ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಮೀಸಲಾತಿಯನ್ನು ಶೇ. 42 ಕ್ಕೆ ಹೆಚ್ಚಿಸುವ.ಮುಖ್ಯಮಂತ್ರಿ ರೇವಂತ್ ರೆಡ್ಡಿ
|

ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಮೀಸಲಾತಿಯನ್ನು ಶೇ. 42 ಕ್ಕೆ ಹೆಚ್ಚಿಸುವ.ಮುಖ್ಯಮಂತ್ರಿ ರೇವಂತ್ ರೆಡ್ಡಿ

ಹೈದರಾಬಾದ್.18.ಮಾರ್ಚ.25:- ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ರಾಜ್ಯದಲ್ಲಿ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಮೀಸಲಾತಿಯನ್ನು ಶೇ. 42 ಕ್ಕೆ ಹೆಚ್ಚಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರ್ವಪಕ್ಷ ನಿಯೋಗವನ್ನು ಪ್ರಸ್ತಾಪಿಸಿದ್ದಾರೆ. ಶ್ರೀ ರೆಡ್ಡಿ ಅವರು ನಿನ್ನೆ ರಾತ್ರಿ ಪ್ರಧಾನಿಗೆ ಈ ಕುರಿತು ಪತ್ರ ಬರೆದಿದ್ದಾರೆ. ಸ್ಥಳೀಯ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ಸೇವಾ ನೇಮಕಾತಿಗಳಲ್ಲಿ ಹಿಂದುಳಿದ ವರ್ಗಗಳಿಗೆ (ಬಿ.ಸಿ.) ಕೋಟಾವನ್ನು ಶೇ. 42 ಕ್ಕೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಚರ್ಚಿಸಲು ಕಾಂಗ್ರೆಸ್,…

ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಗೆ ಆಗ್ರಹ ತಿಗಳಿಂದ ಸಂಕಣದಲ್ಲಿ.!
|

ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಗೆ ಆಗ್ರಹ ತಿಗಳಿಂದ ಸಂಕಣದಲ್ಲಿ.!

ಬಳ್ಳಾರಿ.18.ಮಾರ್ಚ.25.:-  2024-2025ನೇ ಶೈಕ್ಷಣಿಕ ಸಾಲಿನಲ್ಲಿ  ಅತಿಥಿಉಪನ್ಯಾಸಕರ ವೇತನ್ ಬಿಡುಗಡೆಗೆ ಮನವಿ ಸಲ್ಲಿಸಿದರೆ ‘ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ಸಂಘ’ ಆಗ್ರಹಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆ, ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಒಟ್ಟು 4,689 ಅತಿಥಿ ಉಪನ್ಯಾಸಕರಿದ್ದಾರೆ. ಜಿಲ್ಲಾವಾರು ಸಂಖ್ಯೆಗೆ ಅನುಗುಣವಾಗಿ ತಲಾ ₹12,000ರಂತೆ ಜನವರಿ ಹಾಗೂ ಫೆಬ್ರುವರಿ ತಿಂಗಳ ಗೌರವ ಸಂಭಾವನೆ ಪಾವತಿಸಲು, ವೇತನವನ್ನು ಬಿಡುಗಡೆ ಮಾಡಲು ಜಿಲ್ಲಾ ಉಪ ನಿರ್ದೇಶಕರಿಗೆ ಸರ್ಕಾರ ಸೂಚಿಸಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ…

ಅಂಗನವಾಡಿ ಕಾರ್ಯಕರ್ತೆಯರಿಗೆ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರ
|

ಅಂಗನವಾಡಿ ಕಾರ್ಯಕರ್ತೆಯರಿಗೆ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರ

ಬೀದರ.18.ಮಾರ್ಚ.25- ಅಂಗನವಾಡಿ ಕಾರ್ಯಕರ್ತೆಯವರಿಗೆ ಹಣ್ಣು ಮತ್ತು ತರಕಾರಿಗಳಲ್ಲಿರುವ ಪೌಷ್ಟಿಕಾಂಶದ ಬಗ್ಗೆ, ಪ್ಲಾಸ್ಟಿಕ್ ನಿಷೇಧದ ಕುರಿತು ಮತ್ತು ಪ್ಲಾಸ್ಟಿಕ್‌ನಿಂದ ಆಗುವ ದುಷ್ಟರಿಣಾಮಗಳ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯವರಿಗೆ ತಮ್ಮ ಪ್ರಸ್ತಾನಿಕ ನುಡಿಗಳನ್ನು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎಂ.ಎಸ್.ಶ್ರೀಧರ ಅವರು ತಿಳಿಸಿದರು. ಅವರು ಇತ್ತೀಚಿಗೆ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಮತ್ತು ಅಡ್ವರ್ ಟೈಸಿಂಗ್ ಲಿಮಿಟೆಡ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ಅವರ ಸಹಯೋಗಿತ್ವದಲ್ಲಿ ರಾಷ್ಟಿçÃಯ ಪೋಷಣ ಅಭಿಯಾನ ಯೋಜನೆಯಡಿ ಜಿಲ್ಲಾ…

ಮಾ.18 ರಿಂದ 30 ರವರೆಗೆ ಬೆಳಿಗ್ಗೆ 5 ರಿಂದಮಧ್ಯಾಹ್ನ 12 ರವರೆಗೆ ವಿದ್ಯುತ್ ಸರಬರಾಜು ಮಾಡಲು ಕ್ರಮ
|

ಮಾ.18 ರಿಂದ 30 ರವರೆಗೆ ಬೆಳಿಗ್ಗೆ 5 ರಿಂದ
ಮಧ್ಯಾಹ್ನ 12 ರವರೆಗೆ ವಿದ್ಯುತ್ ಸರಬರಾಜು ಮಾಡಲು ಕ್ರಮ

ಬೀದರ.18.ಮಾರ್ಚ.25:-110/33/11ಕೆವಿ ಜನವಾಡಾ ಉಪ-ಕೇಂದ್ರದಿAದ ಸರಬರಾಜು ಆಗುವ 11ಕೆವಿ ಕೆ.ಎಮ್.ಎಫ್. ಎನ್.ಜೆ.ವೈ. ಫೀಡರನ ಮೇಲೆ ಖeಛಿoಟಿಜuಛಿಣoಡಿiಟಿg ಕೆಲಸ ಇರುವುದರಿಂದ 11ಕೆವಿ ಚಾಂಬೋಳ ಐಪಿ ಫೀಡರ್‌ದಿಂದ ಚಾಂಚೋಳ, ಹಿಪ್ಪಳಗಾಂವ ಮತ್ತು ದದ್ದಪೂರ ಗ್ರಾಮಗಳಲ್ಲಿ ದಿನಾಂಕ: 19-03-2025 ರಿಂದ 30-03-2025 ರವರೆಗೆ ಬೆಳಿಗ್ಗೆ 5:00 ಗಂಟೆಯಿoದ ಮಧ್ಯಾಹ್ನ 12:00 ಗಂಟೆವರೆಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಪ್ರಯುಕ್ತ ಚಾಂಬೋಳ, ಹಿಪ್ಪಳಗಾಂವ ಮತ್ತು ದದ್ದಪೂರ ಊರಿನ ಫೀಡರಗಳ ಮೇಲೆ ಬರುವ ಎಲ್ಲಾ ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಬೀದರ ವಿಭಾಗದ ಜೆಸ್ಕಾಂ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಅವರು…

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದಆಯ್ಕೆಯಾದ ಪುಸ್ತಕಗಳನ್ನು ಜಾಲತಾಣದಲ್ಲಿ ಪ್ರಕಟ
|

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ
ಆಯ್ಕೆಯಾದ ಪುಸ್ತಕಗಳನ್ನು ಜಾಲತಾಣದಲ್ಲಿ ಪ್ರಕಟ

ಬೀದರ.18.ಮಾರ್ಚ.25:- 2021 ರಲ್ಲಿ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಕನ್ನಡ, ಆಂಗ್ಲ, ಹಿಂದಿ ಮತ್ತು ಭಾರತೀಯ ಇತರೆ ಭಾಷಾ ಪುಸ್ತಕಗಳನ್ನು ಆಯ್ಕೆ ಸಮಿತಿ ಮುಂದೆ ಮಂಡಿಸಿದ್ದು, ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಆಯ್ಕೆಯಾದ ಪುಸ್ತಕಗಳನ್ನು ಇಲಾಖೆಯ ಜಾಲತಾಣ  dpl.karnataka.gov.in  ರಲ್ಲಿ ದಿನಾಂಕ: 15-03-2025 ರಂದು ಪ್ರಕಟಿಸಲಾಗಿದೆ ಎಂದು ಬೀದರ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ (ಪ್ರ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರಣ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ…