ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ
|

ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ಬೀದರ.09.ಏಪ್ರಿಲ್.25:- ಬೀದರ ಜಿಲ್ಲೆಯ ಭಾಲ್ಕಿ, ಕಮಲನಗರ ಹಾಗೂ ಔರಾದ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕಾರಂಜಾ ಜಲಾಶಯದಿಂದ 0.40 ಟಿ.ಎಂ.ಸಿ. ಪ್ರಮಾಣ ನೀರನ್ನು ಹಾಲಹಳ್ಳಿ ಬ್ಯಾರೇಜಿಗೆ ಅವಶ್ಯಕತೆಗನುಗುಣವಾಗಿ ಹಂತ ಹಂತವಾಗಿ ಹರಿಸಲಾಗುತ್ತಿರುವುದರಿಂದ ನದಿಯ ಅಕ್ಕಪಕ್ಕದ ಸಾರ್ವಜನಿಕರು ನದಿಗೆ ಇಳಿಯುವುದಾಗಲಿ, ಬಟ್ಟೆ ಒಗೆಯುವುದಾಗಲಿ, ಈಜುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಮಾಡಬಾರದೆಂದು ಬೀದರ ಕನೀನಿನಿ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಂದಗಾವ್ ಗ್ರಾಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ
|

ನಂದಗಾವ್ ಗ್ರಾಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ

ಬೀದರ.09.ಏಪ್ರಿಲ್.25:- ಬೀದರ್ ತಾಲೂಕಿನ ನಂದಗಾವ್ ಗ್ರಾಮದಲ್ಲಿ  ವಿಶ್ವ ಆರೋಗ್ಯ ದಿನಾಚರಣೆಯನ್ನು ಮಾಡಲಾಯಿತು ಕರ‍್ಯರ‍್ಮದ ಅಧ್ಯಕ್ಷತೆಯನ್ನು ಡಾಕ್ಟರ್ ಸುಭಾಷ್ ರ‍್ಪೂರ ಅವರು ವಹಿಸಿ  ಮಾತನಾಡುತ್ತಾ ವಿಶ್ವ ಆರೋಗ್ಯ ದಿನಾಚರಣೆಯನ್ನು ಪ್ರತಿರ‍್ಷದಂತೆ ಈ ರ‍್ಷ ಮಾಡಲಾಗುತ್ತಿದೆ ಆರೋಗ್ಯದ ಕಾಳಜಿಯ ವಿಷಯವನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಮತ್ತು ಈ ಬಗ್ಗೆ ಅರಿವಿ ಮೂಡಿಸಲು ವಿವಿಧ ಕರ‍್ಯರ‍್ಮಗಳು  ರ‍್ಪಡಿಸಲಾಗುತ್ತದೆ ಈ ಕರ‍್ಯಕ್ರಮಗಳಲ್ಲಿ ಯಾವುದೇ ಪ್ರತಿಫಲವಿಲ್ಲದೆ ಭಾಗಿಯಾಗಿ  ಜನಹಿತ ಕರ‍್ಯಕ್ರಮಗಳಿಗೆ ಬೆಂಬಲ ನೀಡುತ್ತಾ ಬಂದಿದ್ದೇವೆ  ಎಂದು ಅವರು ತಿಳಿಸಿದರು.  ಕರ‍್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ರ‍್ಮರೋಗದ…

ಬೀದರ|ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅದ್ದೂರಿಯಾಗಿ ಆಚರಿಸಲು ನಿರ್ಧಾರ – ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಬೀದರ|ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅದ್ದೂರಿಯಾಗಿ ಆಚರಿಸಲು ನಿರ್ಧಾರ – ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.09.ಏಪ್ರಿಲ್.25:- ಇದೇ ಏಪ್ರಿಲ್.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ತಿಳಿಸಿದ್ದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏಪ್ರಿಲ್.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ವರ್ಷದಂತೆ ಈ ವರ್ಷವು ಕೂಡ ಎಲ್ಲಾ ಸರ್ಕಾರಿ-ಅರೆ ಸರ್ಕಾರಿ ಕಚೇರಿಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದು, ನಂತರ ಬೆಳಿಗ್ಗೆ 9 ಗಂಟೆಗೆ…

ಯುಜಿಸಿ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲುಅಧಿಕಾರಿಗಳಿಗೆ ಸೂಚನೆ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಯುಜಿಸಿ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲು
ಅಧಿಕಾರಿಗಳಿಗೆ ಸೂಚನೆ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.90 ಏಪ್ರಿಲ್.25:- ಏಪ್ರಿಲ್.16 ಹಾಗೂ 17 ರಂದು ನಡೆಯಲಿರುವ ಯುಜಿಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಲು ಅಧಿಕಾರಿಗಳಿಗೆ ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ ಸೂಚನೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2025ನೇ ಸಾಲಿನ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ) UGCET ಗಳನ್ನು ಸುವ್ಯವಸ್ಥಿತವಾಗಿ ನಡೆಸುವ ಹಿನ್ನಲೆಯಲ್ಲಿ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆ ಉದ್ದೇಶಿಸಿ ಮಾತನಾಡಿದರು. ಬೀದರ ಜಿಲ್ಲೆಯಲ್ಲಿ ಒಟ್ಟು 36 ಪರೀಕ್ಷಾ ಕೇಂದ್ರಗಳಿರಲಿದ್ದು ಬೀದರ, ಬಸವಕಲ್ಯಾಣ, ಭಾಲ್ಕಿ…

ಬೀದರ ಜಿಲ್ಲಾ ಪಂಚಾಯತಿಯ  ಕಛೇರಿ ಸಮಯ ಬದಲಾವಣೆ.!
|

ಬೀದರ ಜಿಲ್ಲಾ ಪಂಚಾಯತಿಯ  ಕಛೇರಿ ಸಮಯ ಬದಲಾವಣೆ.!

ಬೀದರ.09.ಏಪ್ರಿಲ್.25:- ಬದಲಾದ ಸರಕಾರಿ ಕಛೇರಿ ಅವಧಿಯಂತೆ ಬೀದರ ಜಿಲ್ಲಾ ಪಂಚಾಯತಿಯ ಸಿಬ್ಬಂದಿಗಳು ಬೆಳಿಗ್ಗೆ 8.00 ಗಂಟೆಗೆ ಕಛೇರಿಯಲ್ಲಿ ಉಪಸ್ಥಿತರಿರುವ ಮೂಲಕ ತಮ್ಮ ಸಮಯ ಪ್ರಜ್ಞೆ ಮತ್ತು ಕರ್ತವ್ಯ ಪ್ರಜ್ಞೆಯನ್ನು ಸಾಬೀತುಪಡಿಸುತ್ತಿರುವುದಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಶ್ಲಾಘಸಿದ್ದಾರೆ. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಈ ಭಾಗದ ಸರಕಾರಿ ನೌಕರರ ಬೇಡಿಕೆಗೆ ಸ್ಪಂದಿಸಿದ ಸರಕಾರವು ಸರಕಾರಿ ಕಛೇರಿಗಳ ಅವಧಿಯನ್ನು ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8.00 ಗಂಟೆಯಿoದ…

ಸಾಗರ ಈಶ್ವರ ಖಂಡ್ರೆ ಪ್ರಯತ್ನ: ಯಶವಂತಪುರ-ಬೀದರ್ ರೈಲು ಪುನಾರಂಭ
|

ಸಾಗರ ಈಶ್ವರ ಖಂಡ್ರೆ ಪ್ರಯತ್ನ: ಯಶವಂತಪುರ-ಬೀದರ್ ರೈಲು ಪುನಾರಂಭ

ಬೀದರ.09.ಏಪ್ರಿಲ್.25:-ಬೀದರ್ ಸಂಸದರಾದ ಸಾಗರ ಈಶ್ವರ ಖಂಡ್ರೆ ಅವರ ನಿರಂತರ ಪ್ರಯತ್ನ ಮತ್ತು ಮನವಿಯ ಫಲವಾಗಿ ಸ್ಥಗಿತಗೊಂಡಿದ್ದ ಯಶವಂತಪುರ–ಬೀದರ್–ಯಶವoತಪುರ                (16577)   (16578) ರೈಲು ಸೇವೆ ಪುನಾರಂಭವಾಗಿದೆ. ವಾರದಲ್ಲಿ ಎರಡು ದಿನಗಳ ಕಾಲ ಅಂದರೆ ಪ್ರತಿ ಶನಿವಾರ ಬೆಂಗಳೂರಿನ ಯಶವಂತಪುರದಿAದ-ಬೀದರಗೆ ಪ್ರಯಾಣಿಸುವ ಈ ರೈಲು, ಮಾರನೇ ದಿನ ಭಾನುವಾರ ಬೀದರನಿಂದ-ಬೆAಗಳೂರಿಗೆ ಸಂಚರಿಸಲಿದೆ. ಸ್ಥಗಿತಗೊoಡಿದ್ದ ಈ ರೈಲು ಸೇವೆಯನ್ನು ಪುನಾರಂಭ ಮಾಡುವಂತೆ ಬೀದರ್ ಸಂಸತ್ ಸದಸ್ಯ ಸಾಗರ ಖಂಡ್ರೆ ಅವರು ಕೇಂದ್ರ ರೈಲ್ವೆ ಸಚಿವ ಅಶ್ವನಿ ವೈಷ್ಣವ್ ಅವರಿಗೆ ಮನವಿ ಪತ್ರ…

43700 ಕುಟುಂಬಗಳ ಸರ್ವೆಗೊಳಪಟ್ಟು ಮೊದಲ ರ‍್ಯಾಂಕ್ ಪಡೆದ ಬೀದರ ಜಿಲ್ಲೆ-ಸಂಸದ ಸಾಗರ ಖಂಡ್ರೆ
|


43700 ಕುಟುಂಬಗಳ ಸರ್ವೆಗೊಳಪಟ್ಟು ಮೊದಲ ರ‍್ಯಾಂಕ್ ಪಡೆದ ಬೀದರ ಜಿಲ್ಲೆ-ಸಂಸದ ಸಾಗರ ಖಂಡ್ರೆ

>ವಸತಿ ರಹಿತರ ಆ್ಯಪ್ ಸರ್ವೆ ಕಾರ್ಯ ಪ್ರಾರಂಭ ಬೀದರ.09.ಏಪ್ರಿಲ್.25:-ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ “ಸರ್ವರಿಗೂ ಸೂರು” ಕಲ್ಪಿಸುವ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗ್ರಾಮೀಣ ಪ್ರದೇಶದ ನಿವೇಶನ ರಹಿತರ, ವಸತಿ ರಹಿತ ಕುಟುಂಬಗಳ ಸರ್ವೇ ಕಾರ್ಯ ಆರಂಭಗೊoಡಿದೆ, ರಾಜೀವ್ ಗಾಂಧಿ ವಸತಿ ನಿಗಮದ ಎಪ್ರಿಲ್.8 ರ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಬೀದರ ಜಿಲ್ಲೆಯು 43,700 ಕುಟುಂಬಗಳ ಸರ್ವೇಗೊಳಪಟ್ಟು ಮೊದಲ ರ‍್ಯಾಂಕ್ ಪಡೆದಿದೆ ಎಂದು ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬೀದರ ಜಿಲ್ಲೆಯಲ್ಲಿ…