ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ವಿಶ್ವ ಜಲದಿನ-2025′ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಡ್ಡಾಯ : ಕಾಲೇಜು ಶಿಕ್ಷಣ ಇಲಾಖೆ ಆದೇಶ.!
|

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ವಿಶ್ವ ಜಲದಿನ-2025′ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಡ್ಡಾಯ : ಕಾಲೇಜು ಶಿಕ್ಷಣ ಇಲಾಖೆ ಆದೇಶ.!

ಬೆಂಗಳೂರು.26.ಮಾರ್ಚ್.25:- ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿ ಸರ್ಕಾರಿ  ಮಹಾವಿದ್ಯಾಲಯಗಳಲ್ಲಿ ವಿಶ್ವ ಜಲದಿನ-2025 ಅಂಗವಾಗಿ ಜಲ ಸಂರಕ್ಷಣೆ ಕುರಿತು ವಿಶ್ವದ ಬೃಹತ್ ಪ್ರತಿಜ್ಞಾವಿಧಿ ಸ್ವೀಕರಿಸುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದಲ್ಲಿ ತಿಳಿಸಿರುವಂತೆ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಇವರ ವತಿಯಿಂದ ದಿನಾಂಕ: 21.03.2025 ರಂದು “ಕಾವೇರಿ ಆರತಿ” ಎಂಬ ಬೃಹತ್ ಕಾರ್ಯಕ್ರಮದಲ್ಲಿ “ವಿಶ್ವ ಜಲದಿನ-2025” ರ ಅಂಗವಾಗಿ ಜಲ ಸಂರಕ್ಷಣೆ ಕುರಿತು ವಿಶ್ವದ ಬೃಹತ್ ಪ್ರತಿಜ್ಞಾವಿಧಿ…

ಅತಿಥಿ ಉಪನ್ಯಾಸಕ, ಇತ್ತೀಚೆಗೆ ನ್ಯಾಕ್‌ ಮಾನ್ಯತೆ ಭ್ರಷ್ಟಾಚಾರದಲ್ಲಿ ಪ್ರಾಧ್ಯಾಪಕಿ.!
|

ಅತಿಥಿ ಉಪನ್ಯಾಸಕ, ಇತ್ತೀಚೆಗೆ ನ್ಯಾಕ್‌ ಮಾನ್ಯತೆ ಭ್ರಷ್ಟಾಚಾರದಲ್ಲಿ ಪ್ರಾಧ್ಯಾಪಕಿ.!

ದಾವಣಗೆರೆ.26.ಮಾರ್ಚ್.25:- ಪರೀಕ್ಷೆಯಲ್ಲಿ ಉತ್ತರ ಸಹಿತ ಪ್ರಶ್ನೆಪತ್ರಿಕೆ, ಅಪೂರ್ಣ ಪ್ರಶ್ನೆ ಪತ್ರಿಕೆ ನೀಡಿಕೆ, ಬೀಳ್ಕೊಡುಗೆ ವೇಳೆ ವಿದ್ಯಾರ್ಥಿನಿಯನ್ನು ಹೊತ್ತು ಕುಣಿದ ಅತಿಥಿ ಉಪನ್ಯಾಸಕ, ಇತ್ತೀಚೆಗೆ ನ್ಯಾಕ್‌ ಮಾನ್ಯತೆ ಭ್ರಷ್ಟಾಚಾರದಲ್ಲಿ ಪ್ರಾಧ್ಯಾಪಕಿ ಅಮಾನತು ಹೀಗೆ ಸದಾ ಒಂದಿಲ್ಲೊಂದು ವಿವಾದಗಳಿಂದಲೇ ಸುದ್ದಿಯಲ್ಲಿರುವ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಒಂಬತ್ತು ಸ್ನಾತಕೋತ್ತರ ವಿಭಾಗಗಳಲ್ಲಿ ವಿದ್ಯಾರ್ಥಿಗಳದ್ದೇ ಕೊರತೆ. ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು ಮಂಜೂರಾದ 33 ಸ್ನಾತಕೋತ್ತರ ಅಧ್ಯಯನ ಕೇಂದ್ರಗಳಿವೆ. ಈ ಪೈಕಿ 24 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಉಳಿದ ಒಂಬತ್ತು…