ಹಾವುಗಳ ಮನಮೋಹಕ ನೃತ್ಯ ದೃಶ್ಯ ಕ್ಯಾಮೆರಾದಲ್ಲಿ ಸೆರೆ.watch video…
|

ಹಾವುಗಳ ಮನಮೋಹಕ ನೃತ್ಯ ದೃಶ್ಯ ಕ್ಯಾಮೆರಾದಲ್ಲಿ ಸೆರೆ.watch video…

ಪುಣೆ.12.ಎಪ್ರಿಲ್.25:- ಕಂಟೋನ್ಮೆಂಟ್ ಪ್ರದೇಶದಲ್ಲಿ ಇತ್ತೀಚೆಗೆ ಅತ್ಯಂತ ಅಪರೂಪದ ಮತ್ತು ಮನಮೋಹಕ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಲ್ಲಿ ಸಾಂಪ್ರದಾಯಿಕ ‘ಸರ್ಪಮಣಿ’ ನೃತ್ಯದಂತೆ ಮೂರು ಹಾವುಗಳು ಒಟ್ಟಾಗಿ ಕುಣಿಯುತ್ತಿರುವ ದೃಶ್ಯ ಕಂಡುಬಂದಿದೆ. ಈ ವಿಡಿಯೋ ವಿಶಿಷ್ಟವಾದ ನೈಸರ್ಗಿಕ ವಿದ್ಯಮಾನವನ್ನು ತೋರಿಸುತ್ತದೆ, ಇದರಲ್ಲಿ ಹಾವುಗಳು ಆಕರ್ಷಕ ಮತ್ತು ತೀವ್ರವಾದ ಚಲನೆಗಳನ್ನು ಪ್ರದರ್ಶಿಸುತ್ತಿವೆ. https://x.com/Dineshtripthi/status ಏಪ್ರಿಲ್ 10 ರಂದು ಈ ಅದ್ಭುತ ದೃಶ್ಯಾವಳಿ ಕಂಡುಬಂದಿದ್ದು, ಇದನ್ನು ಯಾರೋ ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ವಿಡಿಯೋದಲ್ಲಿ ಎರಡು ಬೂದು ಬಣ್ಣದ ಮತ್ತು ಒಂದು ಹಳದಿ ಬಣ್ಣದ…

ದೇಶದ 75% ವಿಶ್ವವಿದ್ಯಾಲಯಗಳಲ್ಲಿ ಬೋಧಕ ಹುದ್ದೆಗಳು  ಖಾಲಿ ವಿಶ್ರಾಂತ ಕುಲಪತಿ ಎಸ್. ಚಂದ್ರಶೇಖರ ಆಗ್ರಹ
|

ದೇಶದ 75% ವಿಶ್ವವಿದ್ಯಾಲಯಗಳಲ್ಲಿ ಬೋಧಕ ಹುದ್ದೆಗಳು  ಖಾಲಿ ವಿಶ್ರಾಂತ ಕುಲಪತಿ ಎಸ್. ಚಂದ್ರಶೇಖರ ಆಗ್ರಹ

ಬೆಂಗಳೂರು.10.ಏಪ್ರಿಲ್.25:- ನಮ್ ದೇಶದಲ್ಲಿರುವ 1,215 ವಿಶ್ವ ವಿದ್ಯಾಲಯಗಳಲ್ಲಿ  70 %  ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ. ಸರ್ಕಾರ ಖಾಲಿ ಇರುವ ಹುದೇ ಗಳು ಶೀಘ್ರದಲ್ಲೇ ಭರ್ತಿ ಮಾಡಬೇಕು ಎಂದು ರಾಜೀವಗಾಂಧಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಸ್. ಚಂದ್ರಶೇಖರ ಶೆಟ್ಟಿ ಅವರು ಸರ್ಕಾರವನ್ನು ಹೇಳಿದ್ರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ(ಬಿಸಿಯು) ನಿರ್ಗಮಿತ ಕುಲಪತಿ ಪ್ರೊ. ಲಿಂಗರಾಜ ಗಾಂಧಿಯವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ‘ಸರ್ಕಾರ, ಉನ್ನತ ಶಿಕ್ಷಣದ ಮುನ್ನಡೆಗೆ ಆಯವ್ಯಯದಲ್ಲಿ ಹೆಚ್ಚಿನ…

ಒಬಿಸಿಗಳಿಗೆ ಅರ್ಹವಾದ ಮೀಸಲಾತಿ.
|

ಒಬಿಸಿಗಳಿಗೆ ಅರ್ಹವಾದ ಮೀಸಲಾತಿ.

ಬೆಂಗಳೂರು.12.ಎಪ್ರಿಲ್.25:- ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಅವರು 2015ರಲ್ಲಿ ಜಾತಿ ಸಮೀಕ್ಷೆಗೆ ಆದೇಶಿಸಿದರು. ಜಾತಿ ಸಮೀಕ್ಷೆಗೆ ಆದೇಶಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯೂ ಅವರದ್ದಾಗಿದೆ. ಆದರೆ, ಸಮೀಕ್ಷೆಯ ಅಂತಿಮ ವರದಿಯನ್ನು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಫೆಬ್ರವರಿ ಮತ್ತು ಮಾರ್ಚ್ 2024ರಲ್ಲಿ ಸಲ್ಲಿಸಲಾಯಿತು. ಎಚ್. ಕಾಂತರಾಜ್ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾಗ ನಡೆಸಲಾದ 2015ರ ಸಾಮಾಜಿಕ-ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ವರದಿಯನ್ನು 2024ರ ಫೆಬ್ರವರಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ…

ಕಾರ್ಮಿಕರ ಕನಿಷ್ಠ ವೇತನ ರಾಜ್ಯ ಸರ್ಕಾರದಿಂದ ಪರಿಷ್ಕೃತ ಅಧಿಸೂಚನೆ ಪ್ರಕಟ
|

ಕಾರ್ಮಿಕರ ಕನಿಷ್ಠ ವೇತನ ರಾಜ್ಯ ಸರ್ಕಾರದಿಂದ ಪರಿಷ್ಕೃತ ಅಧಿಸೂಚನೆ ಪ್ರಕಟ

ಬೆಂಗಳೂರು.12.ಎಪ್ರಿಲ್.25: ರಾಜ್ಯದ ಕಾರ್ಮಿಕರಿಗೆ ರಾಜ್ಯ ಸರ್ಕದಿಂದ ಸಹಿ ಸುಧಿ ವಿವಿಧ ಕೌಶಲ ಸಹಿತ ಮತ್ತು ಕೌಶಲ ರಹಿತ ಕಾರ್ಮಿಕರ ಕನಿಷ್ಠ ವೇತನಕ್ಕೆ ಸಂಬಂಧಿಸಿದಂತೆ ಕಾರ್ಮಿಕರ ಇಲಾಖೆ ಪರಿಷ್ಕೃತ ಅಧಿಸೂಚನೆಗಳನ್ನು ಹೊರಡಿಸಿದೆ. ಪರಿಷ್ಕೃತ ಅಧಿಸೂಚನೆ ಪ್ರಕಾರ, ಶೌಚಾಲಯ, ಸ್ನಾನಗೃಹಗಳು, ಒಳ ಚರಂಡಿಗಳನ್ನು ಶುಚಿ ಮಾಡುವ ಕೆಲಸಗಾರರಿಗೆ ದಿನಕ್ಕೆ ರೂ.989, ತಿಂಗಳಿಗೆ ರೂ. 21,251.30 ಆಗಿದೆ. ಅತಿ ಕುಶಲ ಎಲೆಕ್ಟ್ರಿಷಿಯನ್‌ಗಳಿಗೆ ದಿನಗೂಲಿ ದಿನಕ್ಕೆ 1,316 ಆಗಿದ್ದು, ತಿಂಗಳಿಗೆ ರೂ. 34,225. 42 ಆಗಿದೆ. ನುರಿತ ಎಲೆಕ್ಟ್ರಿಷಿಯನ್‌ಗಳಿಗೆ ದಿನಗೂಲಿ 1,196.69 ಮತ್ತು…

ಸಮಾಜವಾದಿ ನಾಯಕ ದಿವಂಗತ ಕಾಶಿನಾಥರಾವ್ ಬೇಲೂರೆ ರವರ ಪರಮ ಶಿಷ್ಯರಲ್ಲಿ ಒಬ್ಬರಾದ ಸನ್ಮಾನ್ಯ ಮಾಜಿ ಎಮ್‌ಎಲ್ಸಿ ಕೆ. ಪುಂಡಲಿಕರಾವ್
|

ಸಮಾಜವಾದಿ ನಾಯಕ ದಿವಂಗತ ಕಾಶಿನಾಥರಾವ್ ಬೇಲೂರೆ ರವರ ಪರಮ ಶಿಷ್ಯರಲ್ಲಿ ಒಬ್ಬರಾದ ಸನ್ಮಾನ್ಯ ಮಾಜಿ ಎಮ್‌ಎಲ್ಸಿ ಕೆ. ಪುಂಡಲಿಕರಾವ್

ಗುರುವಿನ ಮಾರ್ಗದರ್ಶನದಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ಶೈಕ್ಷಣಿಕ ಸಂಸ್ಥೆಗಳನ್ನು ತೆಗೆದು ಮಾನವ ಸಂಪನಮೂಲ್ವನ್ನು ಅಭಿವೃದ್ಧಿ ಪಡಿಸಿರುವುದು ಗಮನಾರ್ಹ ಸಂಗತಿ. ಹಮ್ಮು ಬಿಮ್ಮಗಳಲ್ಲಿದ ಸರಳ ಸಾತ್ವಿಕ ಜೀವನ ಸಾಗಿಸಿದ್ದಾರೆ. ಶ್ರೀಯುತರ ಮಹತ್ತರ ಸೇವೆಯನ್ನು ಗುರುತಿಸಿ, ಕರ್ನಾಟಕ ಸರಕಾರ “ಸಂವಿಧಾನ ಶಿಲ್ಪಿ ಡಾ.ಬಿ. ಆರ್ ಅಂಬೇಡ್ಕ‌ರ್ ಪ್ರಶಸ್ತಿ “ನೀಡಿರುವುದು ತುಂಬಾ ಸಂತೋಷ ತಂದಿದೆ. ಶ್ರೀಯುತರಿಗೆ ಜಗತ್ತಿನ ದಾರ್ಶನಿಕರ ಅಖಂಡ ಆಶೀರ್ವಾದ ವಿರಲೆಂದು ಶುಭಹಾರೈಸುವವರು :ಶ್ರೀ ಚಂದ್ರಕಾಂತ ನಿರ್ಮಳೆ ಅಧ್ಯಕ್ಷರು ಶರಣ ಸಾಹಿತ್ಯ ಪರಿಷತ್ತು ಔರಾದ ತಾಲೂಕು.

ಚಿತ್ರದುರ್ಗ ನಗರದಲ್ಲಿ ಭೀಮ ಹೆಜ್ಜೆ ರಥಯಾತ್ರೆ ಬೀಳ್ಕೊಡುಗೆ ಕಾರ್ಯಕ್ರಮ
|

ಚಿತ್ರದುರ್ಗ ನಗರದಲ್ಲಿ ಭೀಮ ಹೆಜ್ಜೆ ರಥಯಾತ್ರೆ ಬೀಳ್ಕೊಡುಗೆ ಕಾರ್ಯಕ್ರಮ

ಚಿತ್ರದುರ್ಗ.12.ಎಪ್ರಿಲ್.25:-ಚಿತ್ರದುರ್ಗ ನಗರದಲ್ಲಿ ಭೀಮ ಹೆಜ್ಜೆ ರಥಯಾತ್ರೆಗೆ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಡಾ ಬಿ.ಆರ್ ಅಂಬೇಡ್ಕರ್ ಅವರು ಕರ್ನಾಟಕಕ್ಕೆ ಬಂದು 100 ವರ್ಷ ಪೂರೈಸಿದ ಹಿನ್ನೆಲೆ ಭೀಮ ಹೆಜ್ಜೆ ರಥಯಾತ್ರೆಗೆ ಚಾಲನೆ ‌ನೀಡಿದ್ದ, ಬೆಂಗಳೂರಿನಿಂದ ಭೀಮ ಹೆಜ್ಜೆ ರಥಯಾತ್ರೆ ಆಗಮಿಸಿ ಶುಕ್ರವಾರವೆ ಚಿತ್ರದುರ್ಗದಲ್ಲಿ ತಂಗಿತ್ತು. ಇಂದು ನಗರದ ಮದಕರಿ ವೃತ್ತದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮದಕರಿ ನಾಯಕರ ಪ್ರಥಿಮೆಗೆ ಮಾಲಾರ್ಪಣೆ ಮಾಡಲಾಯಿತು. ಇನ್ನೂ ಎಂ ಎಲ್ ಸಿ ಕೆ.ಎಸ್ ನವೀನ್ ಅವರು ಆಗಮಿಸಿ ಮದಕರಿ ನಾಯಕರ ಭಾವಚಿತ್ರಕ್ಕೆ…

ಡಾ.ಬಿ.ಆರ್. ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ ಆಯೋಜನೆ.!
|

ಡಾ.ಬಿ.ಆರ್. ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ ಆಯೋಜನೆ.!

ಯಾದಗಿರಿ.12.ಎಪ್ರಿಲ್ .25:- ರಾಜೀವಗಾಂಧಿ ನಗರ ಮೈದಾನದಲ್ಲಿ ಡಾ.ಬಿ.ಆ‌ರ್ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಕೊಟಗೇರಾವಾಡ ಪ್ರಿಮೀಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಕೊಟಗೇರಾವಾಡ ಮುಖಂಡರಿಂದ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಏರಿಯಾ ಮುಖಂಡರಾದ ಧರ್ಮ ಗಿರೆಪ್ಪನೋ‌ರ್ ಮಾತನಾಡಿ ಕ್ರೀಡಾಕೂಟಗಳ ಮಹತ್ವವನ್ನು ಅರಿತು ಕ್ರೀಡೆಗಳನ್ನು ಅಭಿವೃದ್ಧಿಪಡಿಸುವ ಮನೋಭಾವ ಬೆಳೆಸಿಕೊಂಡು ಇಂದಿನ ಯುವಜನತೆಯು ದುಶ್ಚಟಗಳಿಗೆ ಬಲಿಯಾಗದೆ ನಗರದಲ್ಲಿ ಉತ್ತಮ ಆಟಗಾರರಿದ್ದು ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕೆಂದರು ಹೇಳಿದರು. ಈ ಸಂದರ್ಭದಲ್ಲಿ ಚಂದ್ರಕಾಂತ ಮುನಿಯಪ್ಪನೋರ್, ಬಸವರಾಜ ಗಿರೆಪ್ಪನೋರ್, ಚಂದಪ್ಪ ಮುನಿಯಪ್ಪನೋರ್,…

UGC ಯುಜಿಸಿ ಹಂಗಾಮಿ ಅಧ್ಯಕ್ಷರಾಗಿ ನೇಮಕ ?
|

UGC ಯುಜಿಸಿ ಹಂಗಾಮಿ ಅಧ್ಯಕ್ಷರಾಗಿ ನೇಮಕ ?

ಹೊಸ ದೆಹಲಿ.12.ಎಪ್ರಿಲ್.25:- ಇದೆ ತಿಂಗಳು ಏಪ್ರಿಲ್ 7 ರಂದು ಪ್ರೊಫೆಸರ್ ಮಾಮಿದಲ ಜಗದೀಶ್ ಕುಮಾರ್ ಅವರ ನಿವೃತ್ತಿಯ ನಂತರ, ಶಿಕ್ಷಣ ಸಚಿವಾಲಯವು  ಪ್ರೂ. ವಿನೀತ್ ಜೋಶಿ ಅವರನ್ನು ವಿಶ್ವವಿದ್ಯಾಲಯ ಅನುದಾನ ಆಯೋಗದ (UGC) ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಶಾಶ್ವತ ನೇಮಕಾತಿ ನಡೆಯುವವರೆಗೆ ಅಥವಾ ಮುಂದಿನ ಸೂಚನೆ ಬರುವವರೆಗೆ ಜೋಶಿ ಅವರು ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ಈ ಹೆಚ್ಚುವರಿ ಪಾತ್ರದಲ್ಲಿ ಉಳಿಯುತ್ತಾರೆ. ವಿನೀತ್ ಜೋಶಿ ಶೈಕ್ಷಣಿಕ ಅರ್ಹತೆಗಳು ಮತ್ತು ವೃತ್ತಿ ಹಿನ್ನೆಲೆ ಕಾನ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆ…

ಗ್ರಾಮ ಪಂಚಾಯಿತಿ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಸರ್ಕಾರದಿಂದ ಮಾರ್ಗಸೂಚಿ.!
|

ಗ್ರಾಮ ಪಂಚಾಯಿತಿ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಸರ್ಕಾರದಿಂದ ಮಾರ್ಗಸೂಚಿ.!

ಬೆಂಗಳೂರು.12.ಎಪ್ರಿಲ್.25:- ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳಿಗೆ ಬೇಸಿಗೆ ರಜೆ ಸಮಯವನ್ನು ಪರಿಣಾಮಕಾರಿಯಾಗಿ ಉಪಯೋಗಿಸಿ ಮಕ್ಕಳ ಬೌದ್ಧಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮೂಲಕ ರಾಜ್ಯದ ‘ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ’ ಆಯೋಜಿಸಲು ಸರ್ಕಾರ ಮಾರ್ಗಸೂಚಿ ಪ್ರಕಟ ಮಾಡಿದೆ. 9 ದಿನಗಳ ಮಕ್ಕಳ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಮಕ್ಕಳ ಬೇಸಿಗೆ ಶಿಬಿರವನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಂಥಾಲಯದ ಗ್ರಂಥಾಲಯ ಮೇಲ್ವಿಚಾರಕರ ಸುಗಮಗಾರಿಕೆಯಲ್ಲಿ ಆಯಾ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದ ಶಾಲೆ ಅಥವಾ…

ರಾಜ್ಯಾದ್ಯಂತ ಗ್ರಾಮ ಪಂಚಾಯತ ವತಿಯಿಂದ ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರ ರಾಜ್ಯ ಸರ್ಕಾರ ಆದೇಶ
|

ರಾಜ್ಯಾದ್ಯಂತ ಗ್ರಾಮ ಪಂಚಾಯತ ವತಿಯಿಂದ ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.12.ಏಪ್ರಿಲ್.25:- ಏಪ್ರಿಲ್-ಮೇ ತಿಂಗಳಿನಲ್ಲಿ ಗ್ರಾಮ ಪಂಚಾಯತ್ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಗ್ರಾಮ ಪಂಚಾಯತಿ ಅರಿವು ಕೇಂದ್ರದಲ್ಲಿ ಹಲವು ಮಕ್ಕಳ ಸ್ನೇಹಿ ಚಟುವಟಿಕೆಗಳು ಈಗಾಗಲೆ ಗ್ರಾಂ ಪಂಚಾಯತ್ ಮೂಲಕ ಗ್ರಾಮೀಣ್ ಮಕ್ಕಳಿಗೆ ಬೇಸಿಗೆ ಸಿಬಿರ್ ಆಯೋಜಿಸಲು ಸರ್ಕಾರ ಆದೇಶ್. ಮುಂದುವರೆದ ಭಾಗವಾಗಿ ಗ್ರಾಮ ಪಂಚಾಯತಿ ನೇತೃತ್ವದಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಅರಿವು ಕೇಂದ್ರಗಳ ಮೂಲಕ ಶಾಲೆಗಳ ಬೇಸಿಗೆ…