ಸಾವನ್ನಪ್ಪಿದವರ ಸಂಖ್ಯೆ 1,644 ಕ್ಕೆ ಏರಿದೆ. ಗಾಯಗೊಂಡವರ ಸಂಖ್ಯೆ 3,408 ಕ್ಕೆ ಏರಿದೆ.!
|

ಸಾವನ್ನಪ್ಪಿದವರ ಸಂಖ್ಯೆ 1,644 ಕ್ಕೆ ಏರಿದೆ. ಗಾಯಗೊಂಡವರ ಸಂಖ್ಯೆ 3,408 ಕ್ಕೆ ಏರಿದೆ.!

ಮ್ಯಾನ್ಮಾರ್‌ನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪದ ನಂತರ ಸಾವನ್ನಪ್ಪಿದವರ ಸಂಖ್ಯೆ 1,644 ಕ್ಕೆ ಏರಿದೆ. ಗಾಯಗೊಂಡವರ ಸಂಖ್ಯೆ 3,408 ಕ್ಕೆ ಏರಿದೆ ಎಂದು ದೇಶದ ಮಿಲಿಟರಿ ನೇತೃತ್ವದ ಸರ್ಕಾರ ಘೋಷಿಸಿದೆ, ಆದರೆ 139 ಜನರು ಇನ್ನೂ ಕಾಣೆಯಾಗಿದ್ದಾರೆ. ವಿವರವಾದ ಅಂಕಿಅಂಶಗಳನ್ನು ಇನ್ನೂ ಸಂಗ್ರಹಿಸಲಾಗುತ್ತಿರುವುದರಿಂದ ಸಂಖ್ಯೆಗಳು ಹೆಚ್ಚಾಗಬಹುದು ಎಂದು ಅದು ಹೇಳಿದೆ. ಹೆಚ್ಚಿನ ಸಾವುನೋವುಗಳು ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರ ಮತ್ತು ಭೂಕಂಪದ ಕೇಂದ್ರಬಿಂದುವಿಗೆ ಹತ್ತಿರವಿರುವ ಮಂಡಲೇಯಲ್ಲಿವೆ. ಏತನ್ಮಧ್ಯೆ, ಪರಿಹಾರ ಪ್ರಯತ್ನಗಳನ್ನು ಬೆಂಬಲಿಸಲು ಮ್ಯಾನ್ಮಾರ್‌ನ ನೆರಳು ರಾಷ್ಟ್ರೀಯ ಏಕತಾ…

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ 2,800 ಬೋಧಕ ಹುದ್ದೆ ಭರ್ತಿ.!

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ 2,800 ಬೋಧಕ ಹುದ್ದೆ ಭರ್ತಿ.!

ಕರ್ನಾಟಕ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ 2,800 ಬೋಧಕ ಹುದ್ದೆ ಖಾಲಿ. ರಾಜ್ಯದ ವಿಶ್ವವಿದ್ಯಾಲಗಳ  ವಿವಿಧ ಭಾಗಗಳಲ್ಲಿ 2,800 ಬೋಧಕ ಅಧ್ಯಾಪಕರ ಹುದ್ದೆಗಳು ಖಾಲಿ ಉಳಿದಿವೆ. ಹಂತ ಹಂತವಾಗಿ ಈ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇನೆ ಎಂದರು. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ  2,800 ಬೋಧಕ ಹುದ್ದೆಗಳು ಖಾಲಿ ಇದೆ. ಕೆಇಎ ಮೂಲಕ ಪರೀಕ್ಷೆ ಮಾಡಬೇಕಿದೆ. ಆದರೆ ಹಿಂದೆ ಕೆಲವರು ಒತ್ತಡದಿಂದ ಅಥವಾ ತಮ್ಮ ಲಾಭಕ್ಕಾಗಿ ಯಾವುದೇ ಅನುಮೋದನೆ ಪಡೆದಿಲ್ಲ ಎಂಬ ಅಭಿಪ್ರಾಯವನ್ನು ಹಣಕಾಸು…

ವಿಶ್ವವಿದ್ಯಾಲಯಗಳನ್ನು ಉಳಿಸುವ ನಿಮ್ಮ ಗುರಿ: ಸಚಿವ ಡಾ.ಎಂ.ಸಿ.ಸುಧಾಕರ್‌
|

ವಿಶ್ವವಿದ್ಯಾಲಯಗಳನ್ನು ಉಳಿಸುವ ನಿಮ್ಮ ಗುರಿ: ಸಚಿವ ಡಾ.ಎಂ.ಸಿ.ಸುಧಾಕರ್‌

ಮಂಗಳೂರು.30.ಮಾರ್ಚ್.25:- ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯದ ಬಹಳ ಹಳೇ ವಿಶ್ವವಿದ್ಯಾಲಯ ಆಗಿರುತಿದೆ  ಅದಕ್ಕಾಗಿ ಸರಕಾರದ ಸಂಪುಟ ಉಪಸಮಿತಿ  ಸಮಗ್ರ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿದೆ. ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್‌ ಹೇಳಿದ್ದಾರೆ. ಅವರು ಕೊಣಾಜೆಯ ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ಶನಿವಾರ ಮಂಗಳೂರು ವಿವಿಯ 43ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೆಟ್‌, ಪಿಎಚ್‌ಡಿ, ಸ್ನಾತಕೋತ್ತರ ಮತ್ತು ಪದವಿ ತರಗತಿಯ ರ್‍ಯಾಂಕ್‌ ವಿಜೇತರಿಗೆ ಪ್ರಮಾಣ ಪತ್ರ…

168.5 ಕೋಟಿ ವೇಚ್ಚದ ಕಾಮಗಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಚಾಲನೆ
|

168.5 ಕೋಟಿ ವೇಚ್ಚದ ಕಾಮಗಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಚಾಲನೆ

ಬೀದರ.30.ಮಾರ್ಚ.25:- ನೀರು ಜೀವ ಜಲ, ಆಹಾರ ಬೇಕಾದರೆ ಆಮದು ಮಾಡಿಕೊಳ್ಳಬಹುದು, ರಸ್ತೆ ವಿದ್ಯುತ್ ಇಲ್ಲದೆ ಇದ್ದರೆ ನಡೆಯುತ್ತದೆ ಆದರೆ ನೀರು ಇಲ್ಲದೆ ಇದ್ದರೆ ಬದುಕಲಿಕ್ಕೆ ಸಾಧ್ಯವಿಲ.್ಲ ಮುನುಷ್ಯನಿಗೆ ಗಾಳಿ ಎಷ್ಟು ಮುಖ್ಯವೋ ನೀರು ಸಹ ಅಷ್ಟೆ ಮುಖ್ಯ ಎಂದು ಅರಣ್ಯ ಪರಿಸರ ಹಾಗೂ ಜೀವಿಶಾಸ್ತç ಮತ್ತು ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು. ಅವರು ಹುಮನಾಬಾದ್ ನಗರದ ಥೇರ್ ಮೈದಾನದಲ್ಲಿ ಶನಿವಾರ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ, ಕರ್ನಾಟಕ ನಗರ ನೀರು ಸರಬರಾಜು ಮತ್ತು…

ರಾಷ್ಟ್ರೀಯ ಸ್ವಯಂ ಸೇವಕ ಸಂಘ 100ನೇ ವರ್ಷದಲ್ಲಿ ಸಂಘ: ರಾಷ್ಟ್ರೀಯ ಪುನರ್‌ ನಿರ್ಮಾಣ ಆಂದೋಲನ
|

ರಾಷ್ಟ್ರೀಯ ಸ್ವಯಂ ಸೇವಕ ಸಂಘ 100ನೇ ವರ್ಷದಲ್ಲಿ ಸಂಘ: ರಾಷ್ಟ್ರೀಯ ಪುನರ್‌ ನಿರ್ಮಾಣ ಆಂದೋಲನ

ರಾಷ್ಟ್ರೀಯ ಸ್ವಯಂಸೇವಕ ಸಂಘವು ತನ್ನ ಸೇವೆಯ ನೂರನೇ ವರ್ಷವನ್ನು ಪೂರೈಸುತ್ತಿರುವ ಸಂದರ್ಭ ದಲ್ಲಿ, ಈ ಮೈಲಿಗಲ್ಲನ್ನು ಸಂಘವು ಹೇಗೆ ಕಾಣುತ್ತದೆ ಎಂಬುದರ ಬಗ್ಗೆ ಒಂದು ಕುತೂಹಲವಿರುವುದು ಗೋಚರಿಸುತ್ತದೆ. ಅಂತಹ ಸಂದರ್ಭಗಳು ಆಚರಣೆಯ ಸಲುವಾಗಿ ಅಲ್ಲ, ಆತ್ಮಾವ ಲೋಕನ ಮತ್ತು ಉದ್ದೇಶದ ಪೂರ್ತಿಗಾಗಿ ಪುನರ್‌ ಸಮರ್ಪಿಸಿಕೊಳ್ಳಲು ಅವಕಾಶವನ್ನು ಒದಗಿಸುತ್ತವೆ ಎನ್ನುವುದನ್ನು ಸಂಘವು ಆರಂಭದಿಂದಲೂ ಸ್ಪಷ್ಟವಾಗಿ ನಂಬಿದೆ. ಹಾಗೆಯೇ ಈ ಆಂದೋಲನಕ್ಕೆ ಮಾರ್ಗದರ್ಶನ ನೀಡಿದ ಧೀಮಂತ ಸಂತ ವ್ಯಕ್ತಿಗಳ ಕೊಡುಗೆಗಳನ್ನು ಮತ್ತು ಈ ಯಾತ್ರೆಯಲ್ಲಿ ನಿಸ್ವಾರ್ಥತೆಯಿಂದ ಜೋಡಿಕೊಂಡ ಅಸಂ ಖ್ಯಾತ…

ರಾಜ್ಯದ 7 ವಿಶ್ವವಿದ್ಯಾಲಯಗಳ ಸ್ಥಿತಿಗತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ.!
|

ರಾಜ್ಯದ 7 ವಿಶ್ವವಿದ್ಯಾಲಯಗಳ ಸ್ಥಿತಿಗತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ.!

ಬೆಂಗಳೂರು.30.ಮಾರ್ಚ್.25:-  ಏಳು ವಿಶ್ವವಿದ್ಯಾಲಯಗಳ ಸ್ಥಿತಿಗತಿ ಅಧ್ಯಯನಕ್ಕೆ ರಚನೆ ಆಗಿರುವ ಸಂಪುಟ ಉಪಸಮಿತಿಯು ವರದಿ ಸಲ್ಲಿಸಿದ ಬಳಿಕ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಅವರು ತಿಳಿಸಿದರು. ಮಂಗಳೂರು ವಿಶ್ವವಿದ್ಯಾಲಯ 43ನೇ ಘಟಿಕೋತ್ಸವದಲ್ಲಿ  ಸಚಿವರು ಡಾ. ಎಂ ಸಿ ಸುಧಾಕರ ಅವರು ಭಾಗಿ ಆಗಿದರು ವಿಶ್ವವಿದ್ಯಾಲಯಗಳಿಗೆ ಸರ್ಕಾರ ಸ್ವಾಯತ್ತತೆ ನೀಡಿದೆ. ನಿರಂತರ ಆರ್ಥಿಕ ನೆರವು ನೀಡಲಾಗದು. ಈ ನಡುವೆ ವ ಗಳನ್ನು ಉಳಿಸುವುದು ಕೂಡ ನಮ್ಮ ಜವಾಬ್ದಾರಿ. ವಿಶ್ವವಿದ್ಯಾಲಯಗಳ…

ಪ್ರಾಧ್ಯಾಪಕರ ಕೊರತೆ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾಲಯದ ಕೆಲವು ವಿಭಾಗ ಸ್ಥಗಿತಕ್ಕೆ ನಿರ್ಧಾರ. ಕುಲಪತಿ ಪ್ರೊ. ಧರ್ಮ
|

ಪ್ರಾಧ್ಯಾಪಕರ ಕೊರತೆ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾಲಯದ ಕೆಲವು ವಿಭಾಗ ಸ್ಥಗಿತಕ್ಕೆ ನಿರ್ಧಾರ. ಕುಲಪತಿ ಪ್ರೊ. ಧರ್ಮ

ಮಂಗಳೂರು.30.ಮಾರ್ಚ್.25:- ಮಂಗಳೂರು ವಿಶ್ವವಿದ್ಯಾನಿಲಯ  ಒಳಗಿರುವ ಇನ್ನೂ ಬಳಕೆಯಾಗದ ಅಂತರ್‌ರಾಷ್ಟ್ರೀಯ ಹಾಸ್ಟೆಲ್ ಕಟ್ಟಡವನ್ನು ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಉಪಯೋಗಿಸಿಕೊಳ್ಳುವ ಬಗ್ಗೆ ಆಲೋಚನೆ ಮಾಡಲಾಗುತ್ತಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ. ಮಂಗಳೂರು ವಿವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ನಗರದಲ್ಲಿ ಸಾಕಷ್ಟು ಖಾಸಗಿ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳಿವೆ. ಅವರಿಗೆ ಈ ಕಟ್ಟಡ ಬಳಕೆಗೆ ಸಾಧ್ಯವಾಗುವ ನಿಟ್ಟಿನಲ್ಲಿ ಬೇರೆ ಯಾವುದಾದರೂ ವಿವಿಯಿಂದ ಇಂತಹ ಕ್ರಮ ಆಗಿದ್ದರೆ ಅದನ್ನು ಪರಿಶೀಲಿಸಿ ಅದರ ಆಧಾರದಲ್ಲಿ ಸರಕಾರದ ಅನುಮತಿ…

77 ವರ್ಷ ಹಳೆಯ ಕರ್ನಾಟಕ ವಿಶ್ವವಿದ್ಯಾಲಯಗೆ ಆರ್ಥಿಕ ಸಂಕಷ್ಟ: 450 ಬೋಧಕ, 900 ಬೋಧಕೇತರ ಹುದ್ದೆ ಖಾಲಿ.!
|

77 ವರ್ಷ ಹಳೆಯ ಕರ್ನಾಟಕ ವಿಶ್ವವಿದ್ಯಾಲಯಗೆ ಆರ್ಥಿಕ ಸಂಕಷ್ಟ: 450 ಬೋಧಕ, 900 ಬೋಧಕೇತರ ಹುದ್ದೆ ಖಾಲಿ.!

ಧಾರವಾಡ.30.ಮಾರ್ಚ್.25:- ರಾಜ್ಯದ ಅತ್ಯಂತ ಹಳೆಯ ವಿಶ್ವವಿದ್ಯಾಲಯ ಅಂದ್ರೆ  ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪ್ರಸ್ತುತ ಹೇಳತೀರದ ಆರ್ಥಿಕ ಸಂಕಷ್ಟದಲ್ಲಿದ್ದು, ಬರುವ ಜೂನ್‌ನಿಂದ ವಿಶ್ವವಿದ್ಯಾಲಯದ 1800 ನಿವೃತ್ತ ನೌಕರರಿಗೆ ಪಿಂಚಣಿ ಸ್ಥಗಿತಗೊಂಡರೂ ಅಚ್ಚರಿ ಇಲ್ಲ! ಕಳೆದ 3 ವರ್ಷಗಳಿಂದ ವಿಶ್ವವಿದ್ಯಾಲಯದ ಆಂತರಿಕ ಸಂಪನ್ಮೂಲಗಳದಿಂದ ಬರುತ್ತಿರುವ ಆದಾಯ ಶೈಕ್ಷಣಿಕ ಕಾರ್ಯಕ್ಕೆ ಕೊಟ್ಟರೆ, ಸಂಶೋಧನಾ ಕಾರ್ಯಗಳಿಗಿಲ್ಲ, ವೇತನಕ್ಕೆ ಹಣ ಕೊಟ್ಟರೆ ನಿವೃತ್ತರ ಪಿಂಚಿಣಿಗಿಲ್ಲ ಎನ್ನುವಂತಾಗಿದೆ. ಇದರಿಂದ ಸರ್ಕಾರ ಕಳೆದ ಮೂರು ವರ್ಷಗಳಿಂದ ನೂರಾರು ಕೋಟಿ ರು. ಅನುದಾನವನ್ನು ಈ ವಿವಿಯ ನಿವೃತ್ತರ ನೌಕರರ…