77 ಶೇ. ಹೈಕೋರ್ಟ್ ನ್ಯಾಯಾಧೀಶರು ಮೇಲ್ಜಾತಗೆ ಸೇರಿದವರು.

77 ಶೇ. ಹೈಕೋರ್ಟ್ ನ್ಯಾಯಾಧೀಶರು ಮೇಲ್ಜಾತಗೆ ಸೇರಿದವರು.

ಹೊಸ ದಿಲ್ಲಿ.27.ಮಾರ್ಚ್.25:- ಹೈಕೋರ್ಟ್‌ಗಳಿಗೆ 2018 ನೇಮಕಗೊಂಡಿರುವ ನ್ಯಾಯಾಧೀಶರ ಪೈಕಿ 77%  ಮೇಲ್ಜಾತಿಗಳಿಗೆ ಸೇರಿದವರು ಈ ಶೇಕಡ ಹೋಲಿಸಿದರೆ, ಪರಿಶಿಷ್ಟ ಜಾತಿಯ 3 ಶೇಕಡ, ಪರಿಶಿಷ್ಟ ಪಂಗಡದ 2 ಶೇಕಡ, ಮತ್ತು  ಇತರ ಹಿಂದುಳಿದ ವರ್ಗ OBC ಒಬಿಸಿ 12 ಶೇಕಡ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಂದ 5 ಶೇಕಡ ನ್ಯಾಯಾಧೀಸರು ನೇಮಕಗೊಂಡಿದ್ದಾರೆ ಎಂದು ಕಾನೂನು ಸಚಿವಾಲಯ ಬುಧವಾರ ಸಂಸತ್‌ ಗೆ ಮಾಹಿತಿ ನೀಡಿದಾರೆ. 2018ರ ಬಳಿಕ, ಹೈಕೋರ್ಟ್ ನ್ಯಾಯಾಧೀಶ ಹುದ್ದೆಗಳಿಗೆ ನೇಮಕಗೊಳ್ಳುವವರು ತಮ್ಮ ಸಾಮಾಜಿಕ ಹಿನ್ನೆಲೆಗೆ ಸಂಬಂಧಿಸಿದ ವಿವರಗಳನ್ನು…

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲಿನ ಸಂದರ್ಭದಲ್ಲಿ ತಪ್ಪದೇ ಈ ಸಲಹೆ, ಸೂಚನೆಗಳನ್ನು ಪಾಲಿಸಿ.!
|

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲಿನ ಸಂದರ್ಭದಲ್ಲಿ ತಪ್ಪದೇ ಈ ಸಲಹೆ, ಸೂಚನೆಗಳನ್ನು ಪಾಲಿಸಿ.!

ಬೆಂಗಳೂರು.27.ಮಾರ್ಚ್.25: ಸಾರ್ವಜನಿಕ ಮಾಹಿತಿಗಾಗಿ ಸಾರ್ವಜನಿಕರು ಅವುಗಳನ್ನು ಕಡ್ಡಾಯವಾಗಿ ಪಾಲಿಸಿ, ನೈಸರ್ಗಿಕ ಅವಘಡಗಳಿಂದ ಆಗುವ ಹಾನಿಯಿಂದಾಗಿ ತಪ್ಪಿಸಿಕೊಳ್ಳಬಹುದಾಗಿದೆ. ನೈಸರ್ಗಿಕ ಅವಘಡಗಳಿಂದ ಆಗುವ ಹಾನಿಯಿಂದಾಗಿ  ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಪ್ರಾಧಿಕಾರದಿಂದ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕಡ್ಡಾಯವಾಗಿ ಪಾಲಿಸಿ,. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ…

ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದ ಹುಂಡಿಯಲ್ಲಿ 9.74 ಲಕ್ಷ ಹಣ ಸಂಗ್ರಹ.‌
|

ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದ ಹುಂಡಿಯಲ್ಲಿ 9.74 ಲಕ್ಷ ಹಣ ಸಂಗ್ರಹ.‌

ಚಾಮರಾಜನಗರ.27.ಮಾರ್ಚ್.25:- ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರ ಸ್ಥಳವಾದ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿ ರಂಗನಾಥ ಸ್ವಾಮಿಯ ದೇವಾಲಯದಲ್ಲಿ ಗುರುವಾರ ಬುಧವಾರ ಬೆಳಿಗ್ಗೆ 10 ರಂದು ಹುಂಡಿಯ ಎಣಿಕೆ ಕಾರ್ಯವನ್ನು  ತಹಸೀಲ್ದಾರ್ ಬಸವರಾಜು ನೇತೃತ್ವದಲ್ಲಿ ನಡೆಯಿತು. ಹುಂಡಿಯಲ್ಲಿ 9,74,822 ಹಣ ಸಂಗ್ರಹವಾಗಿದೆ.1 ಯುರೋ  ಕರೆನ್ಸಿ ಕೂಡ ಸಂಗ್ರಹವಾಗಿದೆ   ಈ ಸಂದರ್ಭದಲ್ಲಿ, ಬಿಳಿಗಿರಿರಂಗನ ಬೆಟ್ಟ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಜಿ ಶ್ರೀನಿವಾಸ್, ಕಾರ್ಯನಿರ್ವಾಹಕ ಅಧಿಕಾರಿ ಮೋಹನ್, ಅರ್ಚಕ ರವಿಕುಮಾರ್ ಸದಸ್ಯರುಗಳಾದ ಕೇತಮ್ಮ,ರಾಜಣ್ಣ, ವೆಂಕಟರಾಮು, ಸಿದ್ದರಾಜು, ಎಂ ಸುರೇಶ್,ವಿ ನಾರಾಯಣಸ್ವಾಮಿ, ದೇವಾಲಯದ…