಾಕ್- ದುಬಾರಿ ಎಣ್ಣೆ.!
|

ಮದ್ಯ ಪ್ರಿಯರಿಗೆ ಬಿಗ್ ಶಾಕ್- ದುಬಾರಿ ಎಣ್ಣೆ.!

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೆಂಗಳೂರು.07.ಮಾರ್ಚ್.25:-  ರಾಜ್ಯದ ಮುಖ್ಯಮಂತ್ರಿಯಾದ ಶ್ರೀಸಿದ್ದರಾಮಯ್ಯ ಇಂದು ತಮ್ಮ 16ನೇ ಬಜೆಟ್ ಮಂಡನೆಯ ವೇಳೆ ಕೆಲವರಿಗೆ ಸಿಹಿ ನೀಡಿದರೆ ಕೆಲವರಿಗೆ ಕಹಿ ಸುದ್ದಿಗಳನ್ನು ನೀಡಿದ್ದಾರೆ. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಿದರು. ಬಜೆಟ್‌ನಲ್ಲಿ ಜನತೆ ಪಾಲಿಗೆ ಸಿಹಿ ಮಾತ್ರ ನೀಡಬೇಕು ಎಂಬ ಉದ್ದೇಶವಿದ್ದರೂ ಗ್ಯಾರಂಟಿಗಳ ಹೊರೆ, ಬದ್ಧತಾ ವೆಚ್ಚ ಹೆಚ್ಚಳ, ಸಾಲದ ಹೊರೆ ನಡುವೆಯೂ ಅಭಿವೃದ್ಧಿಗೆ ಒತ್ತು ನೀಡಬೇಕಾದ ಅನಿವಾರ್ಯತೆಯಿಂದಾಗಿ ಮದ್ಯ ಪ್ರಿಯರಿಗೆ ಈ ಬಾರಿ ಬಜೆಟ್ ಕಹಿಯಾಗಿದೆ. ಮುಖ್ಯಮಂತ್ರಿ…

ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿ.!
|

ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿ.!

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೆಂಗಳೂರು.07.ಮಾರ್ಚ.25:- ಕರ್ನಾಟಕ ರಾಜ್ಯದ್ ಮುಖ್ಯಮಂತ್ರಿಯಾದ ಮಾನ್ಯ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದು, ಶಿಕ್ಷಕ ಹುದ್ದೆ ತುಂಬಲಾಗುವದು ಅಂದು ಮಾಹಿತಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು, ತರ್ಕಬದ್ದಗೊಳಿಸಿ 5000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗೌರವಧನವನ್ನು 2,000 ರೂ. ಹೆಚ್ಚಳ…

ಅತಿಥಿ ಶಿಕ್ಷಕರಿಗೆ, ಬಿಸಿಯೂಟ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ಧನ ಹೆಚ್ಚಳ.!
|

ಅತಿಥಿ ಶಿಕ್ಷಕರಿಗೆ, ಬಿಸಿಯೂಟ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ಧನ ಹೆಚ್ಚಳ.!

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೆಂಗಳೂರು.07.ಮಾರ್ಚ.25:- ಇಂದು ಬಹುನಿರೀಕ್ಷಿತ ರಾಜ್ಯ ಬಜೆಟ್ (2025-26) ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ಈ ಮೂಲಕ 16ನೇ ಬಜೆಟ್ ಮಂಡಿಸಿದ ದಾಖಲೆಯನ್ನೂ ಬರೆದಿದ್ದಾರೆ. ಕಳೆದ ಬಾರಿಗಿಂತ ಈ ಬಾರಿಯ ಬಜೆಟ್ ಗಾತ್ರ ಶೇ.10ರಷ್ಟು ವೃದ್ಧಿಯೊಂದಿಗೆ 4.15 ಲಕ್ಷ ಕೋಟಿ ರೂ.ದಾಟುವ ಸಾಧ್ಯತೆಯಿದೆ. ಕುವೆಂಪು ಕವಿತೆ ಮೂಲಕ ಇಂದಿನ ರಾಜ್ಯ ಬಜೆಟ್ ಆರಂಭಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವ ಧನ ಹೆಚ್ಚಿಸಿದ ಸಿಎಂ ಸಿದ್ದರಾಮಯ್ಯ, ತಿಂಗಳಿಗೆ ಎರಡು ಸಾವಿರ…

ಇಂಡಿಯಾ AI ಎಐ ಮಿಷನ್ ಮತ್ತು AI ಗಾಗಿ ಕೃತಕ ಬುದ್ಧಿಮತ್ತೆಯಲ್ಲಿ ಪ್ರಮುಖ ಹೆಜ್ಜೆ ಇಡುತ್ತಿದೆ.
|

ಇಂಡಿಯಾ AI ಎಐ ಮಿಷನ್ ಮತ್ತು AI ಗಾಗಿ ಕೃತಕ ಬುದ್ಧಿಮತ್ತೆಯಲ್ಲಿ ಪ್ರಮುಖ ಹೆಜ್ಜೆ ಇಡುತ್ತಿದೆ.

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಹೊಸ ದೆಹಲಿ.07.ಮಾರ್ಚ.25:- ಭಾರತ ವಿಶ್ವ ದರ್ಜೆಯ AI ಮೂಲಸೌಕರ್ಯ ಮತ್ತು ನವೋದ್ಯಮಗಳು ಮತ್ತು ನಾವೀನ್ಯಕಾರರಿಗೆ ದೃಢವಾದ ಪರಿಸರ ವ್ಯವಸ್ಥೆಯನ್ನು ರಚಿಸುವ ಮೂಲಕ ಕೃತಕ ಬುದ್ಧಿಮತ್ತೆಯಲ್ಲಿ ಪ್ರಮುಖ ಹೆಜ್ಜೆ ಇಡುತ್ತಿದೆ. ಇಂಡಿಯಾ AI ಎಐ ಮಿಷನ್ ಮತ್ತು AI ಗಾಗಿ ಶ್ರೇಷ್ಠತಾ ಕೇಂದ್ರಗಳ ಸ್ಥಾಪನೆಯಂತಹ ಉಪಕ್ರಮಗಳು ದೇಶದ ಕೃತಕ ಬುದ್ಧಿಮತ್ತೆ ಪರಿಸರ ವ್ಯವಸ್ಥೆಯನ್ನು ಬಲಪಡಿಸುತ್ತಿವೆ, ನಾವೀನ್ಯತೆ ಮತ್ತು ಸ್ವಾವಲಂಬನೆಗೆ ದಾರಿ ಮಾಡಿಕೊಡುತ್ತಿವೆ. ಈ ಪ್ರಯತ್ನಗಳು 2047 ರ ವೇಳೆಗೆ ವಿಕ್ಷಿತ್ ಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿರುತ್ತವೆ,…