ಮಹಿಳೆಯರಿಂದ ಮಹಿಳೆಯರಿಗಾಗಿ ಜಿಲ್ಲಾಡಳಿತದಿಂದ ವಿಶೇಷ ಮಹಿಳಾ ದಿನಾಚರಣೆ
|

ಮಹಿಳೆಯರಿಂದ ಮಹಿಳೆಯರಿಗಾಗಿ ಜಿಲ್ಲಾಡಳಿತದಿಂದ ವಿಶೇಷ ಮಹಿಳಾ ದಿನಾಚರಣೆ

ಬೀದರ.10.ಮಾರ್ಚ.25: – ಮಹಿಳೆ ಜಗತ್ತಿನ ಅದ್ಭುತ ಶಕ್ತಿಯಾಗಿದ್ದು, ಸರಕಾರಿ ಸೇವೆ ಮಾಡುವ ಮಹಿಳೆಯರು ಕುಟುಂಬ ಹಾಗೂ ಕಚೇರಿ ಎರಡನ್ನು ಸರಿದೂಗಿಸಿಕೊಂಡು ಹೊಗುತ್ತಾರೆಂದು ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ ಅಭಿಪ್ರಾಯಪಟ್ಟರು. ಇಂದು ಜಿಲ್ಲಾ ರಂಗಮoದಿರದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಲಾದ ವಿಶೇಷ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡುತ್ತಾ, ವೇದಿಕೆಯಲ್ಲಿ ಎಲ್ಲರೂ ಮಹಿಳೆಯರೇ ಸ್ಥಾನವನ್ನು ಅಲಂಕರಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ಮುಂಬರುವ ಎಲ್ಲ ದಿನಮಾನಗಳಲ್ಲಿ ಎಲ್ಲ ಕಾರ್ಯಕ್ರಮಗಳಲ್ಲಿ ಶೇ.50 ರಷ್ಟು ಮಹಿಳೆಯರು ವೇದಿಕೆಯಲ್ಲಿ ಉಪಸ್ಥಿತರಿರಬೇಕೆಂದರು. ಕೆಲಸ ಮಾಡುವ ಮಹಿಳೆಯರು ಕಚೇರಿಗೆ ಬರುವ ಮುನ್ನ ಮನೆಯಲ್ಲಿಯ ಎಲ್ಲ…

೧೨ನೆಯ ಶತಮಾನದಲ್ಲಿ ಬಸವಾದಿ ಶರಣರು ಸ್ತ್ರೀಯರಿಗೆ ಸ್ವಾತಂತ್ರ‍್ಯ ಕಲ್ಪಿಸಿ ಸಮಾನತೆ ತಂದು ಕೊಟ್ಟರು. ಗುರುಬಸವ ಪಟ್ಟದ್ದೇವರು ಹೇಳಿದರು.
|

೧೨ನೆಯ ಶತಮಾನದಲ್ಲಿ ಬಸವಾದಿ ಶರಣರು ಸ್ತ್ರೀಯರಿಗೆ ಸ್ವಾತಂತ್ರ‍್ಯ ಕಲ್ಪಿಸಿ ಸಮಾನತೆ ತಂದು ಕೊಟ್ಟರು. ಗುರುಬಸವ ಪಟ್ಟದ್ದೇವರು ಹೇಳಿದರು.

ಚಿತ್ರ ೧೦ ಬೀದರ್೧ಬೀದರ್ ತಾಲೂಕಿನ ಬಗದಲ್ ಗ್ರಾಮದಲ್ಲಿ ನಡೆದ ತಿಂಗಳ ಅರಿವಿನ ಜ್ಯೋತಿ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು.=====================================ಬಗದಲ್ ಗ್ರಾಮದಲ್ಲಿ ಕಾರ್ಯಕ್ರಮ || ಪಟ್ಟದ್ದೇವರು ಹೇಳಿಕೆ ಮಹಿಳಾ ಸಮಾನತೆ ಸಾರಿದ ಬಸವಾದಿ ಶರಣರು ಬೀದರ್, ೧೨ನೆಯ ಶತಮಾನದಲ್ಲಿ ಬಸವಾದಿ ಶರಣರು ಸ್ತ್ರೀಯರಿಗೆ ಸ್ವಾತಂತ್ರ‍್ಯ ಕಲ್ಪಿಸಿ ಸಮಾನತೆ ತಂದು ಕೊಟ್ಟರು ಎಂದು ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು. ತಾಲೂಕಿನ ಬಗದಲ್ ಗ್ರಾಮದಲ್ಲಿ ಆಯೋಜಿಸಿದ್ದ ತಿಂಗಳ…

ಅಂಗನವಾಡಿ ಹುದ್ದೆ ಮರು ತಾತ್ಕಾಲಿಕಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
|

ಅಂಗನವಾಡಿ ಹುದ್ದೆ ಮರು ತಾತ್ಕಾಲಿಕ
ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೀದರ.10.ಮಾರ್ಚ.25:- ಬೀದರ್ ಜಿಲ್ಲೆಯಲ್ಲಿ ದಿನಾಂಕ: 01-03-2025 ರಂದು ನಡೆದ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭಾನಡುವಳಿ ಆದೇಶದಂತೆ ಔರಾದ ಮತ್ತು ಕಮಲನಗರ ತಾಲ್ಲೂಕಿನ ಸಂತಪೂರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 36 ಅಂಗನವಾಡಿ ಕಾರ್ಯಕರ್ತೆ ಹಾಗೂ 44 ಸಹಾಯಕಿಯರ ಹುದ್ದೆಗಳಿಗೆ ದಿನಾಂಕ: 26-12-2024 ರಿಂದ 05-01-2025 ರವರೆಗೆ ಅಪೂರ್ಣಗೊಂಡ ಅರ್ಜಿ ಪೂರ್ಣಗೊಳಿಸಲು ಕಾಲಾವಕಾಶ ನೀಡಿದ್ದ ವೇಳೆಯಲ್ಲಿ ಅರ್ಜಿ ಪೂರ್ಣಗೊಳಿಸಿದ…

ಇಂದು ದೇಶಾದ್ಯಂತ 54 ನೇ ರಾಷ್ಟ್ರೀಯ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಗುತ್ತಿದೆ.
|

ಇಂದು ದೇಶಾದ್ಯಂತ 54 ನೇ ರಾಷ್ಟ್ರೀಯ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಗುತ್ತಿದೆ.

ಹೊಸ ದೆಹಲಿ.10.ಮಾರ್ಚ.25:- ಶಾದ್ಯಂತ 54 ನೇ ರಾಷ್ಟ್ರೀಯ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಗುತ್ತಿದೆ. ವಿವಿಧ ವಲಯಗಳಲ್ಲಿ ಸುರಕ್ಷತಾ ಮುನ್ನೆಚ್ಚರಿಕೆಗಳ ಬಗ್ಗೆ ಜಾಗೃತಿ ಮೂಡಿಸಲು ದೇಶದಲ್ಲಿ ವಾರ್ಷಿಕವಾಗಿ ಮಾರ್ಚ್ 4 ರಿಂದ 10 ರವರೆಗೆ ಈ ಸಪ್ತಾಹವನ್ನು ಆಚರಿಸಲಾಗುತ್ತದೆ. ಈ ವರ್ಷದ ಧ್ಯೇಯವಾಕ್ಯ ‘ವಿಕ್ಷಿತ್ ಭಾರತಕ್ಕೆ ಸುರಕ್ಷತೆ ಮತ್ತು ಯೋಗಕ್ಷೇಮ ನಿರ್ಣಾಯಕ’, ಇದು ಅಭಿವೃದ್ಧಿ ಹೊಂದಿದ ಭಾರತಕ್ಕೆ ಸುರಕ್ಷತೆಯ ಮಹತ್ವದ ಮೇಲೆ ಕೇಂದ್ರೀಕರಿಸುತ್ತದೆ.

ಭಾರತ vs ನ್ಯೂಜಿಲೆಂಡ್, ಚಾಂಪಿಯನ್ಸ್ ಟ್ರೋಫಿ 2025: ನಿವೃತ್ತಿ ವದಂತಿಗಳಿಗೆ ತೆರೆ ಎಳೆದ ರೋಹಿತ್ ಶರ್ಮಾ.!
|

ಭಾರತ vs ನ್ಯೂಜಿಲೆಂಡ್, ಚಾಂಪಿಯನ್ಸ್ ಟ್ರೋಫಿ 2025: ನಿವೃತ್ತಿ ವದಂತಿಗಳಿಗೆ ತೆರೆ ಎಳೆದ ರೋಹಿತ್ ಶರ್ಮಾ.!

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿದ ನಂತರ, ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ದಾಖಲೆಯ ಮೂರನೇ ಬಾರಿಗೆ ಎತ್ತಿ ಹಿಡಿಯುವ ಮೂಲಕ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಇತಿಹಾಸದಲ್ಲಿ ತನ್ನ ಹೆಸರನ್ನು ಬರೆದಿದೆ. ಸೂರ್ಯ ಮುಳುಗುತ್ತಿದ್ದಂತೆ, ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವು ನೀಲಿ ಸಮುದ್ರವಾಗಿ ಮಾರ್ಪಟ್ಟಿತು, ಘರ್ಜಿಸುತ್ತಿರುವ ಭಾರತೀಯ ಅಭಿಮಾನಿಗಳು ರಾತ್ರಿಯನ್ನು ಬೆಳಗುತ್ತಿದ್ದರು. ಬೆರಗುಗೊಳಿಸುವ ಫ್ಲಡ್‌ಲೈಟ್‌ಗಳ ಅಡಿಯಲ್ಲಿ, ಮೆನ್ ಇನ್ ಬ್ಲೂ ಚಾಂಪಿಯನ್‌ಗಳಿಗೆ ಅರ್ಹವಾದ…

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅನುಮತಿ ?
|

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅನುಮತಿ ?

ಬೆಂಗಳೂರ.10.ಮಾರ್ಚ.25:- ಕರ್ಣಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ. ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯಗಳು ತಮ್ಮಲ್ಲಿ ಸಂಗ್ರಹಿಸುವ ADMISSION FEE ಪ್ರವೇಶಾತಿ ಸಂಬಂಧಿತ ಶುಲ್ಕಗಳ ಮೊತ್ತವನ್ನು ಶೈಕ್ಷಣಿಕ ಅಭಿವೃದ್ಧಿಯ ಚಟುವಟಿಕೆಗಳಿಗೆ ತಮ್ಮಲ್ಲೇ ಖರ್ಚು ಮಾಡಲು ಅವಕಾಶ ನೀಡಿ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈಗಾಗಲೇ ಕಾಲೇಜುಗಳಿಗೆ ಅರೆ ಸರಕಾರಿ ಶುಲ್ಕಗಳನ್ನು ತಮ್ಮಲ್ಲೇ ಖರ್ಚು ಮಾಡಲು ಅವಕಾಶ ನೀಡಲಾಗಿದೆ. ಇದೀಗ ಕಾಲೇಜುಗಳ ಪ್ರಾಂಶುಪಾಲರು ತಮ್ಮಲ್ಲಿ ಸಂಗ್ರಹವಾದ ಸರಕಾರಿ ಶುಲ್ಕವನ್ನು ಬಳಸಿಕೊಳ್ಳಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ. ರಾಜ್ಯದ 429…

ಇಂದು ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ: ಸದುಪಯೋಗ ಪಡೆದುಕೊಳ್ಳಲು ಮನವಿ.
|

ಇಂದು ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ: ಸದುಪಯೋಗ ಪಡೆದುಕೊಳ್ಳಲು ಮನವಿ.

ಬೀದರ.10.ಮಾರ್ಚ.25:  ಚೆನ್ನೈ ಮೂಲದ ಪ್ರತಿಷ್ಠಿತ ಕಂಪನಿಯಾದ ಎಂ.ಆರ್.ಎಫ್. ಟೈರ್ಸ್ ಪ್ರಾವೇಟ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡಲು ಪ್ರಸ್ತುತ ಅಚಿತಿಮ ವರ್ಷದಲ್ಲಿ ಯಾವುದೇ ವೃತ್ತಿಯಲ್ಲಿ ತರಬೇತಿ ಪಡೆಯುತ್ತಿರುವ ಐಟಿಐ ತರಬೇತಿದಾರರಿಗೆ ಮತ್ತು ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ.ದಿನಾಂಕ: 11-03-2025 ರಂದು ಬೆಳಿಗ್ಗೆ 10.30 ಗಂಟೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಸರ್ಕಾರಿ ಐಟಿಐ ಕಾಲೇಜ್), ಎಂ.ಎಸ್.ಪಾಟೀಲ್ ಫಂಕ್ಷನ್ ಹಾಲ್ ಹಿಂದೆ ಮನ್ನಳ್ಳಿ ರಸ್ತೆ ಬೀದರದಲ್ಲಿ ಸಂದರ್ಶನ ನಡೆಯಲಿದೆ. ಉದ್ಯೋಗ ಬೇಕಾಗಿರುವ ಆಸಕ್ತ ಐಟಿಐ ಪಾಸಾದ ಅಭ್ಯರ್ಥಿಗಳು…

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಭಾಷಣ ಸ್ಪರ್ಧೆ. ಆಸಕ್ತರು ಭಾಗ್ ವಹಿಸಿ.
|

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಭಾಷಣ ಸ್ಪರ್ಧೆ. ಆಸಕ್ತರು ಭಾಗ್ ವಹಿಸಿ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಭಾಷಣ ಸ್ಪರ್ಧೆ ಕೇಂದ್ರ ಸರ್ಕಾರದ NSS ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಅಡಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ವಿಕಸಿತ ಭಾರತ ಯೂತ್ ಪಾರ್ಲಿಮೆಂಟ್ ವಿಷಯ ಕುರಿತು ಭಾಷಣ ಸ್ಪರ್ಧೆ ಆಯೋಜಿಸಿದಲಾಗಿದೆ. ಭಾಷಣ ಸ್ಪರ್ಧೆಯಲ್ಲಿ ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,‌ ತುಮಕೂರು ಜಿಲ್ಲೆಯ 18 ರಿಂದ 25 ವರ್ಷ ವಯೋಮಾನದ ವಿದ್ಯಾರ್ಥಿಗಳು ಭಾಗವಹಿಸಬಹುದು. ಆಸಕ್ತರು ‘ನಿಮ್ಮ ವ್ಯಾಖ್ಯಾನದಲ್ಲಿ ವಿಕಸಿತ ಭಾರತದ ಅರ್ಥವೇನು’ ಎಂಬ ವಿಷಯ ಕುರಿತು ಒಂದು ನಿಮಿಷ ವಿಡಿಯೊವನ್ನು ‘ಮೈ ಭಾರತ್‌ (My Bharath)’…

ಪವರ್ ಗ್ರಿಡ್ ಉಪ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಶಾಸಕ ಪ್ರಭು ಚೌಹಾಣ್
|

ಪವರ್ ಗ್ರಿಡ್ ಉಪ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಶಾಸಕ ಪ್ರಭು ಚೌಹಾಣ್

ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಔರಾದ(ಬಿ) ತಾಲ್ಲೂಕಿನ ಚಿಮ್ಮೇಗಾಂವ-ಮಾಳೆಗಾಂವ ಗ್ರಾಮಗಳ ವ್ಯಾಪ್ತಿಯಲ್ಲಿ ನಿರ್ಮಿಸಲಾಗುತ್ತಿರುವ ಪವರ್ ಗ್ರಿಡ್ ಉಪ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಅಧಿಕಾರಿಗಳ ಮೂಲಕ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದುಕೊಂಡೆ ಬಳಿಕ ಟಾವರ್‌ಗಳ ನಿರ್ಮಾಣ, ಕಟ್ಟಡಗಳ ನಿರ್ಮಾಣ ಸ್ಥಳ ಮತ್ತು ಯಂತ್ರಗಳ ಬಳಿಗೆ ತೆರಳಿ ಗುಣಮಟ್ಟವನ್ನು ವೀಕ್ಷಿಸಿದರು. ಕ್ಷೇತ್ರದ ಅಭಿವೃದ್ಧಿಗೋಸ್ಕರ ಸಾಕಷ್ಟು ಪ್ರಯತ್ನಪಟ್ಟು 2147 ಕೋಟಿ ಮೊತ್ತದ 675 ಕೆ.ವಿ ಪವರ್ ಟ್ರಾನ್ಸ್ಮಿಷನ್ ಸಾಮರ್ಥ್ಯದ ಕರ್ನಾಟಕ ಮೊದಲ ಪವರ್ ಗ್ರಿಡ್ ವಿದ್ಯುತ್…

ಟೀಮ್ ಇಂಡಿಯಾ ಪ್ರತಿಯೊಬ್ಬರಿಗೂ  ಅಭಿನಂಧನೆಗಳು.
|

ಟೀಮ್ ಇಂಡಿಯಾ ಪ್ರತಿಯೊಬ್ಬರಿಗೂ  ಅಭಿನಂಧನೆಗಳು.

ಬೀದರ.10.ಮಾರ್ಚ.25:- 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದೇ ಒಂದು ಸೋಲು ಕಾಣದೆ ಸತತವಾಗಿ ಗೆಲುವಿನ ನಗೆ ಬೀರಿದ್ದ ನಮ್ಮ ತಂಡ ಇಂದು ದುಬೈನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿ ಚ್ಯಾಂಪಿಯನ್ಸ್ ಪಟ್ಟ ತನ್ನದಾಗಿಸಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ದೇಶದ ಗೆಲುವಿಗಾಗಿ ಶ್ರಮಿಸಿ ಟ್ರೋಫಿ ಎತ್ತಿದ ನಮ್ಮ ತಂಡದ ಸರ್ವರಿಗೂ ಅಭಿನಂದನೆಗಳು. ನಿಮ್ಮ ಗೆಲುವು ನಿಮ್ಮ ಗೆಲುವು ಮಾತ್ರವಲ್ಲ ರಾಷ್ಟ್ರದ ಗೆಲುವಾಗಿದೆ. ನಾನು ಕ್ರಿಕೆಟ್ ಆಟಗಾರನಾಗಬೇಕು. ಕ್ರಿಕೆಟ್ ನಲ್ಲಿ ಏನಾದ್ರು ಸಾಧಿಸಬೇಕು ಎಂಬ ಕನಸು ಕಟ್ಟಿಕೊಂಡು…