ಒಳ ಮೀಸಲಾತಿಯ ವಿಷಯ ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆ.!
|

ಒಳ ಮೀಸಲಾತಿಯ ವಿಷಯ ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆ.!

ಬೆಂಗಳೂರು.25.ಮಾರ್ಚ್.25:- ಇಂದು ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ನಿರ್ಣಾಯಕ ವಿಷಯದ ಕುರಿತು ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದೆನು. ಈ ವಿಷಯದಲ್ಲಿ ತನ್ನ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ. ನ್ಯಾಯಯುತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು, ಎಲ್ಲಾ ಸಮುದಾಯಗಳನ್ನು ನಿಖರವಾಗಿ ಪ್ರತಿನಿಧಿಸುವ ಸಮಗ್ರ ಹಾಗೂ ವೈಜ್ಞಾನಿಕವಾಗಿ ಬೆಂಬಲಿತ ಸಮೀಕ್ಷೆಯನ್ನು ನಡೆಸುವುದು ಅತ್ಯಗತ್ಯ. ಈ ಪ್ರಕ್ರಿಯೆಯು ಯಾರನ್ನೂ ಕಡೆಗಣಿಸದಷ್ಟು ಕರಾರುವಕ್ಕಾಗಿರಬೇಕು. ಯಾವುದೇ ನ್ಯಾಯಾಂಗ ಪರಿಶೀಲನೆಯನ್ನು ಸಮರ್ಥವಾಗಿ ಎದುರಿಸುವಷ್ಟು ಕಾನೂನುಬದ್ಧವಾಗಿ ಬಲಿಷ್ಠವಾಗಿರಬೇಕು. ಸಾಮಾಜಿಕ ನ್ಯಾಯವನ್ನು…

2030 ರ ವೇಳೆಗೆ ಕ್ಷಯರೋಗವನ್ನು ಪರಿಹರಿಸಲು ಮತ್ತು ಅದರ ಹರಡುವಿಕೆಯನ್ನು ಶೇಕಡಾ 90 ರಷ್ಟು ಕಡಿಮೆ ಮಾಡಲು ಸರ್ಕಾರ ಗುರಿ.!
|

2030 ರ ವೇಳೆಗೆ ಕ್ಷಯರೋಗವನ್ನು ಪರಿಹರಿಸಲು ಮತ್ತು ಅದರ ಹರಡುವಿಕೆಯನ್ನು ಶೇಕಡಾ 90 ರಷ್ಟು ಕಡಿಮೆ ಮಾಡಲು ಸರ್ಕಾರ ಗುರಿ.!

ಹೊಸ ದೆಹಲಿ.25.ಮಾರ್ಚ್.25: ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಮೈಕೋಬ್ಯಾಕ್ಟೀರಿಯಂ ಕ್ಷಯರೋಗ (ಟಿಬಿ) ಯ ಹತ್ತು ಸಾವಿರ ಪ್ರತ್ಯೇಕತೆಗಳ ಜೀನೋಮ್ ಅನುಕ್ರಮವನ್ನು ಪೂರ್ಣಗೊಳಿಸಿರುವುದಾಗಿ ಘೋಷಿಸಿದ್ದಾರೆ. ನಿನ್ನೆ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಡಾ. ಸಿಂಗ್ ಈ ಘೋಷಣೆ ಮಾಡಿದರು. ಜೀನೋಮಿಕ್ಸ್ ಮತ್ತು ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಳ್ಳುವ ಮೂಲಕ ಕ್ಷಯರೋಗದಲ್ಲಿ ಔಷಧ ಪ್ರತಿರೋಧವನ್ನು ನಿಭಾಯಿಸುವುದು ರಾಷ್ಟ್ರವ್ಯಾಪಿ ಉಪಕ್ರಮದ ಗುರಿಯಾಗಿದೆ. 2030 ರ ವೇಳೆಗೆ ಕ್ಷಯರೋಗವನ್ನು ಪರಿಹರಿಸಲು ಮತ್ತು ಅದರ ಹರಡುವಿಕೆಯನ್ನು ಶೇಕಡಾ 90 ರಷ್ಟು ಕಡಿಮೆ ಮಾಡಲು ಸರ್ಕಾರ…

ವಿಶ್ವವಿದ್ಯಾಲಯ ವಿಲೀನಗೊಳಿಸಿದ್ರೆ ತೀವ್ರ ಹೋರಾಟ ಸರ್ಕಾರಕೆ ಎಚ್ಚರಿಕೆ.!
|

ವಿಶ್ವವಿದ್ಯಾಲಯ ವಿಲೀನಗೊಳಿಸಿದ್ರೆ ತೀವ್ರ ಹೋರಾಟ ಸರ್ಕಾರಕೆ ಎಚ್ಚರಿಕೆ.!

ಹಾವೇರಿ.25.ಮಾರ್ಚ್.25:- ರಾಜ್ಯದಲಿ ವಿಶ್ವವಿದ್ಯಾಲಯ ಮುಚ್ಚುವ ಅಥವಾ ವಿಲೀನಗೊಳಿಸುವುದು ಕೆಲಸ ಸರ್ಕಾರ ಮಾಡುತ್ತಿದೆ. ಹಾವೇರಿ ವಿಶ್ವವಿದ್ಯಾಲಯ ಮುಚ್ಚುವ ಬದಲು ಕರ್ಣಾಟಕ ವಿಶ್ವವಿದ್ಯಾಲಯ ಜೊತೆ ವಿಲೀನಗೊಳಿಸುವುದು ಸರ್ಕಾರ ಚಿಂತನೆ ನಡೆಸುತ್ತಿದೆ. ಸರ್ಕಾರದ ಈ ನಿರ್ಧಾರ ಸರಿಯಲ್ಲ. ಈ ರೀತಿ ಮಾಡಿದರೆ, ತೀವ್ರ ಸ್ವರೂಪದ ಹೋರಾಟ ಆರಂಭಿಸಲಾಗುವುದು’ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಎಚ್ಚರಿಸಿದರು. ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನಗರದ ಸರ್ಕಾರಿ ನೌಕರರ ಸಭಾಭವನದಲ್ಲಿ ‘ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ’ ವತಿಯಿಂದ ಸೋಮವಾರ ಆಯೋಜಿಸಿದ್ದ ದುಂಡು ಮೇಜಿನ…

ಮಹರಾಷ್ಟ್ರ ಸರ್ಕಾರ ಜ್ಯೋತಿರಾವ್ ಫುಲೆ ಮತ್ತು ಸಾವಿತ್ರಿಬಾಯಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಶಿಫಾರಸು.!
|

ಮಹರಾಷ್ಟ್ರ ಸರ್ಕಾರ ಜ್ಯೋತಿರಾವ್ ಫುಲೆ ಮತ್ತು ಸಾವಿತ್ರಿಬಾಯಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಶಿಫಾರಸು.!

ಮುಂಬೈ.25.ಮಾರ್ಚ್.25:- ಮಹರಾಷ್ಟ್ರ ಸರ್ಕಾರ ವತಿಯಿಂದ ಜ್ಯೋತಿರಾವ್ ಫುಲೆ ಮತ್ತು ಸಾವಿತ್ರಿಬಾಯಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಶಿಫಾರಸು ಮಾಡುವ ನಿರ್ಣಯವನ್ನು ಮಾಡಿದಾರೆ. ರಾಜ್ಯ ಶಿಷ್ಟಾಚಾರ ಸಚಿವ  ಜಯಕುಮಾರ್ ರಾವಲ್ ಈ ನಿರ್ಣಯವನ್ನು ಮಂಡಿಸಿದರು. ಎನ್‌ಸಿಪಿ ನಾಯಕ ಛಗನ್ ಭುಜಬಲ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ವಿಜಯ್ ವಡೆಟ್ಟಿವಾರ್ ಇದನ್ನು ಬೆಂಬಲಿಸಿ ಮಾತನಾಡಿದರು. ಮಹಾರಾಷ್ಟ್ರ ಶಾಸಕಾಂಗವು ಸೋಮವಾರ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದ್ದು, ಸಾಮಾಜಿಕ ಸುಧಾರಕ-ದಂಪತಿ-ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರಿಗೆ ಅತ್ಯುನ್ನತ ನಾಗರಿಕ ಗೌರವವಾದ…

ಬೀದರ  | ಅರ್ಜಿ ಆಹ್ವಾನ
|

ಬೀದರ  | ಅರ್ಜಿ ಆಹ್ವಾನ

ಬೀದರ.25.ಮಾರ್ಚ.25: ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿಗೆ ಪ್ರಧಾನಮಂತ್ರಿಗಳು ರಾಷ್ಟ್ರೀಯ ಮಟ್ಟ ಅಥವಾ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಿರುವುದರಿಂದ ಆಸಕ್ತಿ ಕ್ರೀಡಾಪಟುಗಳು ಅಥವಾ ಸಂಸ್ಥೆಗಳು  Prime minister’s Award for Yoga-2025-2025 ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತರು  ವೆಬ್‍ಸೈಟ್  https://innovateindia.mygov.in/pm-yoga-awards-2025/  ಮೂಲಕ     ದಿನಾಂಕ: 31-03-2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ವಸತಿ ರಹಿತ ಕುಟುಂಬಗಳ ಪಟ್ಟಿ ತಯ್ಯಾರಿಸಲು ಸಂಸದ ಸಾಗರ ಈಶ್ವರ ಖಂಡ್ರೆ ಸೂಚನೆ
|

ವಸತಿ ರಹಿತ ಕುಟುಂಬಗಳ ಪಟ್ಟಿ ತಯ್ಯಾರಿಸಲು ಸಂಸದ ಸಾಗರ ಈಶ್ವರ ಖಂಡ್ರೆ ಸೂಚನೆ

ಬೀದರ.25.ಮಾರ್ಚ.25: ಸರ್ಕಾರದ ವಸತಿ ಯೋಜನೆಗಳ ಸದುಪಯೋಗ ಮಾಡಿಕೊಳ್ಳಲು ಜಿಲ್ಲೆಯ ವಸತಿ ರಹಿತ ಕುಟುಂಬಗಳ ಪಟ್ಟಿ ತಯ್ಯಾರಿಸಿ ತ್ವರಿತ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ ಸೂಚನೆ ನೀಡಿದರು. ಅವರು ಬೀದರ ಲೋಕಸಭಾ ಕ್ಷೇತ್ರದಲ್ಲಿ ಪಿ.ಎಂ.ಎ.ವೈ (ಗ್ರಾಮೀಣ ಮತ್ತು ನಗರ) ವಸತಿ ಯೋಜನೆಯ ಅನುಷ್ಠಾನ ಕುರಿತಂತೆ ಬೀದರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಬೀದರ ಕ್ಷೇತ್ರವನ್ನು ಗುಡಿಸಲು ಮುಕ್ತಗೊಳಿಸುವ ಗುರಿ ಹೊಂದಿದ್ದು, ಯಾವುದೇ ಕುಟುಂಬವೂ ವಸತಿ ರಹಿತವಾಗಿರಬಾರದು. ಪ್ರಧಾನಮಂತ್ರಿ…

ಒಳ ಮೀಸಲಾತಿ ಜಾರಿಯಾಗುವವರೆಗೆ ಯಾವುದೇ ನೇಮಕಾತಿ, ಬಡ್ತಿ ಇಲ್ಲ:
|

ಒಳ ಮೀಸಲಾತಿ ಜಾರಿಯಾಗುವವರೆಗೆ ಯಾವುದೇ ನೇಮಕಾತಿ, ಬಡ್ತಿ ಇಲ್ಲ:

ಬೆಂಗಳೂರು.25.ಮಾರ್ಚ್.25:- ರಾಜ್ಯದಲ್ಲಿ 3 ದಶಕದಿಂದ ನಡೆತಿರುವ ಒಳ ಮೀಸಲಾತಿ ಹೋರಾಟಕೆ. ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗುವರಿಗೆ ಯಾವುದೇ ನೇಮಕಾತಿ, ಬಡ್ತಿ ಪ್ರಕ್ರಿಯೆಗೆ ತಡೆ ಹಿಡಿಯಲಾಗಿದೆ. ಒಳ ಮೀಸಲಾತಿಗೆ ಸಂಬಂಧಿಸಿದಂತೆ ರಚಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಸಮಿತಿ ವರದಿ ನೀಡಿ ಒಳ ಮೀಸಲಾತಿಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವವರೆಗೆ ಯಾವುದೇ ರೀತಿಯ ನೇಮಕಾತಿ, ಬಡ್ತಿ ಸೇರಿ ಇನ್ನಿತರ ಪ್ರಕ್ರಿಯೆಗಳನ್ನು ನಡೆಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ವಾರದೊಳಗೆ ಮಧ್ಯಂತರ ವರದಿ ನೀಡುವಂತೆ ಸಭೆಯಲ್ಲಿ ಹಾಜರಿದ್ದ ವರದಿ ಹೊಣೆಗಾರಿಕೆ ಹೊಂದಿರುವ…