ಕೊಳ್ಳೇಗಾಲದ ಭೀಮನಗರ‌ ಜನರ ಗತ್ತು!
|

ಕೊಳ್ಳೇಗಾಲದ ಭೀಮನಗರ‌ ಜನರ ಗತ್ತು!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲವು ಒಂದು ತಾಲ್ಲೂಕು ಕೇಂದ್ರವಾಗಿದೆ.ಈ ನಗರ ಕಾವೇರಿ ನದಿ ದಡದಲ್ಲಿದೆ.ಕೊಳ್ಳೇಗಾಲವೆಂದರೆ ಬ್ರಿಟಿಷರ ಕಾಲದಿಂದಲೂ ವಾಣಿಜ್ಯ ರಂಗದಲ್ಲಿ ಶ್ರೀಮಂತಿಕೆಯನ್ನು ಪಡೆದುಕೊಂಡಿದೆ ಇಂದಿಗೂ ಸಹ ಕೊಳ್ಳೇಗಾಲದ ಚಿನ್ನ ಹಾಗೂ ಇತರೆ ವಸ್ತುಗಳು ರಾಜ್ಯದ ಗ್ರಾಹಕರನ್ನು ತನ್ನತ್ತ ಸೆಳೆದು ಕೊಳ್ಳೇಗಾಲವನ್ನು ರಾಜ್ಯದಲ್ಲಿ ಗುರುತಿಸುವಂತೆ ಮಾಡಿದೆ ಎಂದರೆ ತಪ್ಪಾಗಲಾರದು. ಅದರ ಜೊತೆಗೆ ಮಾಟಮಂತ್ರ ಮಾಡುವುದರಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ ಅಂತ ಕೆಳವರು ಮಾತನಾಡುತ್ತಾರೆ ಆದರೆ ಅದು ನಿಜನಾ? ಅಥವಾ ಸುಳ್ಳ?  ಎಂಬುವುದರ ಬಗ್ಗೆ ನಿಗೂಢವಾಗಿದೆ.! ಆದರೂ ಕೆಲ ಚಲನಚಿತ್ರಗಳು ಕೊಳ್ಳೇಗಾಲವನ್ನು…

ಪೊಲೀಸ ರನ್-2025 ಮ್ಯಾರಾಥನ್‍ಗೆ ಚಾಲನೆ ನೀಡಿದ ಎಸ್.ಪಿ. ಪ್ರದೀಪ ಗುಂಟಿ
|

ಪೊಲೀಸ ರನ್-2025 ಮ್ಯಾರಾಥನ್‍ಗೆ ಚಾಲನೆ ನೀಡಿದ ಎಸ್.ಪಿ. ಪ್ರದೀಪ ಗುಂಟಿ

ಬೀದರ.09.ಮಾರ್ಚ.25: – ಮಾದಕವಸ್ತುಗಳ ಮತ್ತು ಸಂಚಾರ ನಿಯಮಗಳ ಬಗ್ಗೆ ನಿರಂತರವಾಗಿ ಪೆÇಲೀಸ್ ಇಲಾಖೆ ಜನಜಾಗೃತಿ ಮೂಡಿಸಲಾಗುತ್ತಿದೆ. ಬೀದರ ಜಿಲ್ಲೆಯನ್ನು ಅಪರಾಧ ಮುಕ್ತವಾಗಿ ಮಾಡಲು ಪೆÇಲೀಸದೊಂದಿಗೆ ಯುವಸಮೂಹ ಕೈ ಜೋಡಿಸಬೇಕು ಮತ್ತು ಸಹಕಾರ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ ಹೇಳಿದರು. ಅವರು ಇಂದು ಬೀದರ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆ ಇಂಡಿಯಾ ಸಹಯೋಗದಲ್ಲಿ ಆಯೋಜಿಸಿದ್ದ ಡ್ರಗ್ಸ್, ಅಪರಾಧ ಮುಕ್ತ ಬೀದರ ಜಿಲ್ಲೆ ರೂಪಿಸಲು ಹಮ್ಮಿಕೊಂಡಿದ್ದ ಪೆÇಲೀಸ್ ಹಾಗೂ ನಾಗರಿಕರಿಂದ ಕೂಡಿದ್ದ ಪೆÇಲೀಸ್…

ಸಿಸಿ ಟಿ.ವಿ. ಕಮಾಂಡ, ನಿಯಂತ್ರಣ ಕೇಂದ್ರ ಉದ್ಘಾಟಿಸಿದ ಸಚಿವ ಈಶ್ವರ ಖಂಡ್ರೆ
|

ಸಿಸಿ ಟಿ.ವಿ. ಕಮಾಂಡ, ನಿಯಂತ್ರಣ ಕೇಂದ್ರ ಉದ್ಘಾಟಿಸಿದ ಸಚಿವ ಈಶ್ವರ ಖಂಡ್ರೆ

ಬೀದರ.09.ಮಾರ್ಚ.25:- ಜಿಲ್ಲೆಯಲ್ಲಿ ಸಾರ್ವಜನಿಕರ ಭದ್ರತೆ ಹಾಗೂ ಸುರಕ್ಷತೆಯ ದೃಷ್ಠಿಯಿಂದ ಹಾಗೂ ಅಪರಾಧಿಗಳ ಮೇಲೆ ನಿಗಾ ಇಡಲು ಬೀದರ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸಿಸಿ ಟಿ.ವಿ. ಕಮಾಂಡ ಮತ್ತು ನಿಯಂತ್ರಣ ಕೇಂದ್ರವನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರು ಶನಿವಾರದಂದು ಉದ್ಘಾಟಿಸಿದರು. ಸಾರ್ವಜನಿಕರ ಭದ್ರತೆ ಹಾಗೂ ಸುರಕ್ಷತೆ ಮತ್ತು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ಅಪರಾಧ ಪ್ರಕರಣಗಳಲ್ಲಿ ತನಿಖೆ ಮತ್ತು ಅಪರಾಧಿಗಳ ಮೇಲೆ ನಿಗಾ ಇಡಲು ಸಿಸಿ ಟಿ.ವಿ….

ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೇ ಸ್ತ್ರೀ ಎಂದರೆ ಅಷ್ಟೇ ಸಾಕೆ..
|

ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ 
ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೇ 
ಸ್ತ್ರೀ ಎಂದರೆ ಅಷ್ಟೇ ಸಾಕೆ..

ಕಲಬುರಗಿ.09.ಮಾರ್ಚ.25:- ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೇ ಸ್ತ್ರೀ ಎಂದರೆ ಅಷ್ಟೇ ಸಾಕೆ..ಇದು ಮಹಿಳೆಯರ ಅಗಾಧವಾದ ಶಕ್ತಿಯನ್ನು , ಮಮತೆಯನ್ನು ವರ್ಣಿಸುವ ಜಿ ಎಸ್ ಶಿವರುದ್ರಪ್ಪನವರ ಕವಿತೆಯ ಕೆಲ ಸಾಲು. ಇಂದು ಕಲಬುರಗಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ,ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರ ಜೊತೆಗೂಡಿ ಹಲವು ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಿದ್ದು ಸಾರ್ಥಕವೆನಿಸಿತು. ಕಾರ್ಯಕ್ರಮದಲ್ಲಿ ⁃ 4944 ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆಯ ಫಲಾನುಭವಿಗಳಿಗೆ ಪಾಸ್ ಬುಕ್ ವಿತರಿಸಲಾಯಿತು….

ಕೆಸ್ತೂರಿನಲ್ಲಿ ಕಪ್ಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದರು.
|

ಕೆಸ್ತೂರಿನಲ್ಲಿ ಕಪ್ಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದರು.

ಯಳಂದೂರು.09.ಮಾರ್ಚ.25:- ತಾಲ್ಲೂಕಿನ ಕೆಸ್ತೂರು ಗ್ರಾಮದ ಡಾ ಬಿ ಆರ್ ಅಂಬೇಡ್ಕರ್ ಯುವಕ ಸಂಘದ ವತಿಯಿಂದ  ಮಹಿಳಾ ದಿನಾಚರಣೆ ದಿವಸ ಧರ್ಮಸ್ಥಳ ಸೌಜನ್ಯನ ಕೊಲೆ ಮತ್ತು ಅತ್ಯಾಚಾರ ಪ್ರಕಕರಣದಲ್ಲಿ‌ ಬಾಗಿಯಾಗಿರುವವರಿಗೆ  ಶಿಕ್ಷೆಯಾಗಬೇಕೆಂದು ಹಣೆಗೆ ಕಪ್ಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದರು. ಡಾ ಬಿ ಆರ್ ಅಂಬೇಡ್ಕರ್ ಯುವಕ‌ ಸಂಘದ ಅಧ್ಯಕ್ಷ ಸಚಿನ್ ಮಾತನಾಡಿ. ಕಳದೆ ಹದಿನಾಲ್ಕು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ   ಸೌಜನ್ಯ ಎಂಬ ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ.    ಈ…

ಕಲ್ಯಾಣ ಕರ್ನಾಟಕದ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಪ್ರಾರಂಭ!
|

ಕಲ್ಯಾಣ ಕರ್ನಾಟಕದ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಪ್ರಾರಂಭ!

ಜೇವರ್ಗಿ.09.ಮಾರ್ಚ.25:- ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನಲ್ಲಿ ಇಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಮತ್ತು ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಇಲಾಖೆಯಡಿ ‘ಕಲ್ಯಾಣ ಪಥ’ ಯೋಜನೆಗೆ ಚಾಲನೆ ನೀಡಲಾಯಿತು. ಕಲ್ಯಾಣ ಪಥ ಯೋಜನೆಯು ಕಲ್ಯಾಣ ಕರ್ನಾಟಕ ಭಾಗದ 1,166 ಕಿ.ಮೀ ಗ್ರಾಮೀಣ ರಸ್ತೆಗಳನ್ನು ₹1,000 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ. ಇದರೊಂದಿಗೆ ಶೀಘ್ರದಲ್ಲಿಯೇ ‘ಪ್ರಗತಿಪಥ’ ಯೋಜನೆಯನ್ನು ಜಾರಿ ಮಾಡಲಾಗುವುದು. ಗ್ರಾಮೀಣ ರಸ್ತೆಗಳ ಅಭಿವೃದ್ದಿಯಿಂದ…

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಹೆಣ್ಣಿಗೆ ಹೆಣ್ಣೇ ಶತ್ರು ಅನ್ನುವುದು ತಪ್ಪು ಮತ್ತದು ಶುದ್ಧ ಸುಳ್ಳು – ಸೋನಾರೆ
|

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಹೆಣ್ಣಿಗೆ ಹೆಣ್ಣೇ ಶತ್ರು ಅನ್ನುವುದು ತಪ್ಪು ಮತ್ತದು ಶುದ್ಧ ಸುಳ್ಳು – ಸೋನಾರೆ

ಬೀದರ.09.ಮಾರ್ಚ.25:- ಜಿಲ್ಲಾ ಸರಕಾರಿ ನೌಕರರ ಮಹಿಳಾ ಸಂಘ ಬೀದರ ಮತ್ತು ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಲೇಖಕಿಯರ ಸಂಘ ಬೀದರ ವತಿಯಿಂದ ನಗರದ ಹೆಣ್ಣು ಮಗುವಿನ ವೃತ್ತದ ಬಳಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ತಾಯಿ ಮತ್ತು ಮಗುವಿನ ಪ್ರತಿಮೆಗೆ ನಗರದ ಗುರುನಾನಕ ಶಾಲೆಯ ವಿದ್ಯಾರ್ಥಿನಿ ಕು.ವಾಸವಿ ವಿಂದ್ಯಾ ಮಾಂತೇಶ ಡಪÀಳಾಪೂರ ಅವರಿಂದ ಮಾಲಾರ್ಪಣೆ ಮಾಡಿಸಲಾಯಿತು. ಮತ್ತು ಎಲ್ಲಾ ಮಹಿಳೆಯರು ಪರಸ್ಪರ ಹೂವುಗಳನ್ನು ಹಾಕಿಕೊಂಡು ಪರಸ್ಪರ ಗೌರವಿಸಿಕೊಳ್ಳುವುದರ ಮೂಲಕ ಮಹಿಳಾ ದಿನಾಚರಣೆಗೆ ಚಾಲನೆಯನ್ನು…