ಎಪ್ರಿಲ್‌ನಿಂದ 9 ಜಿಲ್ಲೆಗಳಲ್ಲಿ ಸರಕಾರಿ ಕಚೇರಿ ವೇಳೆ ಬದಲು?
|

ಎಪ್ರಿಲ್‌ನಿಂದ 9 ಜಿಲ್ಲೆಗಳಲ್ಲಿ ಸರಕಾರಿ ಕಚೇರಿ ವೇಳೆ ಬದಲು?

ಕಲಬುರಗಿ.28.ಮಾರ್ಚ್.25:-  ರಾಜ್ಯಾದ 9 ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕದ 7 ಹಾಗೂ ಕಿತ್ತೂರು ಕರ್ನಾಟಕದ 2 ಸೇರಿ ಒಟ್ಟು 9 ಜಿಲ್ಲೆಗಳಲ್ಲಿ ಬೇಸಿಗೆ ಬಿಸಿಲಿನ ತೀವ್ರತೆ ಹಿನ್ನೆಲೆಯಲ್ಲಿ ಎಪ್ರಿಲ್‌ನಿಂದ ಸರ್ಕಾರಿ ಕಚೇರಿಗಳ ವೇಳೆ ಬದಲಾಗುವದು ಸರಕಾರ  ಆದೇಶ ಬರುವ ನಿರೀಕ್ಷೆ ಇದೆ . ರಜ್ಯದ ಈ ಭಾಗದಲ್ಲಿ ಬಹಳಷ್ಟು ತಾಪಮಾನ ಏರಿಕೆಯ ಕಾರಣಕ್ಕಾಗಿ ಕಲ್ಯಾಣ ಕರ್ನಾಟಕ ಭಾಗದ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಸೇರಿ ಏಳು ಹಾಗೂ ಕಿತ್ತೂರು ಕರ್ನಾಟಕದ ವಿಜಯಪುರ ಮತ್ತು ಬಾಗಲಕೋಟೆ…