ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರ ಬೀದರ ಜಿಲ್ಲಾ ಪ್ರವಾಸ
|

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ.29.ಮಾರ್ಚ.25:-  ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಮಾರ್ಚ.29 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ. ಅವರು ಮಾರ್ಚ.29 ರಂದು ಮಧ್ಯಾಹ್ನ 12 ಗಂಟೆಗೆ ಬೀದರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 1.30 ಕ್ಕೆ ಔರಾದ್ ಪಟ್ಟಣದಲ್ಲಿರುವ ಎಂ.ಎಸ್.ಗೋಪಾತೆ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಮಧ್ಯಾಹ್ನ 2 ಗಂಟೆಗೆ ಔರಾದ ತಹಸೀಲ್ದಾರರ ಕಛೇರಿಯಲ್ಲಿ (ತಹಸೀಲ್ದಾರರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಔರಾದ…

ಬೀದರ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ.!
|

ಬೀದರ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ.!

ಬೀದರ.29.ಮಾರ್ಚ.25: – ಎನ್.ಹೆಚ್.ಎಂ./ PH-ABHIM  ಯೋಜನೆಯಡಿಯಲ್ಲಿ  ಜಿಲ್ಲಾ ಆಸ್ಪತ್ರೆ ವ್ಯವಸ್ಥಾಪಕರ-1, ಶುಶ್ರೂಷಕಿ (ಮಕ್ಕಳ ಆರೋಗ್ಯ, ತಾಯಿ ಆರೋಗ್ಯ ಮತ್ತು   PH-ABHIM  )-28, ನೇತ್ರ ಸಹಾಯಕರು-1, ಕಿರಿಯ ಆರೋಗ್ಯ ಸಹಾಯಕ/ಆರೋಗ್ಯ ನೀರಿಕ್ಷಣಾಧಿಕಾರಿ-14, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ-1 ಹಾಗೂ ಪ್ರಯೋಗ ಶಾಲಾ ತಂತ್ರಜ್ಞರ-7 ಹುದ್ದೆಗಳಿಗೆ ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವವರು ದಿನಾಂಕ:…

ಮಾ.29 ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರ ಬೀದರ ಜಿಲ್ಲಾ ಪ್ರವಾಸ.!
|

ಮಾ.29 ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರ ಬೀದರ ಜಿಲ್ಲಾ ಪ್ರವಾಸ.!

ಬೀದರ.29.ಮಾರ್ಚ.25: – ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾರ್ಚ.29 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ. ಅವರು ಮಾರ್ಚ.29 ರಂದು ಬೆಳಿಗ್ಗೆ 11 ಗಂಟೆಗೆ ಹುಮನಾಬಾದ ಥೇರ್ ಮೈದಾನದಲ್ಲಿ ಹಮ್ಮಿಕೊಂಡಿರುವ ಜಿಲ್ಲಾಡಳಿತ, ನಗರಾಭಿವೃದ್ಧಿ ಇಲಾಖೆ ಬೀದರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪುರಸಭೆ ಹುಮನಾಬಾದ ಇವರ ಸಂಯುಕ್ತಶ್ರಯದಲ್ಲಿ ಕೇಂದ್ರ ಪುರಸ್ಕøತ ಅಮೃತ್ 2.0 ಯೋಜನೆಯಡಿ ಹುಮನಾಬಾದ ಚಿಟಗುಪ್ಪಾ ಮತ್ತು ಹಳ್ಳಿಖೇಡ್ (ಬಿ)…

ಗಿಡಗಳನ್ನು ಬೆಳೆಸುವುದರ ಮೂಲಕ ನಾವೇಲ್ಲರೂ ಪರಿಸರಕ್ಕೆ ಕೊಡುಗೆ ನೀಡಬೇಕು-ನ್ಯಾ.ಪ್ರಕಾಶ ಬನಸೋಡೆ
|

ಗಿಡಗಳನ್ನು ಬೆಳೆಸುವುದರ ಮೂಲಕ ನಾವೇಲ್ಲರೂ ಪರಿಸರಕ್ಕೆ ಕೊಡುಗೆ ನೀಡಬೇಕು-ನ್ಯಾ.ಪ್ರಕಾಶ ಬನಸೋಡೆ

ವಿಶ್ವ ಜಲ ದಿನ ಹಾಗೂ NALSA Legal Services to Victims of AcidAttack Scheme 2016 ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ. ಬೀದರ.29.ಮಾರ್ಚ.25:-ನೀರು ಉಳಿಸಲು ನಾವೆಲ್ಲರೂ ಕೈಜೋಡಿಸಬೇಕು, ಜೊತೆಗೆ ಪರಿಸರ ಹಾನಿಯನ್ನು ಆದಷ್ಟು ತಡೆಯಬೇಕು, ಗಿಡಗಳನ್ನು ಬೆಳೆಸುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಹೇಳಿದರು. ಅವರು ಇಂದು  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ…

ಮಂಗಳೂರು ವಿಶ್ವವಿದ್ಯಾಲಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಸ್ನಾತಕೋತ್ತರ ತರಗತಿಗಳನ್ನು ನಿಲ್ಲಿಸಲಾಗುವುದು.!
|

ಮಂಗಳೂರು ವಿಶ್ವವಿದ್ಯಾಲಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಸ್ನಾತಕೋತ್ತರ ತರಗತಿಗಳನ್ನು ನಿಲ್ಲಿಸಲಾಗುವುದು.!

ಮಂಗಳೂರು.29.ಮಾರ್ಚ್.25:- ಮಂಗಳೂರು ವಿಶ್ವವಿದ್ಯಾಲಯ ಮುಂದಿನ ಶೈಕ್ಷಣಿಕ ವರ್ಷದಿಂದ ಕೆಲವು ಸ್ನಾತಕೋತ್ತರ ತರಗತಿಗಳನ್ನು ನಿಲ್ಲಿಸಲಾಗುವುದು ಎಂದು ಕುಲಪತಿ ಪ್ರೊ| ಪಿ.ಎಲ್‌. ಧರ್ಮ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಅವರು, ಕೆಲವು ಪಿಜಿ ತರಗತಿಗಳನ್ನು ನುರಿತ ಪ್ರಾಧ್ಯಾಪಕರ ಕೊರತೆಯಿಂದ ನಡೆಸಲು ಕಷ್ಟವಾಗುತ್ತಿದೆ.ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ತರಗತಿ ಸ್ಥಗಿತಗೊಳಿಸಲಾಗುವುದು. ಜತೆಗೆ ಘಟಕ ಕಾಲೇಜುಗಳಲ್ಲಿನ ಸ್ನಾತಕೋತ್ತರ ಪದವಿಗಳ ಬದಲು ಮಂಗಳೂರು ವಿಶ್ವವಿದ್ಯಾನಿಲಯಕ್ಕೇ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು ಎಂದರು. ಘಟಕ ಕಾಲೇಜುಗಳ ನಿರ್ವಹಣೆ ಕಷ್ಟಸಾಧ್ಯವಿ ವಿ ಕಾಲೇಜಿನ ಸಂಧ್ಯಾ ಕಾಲೇಜು, ಮಂಗಳಗಂಗೋತ್ರಿ, ಬನ್ನಡ್ಕ, ನೆಲ್ಯಾಡಿ…

ಮೈಸೂರು ವಿಶ್ವವಿದ್ಯಾಲಯದ್| ಪಿಎಚ್.ಡಿ ಪ್ರವೇಶಾತಿ ಫಲಿತಾಂಶ ರದ್ದುಗೊಳಿಸುವಂತೆ ಮನವಿ.!
|

ಮೈಸೂರು ವಿಶ್ವವಿದ್ಯಾಲಯದ್| ಪಿಎಚ್.ಡಿ ಪ್ರವೇಶಾತಿ ಫಲಿತಾಂಶ ರದ್ದುಗೊಳಿಸುವಂತೆ ಮನವಿ.!

ಮೈಸೂರು.29.ಮಾರ್ಚ್.25:- ಪಿಎಚ್.ಡಿ. ಪ್ರವೇಶಾತಿ ಫಲಿತಾಂಶವನ್ನು ರದ್ದುಗೊಳಿಸಿ, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಯುಜಿಸಿ ಮಾರ್ಗಸೂಚಿ ಉಲ್ಲಂಘಿಸಿ ಮೈಸೂರು ವಿಶ್ವವಿದ್ಯಾಲಯ ನಡೆಸಿರುವ 2024-25ರ ಪಿಎಚ್.ಡಿ. ಪ್ರವೇಶಾತಿ ಫಲಿತಾಂಶವನ್ನು ರದ್ದುಗೊಳಿಸಿ, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಈ ಸಂಬಂಧ ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಅವರು, ಮೈಸೂರು ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಸಚಿವರಿಗೆ ದೂರು…

ರಾಜ್ಯದಲ್ಲಿ ವಿದೇಶೀ ವಿಶ್ವವಿದ್ಯಾಲಯ “ಪೋರ್ಟ್ಸ್ ಮೌತ್ ವಿಶವಿದ್ಯಾಲಯ” ಒಲವು
|

ರಾಜ್ಯದಲ್ಲಿ ವಿದೇಶೀ ವಿಶ್ವವಿದ್ಯಾಲಯ “ಪೋರ್ಟ್ಸ್ ಮೌತ್ ವಿಶವಿದ್ಯಾಲಯ” ಒಲವು

ಬೆಂಗಳೂರು.29.ಮಾರ್ಚ್.25:- ರಾಜ್ಯದಲ್ಲಿ ತನ್ನ ಕ್ಯಾಂಪಸ್ ಬ್ರಿಟನ್ನಿನ ಪೋರ್ಟ್ಸ್ ಮೌತ್ ವಿಶ್ವವಿದ್ಯಾಲಯದ ಉನ್ನತ ಮಟ್ಟ ಆರಂಭಿಸಲು ಆಸಕ್ತಿ ಹೊಂದಿರುವ ಉನ್ನತ ಮಟ್ಟದ ನಿಯೋಗವು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರನ್ನು ಗುರುವಾರ ಭೇಟಿ ಮಾಡಿ ಚರ್ಚಿಸಿತು. ವಿದೇಶಿ ವಿಶ್ವವಿದ್ಯಾಲಯಗಳು ಸಹಭಾಗಿತ್ವದ ಮೂಲಕ ಅಥವಾ ಸ್ವತಂತ್ರವಾಗಿಯೇ ರಾಜ್ಯದಲ್ಲಿ ತಮ್ಮ ಕ್ಯಾಂಪಸ್ ತೆರೆಯಲು ಮುಂದೆ ಬರುತ್ತಿರುವುದು ಸ್ವಾಗತಾರ್ಹ. ಇದಕ್ಕೆ ಅಗತ್ಯವಾದ ಜಮೀನು ಮತ್ತಿತರ ಸೌಲಭ್ಯಗಳನ್ನು ಸರ್ಕಾರ ನೀಡಲಿದೆ. ಯುಜಿಸಿ ನಿಯಮಾವಳಿಗಳ ಪ್ರಕಾರ, ಜಾಗತಿಕ ಮಟ್ಟದಲ್ಲಿ ಮೊದಲ 500…