ಭದ್ರತೆಯನ್ನು ಬಲಪಡಿಸುವ ಸಿ.ಸಿ.ಟಿ.ವಿ ಕಮಾಂಡ ಮತ್ತು ಕಂಟ್ರೋಲ್ ಸೆಂಟರ. ಸಚಿವ ಈಶ್ವರ್ ಖಂಡ್ರೆ ಉದ್ಘಾಟಿಸಿದರು
|

ಭದ್ರತೆಯನ್ನು ಬಲಪಡಿಸುವ ಸಿ.ಸಿ.ಟಿ.ವಿ ಕಮಾಂಡ ಮತ್ತು ಕಂಟ್ರೋಲ್ ಸೆಂಟರ. ಸಚಿವ ಈಶ್ವರ್ ಖಂಡ್ರೆ ಉದ್ಘಾಟಿಸಿದರು

ಬೀದರ.08.ಮಾರ್ಚ.25:- ಬೀದರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಈಶ್ವರ ಖಂಡ್ರೆ ಅವರು ಸಿ.ಸಿ.ಟಿ.ವಿ ಕಮಾಂಡ ಮತ್ತು ಕಂಟ್ರೋಲ್ ಸೆಂಟರ್ ಅನ್ನು ಉದ್ಘಾಟಿಸಿದರು. ಈ ಯೋಜನೆಗೆ ಶ್ರೀ ಈಶ್ವರ ಖಂಡ್ರೆ ಅವರ ಅನುದಾನದಡಿ ಹಾಗೂ KKRDB (ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ) ನಿಧಿಯಿಂದ ಹಣ ಮಂಜೂರಾಗಿದ್ದು, Automatic Number Plate Recognition (A.N.P.R) ತಂತ್ರಜ್ಞಾನ ಹೊಂದಿರುವ 21 ಸಿ.ಸಿ.ಟಿ.ವಿ ಕ್ಯಾಮೆರಾಗಳು ಮತ್ತು Face Recognition (F.R) ತಂತ್ರಜ್ಞಾನ ಹೊಂದಿರುವ…

ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಜಿ  ಅವರೊಂದಿಗೆ  ಸಂಸದ  ಶ್ರೀ ಸಾಗರ್ ಖಂಡ್ರೆ
|

ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಜಿ  ಅವರೊಂದಿಗೆ  ಸಂಸದ  ಶ್ರೀ ಸಾಗರ್ ಖಂಡ್ರೆ

ಕಲಬುರಗಿ.08.ಮಾರ್ಚ.25:- ಇಂದು ಕಲಬುರಗಿಯೆಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ಜೇವರ್ಗಿಯಲ್ಲಿ ನಡೆದ “ಕಲ್ಯಾಣ ಪಥ” ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಬೀದರ್ ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಶ್ರೀ ಸಾಗರ್ ಖಂಡ್ರೆ ಅವರು ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಉಪ ಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ ಅವರು, ಸಚಿವರುಗಳಾದ ಶ್ರೀ ಪ್ರಿಯಾಂಕ ಖರ್ಗೆ, ಶ್ರೀ ಶರಣ ಪ್ರಕಾಶ ಪಾಟೀಲ್,…

ಬೀದರ ವಿಶ್ವವಿದ್ಯಾಲಯಕ್ಕೆ ನೂತನವಾಗಿ  ನೇಮಿಸಿದ ಆರು ಜನ ಸಿಂಡಿಕೇಟ್ ಸದಸ್ಯರು ವರದಿಮಾಡಿ ಕೊಂಡರು.!
|

ಬೀದರ ವಿಶ್ವವಿದ್ಯಾಲಯಕ್ಕೆ ನೂತನವಾಗಿ  ನೇಮಿಸಿದ ಆರು ಜನ ಸಿಂಡಿಕೇಟ್ ಸದಸ್ಯರು ವರದಿಮಾಡಿ ಕೊಂಡರು.!

ಬೀದರ.08.ಮಾರ್ಚ.25:-ಬೀದರ ವಿಶ್ವವಿದ್ಯಾಲಯಕ್ಕೆ ನೂತನವಾಗಿ ಕರ್ನಾಟಕ ಸರ್ಕಾರ ನೇಮಿಸಿದ ಆರು ಜನ ಸಿಂಡಿಕೇಟ್ ಸದಸ್ಯರು ಆಗಮಿಸಿ ಇಂದು ವರದಿ ಮಾಡಿಕೊಂಡರು. ಅವರಲ್ಲಿ 1) ಶ್ರೀಶಿವನಾಥ ಪಾಟೀಲ್ ಮಾಧವರಾವ್ ಪಾಟೀಲ್ (ಸಾಮಾನ್ಯ), 2) ಶ್ರೀಸಚಿನ್ ಶಿವರಾಜ್                                     (ಸಾಮಾನ್ಯ), 3) ಶ್ರೀವಿಠಲ್‍ದಾಸ್ ಪ್ಯಾಗೆ ದೇವಿದಾಸ ಪ್ಯಾಗೆ (ಪರಿಶಿಷ್ಟ ಜಾತಿ), 4) ಶ್ರೀಅರ್ಜುನ್ ಮತೆಪ್ಪ ಕನಕ.                             (ಹಿಂದುಳಿದ ವರ್ಗ), 5) ಶ್ರೀಅಬ್ದುಲ್ ಸತ್ತಾರ್ ಚಾಂದ್ ಸಾಬ್.       (ಅಲ್ಪಸಂಖ್ಯಾತರು) 6) ಶ್ರೀಮತಿ ವೈಷ್ಣವಿ ಆರ್.ಪಾಟೀಲ್‍ರವರು ಇಂದು ಸರ್ಕಾರ ನೀಡಿದ ತಮ್ಮ ಜವಾಬ್ದಾರಿಗೆ ವರದಿ ಮಾಡಿಕೊಂಡರು. ಈ…

ರಾಜ್ಯದ ಬಜೆಟ್ ಕುರಿತು ಪ್ರಶಂಸೆ ವ್ಯಕ್ತಪಡಿಸಿದ ಸಚಿವ ರಹೀಂ ಖಾನ
|

ರಾಜ್ಯದ ಬಜೆಟ್ ಕುರಿತು ಪ್ರಶಂಸೆ ವ್ಯಕ್ತಪಡಿಸಿದ ಸಚಿವ ರಹೀಂ ಖಾನ

ಬೀದರ.08.ಮಾರ್ಚ.25:- ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ೨೦೨೫-೨೬ನೇ ಸಾಲಿನ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಆರ್ಥಿಕ ಅನುಭವದಿಂದ ಆರ್ಥಿಕ ರಾಜ್ಯವಾಗಿಸಲು ದಿಟ್ಟ ಹೆಜ್ಜೆಯನ್ನಿರಿಸಿದ್ದಾರೆ. ಶಾಲಾ ಮಕ್ಕಳಿಗೆ ೬ ದಿನ ಮೊಟ್ಟೆ ವಿತರಣೆ, ರಸ್ತೆ, ಸಣ್ಣ ನೀರಾವರಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ೮೦೦೦ ಸಾವಿರ ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ಪ್ರತಿ ವಿಧಾನಸಭೆ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು…

ಗಾಧಗಿ ಗ್ರಾಮದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
|

ಗಾಧಗಿ ಗ್ರಾಮದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಬೀದರ.08.ಮಾರ್ಚ.25:-ಬೀದರ ತಾಲೂಕಿನ ಗಾದಗಿ ಗ್ರಾಮದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾಡಲಾಯಿತು ಈ ಸಂದರ್ಭದಲ್ಲಿ ಮಹಿಳೆಯರಿಗೆ ಶಾಲುಹೊದಿಸಿ  ಅವರಿಗೆ ಹಣ್ಣು ಹಂಪಲವನ್ನು ನೀಡಿ  ಸನ್ಮಾನಿಸಲಾಯಿತು ಮಹಿಳಾ ದಿನಾಚರಣೆಯ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾಕ್ಟರ್ ಶುಭಾಷ್ ಕರ್ಪೂರ ಅವರು ಮಾತನಾಡಿ ಮಹಿಳಾ ದಿನಾಚರಣೆ ಅಂಗವಾಗಿ ಅವರಿಗೆ ಈಗಿನ ಕಾಲದಲ್ಲಿ ಮಹಿಳೆಯರು ದಿನನಿತ್ಯ ಬಹಳ ತಂಬಾಕು ಸೇವನೆಯನ್ನು ಮಾಡುತ್ತಾರೆ ಅದನ್ನು ಶೀಘ್ರವೇ ನಿಲ್ಲಿಸಬೇಕು ಎಂದು ಕರೆಕೊಟ್ಟರು. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಅಶೋಕ್ ಕುಮಾರ್ ಕರಂಜಿ ಅವರು  ಕಾರ್ಯಕ್ರಮದ ಅಧ್ಯಕ್ಷತೆ…

ಇದು ನೀರಸ ಅಭಿವೃದ್ಧಿ ಹಾಗೂ ಶೂನ್ಯ ಬಜೆಟ್ -ಸೋಮನಾಥ ಪಾಟೀಲ
|

ಇದು ನೀರಸ ಅಭಿವೃದ್ಧಿ ಹಾಗೂ ಶೂನ್ಯ ಬಜೆಟ್ -ಸೋಮನಾಥ ಪಾಟೀಲ

ಬೀದರ.08.ಮಾರ್ಚ.25:- ಇಂದು ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾಗಿದ್ದ ಸಿದ್ದರಾಮಯ್ಯ  ಅವರು  ಮಂಡಿಸಿದ ಬಜೆಟ್ ನೀರಸ ಅಭಿವೃದ್ಧಿ ಶೂನ್ಯ ಹಾಗೂ ಒಂದೇ ಸಮುದಾಯಕ್ಕೆ ಒಲೈಸುವ ಬಜೆಟ್  ಇದು ಆಗಿದೆ ಎಂದು  ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾದ ಸೊಮನಾಥ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಂದು ಮಂಡಿಸಿದ  ಬಜೆಟ್‌ನಲ್ಲಿ ಬೀದರ ಜಿಲ್ಲೆಯ ಯಾವುದೇ ಅಭಿವೃದ್ಧಿಗೆ ಒತ್ತು ಕೊಟ್ಟಿಲ್ಲ ಬಸವಕಲ್ಯಾಣದ ಅನುಭವ ಮಂಟಪ ಸೇರಿ ರಾಜ್ಯದ ಯಾವುದೇ ಮಠ ಮಂದಿರಕ್ಕೆ  ಬಜೆಟನಲ್ಲಿ  ಅನುದಾನ  ಮಿಸಲಿಟ್ಟಿಲ್ಲ ಇದರ ವಿಪರಿತವಾಗಿ ಅಲ್ಪ…

ಜಿಲ್ಲಾ ಪಂಚಾಯತ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!
|

ಜಿಲ್ಲಾ ಪಂಚಾಯತ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ತುಮಕೂರು.08.ಮಾರ್ಚ.25:- ತುಮಕೂರು ಜಿಲ್ಲಾ ಪಂಚಾಯತದಲ್ಲಿ ವಿವಿಧ ಹೂದೆಗಳ ಅಧಿಸೂಚನೆ ಮೂಲಕ ತಜ್ಞ ವೈದ್ಯರು, ಫಾರ್ಮಸಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಪ್ರಮುಖ ದಿನಾಂಕಗಳು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17 ಫೆಬ್ರವರಿ 2025ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ಮಾರ್ಚ್ 2025ಅಧಿಕೃತ ವೆಬ್‌ಸೈಟ್: tumkur.nic.in ಅಭ್ಯರ್ಥಿಗಳು 17 ಮಾರ್ಚ್ 2025 ರಂದು ಅಥವಾ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ತುಮಕೂರು ಜಿಲ್ಲಾ…

*ಮಹಿಳೆಯರನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಗಳಾಗಿ ಮಾಡುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ.*
|

*ಮಹಿಳೆಯರನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಗಳಾಗಿ ಮಾಡುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ.*

*ಬೀದರ.08.ಮಾರ್ಚ.25:-ಮಹಿಳೆಯರನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಗಳಾಗಿ ಮಾಡುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ಶನಿವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ಅವರ ಸಂಯುಕ್ತಾಶ್ರಯದಲ್ಲಿ ನಗರದ ಪ್ರತಾಪ ನಗರದ ರಾಜ್ಯ ಸರಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾಮಾಜಿಕ, ರಾಜಕೀಯ, ಆರ್ಥಿಕ ಮತ್ತು ಸಾಂಸ್ಕøತಿಕ ಕ್ಷೇತ್ರಗಳಲ್ಲಿ ಸಾಧನೆಯನ್ನು ಗುರುತಿಸಿ ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ…

ಇನ್ವೆಸ್ಟ್ ಕರ್ನಾಟಕ–2025ರ ಸಮಾವೇಶ ವತಿಯಿಂದ 6 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ. ಡೀಟೇಲ್ಸ್ ಓದಿ.!
|

ಇನ್ವೆಸ್ಟ್ ಕರ್ನಾಟಕ–2025ರ ಸಮಾವೇಶ ವತಿಯಿಂದ 6 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ. ಡೀಟೇಲ್ಸ್ ಓದಿ.!

ಬೆಂಗಳೂರು.08.ಮಾರ್ಚ.25:- ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್ ಅವರು ತಿಳಿಸಿದರು. ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶವನ್ನು ರೂ. 90 ಕೋಟಿಗಳ ವೆಚ್ಚದಲ್ಲಿ…

ನಾಡಿನ ಶಕ್ತಿಯಾಗಿರುವ ಸಮಸ್ತ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು.
|

ನಾಡಿನ ಶಕ್ತಿಯಾಗಿರುವ ಸಮಸ್ತ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು.

ನಾಡಿನ ಶಕ್ತಿಯಾಗಿರುವ ಸಮಸ್ತ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು. ‘ಹೆಣ್ಣೊಂದು ಕಲಿತರೆ ಶಾಲೆಯೊಂದನ್ನು ತೆರೆದಂತೆ’ ಎಂಬ ನುಡಿ ವಿಸ್ತಾರ ರೂಪ ಪಡೆದುಕೊಂಡಿದೆ. ‘ಹೆಣ್ಣೊಬ್ಬಳು ಪಣ ತೊಟ್ಟರೆ ಇಡೀ ಊರೇ ಸ್ವಚ್ಛವಾದಂತೆ’ ಎಂದು ಈಗ ಹೇಳಬಹುದು. ಇದಕ್ಕೆ ಉದಾಹರಣೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸಕೆರೆ ಗ್ರಾಮ ಪಂಚಾಯಿತಿಯ ಸ್ವಚ್ಛ ವಾಹಿನಿಯ ಚಾಲಕಿ ರಾಜೇಶ್ವರಿ. ವಾಹನ ಚಾಲನೆಯಂತಹ ಶ್ರಮದಾಯಕ ಕೆಲಸ ಪುರುಷರಿಗೆ ಸೀಮಿತ ಎಂಬ ಮನಸ್ಥಿತಿಯನ್ನು ಪಕ್ಕಕ್ಕಿರಿಸಿದ ರಾಜೇಶ್ವರಿ ಅವರು ದೃಢಮನಸ್ಸು, ಆಸ್ಥೆಯಿಂದ ಚಾಲನೆ ಕಲಿತರು. ಪರಿಸರವನ್ನು…