UGC Draft ಇಂದು ರಾಜ್ಯ ಸರ್ಕಾರ ಯುಜಿಸಿ ಕರಡು “ವಿರುದ್ಧ ನಿಯಮಾವಳಿ” ನಿರ್ಣಯ ಅಂಗೀಕಾರ
|

UGC Draft ಇಂದು ರಾಜ್ಯ ಸರ್ಕಾರ ಯುಜಿಸಿ ಕರಡು “ವಿರುದ್ಧ ನಿಯಮಾವಳಿ” ನಿರ್ಣಯ ಅಂಗೀಕಾರ

ಬೆಂಗಳೂರು .21.ಮಾರ್ಚ25: ಇಂದು ರಾಜ್ಯ ಸರ್ಕಾರ  ವಿಶ್ವವಿದ್ಯಾಲಯ ಧನಸಹಾಯ ಆಯೋಗ ಯುಜಿಸಿ ಕರಡು ನಿಯಮಗಳ ವಿರುದ್ಧ ರಾಜ್ಯ ಸರ್ಕಾರ ಇಂದು ಸರ್ವಾನುಮತದ ನಿರ್ಣಯ ಮಂಡಿಸಲಾಗಿದೆ. ಕರಡು ಯುಜಿಸಿ ನಿಯಮ ಉಲ್ಲಂಘನೆ ಪರಿಣಾಮಗಳಿಗೆ ಸಂಬಂಧಿಸಿದ ನಿಬಂಧನೆಗಳು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಮರುಪರಿಶೀಲಿಸುವ ಅಗತ್ಯವಿದೆ. ಯುಜಿಸಿ ನಿಯಮ ಪಾಲಿಸದಿದ್ದರೆ ದಂಡನಾತ್ಮಕ ಕ್ರಮ ತೆಗೆದುಕೊಳ್ಳುವ ಧೋರಣೆ ಸರ್ವಾಧಿಕಾರಿ ಹಾಗೂ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಸ್ವಾಯತ್ತತೆಗೆ ವಿರುದ್ಧವಾಗಿದೆ ಎಂದು ರಾಜ್ಯ ಸರ್ಕಾರ ಅಭಿಪ್ರಾಯಪಟ್ಟಿದೆ. ಗುತ್ತಿಗೆ ಆಧಾರದ ಮೇಲೆ ನಡೆಯುವ ನೇಮಕಾತಿಯ ಮಾರ್ಗಸೂಚಿ ಅಂತಿಮಗೊಳಿಸುವ ಮೊದಲು…

ಜ್ಞಾನೋದಯ ಕಾನ್ವೆಂಟ್ ಪ್ರಾಥಮಿಕ ಶಾಲೆ ನಾಗೋರ  33 ನೇ ಶಾಲಾ ವಾರ್ಷಿಕೋತ್ಸವ.!
|

ಜ್ಞಾನೋದಯ ಕಾನ್ವೆಂಟ್ ಪ್ರಾಥಮಿಕ ಶಾಲೆ ನಾಗೋರ  33 ನೇ ಶಾಲಾ ವಾರ್ಷಿಕೋತ್ಸವ.!

ಬೀದರ.21.ಮಾರ್ಚ.25:-ಬೀದರ  ತಾಲೂಕಿನ  ನಾಗೋರ ಗ್ರಾಮದಲ್ಲಿರುವ   ಜ್ಞಾನೋದಯ ಕಾನ್ವೆಂಟ್ ಹಿರಿಯ  ಪ್ರಾಥಮಿಕ ಶಾಲೆಯಲ್ಲಿ 33ನೇ ವಾರ್ಷಿಕೋತ್ಸವ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ  ಮುಖ್ಯ ಅತಿಥಿಗಳಾಗಿ  ಆಗಮಿಸಿದ ಕಲ್ಯಾಣ ಕರ್ನಾಟಕ ಅಶ್ವಿನಿ ಶಿಕ್ಷಣ ಸಂಸ್ಥೆಯ  ಅಧ್ಯಕ್ಷರಾದ  ಕುಪೇಂದ್ರ  ಎಸ್.ಹೊಸಮನಿ ಅವರು ಈ ಶಿಕ್ಷಣ ಸಂಸ್ಥೆವು ಗ್ರಾಮೀಣ ಭಾಗದ  ಒಳ್ಳೆಯ  ಶಿಕ್ಷಣದ ಜೊತೆಗೆ ಕಡಿಮೆ ಹಣದಲ್ಲಿ  ಈ ಶಿಕ್ಷಣ ಸಂಸ್ಥೆವು  ಈ ಭಾಗದಲ್ಲಿ ಸೇವೆಯನ್ನು ನೀಡುತ್ತಿದೆ. ಈ ಶಾಲೆಯಲ್ಲಿ  ಕಲಿತ  ಮಕ್ಕಳು  ಡಾಕ್ಟರ್  ಐಟಿಐ ಇನ್ನಿತರ ಸೇವೆ ಮಾಡುತ್ತಿದ್ದಾರೆ. ಶಿಕ್ಷಣದಿಂದಲೇ ಬಡತನಕ್ಕೆ…

ಕರ್ನಾಟಕ ಬಂದ್‌; ನಾಳೆ ಶಾಲೆಗಳಿಗೆ ರಜೆ ಇರುತ್ತಾ? ಶಿಕ್ಷಣ ಸಚಿವರು ಹೇಳಿದ್ದೇನು?
|

ಕರ್ನಾಟಕ ಬಂದ್‌; ನಾಳೆ ಶಾಲೆಗಳಿಗೆ ರಜೆ ಇರುತ್ತಾ? ಶಿಕ್ಷಣ ಸಚಿವರು ಹೇಳಿದ್ದೇನು?

ಬೆಂಗಳೂರು.21.ಮಾರ್ಚ.25:- ರಾಜ್ಯದಲ್ಲಿ ಭಾಷಾ ವಿವಾದಕೆ ಸಂಬಂಧಿತ್ ನಾಳೆ ಕರ್ನಾಟಕ ಬಂದ್  ಬೆಳಗಾವಿಯಲ್ಲಿ ಮರಾಠಿ ಸಂಘಟನೆಗಳ ಪುಂಡಾಟ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌ಗೆ ಕೆಲ ಸಂಘಟನೆಗಳು ಬೆಂಬಲ ನೀಡಿದ್ದು, ಶನಿವಾರ ಬೆಳಗ್ಗೆ 6ಗಂಟೆಯಿಂದಲೇ ಬಂದ್‌ ಆರಂಭಿಸುವುದಾಗಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಅವರು ಹೇಳಿದ್ದಾರೆ. ಇದರಿಂದ ನಾಳೆ ಶಾಲೆಗಳಿಗೆ ರಜೆ ಇರುತ್ತಾ? ಎಂಬ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಮೂಡಿದೆ. ಹೀಗಾಗಿ ಇದೀಗ ಶಿಕ್ಷಣ ಸಚಿವ…

ಆರ್‌ಎಸ್‌ಎಸ್‌ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ಮೂರನೇ ವಾರ್ಷಿಕ ರಾಷ್ಟ್ರೀಯ ಸಭೆಯನ್ನು ಉದ್ಘಾಟಿಸಿದರು.
|

ಆರ್‌ಎಸ್‌ಎಸ್‌ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ಮೂರನೇ ವಾರ್ಷಿಕ ರಾಷ್ಟ್ರೀಯ ಸಭೆಯನ್ನು ಉದ್ಘಾಟಿಸಿದರು.

ಬೆಂಗಳೂರು.21.ಮಾರ್ಚ.25:- ಇಂದು ಕರ್ನಾಟಕದಲ್ಲಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಸಾರಸಂಘಚಾಲಕ್ ಡಾ. ಮೋಹನ್ ಭಾಗವತ್ ಮತ್ತು ಆರ್‌ಎಸ್‌ಎಸ್ ಸರ್ಕಾರಿವಾಹ ದತ್ತಾತ್ರೇಯ ಹೊಸಬಾಳೆ ಅವರು ಇಂದು ಬೆಂಗಳೂರಿನಲ್ಲಿ ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ಮೂರನೇ ವಾರ್ಷಿಕ ರಾಷ್ಟ್ರೀಯ ಸಭೆಯನ್ನು ಉದ್ಘಾಟಿಸಿದರು. ಪ್ರತಿನಿಧಿ ಸಭೆಯು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌ನ) ನಿರ್ಧಾರ ತೆಗೆದುಕೊಳ್ಳುವ ಮತ್ತು ನೀತಿ ನಿರೂಪಣೆಯ ಅತ್ಯುನ್ನತ ಸಂಸ್ಥೆಯಾಗಿದೆ. ಉದ್ಘಾಟನೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರ್‌ಎಸ್‌ಎಸ್ ಸಹಸರಕಾರ್ಯವಾಹ ಮುಕುಂದಜಿ, ಮೂರು ದಿನಗಳ ಸಭೆಯು…

ಪತ್ರಕರ್ತರ ಸಮಸ್ಯೆಗೆ ಸ್ಪಂಧಿಸಿದ ಪ್ರಭಾಕರ್
|

ಪತ್ರಕರ್ತರ ಸಮಸ್ಯೆಗೆ ಸ್ಪಂಧಿಸಿದ ಪ್ರಭಾಕರ್

ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ನೀಡಲು ಇದ್ದ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಸ್ಪಂಧಿಸಿದ ಪ್ರಭಾಕರ್. ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತರು ನಿಗದಿತ ದಾಖಲೆಗಳ ಸಹಿತ ನವೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಮಾಧ್ಯಮ ಕಿಟ್ ವಿತರಣೆ ಸಂದರ್ಭದಲ್ಲಿ ಕೆಲವರು ಅನಗತ್ಯ ಗೊಂದಲ ಮೂಡಿಸಿದ್ದರು. ಈ ವಿಚಾರವನ್ನು ಪ್ರಭಾಕರ್ ಅವರಿಗೆ ವಿವರಿಸಲಾಯಿತು. ಪತ್ರಕರ್ತರ ಮನವಿಯನ್ನು ಪರಿಗಣಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕೂಡಲೇ ಕಾರ್ಯೋನ್ಮುಖರಾಗಿ ವಾರ್ತಾ ಇಲಾಖೆಯ ಆಯುಕ್ತರ ಜೊತೆಗೆ ಮಾತನಾಡಿ ತಾಂತ್ರಿಕವಾಗಿ ಇದ್ದ…

ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಹೆಚ್ಚಳ. ಸರ್ಕಾರದಿಂದ ಗೈಡ್ ಲೈನ್ಸ್ ಪ್ರಕಟ.!
|

ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಹೆಚ್ಚಳ. ಸರ್ಕಾರದಿಂದ ಗೈಡ್ ಲೈನ್ಸ್ ಪ್ರಕಟ.!

ಬೆಂಗಳೂರು.21.ಮಾರ್ಚ.25:- ರಾಜ್ಯಾದ್ಯಂತ ಬಿಸಿಲಿನ ತಾಪಮಾನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗಿದ್ದು,  (heat wave) ಹೆಚ್ಚಾಗಿದ್ದು, ಸಾರ್ವಜನಿಕರ ಅನಾರೋಗ್ಯ ತಡೆಗೆ ರಾಜ್ಯ ಸರ್ಕಾರ ಹೋಗುವುದನ್ನು ತಪ್ಪಿಸುವುದು ಸಲಹೆ ಸೂಚನೆಗಳನ್ನು ನೀಡಿದೆ. ಭಾರತ ಹವಾಮಾನ ಇಲಾಖೆ (IMD) ಯು ಉಲ್ಲೇಖಿತ ಪತ್ರಿಕಾ ಪ್ರಕಟಣೆಯಲ್ಲಿ 2025ರ ಬಿಸಿ ವಾತಾವರಣ ಅವಧಿಯಲ್ಲಿ (ಮಾರ್ಚ್‌ನಿಂದ ಮೇ (MAM)), ಉತ್ತರ ಒಳನಾಡು ಜಿಲ್ಲೆಗಳಿಗೆ ಹೆಚ್ಚಿನ ಭಾಗಗಳಲ್ಲಿ ಮತ್ತು ಕರಾವಳಿ ಕೆಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಸಾಧ್ಯತೆಗಳಿದೆ. ಆದರೆ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಬಹುತೇಕ ಭಾಗಗಳಲ್ಲಿ…

ಔರಾದ|ಕರ್ತವ್ಯ ನಿಷ್ಕಾಳಜಿತನ  ಕರ್ತವ್ಯದಿಂದ ವಜಾ ಗೊಳಿಸುವಂತೆ ದೂರು.!
|

ಔರಾದ|ಕರ್ತವ್ಯ ನಿಷ್ಕಾಳಜಿತನ  ಕರ್ತವ್ಯದಿಂದ ವಜಾ ಗೊಳಿಸುವಂತೆ ದೂರು.!

ಔರಾದ (ಬಾ). 21.ಮಾರ್ಚ.25:- ಬೀದರ ಜಿಲ್ಲೆಯ ಔರಾದ ತಾಲೂಕಿನ ಬಾದಲಗಾವ್ ಗ್ರಾಮ ಪಂಚಾಯತಿನಲ್ಲಿ ಸ್ವಚ್ಛ ಭಾರತ್ ಮಿಷನ್ ಗೆ ಸಂಬಂಧಿಸಿದ ವಾಹನವನ್ನು ಚಲಾಯಿಸದೆ ಸರಿ ಸುಮಾರು 4-5 ವರ್ಷಗಳಿಂದ ಕಚೇರಿ ಎದುರುಗಡೆ ವಾಹನ ನಿಲ್ಲಿಸಿ ಕಚೇರಿಗೆ ಹಾಜರಾಗದೆ ಮನೆಯಲ್ಲಿ ಕುಳಿತು ಪ್ರತಿ ತಿಂಗಳ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿ ವೇತನ ಪಡೆಯುತ್ತಿರುವುದರ ವುದರ ಬಗ್ಗೆ ದೂರು ಹಾಗೂ ಕರ್ತವ್ಯ ನಿಷ್ಕಾಳಜಿತನ ವಹಿಸಿರುವ ಬಗ್ಗೆ ನೋಟಿಸ್ ಜಾರಿ ಮಾಡಿ ಕರ್ತವ್ಯದಿಂದ ವಜಾ ಗೊಳಿಸುವಂತೆ ದೂರು ಪತ್ರ. ಈ ಮೇಲ್ಕಂಡ…

SSLC ಪಸ್ಸಾದವರಿಗೆ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್‌ ಕೋರ್ಸ್‌ಗೆ ಅರ್ಜಿ ಆಹ್ವಾನ.!
|

SSLC ಪಸ್ಸಾದವರಿಗೆ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್‌ ಕೋರ್ಸ್‌ಗೆ ಅರ್ಜಿ ಆಹ್ವಾನ.!

ಬೆಂಗಳೂರು.21.ಮಾರ್ಚ.25:-ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್‌ ಕೋರ್ಸ್‌ಗೆ ಅರ್ಜಿ ಆಹ್ವಾನಿಸ್ಲಾಗಿದೆ. “ಕೃಷಿ ವಿಶ್ವವಿದ್ಯಾಲಯದ ಬೇಕಿಂಗ್‌ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯಿವತಿಯಿಂದ 15 ವಾರಗಳ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್‌ ಕೋರ್ಸ್‌ಗೆ ಅರ್ಜಿ ಆಹ್ವಾನಿಸಿದೆ. ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ಅಥವಾ ಅನುತ್ತೀರ್ಣ ರಾದ ಆಸಕ್ತರು ಮಾರ್ಚ್‌ 29ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ವಿಳಾಸ: ಸಂಯೋಜಕರು ಮತ್ತು ಮುಖ್ಯಸ್ಥರು, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ, ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು-560065, ಮಾಹಿತಿಗೆ: 080-23513370