ಬೀದರ | ಮೇಸನ್ ಕೀಟ್‌ಗಳಿಗಾಗಿ ಕಾರ್ಮಿಕರಿಂದ ಅರ್ಜಿ ಆಹ್ವಾನ

ಬೀದರ | ಮೇಸನ್ ಕೀಟ್‌ಗಳಿಗಾಗಿ ಕಾರ್ಮಿಕರಿಂದ ಅರ್ಜಿ ಆಹ್ವಾನ

ಬೀದರ.26.ಮಾರ್ಚ.25:- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿAದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮೆಸನ್ ಕಿಟ್‌ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಂದ್ರ ಕಛೇರಿಯಿಂದ ಸ್ವೀಕೃತಿಯಾದ 1000 ಮೇಸನ್ ಕೀಟ್‌ಗಳನ್ನು ಪ್ರತಿ ಕಾರ್ಮಿಕ ನಿರೀಕ್ಷಕರ ಕಛೇರಿಗಳಿಗೆ 200 ಕಿಟ್‌ಗಳಂತೆ ಹಂಚಿಕೆ ಮಾಡಲಾಗಿರುತ್ತದೆ. ಕಾರಣ ಅರ್ಹರು ದಿನಾಂಕ: 05-04-2025 ರೊಳಗೆ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಚಾಲ್ತಿಯಲ್ಲಿರುವ ಹಾಗೂ…

ಅಕ್ರಮ ಮರ ಕಡಿತಲೆ: ದಂಡ, ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ
|

ಅಕ್ರಮ ಮರ ಕಡಿತಲೆ: ದಂಡ, ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು.26.ಮಾರ್ಚ.25:- ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ತತ್ಸಂಬAಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, “ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ” ಎಂದು ಘನ ಸುಪ್ರೀಂಕೋರ್ಟ್…

ಬೀದರಿನಲ್ಲಿ ಇಪಿಎಸ್-೯೫ ಪಿಂಚಣಿದಾರರಿoದ ಪ್ರತಿಭಟನೆ
|

ಬೀದರಿನಲ್ಲಿ ಇಪಿಎಸ್-೯೫ ಪಿಂಚಣಿದಾರರಿoದ ಪ್ರತಿಭಟನೆ

     ಬೀದರ.26.ಮಾರ್ಚ್25:–ಕಳೆದ ಒಂಭತ್ತು ವರ್ಷಗಳಿಂದ ೭೮ ಲಕ್ಷ ಇಪಿಎಸ್-೯೫ಪಿಂಚಣಿದಾರು ತಮ್ಮ ನ್ಯಾಯೋಚಿತ ಬೇಡಿಕೆಗಳಿಗಾಗಿ ನಿರಂತರವಾಗಿ ಹೋರಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ಸಹ ಎರಡು ವರ್ಷಗಳ ಹಿಂದೆ ನೈಜ ವೇತನದ ಮೇರೆಗೆ ಹೆಚ್ಚಿನ ಪಿಂಚಣಿ ನೀಡಲು ಆದೇಶ ನೀಡಿದ್ದರೂ ಸಹ ಎಲ್ಲ ಪಿಂಚಣಿದಾರರು ಏಕೀಕೃತ ಪಿಂಚಣಿ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಹೆಯಾನ ಕನಿಷ್ಠ ಪಿಂಚಣಿ ೭೫೦೦ ರೂ., ತುಟ್ಟಭತ್ಯೆ ಘೋಷಣೆಯಲ್ಲಿ ಹಾಗೂ ಪಿಂಚಣಿದಾರರಿಗೆ ಉಚಿತ ವೈದ್ಯಕೀಯ ಸೌಲಭ್ಯದಲ್ಲಿ ವಿಳಂಬ ಮತ್ತು ಹೆಚ್ಚಿನ ಪಿಂಚಣಿ ಮಂಜೂರಾತಿಯಲ್ಲಿ ಇಪಿಎಫ್‌ಓ ತೋರುತ್ತಿರುವ ವಿಳಂಬ…

ನೋಟಿಸ್‌ ಹಿಂದೆ ಮಹಾನ್‌ ನಾಯಕರ ಕೈವಾಡ: ಎಂ.ಪಿ.ರೇಣುಕಾಚಾರ್ಯ
|

ನೋಟಿಸ್‌ ಹಿಂದೆ ಮಹಾನ್‌ ನಾಯಕರ ಕೈವಾಡ: ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು.26.ಮಾರ್ಚ್.25:- ಇಂತಹ ನೋಟಿಸ್‌ಗೆ ನಾನು ಹೆದರುವುದಿಲ್ಲ. ದಾಖಲೆ ಸಮೇತ ನೋಟಿಸ್‌ಗೆ ಉತ್ತರ ಕೊಡುತ್ತೇನೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ಕುರಿತು ಎರಡು ತಿಂಗಳ ಹಿಂದೆಯೇ ಮಹಾನ್ ನಾಯಕರು ಮಾತನಾಡಿಕೊಂಡಿದ್ದರು. ವರಿಷ್ಠರು ನೀಡಿರುವ ನೋಟಿಸ್‌ಗೆ ನಾನು ಭಯ ಬೀಳುವುದಿಲ್ಲ. ದಾಖಲೆ ಸಹಿತ ಉತ್ತರ ಕೊಡುತ್ತೇನೆ. ನೋಟಿಸ್‌ನಿಂದ ಹೆಚ್ಚು ಸಂತೋಷವಾಗಿದೆ ಎಂದು ಹೇಳಿದ್ದಾರೆ. ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಪರ ಮಾತನಾಡಿದ್ದಕ್ಕೆ ನನಗೆ ನೋಟಿಸ್ ನೀಡಿದ್ದಾರೆ. ಆದರೆ, ಯಡಿಯೂರಪ್ಪ…

ಬಸನಗೌಡ ಪಾಟೀಲ್ ಯತ್ನಾಳ್‌ರನ್ನು 6 ವರ್ಷ ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ ಹೈಕಮಾಂಡ್!
|

ಬಸನಗೌಡ ಪಾಟೀಲ್ ಯತ್ನಾಳ್‌ರನ್ನು 6 ವರ್ಷ ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ ಹೈಕಮಾಂಡ್!

ರಾಜ್ಯದ ಐವರು ವರಿಷ್ಠ  ಬಿಜೆಪಿ ನಾಯಕರಿಗೆ ಶೋಕಾಸ್ ನೋಟಿಸ್ ಹಾಗೂ  ಹೈಕಮಾಂಡ್ ಇಂದು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ  ಉಚ್ಚಾಟಿಸಿದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರು ಪದೇ ಪದೇ ರಾಜ್ಯದ ಬಿಜೆಪಿ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದ ಕಾರಣಕ್ಕೆ ಈ ಬೃಹತ್ ನಿರ್ಧಾರವನ್ನು ಬಿಜೆಪಿ ಹೈಕಮಾಂಡ್ ಕೈಗೊಂಡಿದೆ. ಇನ್ನು ಈ ಹಿಂದೆ ಇದೇ ಕಾರಣಕ್ಕೆ ಬಿಜೆಪಿ ಪಕ್ಷದ ಶಿಸ್ತು ಸಮಿತಿ ಉತ್ತರ ನೀಡುವಂತೆ ಬಸನಗೌಡ ಪಾಟೀಲ್ ಯತ್ನಾಳ್‌ಗೆ ನೋಟಿಸ್ ನೀಡಿತ್ತು. ಇದಕ್ಕೆ ಉತ್ತರ…

ಡಾ.ಬಾಬು ಜಗಜೀವನ ರಾಂ ಅವರ ಜನ್ಮ ದಿನಾಚರಣೆಕುರಿತು ಪೂರ್ವಭಾವಿ ಸಭೆ ಮಾರ್ಚ.28ಕ್ಕೆ
|

ಡಾ.ಬಾಬು ಜಗಜೀವನ ರಾಂ ಅವರ ಜನ್ಮ ದಿನಾಚರಣೆ
ಕುರಿತು ಪೂರ್ವಭಾವಿ ಸಭೆ ಮಾರ್ಚ.28ಕ್ಕೆ

ಬೀದರ.26.ಮಾರ್ಚ.25:- ದಿನಾಂಕ: 05-04-2025 ರಂದು ‘ಹಸಿರು ಕ್ರಾಂತ್ರಿಯ ಹರಿಕಾರ’ ಡಾ.ಬಾಬು ಜಗಜೀವನ ರಾಂ ಅವರ 118ನೇ ಜಯಂತಿಯನ್ನು ಆಚರಿಸುವ ಕುರಿತು ಮಾರ್ಚ.28 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳು ಬೀದರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಯುಕ್ತ ಪೂರ್ವಭಾವಿ ಸಭೆಗೆ ಸಭೆಗೆ ಪರಿಶಿಷ್ಟ ಜಾತಿ ಸಮಾಜದ ಮುಖಂಡರು, ವಿವಿಧ ದಲಿತ ಸಂಟನೆಗಳ ಪದಾಧಿಕಾರಿಗಳು, ಸಂಘ-ಸAಸ್ಥೆಗಳ ಮುಖಂಡರು ಸಭೆಗೆ ಹಾಜರಾಗಿ ತಮ್ಮ…

UGC Black Listed University’s ಬಗ್ಗೆ ಎಚ್ಚರಿಕೆ UGC’ ಸೂಚನೆ.!
|

UGC Black Listed University’s ಬಗ್ಗೆ ಎಚ್ಚರಿಕೆ UGC’ ಸೂಚನೆ.!

ಹೂಸ ಶೈಕ್ಷಣಿಕ ವರ್ಷ ನೀವು Accademic years ಆರಂಭವಾಗುವ ಮೊದಲೇ, ವಿಶ್ವವಿದ್ಯಾಲಯ ಅನುದಾನ ಆಯೋಗ UGC (ಯುಜಿಸಿ) ವಿದ್ಯಾರ್ಥಿಗಳು ಮತ್ತು ಪೋಷಕರನ್ನು ನಕಲಿ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳ ಬಗ್ಗೆ ಎಚ್ಚರಿಸಿದೆ. Fake Universitys ನಕಲಿ ವಿಶ್ವವಿದ್ಯಾಲಯಗಳ ಬಗ್ಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅಭಿಯಾನಗಳನ್ನು ಪ್ರಾರಂಭಿಸಲು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ. At present govt identify fake Universitys ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಎಂಟು ರಾಜ್ಯಗಳಿಂದ…

ವಿಶ್ವವಿದ್ಯಾನಿಲಯದಲ್ಲಿ ವಾಗ್ವಾದದ ವಾರ್ ; ವಿದiಹೈ-ಫೈಟ್ ವೈರಲ್ |
|

ವಿಶ್ವವಿದ್ಯಾನಿಲಯದಲ್ಲಿ ವಾಗ್ವಾದದ ವಾರ್ ; ವಿದiಹೈ-ಫೈಟ್ ವೈರಲ್ |

ಪ್ರತಿಷ್ಠಿತ ವಿಶ್ವವಿದ್ಯಾನಿಲಯದ ಇಬ್ಬರು ವಿದ್ಯಾರ್ಥಿನಿಯರ ನಡುವಿನ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ನಗೆಗಡಲಲ್ಲಿ ತೇಲುತ್ತಿದ್ದಾರೆ. ವಿಡಿಯೋದಲ್ಲಿ, ಇಬ್ಬರು ವಿದ್ಯಾರ್ಥಿನಿಯರು ಪರಸ್ಪರ ಬಾಯಿಗೆ ಬಂದಂತೆ ಬೈದುಕೊಳ್ಳುತ್ತಿದ್ದಾರೆ. ಅವರ ಮಾತುಗಳು ನಂತರ ಹೊಡೆದಾಟಕ್ಕೆ ತಿರುಗಿದವು. ಅವರ ಸಹಪಾಠಿಗಳು ಇದನ್ನು ನೋಡಿ ನಗುತ್ತಾ ಚಪ್ಪಾಳೆ ತಟ್ಟುತ್ತಿದ್ದರು. ಅವರು ಬಳಸಿದ ಪದಗಳ ಶಬ್ದಕೋಶ ಕೇಳಿ ನೆಟ್ಟಿಗರು ಹುಬ್ಬೇರಿಸಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಇದನ್ನು “ಅತ್ಯಾಧುನಿಕ” ಜಗಳ…

ವಿಶ್ವವಿದ್ಯಾಲಯಮಟ್ಟದಲ್ಲಿ’ಸಂವಿಧಾನ’ ಪಠ್ಯ ಕಡ್ಡಾಯವಾಗಿ ಕಾನೂನಿನಲ್ಲಿ ಸ್ನಾತಕೋತ್ತರ ಪದವೀಧರರಾದವರು ಮಾತ್ರ ಬೋಧಿಸುವದು. ಕುಲಪತಿ
|

ವಿಶ್ವವಿದ್ಯಾಲಯಮಟ್ಟದಲ್ಲಿ’ಸಂವಿಧಾನ’ ಪಠ್ಯ ಕಡ್ಡಾಯವಾಗಿ ಕಾನೂನಿನಲ್ಲಿ ಸ್ನಾತಕೋತ್ತರ ಪದವೀಧರರಾದವರು ಮಾತ್ರ ಬೋಧಿಸುವದು. ಕುಲಪತಿ

ಮಂಗಳೂರು.26.ಮಾರ್ಚ್.25:-ಸಂವಿಧಾನ” ಪಠ್ಯವನ್ನು ಕಡ್ಡಾಯವಾಗಿ ರಾಜ್ಯಶಾಸ್ತ್ರ ಅಥವಾ ಕಾನೂನಿನಲ್ಲಿ ಸ್ನಾತಕೋತ್ತರ ಪದವೀಧರರಾದವರು ಮಾತ್ರ ಬೋಧಿಸುವುದನ್ನು. ವಿಶ್ವವಿದ್ಯಾಲಯ ವ್ಯಾಪ್ತಿಯ ಶೈಕ್ಷಣಿಕ ಮಂಡಳಿ ಸಭೆ ಮಂಗಳವಾರ ನಿರ್ಧರಿಸಿದೆ. ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕುಲಪತಿ ಪ್ರೊ|ಪಿ.ಎಲ್‌. ಧರ್ಮ ಅಧ್ಯಕ್ಷತೆಯಲ್ಲಿ ಆನ್‌ಲೈನ್‌ ಮೂಲಕ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. ಮಾಜಿ (ಪ್ರಭಾರ) ಕುಲಪತಿ ಪ್ರೊ| ಜಯರಾಜ್‌ ಅಮೀನ್‌ ಅವರು ಪ್ರಸ್ತಾವಿಸಿ ರಾಜ್ಯಶಾಸ್ತ್ರ ಉಪನ್ಯಾಸ ಕರು ಇಲ್ಲದ ಕಾಲೇಜುಗಳಲ್ಲಿ ಇತರೆ ಉಪನ್ಯಾಸಕರು ಸಂವಿಧಾನ ಪಠ್ಯವನ್ನು ಬೋಧಿಸುತ್ತಿದ್ದಾರೆ. ಇದು ನಿಯಮ ಉಲ್ಲಂಘನೆ ಎಂದರು. ಕುಲಪತಿಯವರು…

ಗ್ರಾಮ ಪಂಚಾಯಿತಿಗಳು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಕಾರ್ಯಸಾಧ್ಯತೆಯನ್ನು.!
|

ಗ್ರಾಮ ಪಂಚಾಯಿತಿಗಳು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಕಾರ್ಯಸಾಧ್ಯತೆಯನ್ನು.!

ಬೆಂಗಳೂರು.26.ಮಾರ್ಚ್.25:-ಗ್ರಾಮ ಪಂಚಾಯಿತಿಗಳು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯ ಮೂಲಕ ಸ್ವಂತ ವಿದ್ಯುತ್ ಉತ್ಪಾದಿಸುವ ಕಾರ್ಯಸಾಧ್ಯತೆಯನ್ನು ಅನ್ವೇಷಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ GESCOM ಅಧಿಕಾರಿಗಳೊಂದಿಗೆ ಕೂಲಂಕಷ ಚರ್ಚೆ ನಡೆಸಿದೆ. ಇಂಧನ ಸ್ವಾವಲಂಬನೆಯನ್ನು ಹೆಚ್ಚಿಸುವ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವ ಮೂಲಕ ಸ್ಥಳೀಯ ಆಡಳಿತ ಸಂಸ್ಥೆಗಳನ್ನು ಸಬಲೀಕರಣಗೊಳಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ನವೀಕರಿಸಬಹುದಾದ ಇಂಧನ ಮೂಲಗಳನ್ನು ಬಳಸಿಕೊಂಡು, ಗ್ರಾಮ ಪಂಚಾಯಿತಿಗಳು ಬಾಹ್ಯ ವಿದ್ಯುತ್ ಪೂರೈಕೆಯ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬಹುದು, ವೆಚ್ಚವನ್ನು ತಗ್ಗಿಸಬಹುದು…