ಬೀದರ | ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಆಗ್ರಹ.!
ಬೀದರ.20.ಮಾರ್ಚ.25:- ಇಂದು ಅತಿಥಿ ಉಪನ್ಯಾಸಕರು ಸತತ 2 ದಶಕ ಸೇವೆ ಸಲ್ಲಿಸುತ್ತಿದ್ದಾರೆ ಅದರೆ ರಾಜ್ಯ ಸರ್ಕಾರ ಸೇವೆ ಕಾಯಂಗೊಳಿಸಬೇಕು ಉಪನ್ಯಾಸಕರ ಸಂಘದ ಜಿಲ್ಲಾ ಘಟಕ ಆಗ್ರಹಿಸಿದೆ. ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಸಂಘದ ಜಿಲ್ಲಾ ಘಟಕ ಆಗ್ರಹಿಸಿದೆ. ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ…