‘ದಲಿತ’ ಪದ ಬಳಸದಂತೆ ಅದೇಶಿಸುವಂತೆ ಅರ್ಜಿ.ಅರ್ಜಿ ವಜಾ ಹೈಕೋರ್ಟ್!
ಬೆಂಗಳೂರು.03.ಏಪ್ರಿಲ್.25:- ಸರ್ಕಾರ ಅಧಿಕೃತ ವ್ಯವಹಾರಗಳಲ್ಲಿ ದಲಿತ ಪದ ಬಳಕೆ ಮಾಡಬಾರದು ಎಂದು ಕೋರಿ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ವಜಾಗೊಂಡಿದೆ. ಮಹೇಂದ್ರ ಕುಮಾರ ಮಿತ್ರಾ ಸಲ್ಲಿಸಿದ್ದ PIL ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ರಾಜ್ಯ ಸರಕಾರದ ಎಲ್ಲ ಇಲಾಖೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಂಬಂಧಿಸಿದಂತೆ ನಡೆಸುವ ತನ್ನ ಅಧಿಕೃತ ವ್ಯವಹಾರದಲ್ಲಿ ದಲಿತ ಪದ ಬಳಸದಂತೆ ಅದೇಶಿಸುವಂತೆ ಅರ್ಜಿ ಸಲ್ಲಿಕೆಯಾಗಿತ್ತು. SC/ST…