ರಾಜ್ಯದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ವಿಧೇಯಕ-2025ನ್ನು ಮಂಡಿಸಲಾಗಿದೆ.!
|

ರಾಜ್ಯದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ವಿಧೇಯಕ-2025ನ್ನು ಮಂಡಿಸಲಾಗಿದೆ.!

ಬೆಂಗಳೂರು.18.ಮಾರ್ಚ.25:- ರಾಜ್ಯದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ (Amendment) ತಿದ್ದುಪಡಿ ವಿಧೇಯಕ-2025ನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ ಈ ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿತ್ತು. ರಾಜ್ಯದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಬೆಂಗಳೂರು ಮತ್ತು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಇವುಗಳಿಂದ ಕಾಲೇಜುಗಳು, ಸಂಶೋಧನಾ ಸಂಸ್ಥೆಗಳು, ವಿಸ್ತರಣಾ ಶಿಕ್ಷಣ ಘಟಕಗಳ, ಪ್ರಯೋಗಾಲಯ, ಗ್ರಂಥಾಲಯಕ,ವಿದ್ಯಾರ್ಥಿನಿಲಯಗಳು ಮುಂತಾದವುಗಳನ್ನು ವರ್ಗಾಯಿಸುವುದರ ಮೂಲಕ ಈ ವಿಶ್ವವಿದ್ಯಾಲಯ ಸ್ಥಾಪನೆ ಉದ್ದೇಶ ಸರ್ಕಾರದ್ದಾಗಿದೆ. ಈ ಹಿನ್ನೆಲೆಯಲ್ಲಿ…

ರೈತರಿಗೆ ವಿಶೇಷ ಮಾಹಿತಿ, ರಾಜ್ಯದಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವು ಹೇಗೆ.?

ರೈತರಿಗೆ ವಿಶೇಷ ಮಾಹಿತಿ, ರಾಜ್ಯದಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವು ಹೇಗೆ.?

ಬೆಂಗಳೂರು.18.ಮಾರ್ಚ.25:- ಕರ್ಣಾಟಕ ರಾಜ್ಯದಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವುದು, ಒತ್ತುವರಿದಾರರ ವಿರುದ್ಧ ಕ್ರಮ ಜರುಗಿಸುವುದು, ಒತ್ತುವರಿ ತೆರವುಗೊಳಿಸಲು ವಿಫಲರಾಗಿರುವ ಅಧಿಕಾರಿಗಳು, ಭೂ ಕಬಳಿಕೆಗೆ ದುಷ್ಪ್ರೇರಣೆ ನೀಡುವ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಶಾಮೀಲಾದ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಾನೂನು, ಶಿಸ್ತು ಕ್ರಮದ ಬಗ್ಗೆ ಸರ್ಕಾರ ಮಹತ್ವದ ಆದೇಶ ಮಾಡಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ಸರ್ಕಾರಿ ಭೂಮಿ ಮಂಜೂರಾತಿ, ಗುತ್ತಿಗೆ, ಒತ್ತುವರಿಗಳ ತೆರವುಗೊಳಿಸುವಿಕೆ ಹಾಗೂ ಅಕ್ರಮ ಹಿಡುವಳಿಗಳನ್ನು ಸಕ್ರಮಗೊಳಿಸುವಿಕೆ ಕುರಿತು ವರದಿ ಸಂಖ್ಯೆ:…

3 ತಿಂಗಳಲ್ಲಿ ಮತದಾರರ ಗುರುತಿನ ಚೀಟಿಯನ್ನು ಆಧಾರ್‌ನೊಂದಿಗೆ ಲಿಂಕ್
|

3 ತಿಂಗಳಲ್ಲಿ ಮತದಾರರ ಗುರುತಿನ ಚೀಟಿಯನ್ನು ಆಧಾರ್‌ನೊಂದಿಗೆ ಲಿಂಕ್

ಹೊಸ ದೆಹಲಿ.18.ಮಾರ್ಚ.25:- ಮತದಾರರ ಗುರುತಿನ ಚೀಟಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ಕುರಿತು ತಾಂತ್ರಿಕ ಸಮಾಲೋಚನೆಗಳನ್ನು ಶೀಘ್ರದಲ್ಲೇ ಪ್ರಾರಂಭಿಸುವುದಾಗಿ ಚುನಾವಣಾ ಆಯೋಗ ಇಂದು ತಿಳಿಸಿದೆ. ಯುಐಡಿಎಐ ಮತ್ತು ಚುನಾವಣಾ ಆಯೋಗದ ತಜ್ಞರ ನಡುವೆ ತಾಂತ್ರಿಕ ಸಮಾಲೋಚನೆಗಳು ನಡೆಯಲಿವೆ. ನವದೆಹಲಿಯಲ್ಲಿ ಗೃಹ ಸಚಿವಾಲಯ, ಶಾಸಕಾಂಗ ಇಲಾಖೆಯ ಕಾರ್ಯದರ್ಶಿಗಳು ಮತ್ತು ಯುಐಡಿಎಐ ಸಿಇಒ ಅವರೊಂದಿಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಪಿಐಸಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ಆರ್ಟಿಕಲ್ 326, ಜನತಾ ಪ್ರಾತಿನಿಧ್ಯ ಕಾಯ್ದೆ,…

ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದೆ ಮಂಗಳೂರು ವಿಶ್ವವಿದ್ಯಾಲಯ.!
|

ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದೆ ಮಂಗಳೂರು ವಿಶ್ವವಿದ್ಯಾಲಯ.!

ಮಂಗಳೂರು.18.ಮಾರ್ಚ.25:- ಮಂಗಳೂರು ವಿಶ್ವವಿದ್ಯಾಲಯಗಳಲ್ಲಿ ಖಾಯಂ ಪ್ರಾಧ್ಯಾಪಕರು ಭೇಕು ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಬೇಕೇ ಬೇಕು ಖಾಯಂ ಪ್ರಾಧ್ಯಾಪಕರು ಅಥವಾ ಪ್ರಾಧ್ಯಾಪಕರು ಖಾಯಂ ಬೇಕೇ ಬೇಕು’ ಎಂದು ಧರಣಿ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣ ವಾಗಿದೆ. ಮಂಗಳೂರು ವಿಶ್ವವಿದ್ಯಾಲಯಲ್ಲಿ ಅದೆಷ್ಟೋ ಹೆಸರಾಂತ ಪ್ರೊಫೆಸರ್‌ಗಳು ಸೇವೆ ಸಲ್ಲಿಸಿದ್ದಾರೆ. ಆ ನಿರ್ದಿಷ್ಟ ಪ್ರೊಫೆಸರ್‌ಗಳಿದ್ದಾರೆ, ವಿಭಾಗದಲ್ಲಿದ್ದಾರೆ ಎಂಬ ಕಾರಣಕ್ಕೇ ವಿದ್ಯಾರ್ಥಿಗಳು ಹುಡುಕಿ ಕೊಂಡು ಬರುವ ಕಾಲವೂ ಇತ್ತು. ಆದರೆ ನಿಧಾನವಾಗಿ ಹಿರಿಯ ಪ್ರೊಫೆಸರ್‌ಗಳ ಸಂಖ್ಯೆ ಇಳಿಯತೊಡಗಿತು. ಅವರ ಸಮನಾಗಿ ಬೆಳೆಯಬಲ್ಲ ಸಹಾಯಕ ಪ್ರೊಫೆಸರ್‌ಗಳ…

ಬೀದರ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷ, ಸದಸ್ಯರುಗಳ ಆಯ್ಕೆ:ಆಕ್ಷೇಪಣೆ ಸಲ್ಲಿಸಲು ಅವಕಾಶ.!
|

ಬೀದರ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷ, ಸದಸ್ಯರುಗಳ ಆಯ್ಕೆ:
ಆಕ್ಷೇಪಣೆ ಸಲ್ಲಿಸಲು ಅವಕಾಶ.!

ಬೀದರ.18.ಮಾರ್ಚ.25:-: ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ ಕಾಯ್ದೆ 2021 ಹಾಗೂ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಮಾದರಿ ನಿಯಮಗಳು 2016, ತಿದ್ದುಪಡಿ ಮಾದರಿ ನಿಯಮಗಳು 2022 ರನ್ವಯ ಬೀದರ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷ, ಸದಸ್ಯರುಗಳನ್ನು ಆಯ್ಕೆಯಾಗಿರುತ್ತಾರೆ ಎಂದು ಬೀದರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯ್ಕೆಯಾಗಿರುವ ಅಧ್ಯಕ್ಷ, ಸದಸ್ಯರುಗಳ ವಿವರ: ಶೀಮಪ್ಪ ವಿಶ್ವನಾಥ ಮೇತ್ರೆ (ಅಧ್ಯಕ್ಷರು), ರೇಣುಕಾ (ಸದಸ್ಯರು), ಶಾಲಿನಿ ಫ್ಲಾರೆನ್ಸ್ (ಸದಸ್ಯರು), ಸುಧಾಕರ್ ಯಲ್ಲನೋರ್ (ಸದಸ್ಯರು),…

ಮಹಿಳೆಯರ ಮೇಲಿನ ದೌರ್ಜನ್ಯ ತಡೆ:ಮಾರ್ಚ.25 ರೊಳಗಾಗಿ ಆಂತರಿಕ ಸಮಿತಿ ರಚಿಸಿ-ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತೆ.!
|

ಮಹಿಳೆಯರ ಮೇಲಿನ ದೌರ್ಜನ್ಯ ತಡೆ:
ಮಾರ್ಚ.25 ರೊಳಗಾಗಿ ಆಂತರಿಕ ಸಮಿತಿ ರಚಿಸಿ-ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತೆ.!

ಬೀದರ.18.ಮಾರ್ಚ.25:-ಹತ್ತು ಮತ್ತು ಹತ್ತಕ್ಕಿಂತ ಹೆಚ್ಚು ಜನರು ಕರ್ತವ್ಯ ನಿರ್ವಹಿಸುವ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಯಲು ಬೀದರ ಜಿಲ್ಲೆಯ ಎಲ್ಲ ಸರಕಾರಿ ಹಾಗೂ ಖಾಸಗಿ ಕಚೇರಿಗಳು ಇದೇ ಮಾರ್ಚ.25 ರೊಳಗಾಗಿ ಆಂತರಿಕ ದೂರು ನಿರ್ವಹಣಾ ಸಮಿತಿ ರಚಿಸಿ ವರದಿಯ ಪ್ರತಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರಿಗೆ ಸಲ್ಲಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಆಂತರಿಕ ವಿಚಾರಣಾ ಸಮಿತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ…

ಪತ್ರಕರ್ತರ ರೈಲ್ವೆ ಪಾಸ್ ವಿಷಯಕ್ಕೆ ಸ್ಪಂದಿಸಿದ ಬೀದರ ಲೋಕಸಭೆ ಸದಸ್ಯರಿಗೆ ಅಭಿನಂದನೆ
|

ಪತ್ರಕರ್ತರ ರೈಲ್ವೆ ಪಾಸ್ ವಿಷಯಕ್ಕೆ ಸ್ಪಂದಿಸಿದ
ಬೀದರ ಲೋಕಸಭೆ ಸದಸ್ಯರಿಗೆ ಅಭಿನಂದನೆ

ಬೀದರ.18.ಮಾರ್ಚ.25:- ಸುಮಾರು ವರ್ಷಗಳಿಂದ ನೆನೆಗುದಿಗೆ ಮಾನ್ಯತೆ ಪಡೆದಿರುವ ಪತ್ರಕರ್ತರ ರೈಲ್ವೆ ರಿಯಾಯಿತಿ ಪಾಸ್ ಮರು ಸ್ಥಾಪನೆಗೆ ಬೀದರ ಯುವ ಸಂಸದರಾದ ಸಾಗರ ಈಶ್ವರ ಖಂಡ್ರೆ ಅವರು ಲೋಕಸಭೆಯಲ್ಲಿ ಪ್ರಶ್ನೆ ಎತ್ತುವುದರ ಮೂಲಕ ಜಿಲ್ಲೆಯ ಪತ್ರಕರ್ತರ ಮನವಿಗೆ ಸ್ಪಂದನೆ ಮಾಡಿದ್ದಾರೆ. ಈ ಹಿಂದೆ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ಬೀದರ ಜಿಲ್ಲಾ ಘಟಕದ ವತಿಯಿಂದ ಯುವ ಸಂಸದರಾದ ಉತ್ಸಾಹಿ ಸಾಗರ ಈಶ್ವರ ಖಂಡ್ರೆ ಅವರಿಗೆ ಪತ್ರಕರ್ತರಿಗೆ ಜಾರಿಯಲ್ಲಿದ್ದ ರೈಲ್ವೆ ರಿಯಾಯಿತಿ ಪಾಸ್ ಕೋವಿಡ್ ಸಮಯದಲ್ಲಿ ನಿಲ್ಲಿಸಲಾಗಿತ್ತು. ಈ…

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ NET ಕಡ್ಡಾಯ: ಯುಜಿಸಿ ಕರಡು ನಿಯಮಗಳಿಂದ ತೆಗೆದುಹಾಕಲಾಗಿದೆ.
|

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ NET ಕಡ್ಡಾಯ: ಯುಜಿಸಿ ಕರಡು ನಿಯಮಗಳಿಂದ ತೆಗೆದುಹಾಕಲಾಗಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಾಪಕರ ನೇಮಕಾತಿ ಮತ್ತು ಬಡ್ತಿಗಳಿಗಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಬಿಡುಗಡೆ ಮಾಡಿದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಕರಡು ಮಾರ್ಗಸೂಚಿಗಳ ಪ್ರಕಾರ, ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ)ಯಲ್ಲಿ ಉತ್ತೀರ್ಣರಾಗುವುದು ಇನ್ನು ಮುಂದೆ ಕಡ್ಡಾಯ ಅರ್ಹತೆಯಾಗಿರುವುದಿಲ್ಲ. ಅಧ್ಯಾಪಕರ ನೇಮಕಾತಿಗಳಿಗೆ ಅಸ್ತಿತ್ವದಲ್ಲಿರುವ ಅರ್ಹತಾ ಮಾನದಂಡಗಳಿಂದ “ಬಿಗಿತ” ವನ್ನು ತೆಗೆದುಹಾಕುವುದು ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (ΝΕΡ) 2020 ಕ್ಕೆ ಅನುಗುಣವಾಗಿ ವಿಶ್ವವಿದ್ಯಾಲಯಗಳು ವೈವಿಧ್ಯಮಯ, ಬಹುಶಿಸ್ತೀಯ ಹಿನ್ನೆಲೆಯಿಂದ ಶೈಕ್ಷಣಿಕ…

ಸಂಸದರಾದ ಸಾಗರ್ ಖಂಡ್ರೆ ಅವರು ಸಂಸತ್ತಿನಲ್ಲಿ ರೈಲ್ವೆ ಕುರಿತ ಪ್ರಮುಖ ಸಮಸ್ಯೆಗಳನ್ನು ಪ್ರಸ್ತಾಪಿಸಿದರು.!
|

ಸಂಸದರಾದ ಸಾಗರ್ ಖಂಡ್ರೆ ಅವರು ಸಂಸತ್ತಿನಲ್ಲಿ ರೈಲ್ವೆ ಕುರಿತ ಪ್ರಮುಖ ಸಮಸ್ಯೆಗಳನ್ನು ಪ್ರಸ್ತಾಪಿಸಿದರು.!

✅ ರೈಲ್ವೆ ಅಪಘಾತಗಳ ಕುರಿತು: ಹೊಸ ದೆಹಲಿ.18.ಮಾರ್ಚ.25:- ಕಳೆದ ದಶಕದಲ್ಲಿ ರೈಲ್ವೆ ಸಂಬಂಧಿತ ಅಪಘಾತಗಳಲ್ಲಿ 2.6 ಲಕ್ಷಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂಬ NCRB ಅಂಕಿಅಂಶ ಉಲ್ಲೇಖಿಸಿ, ಈ ಸಮಸ್ಯೆ ಪರಿಹಾರಕ್ಕಾಗಿ KAVACH ತಂತ್ರಜ್ಞಾನವನ್ನು ತ್ವರಿತಗತಿಯಲ್ಲಿ ಜಾರಿಗೆ ತರುವಂತೆ ಸರ್ಕಾರವನ್ನು ಒತ್ತಾಯಿಸಿದರು. ಅವರು ಈ ತಂತ್ರಜ್ಞಾನವನ್ನು ಜಾರಿಗೆ ತರುವಲ್ಲಿ ಈಗಾಗಲೇ 68,000 ಕಿಮೀ ರೈಲ್ವೆ ಮಾರ್ಗಗಳ ಪೈಕಿ ಕೇವಲ 3,700 ಕಿಮೀ ವ್ಯಾಪ್ತಿಯಲ್ಲಿಯೇ ಈ ತಂತ್ರಜ್ಞಾನ ಜಾರಿಗೆ ಬಂದಿರುವುದನ್ನು ಉಲ್ಲೇಖಿಸಿದರು. ✅ ಅಮೃತ ಭಾರತ ನಿಲ್ದಾಣ…

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ 2,800 ಬೋಧಕರ ಹುದ್ದೆಗಳ ತಕ್ಷಣವೇ ಭರ್ತಿಗೆ ಕ್ರಮ. ಡಾ. ಎಂ ಸಿ ಸುಧಾಕರ
|

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ 2,800 ಬೋಧಕರ ಹುದ್ದೆಗಳ ತಕ್ಷಣವೇ ಭರ್ತಿಗೆ ಕ್ರಮ. ಡಾ. ಎಂ ಸಿ ಸುಧಾಕರ

ಬೆಂಗಳೂರು: ಕರ್ನಾಟಕ ರಾಜ್ಯದ  ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕರು, ಬೋಧಕೇತರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಉತ್ತರ ನೀಡಿದರು. “ಬೋಧಕ, ಬೋಧಕೇತರ ಸಿಬ್ಬಂದಿ ಹಿಂದಿನಿಂದಲೂ ಖಾಲಿ ಇದೆ. 2,800 ಬೋಧಕ ಸಿಬ್ಬಂದಿ ಹೆದ್ದೆಗಳು ಖಾಲಿ ಇವೆ. ನಮ್ಮ ಸರ್ಕಾರ ಬಂದಾಗಿನಿಂದ ಅನೇಕ ಹುದ್ದೆಗಳನ್ನು ತುಂಬಿದ್ದೇವೆ. ಜಾನಪದ ವಿಶ್ವವಿದ್ಯಾಲಯದಲ್ಲಿ ಹಗರಣ ಆಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಹೀಗಾಗಿ ಕೆಇಎ ಮೂಲಕ…