ವಿಶ್ವದ ಟಾಪ್ 50 ರಲ್ಲಿ ಒಂಬತ್ತು ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳು ಸೇರಿವೆ.
|

ವಿಶ್ವದ ಟಾಪ್ 50 ರಲ್ಲಿ ಒಂಬತ್ತು ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳು ಸೇರಿವೆ.

ಹೊಸ ದೆಹಲಿ.13.ಮಾರ್ಚ್.25:-ವಿಷಯವಾರು ಶ್ರೇಯಾಂಕದಲ್ಲಿ ವಿಶ್ವದ ಟಾಪ್ 50 ರಲ್ಲಿ ಒಂಬತ್ತು ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳು ಸೇರಿವೆ. ಇಂದು ಘೋಷಿಸಲಾದ QS ವಿಶ್ವ ವಿಶ್ವವಿದ್ಯಾಲಯ ಶ್ರೇಯಾಂಕಗಳ 15 ನೇ ಆವೃತ್ತಿಯ ಪ್ರಕಾರ, ಭಾರತವು ವಿಷಯ ಶ್ರೇಯಾಂಕಗಳು ಮತ್ತು ವಿಶಾಲ ಅಧ್ಯಾಪಕ ಕ್ಷೇತ್ರಗಳಲ್ಲಿ 12 ಟಾಪ್ 50 ಸ್ಥಾನಗಳನ್ನು ಆಚರಿಸುತ್ತದೆ, ಇದನ್ನು ಒಂಬತ್ತು ಸಂಸ್ಥೆಗಳು ಗಳಿಸಿವೆ. ಧನ್ಬಾದ್‌ನಲ್ಲಿರುವ ಇಂಡಿಯನ್ ಸ್ಕೂಲ್ ಆಫ್ ಮೈನ್ಸ್ (ISM) ಮುಂಚೂಣಿಯಲ್ಲಿದೆ, ಇದು ಎಂಜಿನಿಯರಿಂಗ್-ಖನಿಜ ಮತ್ತು ಗಣಿಗಾರಿಕೆಯಲ್ಲಿ ಜಾಗತಿಕವಾಗಿ 20 ನೇ ಸ್ಥಾನದಲ್ಲಿದೆ, ಇದು…

ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವಗಳನ್ನುಎಲ್ಲರೂ ಪಾಲಿಸೋಣ- ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ
|

ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವಗಳನ್ನು
ಎಲ್ಲರೂ ಪಾಲಿಸೋಣ- ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ

ಬೀದರ.13.ಮಾರ್ಚ.25:-ಇಡೀ ಮಾನವ ಕುಲಕ್ಕೆ ಒಳಿತು ಮಾಡಿರುವ ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವಗಳನ್ನು ನಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಬೀದರ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಹೇಳಿದರು. ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಪೂಜ್ಯ ಶ್ರೀ ಚನ್ನಬಸವ ಪಟ್ಟದೇವರು ರಂಗಮoದಿರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ದೇಶವು ಸಾಧು-ಸಂತರ, ಮಹಾತ್ಮರ, ಮಹಾನ್ ಜ್ಞಾನಿಗಳ, ದಾರ್ಶನಿಕರ, ಬಸವಾದಿ ಶರಣರ ದೇಶವಾಗಿದೆ….

ಫಾರ್ಮಸಿ ಹಾಗೂ ಕಿರಿಯ ಪ್ರಯೋಗಶಾಲಾ ತಾಂತ್ರಿಕಅಧಿಕಾರಿಗಳ ನೇಮಕಾತಿ ಪ್ರಕ್ರಿಯೇ ರದ್ದು
|

ಫಾರ್ಮಸಿ ಹಾಗೂ ಕಿರಿಯ ಪ್ರಯೋಗಶಾಲಾ ತಾಂತ್ರಿಕ
ಅಧಿಕಾರಿಗಳ ನೇಮಕಾತಿ ಪ್ರಕ್ರಿಯೇ ರದ್ದು

ಬೀದರ.13.ಮಾರ್ಚ.25:-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬೀದರ ಅಧೀನದಲ್ಲಿ ಖಾಲಿ ಇರುವ ಕಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳ ಹುದ್ದೆಗಳು ಹಾಗೂ ಫಾರ್ಮಸಿ ಅಧಿಕಾರಿಗಳ ಹುದ್ದೆಗಳಿಗೆ ಅತೀ ಅವಶ್ಯಕವಾಗಿರುವ ಸ್ಥಳಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಈ ಮೊದಲು ಅರ್ಜಿ ಆಹ್ವಾನಿಸಲಾಗಿತ್ತು. ಕಾರಣಾಂತರಗಳಿoದ ಸದರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೇಯನ್ನು ರದ್ದುಗೊಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

ಜೇಸ್ಕಾಂ: ಕುಂದು ಕೊರತೆ ನಿವಾರಣಾ ಸಭೆ ಮಾ.15ಕ್ಕೆ
|

ಜೇಸ್ಕಾಂ: ಕುಂದು ಕೊರತೆ ನಿವಾರಣಾ ಸಭೆ ಮಾ.15ಕ್ಕೆ

ಬೀದರ.13ಮಾರ್ಚ.25:- ಜೇಸ್ಕಾಂ ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಹುಮನಾಬಾದ, ಮನ್ನಾಏಖೇಳ್ಳಿ ಹಾಗೂ ಬಸವಕಲ್ಯಾಣ, ಉಪ ವಿಭಾಗಗಳಲ್ಲಿ ಮಾರ್ಚ.15 ರಂದು ಗ್ರಾಹಕರ ಕುಂದು ಕೊರತೆ ನಿವಾರಣಾ ಸಭೆಯನ್ನು ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಗುವಿಸಕಂನಿ ಹುಮನಾಬಾದ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ ಎಂದು ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಭೆಯ ವಿವರ: ಮಾರ್ಚ.15 ರಂದು ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಹುಮನಾಬಾದ ಉಪ ವಿಭಾಗದ ಗ್ರಾಮೀಣ ಶಾಖೆ ಕಛೇರಿಯಲ್ಲಿ, ಮನ್ನಾಏಖೇಳ್ಳಿ ಉಪ…

ಮದ್ಯ ವ್ಯಸನಿಗಳು ಮಾದಕ ವಸ್ತುಗಳಪೆಡ್ಲರ್‌ಗಳಾಗುತ್ತಿದ್ದಾರೆ-ಅಬಕಾರಿ ಆಯುಕ್ತ ರವಿಶಂಕರ ಎ.
|

ಮದ್ಯ ವ್ಯಸನಿಗಳು ಮಾದಕ ವಸ್ತುಗಳ
ಪೆಡ್ಲರ್‌ಗಳಾಗುತ್ತಿದ್ದಾರೆ-ಅಬಕಾರಿ ಆಯುಕ್ತ ರವಿಶಂಕರ ಎ.

ಬೀದರ.13.ಮಾರ್ಚ.25:- ಮದ್ಯ ವ್ಯಸನಿಗಳು ಇಂದು ಮಾದಕ ವಸ್ತುಗಳ ಪೆಡ್ಲರ್‌ಗಳಾಗುತ್ತಿದ್ದಾರೆ ಎಂದು ಬೀದರನ ಅಬಕಾರಿ ಉಪ ಆಯುಕ್ತರಾದ ರವಿಶಂಕರ ಎ. ಕಳವಳ ವ್ಯಪ್ತಪಡಿಸಿದರು.ಅವರು ಬುಧವಾರದಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಹಾಗೂ ಸರ್ಕಾರಿ ಇಂಜಿನಿಯರಿAಗ ಮಹಾವಿದ್ಯಾಲಯ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಬೀದರ ಸರ್ಕಾರಿ ಇಂಜಿನಿಯರಿAಗ ಮಹಾವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಚಾರ ಸಂಕಿರಣ, ಉಪನ್ಯಾಸ ಹಾಗೂ ಬೀದಿನಾಟಕ, ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಕಾರ್ಯಕ್ರಮ ಉದ್ಘಾಟಿಸಿ…

ಇಂದು ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
|

ಇಂದು ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

13.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಪ್ರದೇಶಗಳ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಸಹ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ…

ರೈತರ ಪರವಾಗಿ ಸದನದಲ್ಲಿ ಧ್ವನಿ. ಸಂಸದ್ ಶ್ರೀ ಸಾಗರ್ ಖಂಡ್ರೆ
|

ರೈತರ ಪರವಾಗಿ ಸದನದಲ್ಲಿ ಧ್ವನಿ. ಸಂಸದ್ ಶ್ರೀ ಸಾಗರ್ ಖಂಡ್ರೆ

ಹೊಸ ದೆಹಲಿ.13.ಮಾರ್ಚ.25:- ಇಂದು ಲೋಕಸಭೆ ಅಧಿವೇಶನದಲ್ಲಿ ನಮ್ಮೆಲ್ಲರ ನೆಚ್ಚಿನ ಬೀದರ ಕ್ಷೇತ್ರದ ಯುವ ಸಂಸದರಾದ ಸನ್ಮಾನ್ಯ ಶ್ರೀ ಸಾಗರ ಈಶ್ವರ ಖಂಡ್ರೆ ಅವರು ಕ್ಷೇತ್ರದ ರೈತರ ಪರವಾಗಿ ಸದನದಲ್ಲಿ ಧ್ವನಿ ಎತ್ತಿದಾರೆ. ಹೆಚ್ಚಿನ ಪ್ರಮಾಣದಲ್ಲಿ ಸೋಯಾಬೀನ್ ಬೆಳೆ ಬೆಳೆಯುತ್ತಿರುವ ಬಗ್ಗೆ ಉಲ್ಲೇಖಿಸಿದರು. ಆದರೆ ಬೆಂಬಲ ಬೆಲೆ (MSP) ಅಡಿಯಲ್ಲಿ ಎಕರೆಗೆ ಕೇವಲ 5 ಕ್ವಿಂಟಲ್‌ನಂತೆ ಒಟ್ಟು 20 ಕ್ವಿಂಟಲ್ ಮಾತ್ರ ಖರೀದಿ ಮಾಡಲಾಗುತ್ತಿರುವುದರಿಂದ ಹೆಚ್ಚಿನ ರೈತರು ಬೆಂಬಲ ಬೆಲೆ ಲಾಭದಿಂದ ವಂಚಿತರಾಗುತ್ತಿದ್ದಾರೆ. ಇದಲ್ಲದೆ, ಸೋಯಾಬೀನ್ ಖರೀದಿಗೆ ಕಡಿಮೆ…