‘ದಲಿತ’ ಪದ ಬಳಸದಂತೆ ಅದೇಶಿಸುವಂತೆ ಅರ್ಜಿ.ಅರ್ಜಿ ವಜಾ ಹೈಕೋರ್ಟ್!
|

‘ದಲಿತ’ ಪದ ಬಳಸದಂತೆ ಅದೇಶಿಸುವಂತೆ ಅರ್ಜಿ.ಅರ್ಜಿ ವಜಾ ಹೈಕೋರ್ಟ್!

ಬೆಂಗಳೂರು.03.ಏಪ್ರಿಲ್.25:- ಸರ್ಕಾರ ಅಧಿಕೃತ ವ್ಯವಹಾರಗಳಲ್ಲಿ ದಲಿತ ಪದ ಬಳಕೆ ಮಾಡಬಾರದು ಎಂದು ಕೋರಿ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ವಜಾಗೊಂಡಿದೆ. ಮಹೇಂದ್ರ ಕುಮಾರ ಮಿತ್ರಾ ಸಲ್ಲಿಸಿದ್ದ PIL ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ರಾಜ್ಯ ಸರಕಾರದ ಎಲ್ಲ ಇಲಾಖೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಂಬಂಧಿಸಿದಂತೆ ನಡೆಸುವ ತನ್ನ ಅಧಿಕೃತ ವ್ಯವಹಾರದಲ್ಲಿ ದಲಿತ ಪದ ಬಳಸದಂತೆ ಅದೇಶಿಸುವಂತೆ ಅರ್ಜಿ ಸಲ್ಲಿಕೆಯಾಗಿತ್ತು. SC/ST…

ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸಂಸತ್ತಿನಲ್ಲಿ ಅಂಗೀಕಾರವಾಗಿ 2 ವರ್ಷ ಇನ್ನು ಜಾರಿಗೆ ಬಂದಿಲ್ಲಾ.!
|

ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸಂಸತ್ತಿನಲ್ಲಿ ಅಂಗೀಕಾರವಾಗಿ 2 ವರ್ಷ ಇನ್ನು ಜಾರಿಗೆ ಬಂದಿಲ್ಲಾ.!

ಬೆಂಗಳೂರು.03.ಏಪ್ರಿಲ್.25:- ಕೇಂದ್ರ ಸರಕಾರ ಸಂಸದನಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಬಿಲ್ ಸಂಸತ್ತಿನಲ್ಲಿ ಅಂಗೀಕಾರವಾಗಿ ಎರಡು ವರ್ಷವಾಗಿದೆ. ಇನ್ನೂ ಯಾವಾಗ ಜಾರಿಗೆ ತರುತ್ತಾರೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಸವಾಲು ಹಾಕಿದ್ದಾರೆ. ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಎದುರು ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಧರಣಿಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಪಕ್ಷ ಮಹಿಳೆಯರನ್ನು ಮತ್ತು ದೇಶದ ಜನರಿಗೆ…

ಸರ್ಕಾರಿ ಕಾಲೇಜುಗಳಿಗೆ 1000 ಸಹಾಯಕರ ನೇಮಕ: ಏಜೆನ್ಸಿ ಮುಖಾಂತರ.!
|

ಸರ್ಕಾರಿ ಕಾಲೇಜುಗಳಿಗೆ 1000 ಸಹಾಯಕರ ನೇಮಕ: ಏಜೆನ್ಸಿ ಮುಖಾಂತರ.!

ಬೆಂಗಳೂರು.03.ಏಪ್ರಿಲ್.25:- ಕಾಲೇಜು ಶಿಕ್ಷಣ ಇಲಾಖೆಯ  ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ  700 ಸಹಾಯಕರು ಮತ್ತು 300 ಪ್ರಯೋಗಾಲಯ ಸಹಾಯಕ ಸಿಬ್ಬಂದಿ ಹೊರಗುತ್ತಿಗೆ ಆಧಾರದ ಮೇಲೆ ಒದಗಿಸಲು ಇ-ಟೆಂಡರ್ ನೀಡಲಾಗಿದೆ. ಕಚೇರಿ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳನ್ನು ಕಾಯಂ ಆಗಿ ಭರ್ತಿ ಮಾಡುವವರೆಗೆ ಅಥವಾ ಮುಂದಿನ ಆದೇಶದವರೆಗೆ ಪ್ರಾಂಶುಪಾಲರುಗಳು ತಮ್ಮ ಹಂತದಲ್ಲಿ ಯಾವುದೇ ರೀತಿಯ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಗ್ರೂಪ್-ಡಿ ಸಿಬ್ಬಂದಿ ಸೇವೆಯನ್ನು ನೇರ ಅಥವಾ ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಪಡೆಯುವುದನ್ನು ನಿರ್ಬಂಧಿಸಲಾಗಿದೆ. ಒಂದು…

ಕಾಲೇಜುಗಳ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚುತ್ತದೆಯೇ ಹೊರತು ಹೆಚ್ಚು ವಿಶ್ವವಿದ್ಯಾಲಯ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಾಗುವುದಿಲ್ಲ.
|

ಕಾಲೇಜುಗಳ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚುತ್ತದೆಯೇ ಹೊರತು ಹೆಚ್ಚು ವಿಶ್ವವಿದ್ಯಾಲಯ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಾಗುವುದಿಲ್ಲ.

ದಾವಣಗೆರೆ.03.ಏಪ್ರಿಲ್.25: ರಾಜ್ಯದಲ್ಲಿ ಹೆಚ್ಚು ವಿಶ್ವವಿದ್ಯಾಲಯಗಳ ಸ್ಥಾಪನೆಯಿಂದ ಗುಣಮಟ್ಟದ ಕಾಲೇಜುಗಳ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚುತ್ತದೆಯೇ ಹೊರತು ಹೆಚ್ಚು ವಿಶ್ವವಿದ್ಯಾಲಯ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಾಗುವುದಿಲ್ಲ.ಸಚಿವ ಡಾ. ಎಂ.ಸಿ. ಸುಧಾಕರ ಹೇಳಿದ್ದಾರೆ. ಮಂಗಳವಾರ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಮಾತನಾಡಿದ ಅವರು ಗುಣಮಟ್ಟದ ಕಾಲೇಜುಗಳ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚುತ್ತದೆಯೇ ಹೊರತು ಹೆಚ್ಚು ವಿಶ್ವವಿದ್ಯಾಲಯ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಾಗುವುದಿಲ್ಲ. ಹೆಚ್ಚು ವಿಶ್ವವಿದ್ಯಾಲಯ ಸ್ಥಾಪನೆ ಗುಣಮಟ್ಟದ ಶಿಕ್ಷಣಕ್ಕೆ ಪರಿಹಾರವಲ್ಲ. ಕೇವಲ ವಿಶ್ವವಿದ್ಯಾನಿಲಯಗಳನ್ನು ಹೆಚ್ಚಿಸುವುದಿಂದ, ಶಿಕ್ಷಣ ನೀತಿ ಬದಲಾಯಿಸುವುದರಿಂದ ಶೈಕ್ಷಣಿಕ…

ಉಪನ್ಯಾಸಕರ ಅನ್ಯ ಕಾರ್ಯ ನಿಮಿತ್ತ ರಜೆಗೆ BREAK.
|

ಉಪನ್ಯಾಸಕರ ಅನ್ಯ ಕಾರ್ಯ ನಿಮಿತ್ತ ರಜೆಗೆ BREAK.

ದಾವಣಗೆರೆ.03.ಏಪ್ರಿಲ್.25:- ಕಾಲೇಜು ಶಿಕ್ಷಣ ಇಲಾಖೆ. ಸಿಬ್ಬಂದಿ ಕೊರತೆ ಸೇರಿದಂತೆ ಉನ್ನತ ಶಿಕ್ಷಣ ಇಲಾಖೆಯ ಸಮಸ್ಯೆಗಳನ್ನು ಪರಿಹರಿಸಿ, ಉತ್ತಮ ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರ ಬದ್ಧವಾಗಿದೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಭರವಸೆ ನೀಡಿದರು. ಹಮ್ಮಿಕೊಳ್ಳುವ ಎಲ್ಲ ರೀತಿಯ ಶೈಕ್ಷಣಿಕ ಸಭೆ, ಸಮಾರಂಭ, ಶೈಕ್ಷಣಿಕ ವಿಚಾರ ಸಂಕಿರಣ ಇತ್ಯಾದಿಗೆ ಭಾಗವಹಿಸುವ ಸರಕಾರಿ ಅಥವಾ ಅನುದಾನಿತ ಕಾಲೇಜಿನ ಪ್ರಾಧ್ಯಾಪಕರು/ಉಪನ್ಯಾಸಕರು ಒಂದು ಸೆಮಿಸ್ಟರ್‌ಗೆ ನಾಲ್ಕು ಅನ್ಯ ಕಾರ್ಯ ನಿಮಿತ್ತ ರಜೆ ಪಡೆಯಬಹುದು. ಈ ಹಿಂದೆ ಮಿತಿ ಇರಲಿಲ್ಲ. ಕಾಲೇಜು ಪ್ರಾಂಶುಪಾಲರ…

ಬೀದರ್ | ಜಡ್ಜ್ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು,
|

ಬೀದರ್ | ಜಡ್ಜ್ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು,

ಬೀದರ.03.ಏಪ್ರಿಲ್.25:- ಬೀದರ್ ನಗರದಲ್ಲಿ ನ್ಯಾಯಾಧೀಶರ ಮನೆಯಲ್ಲಿ 7 ಲಕ್ಷ ರೂ.ಗಿಂತಲೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಬೀದರ್ ನಗರದ ಜನವಾಡ ರಸ್ತೆಯಲ್ಲಿರುವ ನ್ಯಾಯಾಧೀಶರ ವಸತಿ ಗೃಹದಲ್ಲಿ ನಡೆದಿದೆ. ಬೀದರ್‌ನ 2ನೇ ಹೆಚ್ಚುವರಿ ಸಿವಿಲ್ ಮತ್ತು 2ನೇ ಜೆಎಂಎಫ್‌ಸಿ (JMFC) ನ್ಯಾಯಾಧೀಶರಾದ ಎಂ.ಡಿ.ಶೇಜ್ ಚೌಟಾಯಿ ವಸತಿ ಗೃಹದಲ್ಲಿ ಕಳ್ಳತನವಾಗಿದೆ. ಕುಟುಂಬದ ಸದಸ್ಯರೆಲ್ಲರು ಸೇರಿ ಕೊಪ್ಪಳಕ್ಕೆ ಹೋಗಿದ್ದಾಗ ಬರೋಬ್ಬರಿ 7,61,800 ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದು, ಪರಾರಿಯಾಗಿದ್ದಾರೆ. ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ…

ʼಪಂಚಾಯಿತಿʼ ಚುನಾವಣೆ ನಿರೀಕ್ಷೆಯಲ್ಲಿರುವವರಿಗೆ ಗುಡ್‌ ನ್ಯೂಸ್‌ : ಅಧಿಕಾರ ವಿಕೇಂದ್ರೀಕರಣಕ್ಕೆ ಶೀಘ್ರದಲ್ಲೇ ಮುಹೂರ್ತ ಫಿಕ್ಸ್ !
|

ʼಪಂಚಾಯಿತಿʼ ಚುನಾವಣೆ ನಿರೀಕ್ಷೆಯಲ್ಲಿರುವವರಿಗೆ ಗುಡ್‌ ನ್ಯೂಸ್‌ : ಅಧಿಕಾರ ವಿಕೇಂದ್ರೀಕರಣಕ್ಕೆ ಶೀಘ್ರದಲ್ಲೇ ಮುಹೂರ್ತ ಫಿಕ್ಸ್ !

ಬೆಂಗಳೂರು.03.ಏಪ್ರಿಲ್.25:-  ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ‘ಶೀಘ್ರದಲ್ಲೇ ನಡೆಸುವ ಅಗತ್ಯವಿದೆ ಮೀಸಲಾತಿ ಅಂತಿಮಗೊಳಿಸಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಲಾಗಿದೆ. ನ್ಯಾಯಾಲಯದ ತಕರಾರು ಬಗೆಹರಿದಿದೆ. ಸರ್ಕಾರ ಶೀಘ್ರದಲ್ಲೇ ಚುನಾವಣೆ ನಡೆಸಲಿದೆ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಅಧಿಕಾರ ವಿಕೇಂದ್ರೀಕರಣದ ಆಶಯದಂತೆ ಸ್ಥಳೀಯ ಆಡಳಿತವನ್ನು ಬಲಪಡಿಸುವುದು ಚುನಾಯಿತ ಸರ್ಕಾರದ ಜವಾಬ್ದಾರಿ. ಈಗಲೂ ಚುನಾವಣೆ ನಡೆಸದಿದ್ದರೆ ಅಸಂವಿಧಾನಿಕವಾಗಲಿದೆ ಎಂಬುದು ನನ್ನ ವೈಯಕ್ತಿಕ ಹಾಗೂ ಸರ್ಕಾರದ ನಿಲುವು ಎಂದು ಸಚಿವರು ತಿಳಿಸಿದ್ದಾರೆ. ಚುನಾವಣೆ ನಡೆಸಲು ಬೇಸಿಗೆಯಲ್ಲಿ ತಾಪಮಾನ ಹೆಚ್ಚು ಎನ್ನುತ್ತಾರೆ. ಮಳೆಗಾಲದಲ್ಲಿ ವಿಶೇಷವಾಗಿ ಕರಾವಳಿ…