ಬೀದರ | ನಾಳೆ ಲೋಕಾಯುಕ್ತ ಅಹವಾಲು ಸಭೆ.!
|

ಬೀದರ | ನಾಳೆ ಲೋಕಾಯುಕ್ತ ಅಹವಾಲು ಸಭೆ.!

ಬೀದರ.05.ಏಪ್ರಿಲ್.25:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಚಿಟಗುಪ್ಪಾ ಎಲ್ಲಾ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ದಿನಾಂಕ: 07-04-2025 ರಂದು ಬೆಳಿಗ್ಗೆ 10.30 ಗಂಟೆಗೆ ಚಿಟಗುಪ್ಪಾ ಪುರಸಭೆ ಸಭಾಂಗಣದಲ್ಲಿ ಸಾರ್ವಜನಿಕ ಕುಂದು ಕೊರತೆ/ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಸಾರ್ವಜನಿಕ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಭವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ಕೊಡುತ್ತಿದ್ದರೆ ಅಥವಾ…

ಅನಧಿಕೃತ ಬೆಟ್ಟಿಂಗ ಅಡ್ಡೆಗಳ ಮೇಲೆ ದಾಳಿ:431 ಆರೋಪಿತರನ್ನು ಬಂಧಿಸಿ 35,34,075 ಮುದ್ದೆ ಮಾಲು ಜಪ್ತಿ
|

ಅನಧಿಕೃತ ಬೆಟ್ಟಿಂಗ ಅಡ್ಡೆಗಳ ಮೇಲೆ ದಾಳಿ:
431 ಆರೋಪಿತರನ್ನು ಬಂಧಿಸಿ 35,34,075 ಮುದ್ದೆ ಮಾಲು ಜಪ್ತಿ

ಬೀದರ.05.ಏಪ್ರಿಲ್.25:-ಬೀದರ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜೂಜಾಟ, ಮಟ್ಕಾ, ಕ್ರಿಕೇಟ್ ಬೆಟ್ಟಿಂಗ್, ಗಾಂಜಾ, ಅಕ್ರಮ ಅಕ್ಕಿ ಸಂಗ್ರಹಣೆ/ಸಾಗಣೆ, ಅಕ್ರಮ ಮಧ್ಯ ಮಾರಾಟ/ಸಾಗಾಣಿಕೆಯ ಕುರಿತು ದಾಖಲಾಗಿದ್ದ 189 ಪ್ರಕರಣಗಳನ್ನು ಬೇಧಿಸಿ ಒಟ್ಟು 431 ಜನ ಆರೋಪಿಗಳನ್ನು ಬಂಧಿಸಿ ಅವರಿಂದ 35,34,075 ರೂ. ಬೆಲೆವುಳ್ಳ ಮುದ್ದೆ ಮಾಲು ಜಪ್ತಿ ಮಾಡಿಕೊಂಡು ಆರೋಪಿತರನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಲಾಗಿದೆ ಎಂದು ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಕರಣಗಳ ವಿವರ: ಜೂಜಾಟದ 22 ಪ್ರಕರಣಗಳಲ್ಲಿ…

ಏ.30 ರಂದು ಅಕ್ಷಯ ತೃತೀಯ ದಿನ:ಬಾಲ್ಯವಿವಾಹ ನಡೆಯದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ
|

ಏ.30 ರಂದು ಅಕ್ಷಯ ತೃತೀಯ ದಿನ:
ಬಾಲ್ಯವಿವಾಹ ನಡೆಯದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಬೀದರ.05.ಏಪ್ರಿಲ್.25:-ಇದೇ ಏಪ್ರಿಲ್.30 ರಂದು ಅಕ್ಷಯ ತೃತೀಯ ದಿನದಂದು ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ನಡೆಯುವ ಸಾಧ್ಯತೆಯಿರುವುದರಿಂದ ಎಲ್ಲಾ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನಹರಿಸಿ ತಮ್ಮ ಕಾರ್ಯವ್ಯಾಪ್ತಿಯಡಿ ಸಾಮೂಹಿಕ ವಿವಾಹದಲ್ಲಾಗಲೀ ಅಥವಾ ವೈಯಕ್ತಿಕ ವಿವಾಹದಲ್ಲಾಗಲೀ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ಕ್ರಮವಹಿಸಬೇಕೆಂದು ಜಿಲ್ಲಾದಿಕಾರಿಗಳಾದ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ-1098, ಪೊಲೀಸ್ ಸಹಾಯವಾಣಿ 112 ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ 08482-234003/ ಹಾಗೂ ಸಂಬAಧಪಟ್ಟ ಪೊಲೀಸ್ ಠಾಣೆ…

ಬಿ.ಜೆ.ಪಿ. ಜಿಲ್ಲಾ ಕಾರ್ಯಾಲಯದಲ್ಲಿ ಬಾಬು ಜಗಜೀವನ ರಾಂ ರವರ ಜಯಂತಿ ಆಚರಣೆ.!
|

ಬಿ.ಜೆ.ಪಿ. ಜಿಲ್ಲಾ ಕಾರ್ಯಾಲಯದಲ್ಲಿ ಬಾಬು ಜಗಜೀವನ ರಾಂ ರವರ ಜಯಂತಿ ಆಚರಣೆ.!

ಬೀದರ.05.ಏಪ್ರಿಲ್.25:- ಇಂದು ಬೀದರ ಬಿ.ಜೆ.ಪಿ. ಜಿಲ್ಲಾ ಕಾರ್ಯಾಲಯದಲ್ಲಿ ಬಾಬು ಜಗಜೀವನ ರಾಂ ರವರ ಜಯಂತಿ ಆಚರಣೆ ಇಂದು ದಿನಾಂಕ :05/04/2025 ರಂದು ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನ ರಾಂ ರವರ 118 ನೇಯ ಜಜಯಂತಿಯನ್ನು ಆಚರೀಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸೊಮನಾಥ ಪಾಟೀಲ, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕರಾದ ಡಾ||. ಶೈಲೇಂದ್ರ ಬೇಲ್ದಾಳೆ. ವಿಧಾನ ಪರಿಷತ್ ಸದಸ್ಯರಾದ ಎಂ.ಜಿ. ಮುಳೆ, ಬುಡಾ ಮಾಜಿ…

ಬೀದರ | ಅಖಂಡ ಭಾರತದ ಪ್ರಥಮ ನಾಯಕ ಚಕ್ರವರ್ತಿ ಸಾಮ್ರಾಟ್ ಅಶೋಕ ಜನ್ಮದಿನ ಮಹೋತ್ಸವ ವಿಜೃಂಭಣೆಯಿಂದ ಆಚರಣೆ
|

ಬೀದರ | ಅಖಂಡ ಭಾರತದ ಪ್ರಥಮ ನಾಯಕ ಚಕ್ರವರ್ತಿ ಸಾಮ್ರಾಟ್ ಅಶೋಕ ಜನ್ಮದಿನ ಮಹೋತ್ಸವ ವಿಜೃಂಭಣೆಯಿಂದ ಆಚರಣೆ

ಬೀದರ.05.ಏಪ್ರಿಲ್.25:-ಔರಾದ: ಅಖಂಡ ಭಾರತದ ಪ್ರಥಮ ನಾಯಕ, ಶಾಂತಿಯ ತ್ರಾಣಿಯಾದ ಚಕ್ರವರ್ತಿ ಸಾಮ್ರಾಟ್ ಅಶೋಕರ ಜನ್ಮದಿನವನ್ನು ಔರಾದ ಪಟ್ಟಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ಮಹೋತ್ಸವದಲ್ಲಿ ಹಲವಾರು ಹಿರಿಯ ಮುಖಂಡರು ಮತ್ತು ಗಣ್ಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಬಾಬುರಾವ ತಾರೆ, ಶಿವಕುಮಾರ ಕಾಂಬಳೆ, ಪ್ರಕಾಶ ಭಂಗಾರೆ, ದಿನೇಶ ಶಿಂದೆ, ರತ್ನದೀಪ ಕಸ್ತೂರೆ, ಆನಂದ ಕಾಂಬಳೆ, ರವಿ ಯರನಾಳೆ, ಸಂತೋಷ ಸೂರ್ಯವಂಶಿ, ವಿನೋದ ಡೋಳೆ ಸುಂದರ ಮೇತ್ರೆ, ಸುಜೀತ ಶಿಂದೆ, ಧಮ್ಮಾ ಗೋಖಲೆ ಮುಂತಾದವರು ಉಪಸ್ಥಿತರಿದ್ದು, ಸಾಮ್ರಾಟ್ ಅಶೋಕನ…

ಬೀದರ | ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು
|

ಬೀದರ | ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ
ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು

ಬೀದರ.05.ಏಪ್ರಿಲ್.25: – ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೀದರ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೀದರ ಇವರ ಸಂಯುಕ್ತಾಶ್ರಯದಲ್ಲಿ 2025ನೇ ಏಪ್ರಿಲ್. 5 ಮತ್ತು 6 ರಂದು ನೆಹರು ಕ್ರೀಡಾಂಗಣ ಬೀದರದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಆಯೋಜಿಸಲಾಗಿರುತ್ತದೆ. ಏಪ್ರಿಲ್.5 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ನೆಹರು ಕ್ರೀಡಾಂಗಣ ಬೀದರದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ…

15 ಸಾವಿರ ಸ್ಟೈಪೆಂಡ್ ಮತ್ತು AI Training: ಪಡೆಯಿರಿ ಉಚಿತ ತರಬೇತಿ;
|

15 ಸಾವಿರ ಸ್ಟೈಪೆಂಡ್ ಮತ್ತು AI Training: ಪಡೆಯಿರಿ ಉಚಿತ ತರಬೇತಿ;

ಬೆಂಗಳೂರು.05.ಏಪ್ರಿಲ್.25:- ರಾಜ್ಯ ಸರ್ಕಾರ ವತಿಯಿಂದ ಉಚಿತ ‘AI ಟ್ರೈನಿಂಗ್’ ” ಕೃತಕ ಬುದ್ಧಿಮತ್ತೆ” ತಂತ್ರಜ್ಞಾನವೀಗ ಭಾರತ ಸೇರಿ ಜಗತ್ತಿನಾದ್ಯಂತ ಸದ್ದು ಮಾಡುತ್ತಿದೆ. ಮಾಹಿತಿ ತಂತ್ರಜ್ಞಾನ ಸೇರಿ ಹಲವು ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ಇಚ್ಛಿಸುವವರು ಎಐ ಬಗ್ಗೆ ಜ್ಞಾನ, ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ . ಉಚಿತವಾಗಿ ತರಬೇತಿ ನೀಡುವ ಜತೆಗೆ ಮಾಸಿಕ 15 ಸಾವಿರ ರೂಪಾಯಿ ಸ್ಟೈಪೆಂಡ್ ಕೂಡ ನೀಡುವುದಾಗಿ ಘೋಷಿಸಿದೆ. ಹೌದು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಐಐಎಸ್ ಸಿ, ಐಐಟಿ ಮತ್ತು…

ಕಾಲೇಜುಗಳಲ್ಲಿರುವ ಸ್ನಾತಕೋತ್ತರ ವಿಭಾಗಗಳನ್ನು ವಿಶ್ವವಿದ್ಯಾಲಯ ಕ್ಯಾಂಪಸ್‌ಗೆ ಸ್ಥಳಾಂತರ?
|

ಕಾಲೇಜುಗಳಲ್ಲಿರುವ ಸ್ನಾತಕೋತ್ತರ ವಿಭಾಗಗಳನ್ನು ವಿಶ್ವವಿದ್ಯಾಲಯ ಕ್ಯಾಂಪಸ್‌ಗೆ ಸ್ಥಳಾಂತರ?

ಮಂಗಳೂರು.05.ಏಪ್ರಿಲ್.25:- ಆರ್ಥಿಕ ಸಂಕಷ್ಟದಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಘಟಕ ಕಾಲೇಜುಗಳಲ್ಲಿರುವ ಸ್ನಾತಕೋತ್ತರ ಕೋರ್ಸ್‌ಗಳ ವಿಭಾಗಗಳನ್ನು ವಿಶ್ವವಿದ್ಯಾಲಯ ಕ್ಯಾಂಪಸ್‌ಗೆ ಸ್ಥಳಾಂತರಿಸಲು ಮುಂದಾಗಿದೆ. ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜು, ಸಂಧ್ಯಾ ಕಾಲೇಜು, ಬನ್ನಡ್ಕ ವಿಶ್ವವಿದ್ಯಾಲಯ ಕಾಲೇಜು, ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜು ಹಾಗೂ ವಿಶ್ವವಿದ್ಯಾಲಯ ಆವರಣದಲ್ಲಿರುವ ಪದವಿ ಕಾಲೇಜು ಸೇರಿದಂತೆ ಒಟ್ಟು ಐದು ಘಟಕ ಕಾಲೇಜುಗಳು ಇವೆ. ಇವುಗಳಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜು ಹೊರತುಪಡಿಸಿ, ಉಳಿದ ಕಾಲೇಜುಗಳ ನಿರ್ವಹಣೆ ಮಂಗಳೂರು ವಿಶ್ವವಿದ್ಯಾನಿಲಯಗೆ ಹೊರೆಯಾಗಿ ಪರಿಣಮಿಸಿದೆ. ಕಾಲೇಜುಗಳು ನಿರ್ವಹಣೆ, ಅತಿಥಿ ಉಪನ್ಯಾಸಕರ ಗೌರವಧನ ಪಾವತಿಗೆ ಹಣಕಾಸಿನ…

ಔರಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಾದಲಗಾಂವ ಗ್ರಾಮ ಪಂಚಾಯತಿ ಪ್ರಮುಖ ಸ್ಥಳ’ಗಳ ಸಿಸಿಟಿವಿ ನಿಗ್ರಾಣಿಯೇಲಿ.!
|

ಔರಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಾದಲಗಾಂವ ಗ್ರಾಮ ಪಂಚಾಯತಿ ಪ್ರಮುಖ ಸ್ಥಳ’ಗಳ ಸಿಸಿಟಿವಿ ನಿಗ್ರಾಣಿಯೇಲಿ.!

ಔರಾದ.05.ಏಪ್ರಿಲ್.25:-  ಔರಾದ್ ತಾಲೂಕಿನ ಬಾದಲಗಾಂವ ಗ್ರಾಮ ಪಂಚಾಯಿತ ಔರಾದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಮದಾಪೂರ ಗ್ರಾಮದ ಮುಖ್ಯ ರಸ್ತೆಯಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಬಸವಣ್ಣನವರ ಮೂರ್ತಿ, ಮುಖ್ಯ ರಸ್ತೆ  ಕಾಣುವ ಹಾಗೆ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೇ. ಔರಾದ ಪೊಲೀಸ್ ಠಾಣೆಯ ಪಿಎಸ್ಐ ರವರಾದ ಮಾನ್ಯ ವಾಸೀಮ್ ಪಟೇಲ್ ಸಾಹೇಬರ ನೇತೃತ್ವದಲ್ಲಿ ಬೀಟ ಸಿಬ್ಬಂದಿಯವರಾದ ಅರುಣ ಶಿಂದೆ ಸಿಪಿಸಿ-1319 ಮುಖಾಂತರ ಬಾದಲಗಾಂವ ಗ್ರಾಮ ಪಂಚಾಯತ್ ಪಿಡಿಒ ದತ್ತು ಪಾಟೀಲ್  ಅಧ್ಯಕ್ಷರಾದ ಮೀನಾಕ್ಷಿ  ಆನಂದ ಗಲಗಲೆ ಹಾಗೂ,…