ಮಹಿಳೆಯರ ಮೇಲಿನ ಲೈಂಗಿಕ ಕಿರಿಕುಳ ತಡೆಯಲು ಆಂತರಿಕ ದೂರು ನಿರ್ವಹಣಾ ಸಮಿತಿ ರಚಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ
|

ಮಹಿಳೆಯರ ಮೇಲಿನ ಲೈಂಗಿಕ ಕಿರಿಕುಳ ತಡೆಯಲು ಆಂತರಿಕ ದೂರು ನಿರ್ವಹಣಾ ಸಮಿತಿ ರಚಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಬೀದರ.16.ಮಾರ್ಚ.25:- ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ ಬೀದರ ಜಿಲ್ಲೆಯ, ಎಲ್ಲಾ ಸರಕಾರಿ / ಖಾಸಗಿ ಕಚೇರಿಗಳು,  ನಿಗಮ ಮಂಡಳಿಗಳು, ಸಾರ್ವಜನಿಕ ಉದ್ಯಮೆಗಳು, ಕಾರ್ಖಾನೆಗಳು/  ಗಾರ್ಮೇಟ್ಸ್ ಫ್ಯಾಕಟರಿಗಳು, ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬರುವ ಸರಕಾರಿ / ಖಾಸಗಿ ಸಂಸ್ಥೆಗಳು, ಅಂಚೆ ಕಚೇರಿಗಳು, ಹಾಗೂ ಬ್ಯಾಂಕ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ/ಸಿಬ್ಬಂದಿಯವರ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಸ್ವೀಕೃತವಾದ ದೂರುಗಳನ್ನು ಪರಿಹರಿಸಲು ಎಲ್ಲಾ ಇಲಾಖೆಗಳಲ್ಲಿ ಒಂದು ಆಂತರಿಕ ದೂರು…

ಅತಿಥಿ ಉಪನ್ಯಾಸಕರ ಸಭೆ ಜಿಲ್ಲಾ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ.!
|

ಅತಿಥಿ ಉಪನ್ಯಾಸಕರ ಸಭೆ ಜಿಲ್ಲಾ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ.!

ಬೀದರ.16.ಮಾರ್ಚ.25:-ಬೀದರ ಜಿಲ್ಲೆಯ ಔರಾದ (ಬಾ) ತಾಲ್ಲೂಕಿನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಅತಿಥಿ ಉಪನ್ಯಾಸಕರುಗಳ ಸಭೆ ದಿ. ೧೫-೦೩-೨೦೨೫ ರಂದು ಜರುಗಿತು. ಸಭೆಯಲ್ಲಿ ಅತಿಥಿ ಉಪನ್ಯಾಸಕರುಗಳ ಸಮಸ್ಯೆಗಳು, ಸಂಘದ ಬಲವರ್ಧನೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಪ್ರವೀಣಕುಮಾರ ಮೀರಾಗಂಜಕರ್ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ನಮ್ಮ ಸಮಸ್ಯೆಗಳಿಗೆ ಹಾಗೂ ನಮ್ಮ ಹಕ್ಕುಗಳನ್ನು ಪಡೆಯಲು ಸಂಘ ಅತ್ಯಂತ ಅವಶ್ಯಕವಾಗಿದೆ. ತಾವೆಲ್ಲರೂ ಸಂಘಟಿತರಾಗಿರಬೇಕು. ಏನೇ ಸಮಸ್ಯೆಗಳು ಎದುರಾದಾಗ ನಮ್ಮ ಸಂಘ ಸಂಪೂರ್ಣ ತಮ್ಮ ಜೊತೆಗೆ ಇರುತ್ತದೆ…

ರಾಜ್ಯಕೆ ಅತಿಥಿ ಉಪನ್ಯಾಸಕರೇ ಆಸರೆ: ಮೂಲ ಸೌಕರ್ಯವೂ ಮರೀಚಿಕೆ.
|

ರಾಜ್ಯಕೆ ಅತಿಥಿ ಉಪನ್ಯಾಸಕರೇ ಆಸರೆ: ಮೂಲ ಸೌಕರ್ಯವೂ ಮರೀಚಿಕೆ.

ಕೋಲಾರ.16.ಮಾರ್ಚ.25:-  ರಾಜ್ಯದ ಎಲ್ಲ  ಸರ್ಕಾರಿ ಸಾರ್ವಜನಿಕ ವಿಶ್ವವಿದ್ಯಾಲಯಗಳ ಮಂಜೂರಾತಿ ಹುದ್ದೆಗಳಲ್ಲಿ ಶೇ.60ರಷ್ಟು ಬೋಧಕ ಹುದ್ದೆಗಳು ಖಾಲಿ ಇರುವುದು ಇಡಿ ಜಗತ್ತಿಗೆ ಗೊತ್ತು . ಆದರೆ, ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯಲ್ಲಿ ಶೇಕಡಾವಾರು ಲೆಕ್ಕ ಇಲ್ಲ, ಇಲ್ಲಿ ಇರುವುದು ಒಬ್ಬರೇ ಕಾಯಂ ಬೋಧಕರು! ಕಳೆದ ಎಂಟು ವರ್ಷಗಳಿಂದ ಈ ವಿಶ್ವವಿದ್ಯಾಲಯದಲ್ಲಿ ಪಠ್ಯ ಬೋಧನೆಗೆ ಸುಮಾರು 100 ಮಂದಿ ಅರೆಕಾಲಿಕ/ಅತಿಥಿ ಉಪನ್ಯಾಸಕರೇ ಆಸರೆ. ಸರ್ಕಾರ 87 ಬೋಧಕ ಹಾಗೂ 57 ಬೋಧಕೇತರ ಹುದ್ದೆಗಳನ್ನು ಮಂಜೂರು ಮಾಡಿದ್ದರೂ ಈವರೆಗೆ ಅವುಗಳ ಭರ್ತಿಗೆ…