ನಾಡಿನ ಶಕ್ತಿಯಾಗಿರುವ ಸಮಸ್ತ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು.
|

ನಾಡಿನ ಶಕ್ತಿಯಾಗಿರುವ ಸಮಸ್ತ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು.

ವಿಜಯಪುರ.08.ಮಾರ್ಚ.25:-ವಿಜಯಪುರ ನಾಡಿನ ಶಕ್ತಿಯಾಗಿರುವ ಸಮಸ್ತ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು. ವಿಜಯಪುರ ಜಿಲ್ಲೆಯ 21 ವರ್ಷದ ಶ್ರೀದೇವಿ ಅವರ ಪಾಲಿಗೆ ಸ್ವಚ್ಛ ಭಾರತ ಮಿಷನ್ ಜೀವನಾಡಿಯಾಗಿ ಪರಿಣಮಿಸಿದೆ. ಸ್ವಸಹಾಯ ಸಂಘದ ನೆರವಿನಿಂದ ಸ್ವಚ್ಛವಾಹಿನಿಗೆ ಮಹಿಳಾ ಚಾಲಕರ ಅಗತ್ಯವನ್ನು ತಿಳಿದ ಅವರು ಸಾಮಾಜಿಕ ಕಟ್ಟುಪಾಡುಗಳು, ಅಡೆತಡೆಗಳಿಗೆ ಸವಾಲು ಹಾಕಿ ಸ್ಟೀರಿಂಗ್ ಹಿಡಿದವರು. ಮಲಗಾಣ ಗ್ರಾಮ ಪಂಚಾಯಿತಿಯನ್ನು ಅಂದಗೊಳಿಸುವ ಪ್ರಯತ್ನದಲ್ಲಿ ಅವರ ಪರಿಶ್ರಮ ಹಿರಿದು. ಅವರ ಪರಿಶುದ್ಧ ಮನಸ್ಸು, ನಮ್ಮ ಪರಿಸರವನ್ನು ಕೂಡ ಪರಿಶುದ್ಧವಾಗಿರಿಸಿಕೊಳ್ಳುವಲ್ಲಿ ಸ್ಫೂರ್ತಿದಾಯಕ. ಸ್ವಚ್ಛ ಹಾಗೂ…

ನಾಡಿನ ಸಮಸ್ತ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು.
|

ನಾಡಿನ ಸಮಸ್ತ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು.

ಬೆಂಗಳೂರು.08.ಮಾರ್ಚ.25:- ನಾಡಿನ ಸಮಸ್ತ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಪಿ.ಡಿ.ಎ ಇಂಜಿನಿಯರ್ ಕಾಲೇಜು ಆಡಿಯೋರಿಯಂ ಹಾಲ್ ಕಲಬುರಗಿಯಲ್ಲಿ  ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರೊಂದಿಗೆ ಭಾಗವಹಿಸಿಲಾಯಿತು. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಯೋಜನೆಗಳ ವಸ್ತುಪ್ರದರ್ಶನ ಸೇರಿದಂತೆ, ಅಪ್ರತಿಮ ಸಾಧನೆಗೈದ ಮಹಿಳೆಯರಿಗೆ ಸನ್ಮಾನ ಮಾಡಲಾಯಿತು.

ಬಿಜೆಪಿಗರು ತಮ್ಮ ಬೌದ್ಧಿಕ ದಿವಾಳಿತನವನ್ನು ತಾವೇ ಪ್ರದರ್ಶನಕ್ಕೆ ಇಟ್ಟಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆ
|

ಬಿಜೆಪಿಗರು ತಮ್ಮ ಬೌದ್ಧಿಕ ದಿವಾಳಿತನವನ್ನು ತಾವೇ ಪ್ರದರ್ಶನಕ್ಕೆ ಇಟ್ಟಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು.08.ಮಾರ್ಚ.25:- ರಾಜ್ಯದ್ 2025-26 ನೇ ಬಜೆಟ್ ಅಧಿವೇಶನ ಗೆ ಸಂಬಂಧಿತ ವಿರೋಧ ಪಕ್ಷ  ಟೀಕೆಗಳಿಗೆ ಮಾನ್ಯ ಸಚಿವ ಪ್ರಿಯಾಂಕ ಖರ್ಗೆ ಅವರು…. ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವು ನೀತಿಗಳು ಮತ್ತು ನಿರ್ಧಾರಗಳ ಕುರಿತು ಸರ್ಕಾರವನ್ನು ರಚನಾತ್ಮಕವಾಗಿ ಪ್ರಶ್ನಿಸುತ್ತವೆ. ನಮ್ಮ ಸರ್ಕಾರದ ಬಜೆಟ್ ನಲ್ಲಿ ರಚನಾತ್ಮಕ ಟೀಕೆಗಳಿಗೆ ಅವಕಾಶವೇ ಇಲ್ಲದಿರುವಾಗ ರಾಜ್ಯದ ಬಿಜೆಪಿ ನಾಯಕರು ಹಲಾಲ್ ಬಜೆಟ್ ಎಂಬ ಟೊಳ್ಳು ಟೀಕೆಯ ಮೊರೆ ಹೋಗಿದ್ದಾರೆ. ಈ ಸ್ಟಿರಿಯೋಟೈಪ್ ಟೀಕೆಯ ಮೂಲಕ ಬಿಜೆಪಿಗರು ತಮ್ಮ ಬೌದ್ಧಿಕ ದಿವಾಳಿತನವನ್ನು ತಾವೇ ಪ್ರದರ್ಶನಕ್ಕೆ…

ಸಾಮಾಜಿಕ ಕಳಕಳಿ, ಉದ್ಯಮಸ್ನೇಹಿ ಬಜೆಟ್ ಸುಧಾಕರ್
|

ಸಾಮಾಜಿಕ ಕಳಕಳಿ, ಉದ್ಯಮಸ್ನೇಹಿ ಬಜೆಟ್ ಸುಧಾಕರ್

ಬೀದರ :ನುಡಿದಂತೆ ನಡೆಯುವ ಸಂಕಲ್ಪದೊಂದಿಗೆ ಮಾನ್ಯ ಮುಖ್ಯಮಂತ್ರಿಗಳು ಇಂದು ಮಂಡಿಸಿದೆ 5. 4,09,549 ಘಾತ್ರದ ಬಜೆಟ್ ಸಾಮಾಜಿಕ ಕಳಕಳಿ ಹಾಗೂ ಉದ್ಯಮಸ್ನೇಹಿಯಾಗಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಹಾಗೂ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸರಿಗೆ ಪ್ರಸ್ತುತ ನೀಡುತ್ತಿರುವ ಮಾಸಿಕ ಗೌರವಧನ ತಲಾ 2000 . ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5267 ಶಿಕ್ಷಕರ ಹುದ್ದೆಗಳ ಭರ್ತಿ. ಅಂಗನವಾಡಿ ಸಹಾಯಕಿಯರ ಪರ ಕಾಳಜಿ ಕಾರ್ಯಕರ್ತೆ, ಪತ್ರಕರ್ತರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ…

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ  ಕಾರ್ಯಕ್ರಮವನ್ನು ಮಾತನಾಡಿದರು.
|

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ  ಕಾರ್ಯಕ್ರಮವನ್ನು ಮಾತನಾಡಿದರು.

ಬೀದರ.08.ಮಾರ್ಚ್.25:- ಎಂದುಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಬೀದರ ವೈದ್ಯಕೀಯ ವಿಜ್ಞಾನ ಸಂಸ್ಥೆ (BRIMS, BIDAR) ಮತ್ತು ಬೀದರ ಪ್ರಸೂತಿ ಹಾಗೂ ಸ್ತ್ರೀರೋಗ ಸಂಘದ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ಸಂಪೂರ್ಣ ಆರೋಗ್ಯ ಜನ್ಮ ಅಭಿಯಾನ ಕುರಿತ ವಿಶೇಷ ಸಿಎಂಇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ, ಮಹಿಳೆಯರ ಆರೋಗ್ಯ ಸುರಕ್ಷತೆಗೆ ಸಂಬಂಧಿಸಿದ ಪ್ರಮುಖ ಅಂಶಗಳು, ತಜ್ಞ ವೈದ್ಯರ ಉಪನ್ಯಾಸ, ಹಾಗೂ ಸಂಪೂರ್ಣ ಆರೋಗ್ಯ ಕಾಯ್ದಿರಿಸುವ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು….

ಅಥ್ಲೇಟಿಕ್ಸ್, ಬಾಸ್ಕೇಟ್‌ಬಾಲ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೇ ಮಾ.17ರಿಂದ
|

ಅಥ್ಲೇಟಿಕ್ಸ್, ಬಾಸ್ಕೇಟ್‌ಬಾಲ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೇ ಮಾ.17ರಿಂದ

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೀದರ.08.ಮಾರ್ಚ.25: – 2025-26ನೇ ಸಾಲಿಗಾಗಿ ಬೀದರ ಕ್ರೀಡಾ ವಸತಿ ನಿಲಯಕ್ಕೆ ಅಥ್ಲೇಟಿಕ್ಸ್ ಹಾಗೂ ಬಾಸ್ಕೇಟ್ ಬಾಲ್ ಕ್ರೀಡೆಗಳಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ದಿನಾಂಕ: 17-03-2025 ರಿಂದ 21-03-2025 ರವರೆಗೆ ಜಿಲ್ಲಾ ನೆಹರು ಕ್ರೀಡಾಂಗಣ ಬೀದರದಲ್ಲಿ ಏರ್ಪಡಿಸಲಾಗಿರುತ್ತದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಕ್ರೀಡಾ ಶಾಲೆಗೆ ಆಯ್ಕೆಯಾಗಲು ಇಚ್ಚಿಸುವ ಮಕ್ಕಳು 4ನೇ ತರಗತಿಯಲ್ಲಿ ಓದುತ್ತಿದ್ದು, 5ನೇ ತರಗತಿಗೆ ಸೇರಲು ಅರ್ಹತೆ ಹೊಂದಿರಬೇಕು ಹಾಗೂ ದಿನಾಂಕ:…

ಆನೆಕಾಲು ರೋಗ ನಿರ್ಮೂಲನೆಗಾಗಿ ಸಾಮೂಹಿಕ ಔಷಧಿ ಸೇವನೆ ಕಾರ್ಯಕ್ರಮ: ಕೇಂದ್ರ ಮತ್ತು ರಾಜ್ಯ ತಂಡ ಪರಿಶೀಲನೆ
|

ಆನೆಕಾಲು ರೋಗ ನಿರ್ಮೂಲನೆಗಾಗಿ ಸಾಮೂಹಿಕ ಔಷಧಿ ಸೇವನೆ ಕಾರ್ಯಕ್ರಮ: ಕೇಂದ್ರ ಮತ್ತು ರಾಜ್ಯ ತಂಡ ಪರಿಶೀಲನೆ

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೀದರ.08.ಮಾರ್ಚ.25:- ಬೀದರ ಜಿಲ್ಲೆಯ ಔರಾದ-ಬಿ ತಾಲ್ಲೂಕಿನಲ್ಲಿ ಚಟುವಟಿಕೆಗಳು ನಡೆಸಲಾಗುತ್ತಿರುವ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ನಿರ್ದೇಶಕರಾದ ಡಾಃತನುಜೈನ್ ಅವರು ತಮ್ಮ ತಂಡದಿಂದ ದಿನಾಂಕಃ 06-03-2025 ರಂದು ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಧೋಳ-ಬಿ, ಕೌಡಗಾಂವ ಹಾಗೂ ಔರಾದ-ಬಿ ತಾಲ್ಲೂಕಿನ ನಗರ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಸಾರ್ವಜನಿಕರು ಆನೆಕಾಲು ರೋಗ ಮಾತ್ರೆ ಸೇವಿಸಿರುವ ಕುರಿತು ಭೌತಿಕವಾಗಿ ಮನೆಗಳಿಗೆ ಭೇಟಿ ನೀಡಿ ಕಾರ್ಯಕ್ರಮದ ಪ್ರಗತಿಯನ್ನು ಪರಿಶೀಲಿಸಿದರು….

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಜೆಟ್ ನಲ್ಲಿ ಒತ್ತು: ಈಶ್ವರ ಖಂಡ್ರೆ
|

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಜೆಟ್ ನಲ್ಲಿ ಒತ್ತು: ಈಶ್ವರ ಖಂಡ್ರೆ

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೆಂಗಳೂರು.08.ಮಾರ್ಚ.25:-ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಈ ಸಾಲಿನ ಬಜೆಟ್ ನಲ್ಲಿಯೂ 5 ಸಾವಿರ ಕೋಟಿ ರೂ. ಯೋಜನೆ ರೂಪಿಸಲು ಅವಕಾಶ ನೀಡಲಾಗಿದ್ದು, ಇದು ನುಡಿದಂತೆ ನಡೆಯುವ ನಮ್ಮ ಸರ್ಕಾರದ ಬದ್ಧತೆಯನ್ನು ಸಾಬೀತು ಪಡೆಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5367 ಶಿಕ್ಷಕರ ಹುದ್ದೆಗಳ ಭರ್ತಿಯ ನಿರ್ಧಾರ ಶಾಲೆಗಳ ಶಿಕ್ಷಕರ ಕೊರತೆಯನ್ನು ನಿವಾರಿಸಲಿದ್ದರೆ, ತೊಗರಿಬೆಳೆಗೆ…

ಆಶಾದಾಯಕ ಆಯವ್ಯಯ:  ಸಿದ್ದರಾಮಯ್ಯನವರ ಸ್ವೀಟ್ 16 ಬಜೆಟ್:1 ಟ್ರಲಿಯನ್ ಆರ್ಥಿಕ ರಾಜ್ಯವಾಗುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ-ಸಚಿವ ಈಶ್ವರ ಖಂಡ್ರೆ
|

ಆಶಾದಾಯಕ ಆಯವ್ಯಯ:  ಸಿದ್ದರಾಮಯ್ಯನವರ ಸ್ವೀಟ್ 16 ಬಜೆಟ್:1 ಟ್ರಲಿಯನ್ ಆರ್ಥಿಕ ರಾಜ್ಯವಾಗುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ-ಸಚಿವ ಈಶ್ವರ ಖಂಡ್ರೆ

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಬೆಂಗಳೂರು.08.ಮಾರ್ಚ.25:-  ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2025-26ನೇ ಸಾಲಿನ ಆಯವ್ಯಯ ರಾಜ್ಯದ ಸವಾರ್ಂಗೀಣ ಅಭಿವೃದ್ಧಿಗೆ ಪೂರಕವಾದ ಆಶಾದಾಯಕ ಬಜೆಟ್ ಆಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.        ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, 16ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರ ಈ ಬಜೆಟ್ ಸ್ವೀಟ್ 16 ಬಜೆಟ್ ಆಗಿದೆ. ಮುಖ್ಯಮಂತ್ರಿಯವರು ತಮ್ಮ ಅಪಾರ ಆರ್ಥಿಕ ಅನುಭವದಿಂದ 1…

ಗ್ರಾಮ ಕಲ್ಯಾಣ
|

ಗ್ರಾಮ ಕಲ್ಯಾಣ

====================================ಪ್ರಜಾ ಪ್ರಭಾತ ಸುದ್ಧಿ:https://prajaprabhat.com==================================== ಕಾಂಗ್ರೆಸ್ ಸರ್ಕಾರದ ಪ್ರತಿ ಬಜೆಟ್ ಅಭಿವೃದ್ಧಿಯೆಡೆಗೆ ಸಾಗುವ ಮೆಟ್ಟಿಲುಗಳಿದ್ದಂತೆ. ಗ್ರಾಮಗಳ ಉನ್ನತಿಯಲ್ಲಿ ರಾಜ್ಯದ ಭವಿಷ್ಯ ಅಡಗಿದೆ ಎಂದು ನಂಬಿರುವ ನಮ್ಮ ಸರ್ಕಾರ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನವೀನ ಯೋಜನೆಗಳಿಗೆ ಪ್ರಾಶಸ್ತ್ಯ ನೀಡಿದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರಿಗೆ ಧನ್ಯವಾದಗಳು. ====================================ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151E_Mail ID: prajaprabhat24@gmail.com====================================