ಅತಿಥಿ ಉಪನ್ಯಾಸಕರು ಬೀದಿಗೆ ಇಳಿದು  ಅನಿರ್ಧಿಷ್ಟಾವಧಿ ಪ್ರತಿಭಟನೆ ಮಾಡ್ತಿದಾರೆ.!
|

ಅತಿಥಿ ಉಪನ್ಯಾಸಕರು ಬೀದಿಗೆ ಇಳಿದು  ಅನಿರ್ಧಿಷ್ಟಾವಧಿ ಪ್ರತಿಭಟನೆ ಮಾಡ್ತಿದಾರೆ.!

ಧಾರವಾಡ.24.ಮಾರ್ಚ್.25:- ಇಂದು ಅತಿಥಿ ಉಪನ್ಯಾಸಕರು ಪರಿಷ್ಕೃತ ವೇತನಕ್ಕಾಗಿ ಬೀದಿಗೆ ಇಳಿದು ಅನಿರ್ಧಿಷ್ಟಾವಧಿ  ಪ್ರತಿಭಟನೆ ನಡೆಸಿತಿದಾರೆ. ಅತಿಥಿ ಉಪನ್ಯಾಸಕರಿಗೆ ಪರಿಷ್ಕೃತ ವೇತನ ನೀಡುತ್ತಿಲ್ಲ ಪರಿಷ್ಕೃತ ವೇತನ ನೀಡುತ್ತಿಲ್ಲ ಆಕ್ರೋಶ ಹೊರಹಾಕಿದರು. ಪರಿಷ್ಕೃತ ವೇತನ ಜಾರಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅತಿಥಿ ಉಪನ್ಯಾಸಕರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಅನಿರ್ಧಿಷ್ಟಾವಧಿ ಧರಣಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು. ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಮಾಹಾ ವಿದ್ಯಾಲಯಗಳ ಸಹಾಯಕ, ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ  ಆಡಳಿತ ಭವನದ ಎದುರು…

ಡಾ. ಬಿ.ಆರ್. ಅಂಬೇಡ್ಕರ್ ದೇಶದಲ್ಲಿ ಧರ್ಮಾಧಾರಿತ ಮೀಸಲಾತಿಯನ್ನು ವಿರೋಧಿಸುತ್ತಿದ್ದರು: ಕೇಂದ್ರ ಸಚಿವ ಜೆ.ಪಿ. ನಡ್ಡಾ
|

ಡಾ. ಬಿ.ಆರ್. ಅಂಬೇಡ್ಕರ್ ದೇಶದಲ್ಲಿ ಧರ್ಮಾಧಾರಿತ ಮೀಸಲಾತಿಯನ್ನು ವಿರೋಧಿಸುತ್ತಿದ್ದರು: ಕೇಂದ್ರ ಸಚಿವ ಜೆ.ಪಿ. ನಡ್ಡಾ

ಹೊಸ ದೆಹಲಿ.24.ಮಾರ್ಚ್.25:- ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿರ್ದಿಷ್ಟ ಅಲ್ಪಸಂಖ್ಯಾತ ಗುಂಪಿಗೆ ಮೀಸಲಾತಿ ನೀಡುವ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ನೀಡಿದ ವರದಿಯಿಂದಾಗಿ ಸಂಸತ್ತಿನ ಎರಡೂ ಸದನಗಳನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಗಿದೆ. ರಾಜ್ಯಸಭೆಯಲ್ಲಿ, ಇಂದು ಸದನವು ಸಮಾವೇಶಗೊಂಡಾಗ, ಖಜಾನೆ ಪೀಠದ ಸದಸ್ಯರು ಈ ವಿಷಯದ ಬಗ್ಗೆ ಪ್ರತಿಭಟನೆ ಆರಂಭಿಸಿದರು. ನಿರ್ದಿಷ್ಟ ಅಲ್ಪಸಂಖ್ಯಾತ ಗುಂಪಿಗೆ ಮೀಸಲಾತಿ ನೀಡುವ ಬಗ್ಗೆ ಮಾತನಾಡುವ ಮೂಲಕ ಕಾಂಗ್ರೆಸ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಘನತೆಯನ್ನು ಕಡಿಮೆ ಮಾಡಿದೆ ಎಂದು ಸಂಸದೀಯ…

ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸರ್ಕಾರ ಅನುಮೋದನೆ.!
|

ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸರ್ಕಾರ ಅನುಮೋದನೆ.!

ಬೆಂಗಳೂರು.24.ಮಾರ್ಚ್.25:-ರಾಜ್ಯದಲ್ಲಿ ಬಹುದಿನಿಂದ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡುವ ಕುರಿತು ಆದೇಶ. ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಸಂಬಂಧಿಸಿದಂತೆ ಉಲ್ಲೇಖ(1) ರ ಆದೇಶದಲ್ಲಿ ವಾಟರ್ ಅಪರೇಟರ್, ಅಟೆಂಡ‌ರ್ ಹಾಗೂ ಸ್ವಚ್ಛತಾಗಾರರಿಗೆ ದಿನಾಂಕ:31.10.2017 ಕ್ಕಿಂತ ಹಿಂದೆ ನೇಮಕಗೊಂಡು, ಕನಿಷ್ಠ ವಿದ್ಯಾರ್ಹತೆ ಹೊಂದಿಲ್ಲದ ಕಾರಣಕ್ಕೆ ಅನುಮೋದನೆಗಾಗಿ ಬಾಕಿ ಇರುವ ಸಿಬ್ಬಂದಿಗಳಿಗೆ ಕನಿಷ್ಠ ವಿದ್ಯಾರ್ಹತೆಯನ್ನು ಹೊರತುಪಡಿಸಿ (ಕೈಬಿಟ್ಟು) ಸಭಾ ನಡವಳಿ ವೇತನ ಪಾವತಿ ಹಾಜರಾತಿ ಆಧಾರದ ಮೇಲೆ ಒಂದು…

ಭಾಲ್ಕಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ವಿಶ್ವ ಮಹಿಳಾ ದಿನಾಚರಣೆ ಆಚರಣೆ.!
|

ಭಾಲ್ಕಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ವಿಶ್ವ ಮಹಿಳಾ ದಿನಾಚರಣೆ ಆಚರಣೆ.!

ಬೀದರ.24.ಮಾರ್ಚ್.25:- ಬೀದರ ಜಿಲ್ಲೆಯ ಭಾಲ್ಕಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಆಚರಣೆ ಮಾಡಲಾಯಿತು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪುರುಷರು ಮತ್ತು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸರಿ ಸಮಾನರಾಗಿ ನಡೆದಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಪ್ರಾಚಾರ್ಯ ಲಕ್ಷ್ಮಣ ಕಾಂಬಳೆ ಹೇಳಿದರು. ‘ಹೆಣ್ಣು ಸಮಾಜದ ಕಣ್ಣು. ಹೆಣ್ಣೊಂದು ಕಲಿತರೆ ಶಾಲೆ ತೆರೆದಂತೆ ಎಂಬ ಹೇಳಿಕೆಗಳು ಹೆಣ್ಣಿನ ಮಹತ್ವದ…

ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳೊಂದಿಗೆ ಸುಮಾರು 70 ಕೋಟಿ: ಸಚಿವ ಎಂ.ಸಿ ಸುಧಾಕರ್
|

ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳೊಂದಿಗೆ ಸುಮಾರು 70 ಕೋಟಿ: ಸಚಿವ ಎಂ.ಸಿ ಸುಧಾಕರ್

ಚಿಕ್ಕಬಳ್ಳಾಪು.24.ಮಾರ್ಚ್.25:- ಜಿಲ್ಲೆಯ ವಿವಿಧ ಅಭಿವೃದ್ಧಿ ಜೊತೆ ಸರ್.ಎಂ.ವಿ ಕ್ರೀಡಾಂಗಣ ಅಭಿವೃದ್ದಪಡಿಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ ಹೇಳಿದರು. ಜಿಲ್ಲಾ ಕೇಂದ್ರದಲ್ಲಿನ ಸರ್.ಎಂ.ವಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದ ಸಚಿವರು, ಯುವಜನ ಸೇವೆ ಮತ್ತು ಯುವ ಸಬಲೀಕರಣ ಇಲಾಖೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕ್ರೀಡಾಂಗಣವನ್ನು ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳೊಂದಿಗೆ ಸುಮಾರು 70 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ವಿವಿಧ ಮೂಲಗಳಿಂದ…