ಜಿಲ್ಲೆಯಾದ್ಯಂತ ಹೆಚ್ಚು ಹೆಚ್ಚು ಕೃಷಿ ಹೊಂಡ ನಿರ್ಮಿಸಿ-ಸಚಿವ ಈಶ್ವರ ಖಂಡ್ರೆ
|

ಜಿಲ್ಲೆಯಾದ್ಯಂತ ಹೆಚ್ಚು ಹೆಚ್ಚು ಕೃಷಿ ಹೊಂಡ ನಿರ್ಮಿಸಿ-ಸಚಿವ ಈಶ್ವರ ಖಂಡ್ರೆ

ಬೀದರ.25.ಮಾರ್ಚ.25: ರೈತರಿಗೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸಾವಿರಾರು ಕೃಷಿ ಹೊಂಡಗಳನ್ನು ನಿರ್ಮಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿAದು ಜರುಗಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, ಬಡ, ಮಧ್ಯಮ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೃಷಿಕರಿಗೆ ಅನುಕುಲವಾಗುವ ನಿಟ್ಟಿನಲ್ಲಿ ಸರಕಾರದ ಅನುದಾನವನ್ನು ಬಳಸಿ ಜಿಲ್ಲೆಯಾದ್ಯಂತ ಪ್ರತಿವರ್ಷ ಒಂದು ಸಾವಿರ ಕೃಷಿ ಹೊಂಡಗಳನ್ನು ನಿರ್ಮಿಸುವಂತೆ ಕೃಷಿ…

ಕ್ರೀಡಾಪಟುಗಳಿಗೆ ತರಬೇತುದಾರರ ಸೇವೆ ಪಡೆಯಲು ಅರ್ಜಿ ಆಹ್ವಾನ.!
|

ಕ್ರೀಡಾಪಟುಗಳಿಗೆ ತರಬೇತುದಾರರ ಸೇವೆ ಪಡೆಯಲು ಅರ್ಜಿ ಆಹ್ವಾನ.!

ರಾಯಚೂರು.25.ಮಾರ್ಚ್.25:-ಒಂದು ವರ್ಷದ ಅವಧಿಯವರೆಗೆ  14 ಹಿರಿಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ತರಬೇತಿ ನೀಡುವ  ಫಿಟ್ನೆಸ್ ತರಬೇತುದಾರರ ಸೇವೆ ಪಡೆಯಲು ನೇಮಕಾತಿ ಆದೇಶ ನೀಡುವ ತಾತ್ಕಾಲಿಕವಾಗಿ ಮಾಸಿಕ ಸಂಚಿತ ವೇತನ, ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಭಾರತದ ಅರ್ಹ ನಾಗರೀಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಯ ಅಧಿಸೂಚನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವೆಬ್ ಸೈಟ್ dyes.karnataka.gov.in ನಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು…

ಸಹಾಯಕ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಜಿ ಆಹ್ವಾನ.
|

ಸಹಾಯಕ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಜಿ ಆಹ್ವಾನ.

ಬಳ್ಳಾರಿ.25.ಮಾರ್ಚ್.25:-  ಸಹ ಪ್ರಾಧ್ಯಾಪಕ, ಪ್ರಾಧ್ಯಾಪಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರವು ಬಳ್ಳಾರಿ ಅಧಿಕೃತ ಅಧಿಸೂಚನೆಯ ಮೂಲಕ ಬಳ್ಳಾರಿಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ವಿವರ (Details) ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳ ಸಂಖ್ಯೆ 103 ಇದ್ದು, ಇದರಲ್ಲಿ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹುದ್ದೆಗಳಿವೆ. ಆಯ್ಕೆ ಆದವರಿಗೆ ನಿಯಮಾನುಸಾರ ಸಂಬಳ ನೀಡಲಾಗುತ್ತದೆ. ವಿವರ…

ಬೀದರ | ಮಾರ್ಚ.27 ರಂದು ಲೋಕಾಯುಕ್ತ ಅಹವಾಲು ಸಭೆ.!
|

ಬೀದರ | ಮಾರ್ಚ.27 ರಂದು ಲೋಕಾಯುಕ್ತ ಅಹವಾಲು ಸಭೆ.!

ಬೀದರ.25.ಮಾರ್ಚ.25: ಅರ್ಜುನಪ್ಪ ಪೊಲೀಸ್ ನಿರೀಕ್ಷಕರು-4 ಕರ್ನಾಟಕ ಲೋಕಾಯುಕ್ತ ಬೀದರ (ಮೊಬೈಲ್ 9364062675) ಅವರು ಮಾರ್ಚ.27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭಾಲ್ಕಿ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಅಹವಾಲು ಸಭೆಯನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕು ಕೇಂದ್ರಗಳ ಸರ್ಕಾರಿ ಕಛೇರಿಯಲ್ಲಿ ಭ್ರಷ್ಟಚಾರ ಮತ್ತು ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರಿಗೆ ಸರ್ಕಾರಿ ಕಛೇರಿಗಳಲ್ಲಿ ಕೆಲಸಗಳನ್ನು ವಿಳಂಭ ಮಾಡುತ್ತಿದ್ದರೆ…

ಬೀದರ | ಮಾ.27ಕ್ಕೆ  ವಿದ್ಯುತ್ ವ್ಯತ್ಯಯ
|

ಬೀದರ | ಮಾ.27ಕ್ಕೆ  ವಿದ್ಯುತ್ ವ್ಯತ್ಯಯ

ಬೀದರ.25.ಮಾರ್ಚ.25: ಬೀದರ 110/11ಕೆವಿ ಉಪ ವಿತರಣಾ ಕೇಂದ್ರ, ಕವಿಪ್ರನಿನಿ ಹಬ್ಸಿಕೋಟೆ (ಬೀದರ ಕಾರ್ಯ ಮತ್ತು ಪಾಲನೆ ವಿಭಾಗ) ವ್ಯಾಪ್ತಿಯ ಬರುವ 110ಕೆವಿ ಜನವಾಡಾ, ವಿದ್ಯುತ್ ಉಪ ಕೇಂದ್ರಗಳಲ್ಲಿ ತುತುಥ ಕೆಲಸದ ಪ್ರಯುಕ್ತ ಮಾರ್ಚ.27 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ 110ಕೆವಿ ಹಬ್ಸಿಕೋಟೆ ಕೇಂದ್ರದಿoದ ಹಾದು ಹೋಗುವ 11ಕೆವಿ ಗೂರ್ನಳ್ಳಿ, 11ಕೆವಿ ಶಾಪುರ್ ಫೀಡರ್, 11ಕೆವಿ ಎನ್.ಜರನಾ, 11ಕೆವಿ ನೀರು ಸರಬರಾಜು, 11ಕೆವಿ ಎಮ್.ಡಿ.ಗವಾನ್, 11ಕೆವಿ ದರ್ಗಾಪುರ್, 11ಕೆವಿ ಮಾಲ್ಲಿಗಾವ, 11ಕೆವಿ ಅಟ್ಟುರ 11ಕೆವಿ…

ಚಿತ್ತಾಪುರ ರೇಂಜ್ ವ್ಯಾಪ್ತಿಯ ಲುಂಬಿನಿ ಟ್ರೀ ಪಾರ್ಕ್ ಭೇಟಿ. ಸಚಿವ ಶ್ರೀ ಈಶ್ವರ ಖಂಡ್ರೆ.!
|

ಚಿತ್ತಾಪುರ ರೇಂಜ್ ವ್ಯಾಪ್ತಿಯ ಲುಂಬಿನಿ ಟ್ರೀ ಪಾರ್ಕ್ ಭೇಟಿ. ಸಚಿವ ಶ್ರೀ ಈಶ್ವರ ಖಂಡ್ರೆ.!

ಕಲಬುರಗಿ.25.ಮಾರ್ಚ್.25:- ಇಂದು ಅರಣ್ಯ ಮತ್ತು ಪರಿಸರ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ರೇಂಜ್ ವ್ಯಾಪ್ತಿಯ ಲುಂಬಿನಿ ಟ್ರೀ ಪಾರ್ಕ್, ಗುಂಡಗುರ್ತಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಲಬುರ್ಗಿ ನಗರದಿಂದ ಹತ್ತಿರದಲ್ಲೇ ಇರುವ ಈ ಸುಂದರ ಟ್ರೀ ಪಾರ್ಕ್, ಪ್ರಕೃತಿ ಪ್ರಿಯರಿಗೆ ಅಪೂರ್ವ ಅನುಭವವನ್ನು ನೀಡುವಂತೆ ವಿನ್ಯಾಸಗೊಳಿಸಲಾಗಿದೆ. ಈ ಪಾರ್ಕ್‌ನಲ್ಲಿ ಚಿಟ್ಟೆ ಪಾರ್ಕ್, ಲೋಟಸ್ ಪಾಂಡ್, ಕೃತಕ ಜಲಪಾತ, ಆಕರ್ಷಕ ಆಂಫಿ ಥಿಯೇಟರ್, ವಾಕಿಂಗ್ ಪಾತ್, ಪರ್ಗೋಲಾ, ಹಾಗೂ ನೈಸರ್ಗಿಕ ಸೊಬಗಿನಿಂದ…

ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!
|

ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!

ಮಡಿಕೇರಿ.25.ಮಾರ್ಚ್.25:- ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ ಕಲಬುರಗಿ ಈ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ‘ಮಿಲಿಂದ ಪದವಿ ಪೂರ್ವ ಕಾಲೇಜು” ಕಲಬುರಗಿ ಈ ಕಾಲೇಜಿನಲ್ಲಿ ಖಾಲಿ ಇರುವ ಆಂಗ್ಲಭಾಷಾ ಉಪನ್ಯಾಸಕರ ಹುದ್ದೆಗೆ ಆಡಳಿತ ಮಂಡಳಿ ನಿಗದಿಪಡಿಸಿದ ರಿಕ್ತಸ್ಥಾನ-8ರ ಸಾಮಾನ್ಯ ಅಂಗವಿಕಲ (ದೃಷ್ಟಿಮಾಂದ್ಯ) ಅಭ್ಯರ್ಥಿಯನ್ನು ಭರ್ತಿ ಮಾಡಿಕೊಳ್ಳಲು ಅವಕಾಶವಿರುವುದರಿಂದ. ಜಿಲ್ಲೆಯಲ್ಲಿ ಇರುವ ಈ ಹುದ್ದೆಗೆ ಅರ್ಹ ಅಂಗವಿಕಲ ದೃಷ್ಟಿದೋಷವಿರುವ ಅಭ್ಯರ್ಥಿಗಳು ನೇರವಾಗಿ ಅಧ್ಯಕ್ಷರು/ ಕಾರ್ಯದರ್ಶಿಗಳು ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ ಕಲಬುರಗಿ ಈ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಮಿಲಿಂದ ಪದವಿ…

SSLC, PUC, ಎಸ್ ಎಸ್ ಎಲ್ ಸಿ ಪಿಯುಸಿ ನಕಲಿ ಅಂಕಪಟ್ಟಿ ಜಾಲ ಪತ್ತೆ.
|

SSLC, PUC, ಎಸ್ ಎಸ್ ಎಲ್ ಸಿ ಪಿಯುಸಿ ನಕಲಿ ಅಂಕಪಟ್ಟಿ ಜಾಲ ಪತ್ತೆ.

ಬೆಂಗಳೂರು.25.ಮಾರ್ಚ್.25:- ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಹಾಗೂ ಪಿಯುಸಿ ನಕಲಿ ಅಂಕಪಟ್ಟಿ ಗಳನ್ನು ನೀಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ. ರಾಜ್ಯದಲ್ಲಿ ಮೂವರು ಆರೋಪಿಗಳು ಬೆಂಗಳೂರು ಧಾರವಾಡ ಬೆಳಗಾವಿ ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ನಕಲಿ ಅಂಕಪಟ್ಟಿ ತಯಾರಿ ಕಾರ್ಯ ಮಾಡುತಿದ್ದರು ಬಂಧಿತ ಆರೋಪಿಗಳು ಸ್ಟಡಿ ಸೆಂಟರ್ ಗಳನ್ನು ತೆರೆದು 5 10 ಸಾವಿರ ರೂಗಳಿಗೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ನಕಲಿ ಅಂಕಪಟ್ಟಿಗಳನ್ನು ವಿತರಣೆ ಮಾಡುತ್ತಿದ್ದರು ಎಂದು…

ಬೀದರ|ನೀರಿಗಾಗಿ ಪರದಾಡುತ್ತಿರುವ ಕರಕ್ಯಾಳ ಗ್ರಾಮಸ್ಥರು.!
|

ಬೀದರ|ನೀರಿಗಾಗಿ ಪರದಾಡುತ್ತಿರುವ ಕರಕ್ಯಾಳ ಗ್ರಾಮಸ್ಥರು.!

>ನೀರಿಗಾಗಿ ಪರದಾಡುತ್ತಿರುವ ಕರಕ್ಯಾಳ ಗ್ರಾಮಸ್ಥರು. >ಗ್ರಾಮದಲ್ಲಿ ಜೆಜೆಎಮ್ ಕಾಮಗಾರಿ ಕೇಲಸಾ  ಪೂರ್ಣಗೊಂಡಿಲ್ಲ. >ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡಿದ ಗ್ರಾಮ. >ಗ್ರಾಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರೇ ಇಲ್ಲ. >ಗ್ರಾಮ ಪಂಚಾಯತಿಯಿಂದ ಕರಕ್ಯಾಳ ಗ್ರಾಮ ನಿರ್ಲಕ್ಷಕೆ ಆಗುತ್ತಿದ್ದೆ. ನೀರಿಗಾಗಿ ಪರದಾಡುತ್ತಿರುವ ಕರಕ್ಯಾಳ ಗ್ರಾಮಸ್ಥರು   ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಬವಣೆ ಹೆಚ್ಚುತ್ತಿದ್ದು, ಸಣ್ಣ ಮಕ್ಕಳೂ ಸಹ ದೂರದಿಂದ ತಲೆ ಮೇಲೆ ನೀರು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅರವತ್ತು ತುಂಬಿದ ವಯೋವೃದ್ಧರು ಎದುರಿಸಿರು ಬಿಡುತ್ತಾ ನೀರಿನ ಕೊಡಹಿಡಿದು ಸಾಗಬೇಕಾಗಿರುವೆ ಅವಸ್ಥೆ…

ಬೀದರ | ಕೆಪಿಸಿಸಿ ಕಾರ್ಯಾಧ್ಯಕ್ಷರಾದ ವಸಂತಕುಮಾರ ಅವರು ಭೇಟಿ
|

ಬೀದರ | ಕೆಪಿಸಿಸಿ ಕಾರ್ಯಾಧ್ಯಕ್ಷರಾದ ವಸಂತಕುಮಾರ ಅವರು ಭೇಟಿ

ಬೀದರ.25.ಮಾರ್ಚ್.25:-ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯ ನಿಮಿತ್ಯವಾಗಿ ಹುಮನಾಬಾದ ಪಟ್ಟಣದ ಮುಖಾಂತರ ಬೀದರ ನಗರಕ್ಕೆ ಪ್ರಯಾಣ ಬೆಳೆಸಿದ ಸನ್ಮಾನ್ಯ  ಶ್ರೀ ಗೋಪಿನಾಥ್ ಪಾಲನಿಯಪ್ಪನ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ *ವಸಂತಕುಮಾರ ರವರನ್ನ  ಹುಮನಾಬಾದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾನ್ಯ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಾಜಶೇಖರ ಬಿ ಪಾಟೀಲ್ ರವರು ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಾ.ಚಂದ್ರಶೇಖರ ಬಿ ಪಾಟೀಲ್ ರವರು ಶ್ರೀ ಭೀಮರಾವ ಬಿ ಪಾಟೀಲ್, ರವರು ಅಧ್ಯಕ್ಷರು ಜಿಲ್ಲಾ ಸಹಕಾರ  ಯೂನಿಯನ್ ನಿ ಹಾಗು ಉಪಾಧ್ಯಕ್ಷರು ಡಿ.ಸಿ.ಸಿ…