Karnaraka State Open University (KSOU) ಕರಾಮುವಿ: ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
|

Karnaraka State Open University (KSOU) ಕರಾಮುವಿ: ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.11.ಮಾರ್ಚ.25:- ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಹಾಗೂ ಎನ್‌ಎಎಸಿ ಎ+ ಮಾನ್ಯತೆ ಪಡೆದಿರುವ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ಬೀದರದಲ್ಲಿ ಶೈಕ್ಷಣಿಕ ವರ್ಷ 2024-25ರ ಜನವರಿ ಆವೃತ್ತಿಯಲ್ಲಿ ಪ್ರಥಮ ವರ್ಷಕ್ಕೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಬೀದರನ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೋರ್ಸುಗಳ ವಿವರ: ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲೂö್ಯ., ಬಿ.ಲಿಬ್.ಐ.ಎಸ್ಸಿ., ಎಂ.ಎ., ಎಂ.ಎಸ್.ಡಬ್ಲೂö್ಯ., ಎಂ.ಕಾA., ಎಂ.ಸಿ.ಎ.,…

ಸಂಸದ್ ಸಾಗರ್ ಖಂಡ್ರೆ ಅವರು ಔರಾದ್ ತಾಲೂಕಿನಲ್ಲಿ ನೀರಿನ ಸಮಸ್ಯೆ ಗೆ ತಕ್ಷಣ ಪ್ರರಿಹಾರ
|

ಸಂಸದ್ ಸಾಗರ್ ಖಂಡ್ರೆ ಅವರು ಔರಾದ್ ತಾಲೂಕಿನಲ್ಲಿ ನೀರಿನ ಸಮಸ್ಯೆ ಗೆ ತಕ್ಷಣ ಪ್ರರಿಹಾರ

ಔರಾದ್ ತಾಲೂಕಿನಲ್ಲಿ ನೀರಿನ ಸಮಸ್ಯೆ ಕುರಿತು ಮಾಧ್ಯಮದವರು ಮಾಹಿತಿ ನೀಡಿದ ತಕ್ಷಣವೇ ಸಂಸದ ಶ್ರೀ ಸಾಗರ್ ಖಂಡ್ರೆ ಅವರು ತಕ್ಷಣ ಸ್ಪಂದಿಸಿ ಸಮಸ್ಯೆ ಪರಿಹಾರಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಥಮ ಬಾರಿಗೆ ಸಂಸದರಾದರೂ, ಅವರು ನೀಡಿದ ಪರಿಪಕ್ವ ಮತ್ತು ಸಮಗ್ರ ಉತ್ತರಗಳು ಅವರ ರಾಜಕೀಯ ಪಕ್ವತೆ ಮತ್ತು ಜನಸೇವೆ ಬಗ್ಗೆ ಇರುವ ಬದ್ಧತೆಯನ್ನು ಸ್ಪಷ್ಟಪಡಿಸಿತು. ಭಾರತದ ಯುವ ಸಂಸದರಲ್ಲಿ ಒಬ್ಬರಾಗಿರುವ ಶ್ರೀ ಸಾಗರ್ ಖಂಡ್ರೆ ಅವರ ಈ ಸಕ್ರಿಯ ಮತ್ತು ಪ್ರಬುದ್ಧ ನಡೆ…

ತಾಯಿ ಮರಣ ನಿಯಂತ್ರಣಕ್ಕೆ ಆರೋಗ್ಯ ಅರಿವು ಮುಖ್ಯ-ಡಾ.ಉಮಾ ದೇಶಮುಖ
|

ತಾಯಿ ಮರಣ ನಿಯಂತ್ರಣಕ್ಕೆ ಆರೋಗ್ಯ ಅರಿವು ಮುಖ್ಯ-ಡಾ.ಉಮಾ ದೇಶಮುಖ

ಬೀದರ.11.ಮಾರ್ಚ.25:- ತಾಯಿ ಮರಣ ನಿಯಂತ್ರಣಕ್ಕೆ ಸುಶಿಕ್ಷಿತ ಮಹಿಳಾ ವರ್ಗ ತಮ್ಮ ಸುತ್ತಲೂ ಉತ್ತಮ ಆರೋಗ್ಯಕರ ಜೀವನದ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆಯೆಂದು ಖ್ಯಾತ ಸ್ತ್ರೀ ರೋಗ ತಜ್ಞೆ ಡಾ.ಉಮಾ ದೇಶಮುಖ ಅಭಿಪ್ರಾಯಪಟ್ಟರು. ರಂಗಮoದಿರದಲ್ಲಿ ಜಿಲಾಡಳಿತ ಆಯೋಜಿಸಿದ ಮಹಿಳೆಯರಿಂದ ಮಹಿಳೆಯರಿಗಾಗಿ ವಿಶೇಷ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ ಮಾತನಾಡಿದರು. ಜಿಲ್ಲಾಡಳಿತ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ಎಲ್ಲ ಮಹಿಳೆಯರು ಸುಶಿಕ್ಷಿತರಿದ್ದಾರೆ. ಆರೋಗ್ಯಕರ ಜೀವನದ ಬಗ್ಗೆ ಅರಿವು ಇದೆ. ಎಲ್ಲರೂ ತಾಯಿ ಮರಣ ನಿಯಂತ್ರಿಸುವಲ್ಲಿ ಜಾಗೃತಿ ಮೂಡಿಸಬೇಕೆಂದರು. ಹೆಣ್ಣು ಮಕ್ಕಳು…

ಹೋಳಿ ಹಬ್ಬ ನಿಮಿತ್ಯ ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ
|

ಹೋಳಿ ಹಬ್ಬ ನಿಮಿತ್ಯ ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಬೀದರ.11.ಮಾರ್ಚ.25:-ಬೀದರ ಜಿಲ್ಲೆಯಲ್ಲಿ ಹೋಳಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಹಬ್ಬ ಆಚರಣೆ ಕಾಲಕ್ಕೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ. ಬೀದರ, ಹುಮನಾಬಾದ, ಬಸವಕಲ್ಯಾಣ, ಔರಾದ್(ಬಿ), ಕಮಲನಗರ, ಹುಲಸೂರ ಹಾಗೂ ಚಿಟಗುಪ್ಪಾ ತಾಲ್ಲೂಕುಗಳಾದ್ಯಂತ ಮಾರ್ಚ.13 ರ ಸಾಯಂಕಾಲ 6 ಗಂಟೆಯಿoದ ಮಾರ್ಚ.14 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಭಾಲ್ಕಿ ತಾಲ್ಲೂಕಿನಾದ್ಯಂತ ಮಾರ್ಚ.13 ರ ಸಾಯಂಕಾಲ 6 ಗಂಟೆಯಿAದ…

ವಿಶ್ವವಿದ್ಯಾಲಯಕ್ಕೆ ಗಾಂಧಿ ಹೆಸರು ನಾಮಕರಣಕೆ ಇಂದು ತಿದ್ದುಪಡಿ ವಿಧೇಯಕ ವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
|

ವಿಶ್ವವಿದ್ಯಾಲಯಕ್ಕೆ ಗಾಂಧಿ ಹೆಸರು ನಾಮಕರಣಕೆ ಇಂದು ತಿದ್ದುಪಡಿ ವಿಧೇಯಕ ವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಬೆಂಗಳೂರು.11.ಮಾರ್ಚ.25:-  ರಾಜ್ಯದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ ವನ್ನು ಮಂಡನೆ ಮಾಡಿದರು. ವಿಶ್ವವಿದ್ಯಾಲಯಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಹೆಸರು ನಾಮಕರಣ ಸೇರಿದಂತೆ ಇನ್ನಿತರ ಅಂಶಗಳನ್ನು ಹೊಂದಿರುವ 2025ನೆ ಸಾಲಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ “ತಿದ್ದುಪಡಿ”ವಿಧೇಯಕ ವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಮಂಗಳವಾರ ವಿಧಾನಸಭೆಯ ಕಲಾಪದಲ್ಲಿ ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದ ವೇಳೆಯೇ ಕಾನೂನು ಸಚಿವ ಎಚ್.ಕೆ.ಪಾಟೀಲ್, 2025ನೆ ಸಾಲಿನ ಕರ್ನಾಟಕ ರಾಜ್ಯ…

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ವರ್ಷದಲ್ಲಿ ಪ್ರಕಟವಾದ  ಕೃತಿಗಳಿಗೆ ಆಹ್ವಾನ
|

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ವರ್ಷದಲ್ಲಿ ಪ್ರಕಟವಾದ  ಕೃತಿಗಳಿಗೆ ಆಹ್ವಾನ

ಬೆಂಗಳೂರು.11.ಮಾರ್ಚ.25:- ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ,ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು: ಲೇಖಕರ ಹೆಸರು: ಪ್ರಕಟವಾದ ವರ್ಷ: ಪ್ರಕಾಶಕರ ಹೆಸರು: ಮುದ್ರಣಾಲಯದ ಹೆಸರು: ಮುಖಪುಟ ಚಿತ್ರ : ರಚನೆಯ ಕಲಾವಿದರ ಹೆಸರು: ಚಿತ್ರ ಕಲಾವಿದರ…

ಜಿಲ್ಲೆಯಾದ್ಯಾಂತ 52,812 ಪ್ರಕರಣಗಳಿಂದ 28.03ಕೋಟಿ ರೂ. ಇತ್ಯರ್ಥ-ನ್ಯಾ.ಪ್ರಕಾಶ ಬನಸೋಡೆ
|

ಜಿಲ್ಲೆಯಾದ್ಯಾಂತ 52,812 ಪ್ರಕರಣಗಳಿಂದ 28.03
ಕೋಟಿ ರೂ. ಇತ್ಯರ್ಥ-ನ್ಯಾ.ಪ್ರಕಾಶ ಬನಸೋಡೆ

ಬೀದರ.11.ಮಾರ್ಚ.25: – ಬೀದರ ಜಿಲ್ಲೆಯಲ್ಲಿ ಮಾರ್ಚ.8 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತನಲ್ಲಿ ಜಿಲ್ಲೆಯಾದ್ಯಾಂತ ಒಟ್ಟು 52,812 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿ 28,03,91,766 ರೂ. ಪರಿಹಾರವನ್ನು ಕಕ್ಷಿದಾರರಿಗೆ ಒದಗಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಹೇಳಿದರು. ಅವರು ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಜಿಲ್ಲೆಯಾದ್ಯಂತ 10,044 (ಪೆಂಡಿAಗನಲ್ಲಿನ) ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು 12,83,46,917 ರೂ ವಸೂಲಾತಿ ಮತ್ತು…

ಬೀದರನಲ್ಲಿ ರಾಜ್ಯಮಟ್ಟದ ಜಾನಪದ ಜಾತ್ರೆ.!
|

ಬೀದರನಲ್ಲಿ ರಾಜ್ಯಮಟ್ಟದ ಜಾನಪದ ಜಾತ್ರೆ.!

ಬೀದರ.11.ಮಾರ್ಚ.25: – ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಬೀದರ ನಗರದಲ್ಲಿ ರಾಜ್ಯ ಮಟ್ಟದ ಜಾನಪದ ಜಾತ್ರೆಯನ್ನು ಮಾರ್ಚ ಕೊನೆಯ ವಾರದಲ್ಲಿ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ರಾಜ್ಯದ ಗ್ರಾಮೀಣ ಜಾನಪದ ಕಲೆ, ಸಂಸ್ಕøತಿ, ಪರಂಪರೆ ಪ್ರತಿಬಿಂಭಿಸುವ ಜಾನಪದ ಜಾತ್ರೆಯನ್ನು ಬೀದರ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದೆಂದರು. ಸ್ಥಳೀಯ…

ಯಶಸ್ವಿನಿ ಯೋಜನೆ’ ನೋಂದಣಿಗೆ ಮಾ.31 ಕೊನೆಯ ದಿನ.!
|

ಯಶಸ್ವಿನಿ ಯೋಜನೆ’ ನೋಂದಣಿಗೆ ಮಾ.31 ಕೊನೆಯ ದಿನ.!

ಬೆಂಗಳೂರು.11.ಮಾರ್ಚ.25:- ಸಹಕಾರ ಇಲಾಖೆಯು 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಜ.31 ರವರೆಗೆ ಅವಕಾಶ ಕಲ್ಪಿಸಲಾಗಿತ್ತು, ನಂತರ ಯಶಸ್ವಿನಿ ಯೋಜನೆಗೆ ನೋಂದಣಿ ಮಾಡುವು ಗಡುವನ್ನು ಮಾ.31 ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ ತಿಂಗಳುಗಳಲ್ಲಿ ಹೆಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ / ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಚುನಾವಣೆ…

ಮಾರ್ಚ.12ರಂದು ವಿಚಾರ ಸಂಕಿರಣ, ಉಪನ್ಯಾಸಹಾಗೂ ಬೀದಿನಾಟಕ ಕಾರ್ಯಕ್ರಮ
|

ಮಾರ್ಚ.12ರಂದು ವಿಚಾರ ಸಂಕಿರಣ, ಉಪನ್ಯಾಸ
ಹಾಗೂ ಬೀದಿನಾಟಕ ಕಾರ್ಯಕ್ರಮ

%ಬೀದರ.11.ಮಾರ್ಚ.25:-   ಕರ್ನಾಟಕ ರಾಜ್ಯ ಮದ್ಯಾಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಹಾಗೂ ಸರ್ಕಾರಿ ಇಂಜಿನಿಯರಿಂಗ ಮಹಾವಿದ್ಯಾಲಯ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ.12 ರಂದು ಬೆಳಿಗ್ಗೆ 10.30ಕ್ಕೆ ಸರ್ಕಾರಿ ಇಂಜಿನಿಯರಿಂಗ ಮಹಾವಿದ್ಯಾಲಯ ಆವರಣ ಬೀದರದಲ್ಲಿ ವಿಚಾರ ಸಂಕಿರಣ, ಉಪನ್ಯಾಸ ಹಾಗೂ ಬೀದಿನಾಟಕ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಬೀದರ ಅಬಕಾರಿ ಉಪ ಆಯುಕ್ತರಾದ ರವಿಶಂಕರ ಅವರು ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೀದರ ಸರ್ಕಾರಿ…