ಬೀದರ|ಕನಿಷ್ಠ ಬೆಂಬಲ ಬೆಲೆ ಯೋಜನೆ:ತೊಗರಿ ನೋಂದಣಿ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ
|

ಬೀದರ|ಕನಿಷ್ಠ ಬೆಂಬಲ ಬೆಲೆ ಯೋಜನೆ:
ತೊಗರಿ ನೋಂದಣಿ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ

ಬೀದರ.19.ಮಾರ್ಚ.25: – 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ತೊಗರಿ ನೋಂದಣಿ ಅವಧಿಯನ್ನು ದಿನಾಂಕ: 31-03-2025ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ ಎಂದು ಬೀದರ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೀದರ ಜಿಲ್ಲೆಯಲ್ಲಿ ತೊಗರಿ ಖರೀದಿಗಾಗಿ ಒಟ್ಟು 112 ಕೇಂದ್ರಗಳನ್ನು ತೆರೆಯಲಾಗಿದ್ದು, ಖರೀದಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈಗಾಗಲೆ ತೊಗರಿ ಖರೀದಿಗಾಗಿ ನೋಂದಣಿ ಕಾಲಾವಧಿಯು ದಿನಾಂಕ: 17-03-2025 ರಂದು ಕೊನೆಗೊಳ್ಳುತ್ತಿತ್ತು, ಆದರೆ ತೊಗರಿ ನೋಂದಣಿ ತಂತ್ರಾoಶದಲ್ಲಿ ತಾಂತ್ರಿಕ ಸಮಸ್ಯೆ…

ಮಾರ್ಚ.25 ರಂದು ಹದಿನಾಲ್ಕನೆಯ ಘಟಿಕೋತ್ಸವ ಕಾರ್ಯಕ್ರಮ.
|

ಮಾರ್ಚ.25 ರಂದು ಹದಿನಾಲ್ಕನೆಯ ಘಟಿಕೋತ್ಸವ ಕಾರ್ಯಕ್ರಮ.

ಬೀದರ.19.ಮಾರ್ಚ.25:- ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ ವತಿಯಿಂದ ಮಾರ್ಚ.25 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾಲಯದ ಸಭಾಂಗಣ ಬೀದರದಲ್ಲಿ ಹದಿನಾಲ್ಕನೆಯ ಘಟಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾನ್ವಿತ ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ. ಕಾರ್ಯಕ್ರಮದ ಉಪಸ್ಥಿತಿಯನ್ನು ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವರು ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಕೆ.ವೆಂಕಟೇಶ್ ಅವರು ವಹಿಸಲಿದ್ದಾರೆ. ಐ.ಸಿ.ಎಂ.ಆರ್. ರಾಷ್ಟ್ರೀಯ ವೈರಾಲಜಿ ಸಂಸ್ಥೆ ಪುಣೆ ನಿರ್ದೇಶಕರಾದ…

ಕೆಸ್ತೂರು ಪ್ರೌಢಶಾಲೆಯ ವಿದ್ಯಾರ್ಥಿ ಧನುಷ್ ರಾಜ್ಯಪಾಲರಿಂದ ಪ್ರಶಸ್ತಿ ಪಡೆದರು.
|

ಕೆಸ್ತೂರು ಪ್ರೌಢಶಾಲೆಯ ವಿದ್ಯಾರ್ಥಿ ಧನುಷ್ ರಾಜ್ಯಪಾಲರಿಂದ ಪ್ರಶಸ್ತಿ ಪಡೆದರು.

ಯಳಂದೂರು.19.ಮಾರ್ಚ.25:-  ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ, ಚಾಮರಾಜನಗರ ಜಿಲ್ಲಾ ಸಂಸ್ಥೆ ಯಳಂದೂರು ಸ್ಥಳೀಯ ಸಂಸ್ಥೆ ಕೆಸ್ತೂರು ಸರ್ಕಾರಿ ಪ್ರೌಢಶಾಲೆ  12 ಸ್ಕೌಟ್ ವಿದ್ಯಾರ್ಥಿಗಳು ಕಳೆದ ಮೂರು ವರ್ಷಗಳಿಂದ ಸ್ಕೌಟ್  ಮಾಸ್ಟರ್ ಕುಮಾರ್ ನಾಯಕ್ ರವರ ಮಾರ್ಗದರ್ಶನದಲ್ಲಿ  ವಿವಿಧ ಸ್ಕೌಟ್ ಚಟುವಟಿಕೆಗಳಲ್ಲಿ ಭಾಗವಹಿಸಿ ನಂತರ2024 25 ನೇ ಸಾಲಿನಲ್ಲಿ ರಾಜ್ಯಪಾಲ ಪುರಸ್ಕಾರ ಪರೀಕ್ಷೆಯಲ್ಲಿ ಭಾಗವಹಿಸಿ ಎಲ್ಲಾ ವಿದ್ಯಾರ್ಥಿಗಳು ರಾಜ್ಯಪಾಲರ ಪುರಸ್ಕಾರ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಇದೇ ಮಾರ್ಚ್ 17  ರಂದು ರಾಜ ಭವನದ ಗಾಜಿನ ಅರಮನೆ ಬೆಂಗಳೂರಿನಲ್ಲಿ ನಡೆದ…

ಮಾರ್ಚ.21 ರಿಂದ ಏಪ್ರಿಲ್.4 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ:
|

ಮಾರ್ಚ.21 ರಿಂದ ಏಪ್ರಿಲ್.4 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ:

>ಮಾರ್ಚ.21 ರಿಂದ ಏಪ್ರಿಲ್.4 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ:>ಪರೀಕ್ಷೆಗೆ ಜಿಲ್ಲಾಡತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ. ಬೀದರ.19.ಮಾರ್ಚ.25:-ಮಾರ್ಚ್.21 ರಿಂದ ಏಪ್ರಿಲ್.4 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 1. ಮಾರ್ಚ.21 ರಂದು ಪ್ರಥಮ ಭಾಷೆ, 2. ಮಾರ್ಚ.24 ರಂದು ಗಣಿತ, 3. ಮಾರ್ಚ.26 ರಂದು ದ್ವಿತೀಯ ಭಾಷೆ, 4. ಮಾರ್ಚ.29 ರಂದು ಸಮಾಜ ವಿಜ್ಞಾನ, 5. ಏಪ್ರಿಲ್.2 ರಂದು ವಿಜ್ಞಾನ. 6. ಏಪ್ರಿಲ್.4 ರಂದು ತೃತೀಯ, …….ಭಾಷೆಗೆ ಪ್ರಥಮ ಬಾರಿಗೆ 25409, ಖಾಸಗಿ…

ರಾಜ್ಯ ಸರ್ಕಾರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2025 ಮಂಡನೆ ಮಾಡಲಾಗಿದೆ.!
|

ರಾಜ್ಯ ಸರ್ಕಾರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2025 ಮಂಡನೆ ಮಾಡಲಾಗಿದೆ.!

ಬೆಂಗಳೂರು.19.ಮಾರ್ಚ.25: ಇಂದು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ “ತಿದ್ದುಪಡಿ” Amemdment ವಿಧೇಯಕ 2025 ಮಂಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ, 2025 (2025ರ ವಿಧಾನಸಭೆಯ ವಿಧೇಯಕ ಸಂಖ್ಯೆ-18)ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ವಿಧೇಯಕ. ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ನ್ನು (1993ರ ಕರ್ನಾಟಕ…

ಬೀದರ್ ಔರಾದ ಬಸ್ ಭಸ್ಮ
|

ಬೀದರ್ ಔರಾದ ಬಸ್ ಭಸ್ಮ

ಔರಾದ್.19.ಮಾರ್.25:- ಔರಾದ ತಾಲ್ಲೂಕಿಗೆ ಸಮೀಪದ ಕಪ್ಪೆಕೇರಿ ಬಳಿ ಬುಧವಾರ KKRTC ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಬೀದರ್ ಕಡೆಯಿಂದ ಬರುತ್ತಿದ್ದ ಔರಾದ್ ಘಟಕದ ಬಸ್ ಕಪ್ಪೆಕೇರಿ ಬಳಿ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಭಯಭೀತರಾದ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿಯುತ್ತಿದ್ದಂತೆ ಹೊಗೆ ಬೆಂಕಿಯಾಗಿ ಇಡೀ ಬಸ್ ಧಗ ಧಗನೇ ಹೊತ್ತಿ‌ ಉರಿದಿದೆ. ತಕ್ಷಣ ಸ್ಥಳಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ‌ ನಂದಿಸಿದರು. ‘ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡ…

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಕ್ರಮ್.!
|

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಕ್ರಮ್.!

ಬೆಂಗಳೂರು.19.ಮಾರ್ಚ.25:- ರಾಜ್ಯದಲ್ಲಿ ಇನ್ಮುಂದೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ  ತಡೆಗಟ್ಟುವಿಕೆ, ನಿಷೇಧಿಸುವಿಕೆ. ನಿವಾರಿಸುವಿಕೆ. 2013ರ ಕಾಯ್ದೆಯನ್ನು. ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಇಲಾಖಾ ವ್ಯಾಪ್ತಿಯ ಎಲ್ಲಾ ಪ್ರಾದೇಶಿಕ ಜಂಟಿ ನಿರ್ದೇಶಕರಿಗೆ ಹಾಗೂ ಸರ್ಕಾರಿ / ಖಾಸಗಿ ಅನುದಾನಿತ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸುವುದೇನೆಂದರೆ. ಉಲ್ಲೇಖಿತ ಸರ್ಕಾರದ ಪತ್ರದಲ್ಲಿ ಮಹಿಳೆಯರು ಸುರಕ್ಷಿತವಾಗಿ ಕೆಲಸ ನಿರ್ವಹಿಸುವ ವಾತಾವರಣವನ್ನು ಕಲ್ಪಿಸಲು POSH ಕಾಯ್ದೆ 2013ನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯದ ದಿನಾಂಕ…

ವಿದ್ಯುತ್ ಗುತ್ತಿಗೆದಾರರ ಸಂಘದ ಪ್ರತಿಭಟನೆ.!
|

ವಿದ್ಯುತ್ ಗುತ್ತಿಗೆದಾರರ ಸಂಘದ ಪ್ರತಿಭಟನೆ.!

ಬೆಂಗಳೂರು.19.ಮಾರ್ಚ.25:- ಬೆಂಗಳೂರು ಉದ್ಯಾನ ವನ ಇಲ್ಲಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ವಿವಿಧ ಬೇಡಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ಮುಂಭಾಗ ಮಂಗಳವಾರ ಅನಿರ್ಧಿಷ್ಟಾವದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶತಮಾನದ ಹಿನ್ನೆಲೆಹೊಂದಿರುವ ಸಂಘದಲ್ಲಿ 15 ಸಾವಿರ ಸದ್ಯಸ್ಯರಿದ್ದು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಸಾವಿರಾರು ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ . ಸ್ಮಾರ್ಟ್ ಎನರ್ಜಿ ಮೀಟರ್ ದರ ಏರಿಕೆಯಾದ ನಂತರ ಹಿಂದಿನ ಮಾಪಕಗಳನ್ನು ನೀಡಲು 3 ತಿಂಗಳ ಕಾಲಾವಕಾಶ ನೀಡುವುದು. ಸ್ವಾಧೀನಾನುಭವ ಪತ್ರವನ್ನು ವಿದ್ಯುತ್ ಸಂಪರ್ಕ ಪಡೆಯುವಾಗ…

ಬೀದರ್‌-ಬೆಂಗಳೂರು ವಂದೇ ಭಾರತ್‌ ರೈಲಿಗೆ ಸಂಸದ ಸಾಗರ್‌ ಖಂಡ್ರೆ ಆಗ್ರಹ.!
|

ಬೀದರ್‌-ಬೆಂಗಳೂರು ವಂದೇ ಭಾರತ್‌ ರೈಲಿಗೆ ಸಂಸದ ಸಾಗರ್‌ ಖಂಡ್ರೆ ಆಗ್ರಹ.!

ಬೀದರ.19.ಮಾರ್ಚ.25:- ಬೀದರ ಜಿಲ್ಲೆಯ ಜನರ ಬಹುದೀನದಿಂದ ವಂದೇ ಭಾರತ  ಬೇಡಿಕೆ ಬೀದರ್‌-ಬೆಂಗಳೂರು ನಡುವೆ ವಂದೇ ಭಾರತ್‌ ರೈಲು ಸೇವೆ ಆರಂಭಿಸಬೇಕು’ ಎಂದು ಸಂಸದ ಸಾಗರ್‌ ಖಂಡ್ರೆ ಬೇಡಿಕೆ ಮಾಡಿದರೂ. ಲೋಕಸಭೆಯಲ್ಲಿ ಮಾತನಾಡಿದ ಅವರು, ಬೀದರ್‌-ಬೆಂಗಳೂರು ರೈಲಿನಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ಇನ್ನೂ ಎರಡು ಹೆಚ್ಚುವರಿ ಬೋಗಿಗಳನ್ನು ಅಳವಡಿಸಬೇಕು. ನವದೆಹಲಿಗೆ ಸಂಪರ್ಕ ಕಲ್ಪಿಸಲು ದಕ್ಷಿಣ ಎಕ್ಸ್‌ಪ್ರೆಸ್‌ ರೈಲನ್ನು ಬೀದರ್‌ವರೆಗೆ ವಿಸ್ತರಿಸಬೇಕು. ಚಿಂಚೋಳಿ ಮೂಲಕ ತಾಂಡೂರು-ಜಹೀರಾಬಾದ್‌ ಹೊಸ ರೈಲು ಮಾರ್ಗ ಆರಂಭಿಸಬೇಕು ಎಂದು ಗಮನ ಸೆಳೆದರು. ಮಾನ್ಯತೆ ಪಡೆದ ಪತ್ರಕರ್ತರಿಗೆ ಶೇ…