ಭಗವಾನ್ ಬುದ್ದ ಜಯಂತಿ ಆಚರಣೆ ಕಡ್ಡಾಯ. ರಾಜ್ಯ ಸರ್ಕಾರ ಆದೇಶ
|

ಭಗವಾನ್ ಬುದ್ದ ಜಯಂತಿ ಆಚರಣೆ ಕಡ್ಡಾಯ. ರಾಜ್ಯ ಸರ್ಕಾರ ಆದೇಶ

ಬೆಂಗಳೂರು.10.ಏಪ್ರಿಲ್.25:- ಕರ್ಣಾಟಕ ಸರ್ಕಾರ ಈಗ ರಾಜ್ಯಾಧ್ಯಂತ ಭಗವಾನ್ ಬುದ್ಧ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ಆಚರಿಸುವಂತೆ ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರ ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸಹಕಾರ ಸಂಘಗಳ ಅಪರ ನಿಬಂಧಕರು (ನಿ), ಮೈಸೂರು ಇವರು ದಿನಾಂಕ:19.08.2023ರ ಪತ್ರದಲ್ಲಿ, ಮಹಾವೀರ, ಕನಕದಾಸರು ಮುಂತಾದ ಮಹಾತ್ಮ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅವುಗಳ ಆಚರಣೆಯನ್ನು ಜಾರಿಗೆ ತಂದಿದ್ದು. ಏಷ್ಯಾ ಖಂಡದ ಹಲವಾರು…

ಜಿಲ್ಲಾ ಕಮಿಟಿಗೆ ಬಾಬುರಾವ ತಾರೆ ನೇಮಕ
|

ಜಿಲ್ಲಾ ಕಮಿಟಿಗೆ ಬಾಬುರಾವ ತಾರೆ ನೇಮಕ

ಬೀದರ.10.ಏಪ್ರಿಲ.25: ಬೀದರ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಇಲ್ಲಿಯ ಹಿರಿಯ ಕಾಂಗ್ರೆಸ್ ಮುಖಂಡ ಬಾಬುರಾವ ತಾರೆ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಕೆಪಿಸಿಸಿ ಕರ್ಣಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಪರಿಶಿಷ್ಟ ಜಾತಿ ರಾಜ್ಯ ಸಮಿತಿಯ ಅಧ್ಯಕ್ಷ ಆರ್.ಧರ್ಮಸೇನಾ ಹಾಗೂ ಮುಖಂಡ ಭೀಮಸೇನರಾವ ಸಿಂಧೆ ಅವರ ಒಪ್ಪಿಗೆ ಮೇರೆಗೆ ಬಾಬುರಾವ ತಾರೆ ಅವರಿಗೆ ಪಕ್ಷದ ಮಹತ್ವದ ಜವಾಬ್ದಾರಿ ವಹಿಸಿಕೊಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ…

ಹೊಸ ಕ್ರಿಮಿನಲ್ ಕಾನೂನುಗಳ ಸಂಪೂರ್ಣ ಅನುಷ್ಠಾನಕೆ ಒಡಿಶಾಗೆ ಗೃಹ ಸಚಿವ ಅಮಿತ್ ಶಾ ಒತ್ತಾಯ
|

ಹೊಸ ಕ್ರಿಮಿನಲ್ ಕಾನೂನುಗಳ ಸಂಪೂರ್ಣ ಅನುಷ್ಠಾನಕೆ ಒಡಿಶಾಗೆ ಗೃಹ ಸಚಿವ ಅಮಿತ್ ಶಾ ಒತ್ತಾಯ

ಒಡಿಶಾ ಸರ್ಕಾರವು ಮುಂದಿನ ಆರು ತಿಂಗಳ ಕಾಲ ಆಡಳಿತದ ಎಲ್ಲಾ ಹಂತಗಳಲ್ಲಿ ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನಕ್ಕೆ ನೂರು ಪ್ರತಿಶತ ಆದ್ಯತೆ ನೀಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನವದೆಹಲಿಯಲ್ಲಿ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರ ಸಮ್ಮುಖದಲ್ಲಿ ಒಡಿಶಾದಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಶ್ರೀ ಶಾ ಇಂದು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಒಡಿಶಾದಲ್ಲಿ ಪೊಲೀಸ್, ಜೈಲುಗಳು, ನ್ಯಾಯಾಲಯಗಳು, ಪ್ರಾಸಿಕ್ಯೂಷನ್ ಮತ್ತು ವಿಧಿವಿಜ್ಞಾನಕ್ಕೆ ಸಂಬಂಧಿಸಿದ ವಿವಿಧ ಹೊಸ…

ಬೀದರ | ಪ್ರತಿಯೊಬ್ಬ ರೈತರು ಐದು ಗಿಡ ಮರಗಳನ್ನು ಬೆಳೆಸುವಂತೆ ಸಿದ್ರಾಮಯ್ಯ ಸ್ವಾಮಿ ಕರೆ.!
|

ಬೀದರ | ಪ್ರತಿಯೊಬ್ಬ ರೈತರು ಐದು ಗಿಡ ಮರಗಳನ್ನು ಬೆಳೆಸುವಂತೆ ಸಿದ್ರಾಮಯ್ಯ ಸ್ವಾಮಿ ಕರೆ.!

ಬೀದರ.10.ಏಪ್ರಿಲ್.25:- ಪ್ರತಿಯೊಬ್ಬ ರೈತರು ಸರ್ಕಾರದಿಂದ ನೀಡುವ ಸಬ್ಸಡಿ ದರದಲ್ಲಿ ಬೀಜ, ಗೊಬ್ಬರ ಹಾಗೂ ಯಂತ್ರೋಪಕರಣಗಳು ಪಡೆಯುವ ಸಂದರ್ಭದಲ್ಲಿ ರೈತರು ಐದು ಗಿಡಗಳು (ಮಾವು, ನೆಲ್ಲೆಕಾಯಿ, ಬೇವಿನ, ಸಪೋಟಾ ಜಾಪುಳ) ಹಾಗೂ ಸುತ್ತಮುತ್ತ ಇತರೆ ಮರ ಗೀಡಗಳನ್ನು ಬೆಳೆಸಬೇಕೆಂದು ಬೀದರ ತಾಲ್ಲೂಕು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಸಿದ್ರಾಮಯ್ಯಾ ಎಸ್.ಸ್ವಾಮಿ ಕರೆ ನೀಡಿದರು. ಅವರು ಬೀದರ ಸಹಾಯಕ ಕೃಷಿನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಹಾಗೂ ಮುಂಗಾರು ಹಂಗಾಮಿನ ಸಿದ್ಧತೆ ಕುರಿತು ಕರೆದಸಭೆಯ…