ಅಡುಗೆ ಸಿಬ್ಬಂದಿ ಗಳಿಗೆ ಸೇವೆಯಿಂದ ಬಿಡುಗಡೆ ಮಾಡುವ ಕುರಿತು ‘ಶಿಕ್ಷಣ ಇಲಾಖೆ’ ಆದೇಶ.!
ಬೆಂಗಳೂರು.27.ಮಾರ್ಚ್.25:- ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ಬಹು ವರ್ಷಗಳಿಂದ ಅಡುಗೆ ಸಿಬ್ಬಂದಿ ಸೇವೆ ಮಾಡ್ತಿದಾರೆ ಆದರೆ ಈಗ ರಜೆ ಇರುವ ಕಾರಣಕ್ಕಾಗಿ ಅಡುಗೆ ಸಿಂಬಂದಿಗೆ ಸೇವೆಯಿಂದ ಬಿಡುಗಡೆ ಮಾಡುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ ಮಧ್ಯಾಹ್ನ ಉಪಾಹಾರ ಯೋಜನೆಯ ಅಡುಗೆ ಸಿಬ್ಬಂದಿಯನ್ನು ವಾರ್ಷಿಕ ಹತ್ತು ತಿಂಗಳ ತಾತ್ಕಾಲಿಕ ಸೇವೆಯನ್ನು ಪೊರೈಸಿದ ನಂತರ 31ನೇ-ಮಾರ್ಚ ಅಂತ್ಯಕ್ಕೆ ಸೇವೆಯಿಂದ ಕೈಬಿಡುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25 ನೇ ಸಾಲಿನ ಪಿಎಂಪೋಷಣ್-ಮಧ್ಯಾಹ್ನ ಉಪಹಾರ…