ರಾಜ್ಯ ಸರ್ಕಾರದಿಂದ ರೈತರಿಗೆ ಸಿಗಲಿದೆ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ.!
ಬೆಂಗಳೂರು.22.ಮಾರ್ಚ್.25:-ರಾಜ್ಯದಲ್ಲಿ ರೈತರಿಗೆ ಹೊಸ ಯೋಜನೆ ರಾಜ್ಯ ಸರ್ಕಾರ ಪರಿಚಯ ನೀಡಿದ್ದು, 5 ಲಕ್ಷವರೆಗೆ ಬಡ್ಡಿ ರಹಿತ ಸಾಲ ಸಿಗಲಿದೆ. ಹವಾಮಾನ ವೈಪರೀತ್ಯ, ಅನಿಶ್ಚಿತ ಫಸಲು ಹಾಗೂ ರೋಗರುಜಿನಗಳಿಂದ ತತ್ತರಿಸಿಹೋಗಿರುವ ಕೃಷಿ ಕ್ಷೇತ್ರದಲ್ಲಿ ಮತ್ತೆ ಉತ್ಸಾಹವನ್ನು ಕಾಣಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ. ಅನ್ನದಾತರ ಕೈಗಳಿಗೆ ಹಣ ನೀಡಿ ಅದನ್ನು ಕೃಷಿಯಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಿ, ಆ ಮೂಲಕ ನಾಡಿನ ಆರ್ಥಿಕತೆಗೆ ಬಲತುಂಬುವುದು ನಮ್ಮ ಸರ್ಕಾರದ ಆಶಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 5 ಲಕ್ಷ ರೂ.ಗಳವರೆಗೆ…