ಜಾನಪದ ಕಲೆ ಉಳಿಸಿ ಬೆಳೆಸಬೇಕಾದ ಅಗತ್ಯವಿದೆ-ಸಚಿವ ಈಶ್ವರ ಖಂಡ್ರೆ
|

ಜಾನಪದ ಕಲೆ ಉಳಿಸಿ ಬೆಳೆಸಬೇಕಾದ ಅಗತ್ಯವಿದೆ-ಸಚಿವ ಈಶ್ವರ ಖಂಡ್ರೆ

ಬೀದರ.15.ಮಾರ್ಚ.25:-ಜಾನಪದ ಕಲೆ ಅತೀ ಪ್ರಾಚೀನವಾದದ್ದು, ಮಾನವನ ಸಂಸ್ಕೃತಿ, ಪರಂಪರೆಯೊoದಿಗೆ ಹಾಸು ಹೊಕ್ಕಾಗಿದೆ. ಜಾನಪದ ಕಲೆಯನ್ನು ಉಳಿಸಿ ಬೆಳೆಸಬೇಕಾದದ್ದು ಎಲ್ಲರ ಜವಾಬ್ದಾರಿಯಾಗಿದೆಯೆಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದರು. ಕರ್ನಾಟಕ ಜಾನಪದ ಅಕಾಡೆಮಿ ರಂಗಮAದಿರದಲ್ಲಿAದು ಹಮ್ಮಿಕೊಂಡ 2023-2024ನೇ ಸಾಲಿನ ಗೌರವ ಪ್ರಶಸ್ತಿ, ತಜ್ಞ ಪ್ರಶಸ್ತಿ ಪ್ರಧಾನ ಹಾಗೂ ಪುಸ್ತಕ ಬಹುಮಾನ ವಿತರಣಾ ಸಮಾರಂಭ ಬೆಂಗಳೂರಿನಿAದ ನೇರವಾಗಿ ವಿತರಣಾ ಸಮಾರಂಭದಲ್ಲಿ ಮೊಬೈಲ್ ಮುಖಾಂತರ ಸಂದೇಶ ನೀಡಿದರು. ಕರ್ನಾಟಕವು ಜಾನಪದದ ತವರಾಗಿದೆ….

ಬೀದರ | ಲೋಕಾಯುಕ್ತ ಅಹವಾಲು ಸಭೆ.!
|

ಬೀದರ | ಲೋಕಾಯುಕ್ತ ಅಹವಾಲು ಸಭೆ.!

ಬೀದರ.15.ಮಾರ್ಚ.25:-ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಬೀದರ ತಾಲ್ಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮಾರ್ಚ.18 ರಂದು ಬೆಳಿಗ್ಗೆ 11.30 ಗಂಟೆಗೆ ಕಮಲನಗರ ಗ್ರಾಮ ಪಂಚಾಯತ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಕುಂದು ಕೊರತೆ/ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಲ ಲೋಕಾಯುಕ್ತ ಪೊಲೀಸ್ ಠಾಣೆ ಬೀದರ ಪೆಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ…

ಬೀದರ|ಮಾರ್ಚ.18 ರಂದು ಲೋಕಾಯುಕ್ತ ಅಹವಾಲು ಸಭೆ.!
|

ಬೀದರ|ಮಾರ್ಚ.18 ರಂದು ಲೋಕಾಯುಕ್ತ ಅಹವಾಲು ಸಭೆ.!

ಬೀದರ.15.ಮಾರ್ಚ.25:-ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಬೀದರ ತಾಲ್ಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮಾರ್ಚ.18 ರಂದು ಬೆಳಿಗ್ಗೆ 11.30 ಗಂಟೆಗೆ ಕಮಲನಗರ ಗ್ರಾಮ ಪಂಚಾಯತ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಕುಂದು ಕೊರತೆ/ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಲ ಲೋಕಾಯುಕ್ತ ಪೊಲೀಸ್ ಠಾಣೆ ಬೀದರ ಪೆಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ…

ಐದು ವರ್ಷಗಳ ಮೇಲ್ಪಟ್ಟು ಸಂಘ-ಸoಸ್ಥೆಗಳನವೀಕರಣ ಮಾಡಲು ಅವಕಾಶ.!
|

ಐದು ವರ್ಷಗಳ ಮೇಲ್ಪಟ್ಟು ಸಂಘ-ಸoಸ್ಥೆಗಳ
ನವೀಕರಣ ಮಾಡಲು ಅವಕಾಶ.!

ಬೀದರ.15.ಮಾರ್ಚ.25:-ಬೀದರ ಜಿಲ್ಲೆಯಲ್ಲಿ ಕರ್ನಾಟಕ ಸಂಘಗಳ ನೊಂದಣಿ ಕಾಯ್ದೆ 1960 ರಡಿಯಲ್ಲಿ ನೊಂದಣಿಯಾಗಿರುವ ಸೂಸೈಟಿಗಳು/ಸಂಘ-ಸAಸ್ಥೆಗಳು 05 ವರ್ಷಗಳಿಗೆ ಮೇಲ್ಪಟ್ಟು ಫೈಲಿಂಗ್ ಮಾಡಿಕೊಳ್ಳದೇ ಬಾಕಿ ಇರುವ ಸಂಘ-ಸoಸ್ಥೆಗಳು ಪ್ರತಿ ವರ್ಷಕ್ಕೆ ರೂ.3000 ಹೆಚ್ಚುವರಿ ದಂಡ ಪಾವತಿಸಿ ಫೈಲಿಂಗ್ ಮಾಡಿಕೊಳ್ಳತಕ್ಕದ್ದು. ಈ ಅವಕಾಶವು ದಿನಾಂಕಃ 31-12-2025 ರ ಅಂತ್ಯದವರೆಗೆ ಜಾರಿಯಲ್ಲಿರುತ್ತದೆ ಬೀದರ ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಜಿಲ್ಲಾ ನೊಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಸಂಘಗಳ ನೊಂದಣಿ ಕಾಯ್ದೆ 1960 ರಡಿ ನೊಂದಣಿಯಾದ ಪ್ರತಿಯೊಂದು ಸಂಘವು ಪ್ರತಿ ವರ್ಷ ನವೀಕರಣಗೊಳ್ಳಬೇಕಾಗಿರುತ್ತದೆ….

ಬೀದರ | ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಾಯಿಸಿಕೊಳ್ಳಲು ಮನವಿ.
|

ಬೀದರ | ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಾಯಿಸಿಕೊಳ್ಳಲು ಮನವಿ.

ಬೀದರ.15.ಮಾರ್ಚ.25:-ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಉಪನಿರ್ದೇಶಕರ ಕಛೇರಿ ಆವರಣ, ಜಿಲ್ಲಾ ಕೇಂದ್ರ ಗ್ರಂಥಾಲಯ ಹಿಂಭಾಗ ಬೀದರದಲ್ಲಿ ಮಾರ್ಚ.18 ರಿಂದ 19 ರವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಪಶು ಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ರೈತರು ದೂರವಾಣಿ ಸಂಖ್ಯೆ: 9902561957 ಗೆ ಕರೆ ಮಾಡಿ ಮುಂಚಿತವಾಗಿ ಹೆಸರು ನೋಂದಾಯಿಸಿಕೊAಡು…

ರೈತರಿಂದ ಕುಸುಬೆ ಉತ್ಪನ್ನ ಖರೀದಿಸಲು ಜಿಲ್ಲೆಯಲ್ಲಿ 09 ಖರೀದಿ ಕೇಂದ್ರ ಪ್ರಾರಂಭ
|

ರೈತರಿಂದ ಕುಸುಬೆ ಉತ್ಪನ್ನ ಖರೀದಿಸಲು ಜಿಲ್ಲೆಯಲ್ಲಿ 09 ಖರೀದಿ ಕೇಂದ್ರ ಪ್ರಾರಂಭ

ಬೀದರ.15.ಮಾರ್ಚ.25:-ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಎಂಎಸ್‌ಪಿ ದರದಲ್ಲಿ ರೈತರಿಂದ ಖರೀದಿಸಲು ಬೀದರ ಜಿಲ್ಲೆಯಲ್ಲಿ ಒಟ್ಟು 09 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2024-25ನೇ ಸಾಲಿಗೆ ಭಾರತ ಸರ್ಕಾರವು ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೀದರ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಪ್ರತಿ ಕ್ವಿಂಟಾಲಿಗೆ ರೂ. 5940-00 ದರದಲ್ಲಿ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ರೈತರಿಂದ ಖರೀದಿಸಲು ಕರ್ನಾಟಕ ಸಹಕಾರ…

ಅಗ್ನಿಪಥ ನೇಮಕಾತಿಗೆ ಆನ್‌ಲೈನ್ ನೋಂದಣಿ ಆರಂಭ.!
|

ಅಗ್ನಿಪಥ ನೇಮಕಾತಿಗೆ ಆನ್‌ಲೈನ್ ನೋಂದಣಿ ಆರಂಭ.!

ಕಲಬುರಗಿ.15.ಮಾರ್ಚ.25:- ಆರ್ಮಿ ರಿಕ್ರೂಟಿಂಗ್ ಆಫೀಸ್ ಬೆಳಗಾವಿ ಹಾಗೂ ಬೆಂಗಳೂರು ಹೆಡ್‌ ಕ್ವಾಟರ್ಸ್ ರಿಕ್ರೂಟಿಂಗ್ ಜೋನ್ ಬೆಂಗಳೂರು ಇವರ ಸಹಯೋಗದಲ್ಲಿ ಆಗ್ನಿಪಥ ನೇಮಕಾತಿಗಾಗಿ ಮಾ.12ರಿಂದ ಏ.10ರ ವರೆಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ನಡೆಯಲಿದೆ ಎಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯ ಡೈರೆಕ್ಟರ್ ರಿಕ್ರೂಟಿಂಗ್ ಕರ್ನಲ್ ಎ.ಕೆ.ಉಪಾಧ್ಯಾಯ ತಿಳಿಸಿದ್ದಾರೆ. ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಜಿಲ್ಲೆಗಳ ಪುರುಷ ಅಭ್ಯರ್ಥಿಗಳು ಜಾಯಿನ್ ಇಂಡಿಯನ್ ಆರ್ಮಿ www.joinindianarmy.nic.in ನೋಂದಣಿ ಮಾಡಿಕೊಳ್ಳಬೇಕು. ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್,…

ಬಿಪಿಎಲ್ BPL CARD HOLDERS ಮುಖ್ಯಮಂತ್ರಿ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವುದು ಹೇಗೆ ?
|

ಬಿಪಿಎಲ್ BPL CARD HOLDERS ಮುಖ್ಯಮಂತ್ರಿ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವುದು ಹೇಗೆ ?

ಬೆಂಗಳೂರು.15.ಮಾರ್ಚ.25:-  ಕರ್ಣಾಟಕ ರಾಜ್ಯದಲ್ಲಿನ ಬಿಪಿಎಲ್ BPL CARD HOLDER’S ಜನರಿಗೆ ತುರ್ತು ಸಂದರ್ಭ ಸೇರಿದಂತೆ ಅನಾರೋಗ್ಯ ಸಮಸ್ಯೆಗೆ, ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬಹುದಾಗಿದೆ. ಈ ಮೊದಲು Online ಮೂಲಕ ಅಲೆಯ ಬೇಕಿದ್ದಂತ ಪ್ರಕ್ರಿಯೆಯು ಮಾಡಬಹುದು, ಈಗ ಮತ್ತಷ್ಟು ಸುಲಭ ಮಾಡ್ಲಾಗಿದೆ. ಮನೆಯಲ್ಲಿ ಕುಳಿತಲ್ಲಿಯೇ ಆನ್ ಲೈನ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿ ಬಗ್ಗೆ ಮಾಹಿತಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯು ಸರ್ಕಾರದ ಆದೇಶ ಸಂಖ್ಯೆ ಎಫ್.ಡಿ. 103 ಎ.ಸಿ.ಪಿ 58ರಂತೆ ದಿನಾಂಕ: 3ನೇ…

HIV ಸೋಂಕಿತರಿಗೆ ʼಲೆನಾಕ್ಯಾಪವಿರ್ʼ ಚುಚ್ಚುಮದ್ದು ಯಶಸ್ಸು.!
|

HIV ಸೋಂಕಿತರಿಗೆ ʼಲೆನಾಕ್ಯಾಪವಿರ್ʼ ಚುಚ್ಚುಮದ್ದು ಯಶಸ್ಸು.!

ಹೊಸಾ ದೆಹಲಿ.15.ಮಾರ್ಚ.25:- (HVI)  ಇಂದು ಹೊಸ ಸಂಶೋದನೆ ಮಾಡಿ ಬಹುಕಾಲ HIV ಹೆಚ್‌ಐವಿ ಸೋಂಕಿತರಿಗೆ  ಚುಚ್ಚುಮದ್ದು ಹೆಚ್‌ಐವಿ ಸೋಂಕಿನಿಂದ ರಕ್ಷಣೆ ಪಡೆಯಲು ಪ್ರತಿವರ್ಷ ನೀಡಲಾಗುವ ಚುಚ್ಚುಮದ್ದು ಸುರಕ್ಷಿತ ಮತ್ತು ದೀರ್ಘಕಾಲದ ಪರಿಣಾಮಗಳನ್ನು ಹೊಂದಿದೆ ಎಂದು ಕ್ಲಿನಿಕಲ್ ಪ್ರಯೋಗದ ಫಲಿತಾಂಶಗಳು ಪ್ರಕಟವಾಗಿವೆ. HIV ಸೋಂಕಿತರಿಗೆಈ ಸಂಶೋದನೆ ವರದಿ “ದ ಲ್ಯಾನ್ಸೆಟ್ ಜರ್ನಲ್‌” ನಲ್ಲಿ ಪ್ರಕಟವಾಗಿವೆ. ದಿ ಲ್ಯಾನ್ಸೆಟ್ ಜನರಲ್‌ನಲ್ಲಿ ಪ್ರಕಟವಾದ ಕ್ಲಿನಿಕಲ್ ಪ್ರಯೋಗದ ಫಲಿತಾಂಶಗಳ ಪ್ರಕಾರ, ಈ ಇಂಜೆಕ್ಷನ್ HIV ಸೋಂಕಿತ ಜನರನ್ನು ಈ ಭಯಾನಕ ಕಾಯಿಲೆಯಿಂದ ರಕ್ಷಿಸಲು…

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಖಾಲಿ ಹುದ್ದೆಗೆ   ಅರ್ಜಿ ಆಹ್ವಾನಿಸಲಾಗಿದೆ.!
|

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಖಾಲಿ ಹುದ್ದೆಗೆ   ಅರ್ಜಿ ಆಹ್ವಾನಿಸಲಾಗಿದೆ.!

ವಿಜಯಪುರ.15.ಮಾರ್ಚ.25:-  ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಖಾಲಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ  ವಿಭಾಗದ ಪ್ರೊ.ಲಕ್ಷ್ಮಿ, ಬೆಂಗಳೂರು ಕ್ಲಸ್ಟರ್‌ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ, ಲೇಖಕಿ ಪ್ರೊ.ಎಂ.ಎಸ್‌. ಆಶಾದೇವಿ, ಇದೇ ವಿಶ್ವವಿದ್ಯಾಲಯದ ತೆಲುಗು ಅಧ್ಯಯನ ವಿಭಾಗದ  ಪ್ರೊ.ಜ್ಯೋತಿ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಪ್ರೊ.ಜಯಶ್ರೀ, ಬೆಂಗಳೂರು  ವಿಶ್ವವಿದ್ಯಾಲಯದ ಸಮತಾ ದೇಶಮಾನೆ, ತುಮಕೂರು ವಿಶ್ವವಿದ್ಯಾಲಯದ  ಎಂಬಿಎ ವಿಭಾಗದ ನೂರ್‌ ಅಫ್ಜಾ ಅರ್ಜಿ ಸಲ್ಲಿಸಿರುವವರಲ್ಲಿ ಪ್ರಮುಖರು ಆಗಿದ್ದಾರೆ. ವಿಶ್ವವಿದ್ಯಾಲಯದ ಕುಲಪತಿ ಆಗಿದ್ದ ಪ್ರೊ….